• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವನ್ನು ಮಳೆಗಾಲದ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ

ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವನ್ನು ಮಳೆಗಾಲದ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ

June 1, 2024
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

June 27, 2026
ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

June 27, 2026
ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

June 27, 2026
ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

June 27, 2026
ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

June 27, 2026
ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

June 27, 2026
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

June 26, 2026
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

June 24, 2026
ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಾಲಿವುಡ್‍ನ ಬಾದ್ ಶಾ, ಕಿಂಗ್ ಖಾನ್ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ

June 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವನ್ನು ಮಳೆಗಾಲದ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ

by ಪ್ರಜಾಧ್ವನಿ ನ್ಯೂಸ್
June 1, 2024
in ಪ್ರಾದೇಶಿಕ, ರಾಜ್ಯ
0
ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವನ್ನು ಮಳೆಗಾಲದ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ
12
SHARES
35
VIEWS
ShareShareShare

ಜೂನ್ 1 ರಿಂದ ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವನ್ನು ಮಳೆಗಾಲದ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಮಧ್ಯಸ್ಥಿಕೆಯಲ್ಲಿ ಹಿಂಪಡೆಯಲಾಗಿದೆ. ಗೋವಾ ವನ್ಯಜೀವಿ ಹಾಗೂ ಪ್ರವಾಸೋದ್ಯಮ ಉಪಸಂರಕ್ಷಕರು ದೂಧ್ ಸಾಗರ ಜಲಪಾತ ಬಂದ್‍ಗೆ ಆದೇಶ ಹೊರಡಿಸಿದ್ದರು. ದೂಧ್ ಸಾಗರ ಜೀಪ್ ಅಸೋಸಿಯೇಶನ್ ವತಿಯಿಂದ ಈ ಬಂದ್ ಆದೇಶ ಹಿಂಪಡೆಯುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿತ್ತು.

ಗೋವಾದ ಭಗವಾನ್ ಮಹಾವೀರ ರಾಷ್ಟ್ರೀಯ ಉದ್ಯಾನವನದಲ್ಲಿ ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವಿದೆ. ಈ ಜಲಪಾತ ವೀಕ್ಷಣೆಗೆ ದೇಶವಿದೇಶಗಳಿಂದ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಕಳೆದ ಕೆಲ ವರ್ಷಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಪ್ರವಾಸಿಗರು ಜಲಪಾತದಲ್ಲಿ ಬಿದ್ದು ಸಾವನ್ನಪ್ಪುವ ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಳೆಗಾಲದ ಸಂದರ್ಭದಲ್ಲಿ ಜಲಪಾತದ ಬಳಿ ತೆರಳಲು ನಿರ್ಬಂಧ ಹೇರಲಾಗುತ್ತಿತ್ತು.

ashwinistudioputtur

ಜಾಹೀರಾತು

ಎಲ್ಲಿಯ ವರೆಗೆ ದೂಧ್ ಸಾಗರ ಜಲಪಾತ ಬಂದ್ ಮಾಡುವ ಮರು ಆದೇಶ ಬರುತ್ತದೆಯೋ ಅಲ್ಲಿಯ ವರೆಗೆ ಜಲಪಾತದ ಬಳಿ ತೆರಳಲು ಅವಕಾಶ ಲಭಿಸಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ದೂಧಸಾಗರ ಜೀಪ್ ಅಸೋಸಿಯೇಶನ್ ಸಂಸತ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಾವಂತ್ ಹಾಗೂ ಶಾಸಕ ಗಣೇಶ್ ಗಾವಕರ್ ರವರಿಗೆ ಆಭಾರ ವ್ಯಕ್ತಪಡಿಸಿದ್ದಾರೆ.

Muliya

ಜಾಹೀರಾತು

SendShare5Share
Previous Post

2024ರ: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಪರೀಕ್ಷೆಯ ಸಿಇಟಿ ಫಲಿತಾಂಶ ಪ್ರಕಟ

Next Post

ಮಂಗಳೂರು: ಜೂನ್ 4 ಮತ ಎಣಿಕೆ ವಿಚಾರ ಸೆಕ್ಷನ್ 144 ಜಾರಿ, ವಿಜಯೋತ್ಸವ ನಿಷೇಧ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಜೂನ್ 4 ಮತ ಎಣಿಕೆ ವಿಚಾರ ಸೆಕ್ಷನ್ 144 ಜಾರಿ, ವಿಜಯೋತ್ಸವ ನಿಷೇಧ

ಮಂಗಳೂರು: ಜೂನ್ 4 ಮತ ಎಣಿಕೆ ವಿಚಾರ ಸೆಕ್ಷನ್ 144 ಜಾರಿ, ವಿಜಯೋತ್ಸವ ನಿಷೇಧ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..