• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು ಗ್ರಾಮಾಂತರ ಲೋಕಸಭೆ  ಕ್ಷೇತ್ರ; 1 ಲಕ್ಷ ಮತಗಳ ಅಂತರದಿಂದ ಡಾ. ಮಂಜುನಾಥ್ ಗೆಲುವಿನತ್ತ

ಬೆಂಗಳೂರು ಗ್ರಾಮಾಂತರ ಲೋಕಸಭೆ  ಕ್ಷೇತ್ರ; 1 ಲಕ್ಷ ಮತಗಳ ಅಂತರದಿಂದ ಡಾ. ಮಂಜುನಾಥ್ ಗೆಲುವಿನತ್ತ

June 4, 2024
ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

November 8, 2025
ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

November 8, 2025
ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

November 7, 2025
ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

November 7, 2025
ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ರಾಷ್ಟ್ರಿಯ ಪಕ್ಷದ ಮುಖಂಡನ  ಪುತ್ರ

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ರಾಷ್ಟ್ರಿಯ ಪಕ್ಷದ ಮುಖಂಡನ ಪುತ್ರ

November 7, 2025
ಉದ್ಯಮಿ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

ಉದ್ಯಮಿ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

November 7, 2025
ಕಡಬ :14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ

ಕಡಬ :14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ

November 7, 2025
ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

November 6, 2025
ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

November 6, 2025
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

November 6, 2025
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

November 6, 2025
ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

November 5, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬೆಂಗಳೂರು ಗ್ರಾಮಾಂತರ ಲೋಕಸಭೆ  ಕ್ಷೇತ್ರ; 1 ಲಕ್ಷ ಮತಗಳ ಅಂತರದಿಂದ ಡಾ. ಮಂಜುನಾಥ್ ಗೆಲುವಿನತ್ತ

by ಪ್ರಜಾಧ್ವನಿ ನ್ಯೂಸ್
June 4, 2024
in ಪ್ರಾದೇಶಿಕ
0
ಬೆಂಗಳೂರು ಗ್ರಾಮಾಂತರ ಲೋಕಸಭೆ  ಕ್ಷೇತ್ರ; 1 ಲಕ್ಷ ಮತಗಳ ಅಂತರದಿಂದ ಡಾ. ಮಂಜುನಾಥ್ ಗೆಲುವಿನತ್ತ
10
SHARES
29
VIEWS
ShareShareShare

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ  ಕ್ಷೇತ್ರದಲ್ಲಿ ಬಿಜೆಪಿಯ ಡಾ. ಸಿಎನ್‌ ಮಂಜುನಾಥ್‌  ಅವರು 1 ಲಕ್ಷ ಮತಗಳ ಅಂತರದಲ್ಲಿ ಗೆಲುವಿನತ್ತ ಮುನ್ನಡೆದಿದ್ದಾರೆ. ಒಂಬತ್ತು ಸುತ್ತುಗಳ ಮತ ಎಣಿಕೆ  ಮುಗಿದ ನಂತರ 1 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರವನ್ನು ಎದುರಾಳಿ ಕಾಂಗ್ರೆಸ್‌ನ ಡಿ.ಕೆ ಸುರೇಶ್‌  ಅವರಿಂದ ಮಂಜುನಾಥ್‌ ಕಾಯ್ದುಕೊಂಡರು. ಈ ಸಂದರ್ಭದಲ್ಲಿ ವಿಸ್ತಾರ ನ್ಯೂಸ್‌ ಜೊತೆಗೆ ಮಾತನಾಡಿದ ಮಂಜುನಾಥ್‌, “ಜನ ಮತಗಳ ಜೊತೆಗೆ ತಮ್ಮ ಹೃದಯವನ್ನೂ ನನಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ತಮ್ಮನ್ನು ಗೆಲುವಿನತ್ತ ಕೊಂಡೊಯ್ದ ಬೆಂಗಳೂರು ಗ್ರಾಮಾಂತರದ ಮತದಾರರಿಗೆ ಡಾ. ಮಂಜುನಾಥ್‌ ಧನ್ಯವಾದ ಸಮರ್ಪಿಸಿದ್ದಾರೆ. ತಮ್ಮ ಗೆಲುವಿನ ಹಿಂದೆ ನಿಂತ ಬಿಜೆಪಿಯ ರಾಷ್ಟ್ರೀಯ ಹಾಗೂ ಸ್ಥಳಿಯ ಮುಖಂಡರು, ಜೊತೆಗೆ ದುಡಿದ ಜೆಡಿಎಸ್‌ನ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಿಸಿದ್ದಾರೆ.

“ಚುನಾವಣೆ ಹಬ್ಬದ ರೀತಿಯಲ್ಲಿ ಚುನಾವಣೆ ನಡೆಯಿತು. ಜನಶಕ್ತಿಯೇ ಪ್ರಜಾಪ್ರಭುತ್ವದಲ್ಲಿ ಅತ್ಯಂತ ದೊಡ್ಡ ಶಕ್ತಿ ಎಂಬುದನ್ನು ಕ್ಷೇತ್ರದ ಜನತೆ ತೋರಿಸಿದ್ದಾರೆ. ಜನರ ಬಾಯಲ್ಲಿ ನಮ್ಮ ಹೆಸರಿತ್ತು. ಬಾಯಿಯಲ್ಲಿದ್ದ ಹೆಸರು ಬ್ಯಾಲೆಟ್‌ಗೆ ಬಂತು” ಎಂದು ಮಂಜುನಾಥ್‌ ಹರ್ಷ ವ್ಯಕ್ತಪಡಿಸಿದರು.

“ಹೆಂಡತಿ ಮಕ್ಕಳು ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ, ಇದು ನಮಗಲ್ಲ ಅನ್ನುತ್ತಾ ಇದ್ದರು. ಆಮೇಲೆ ಚುನಾವಣೆ ಪ್ರಚಾರದ ಪ್ರಕ್ರಿಯವಾಗಿ ಅವರೂ ಪಾಲ್ಗೊಂಡರು, ಓಡಾಡಿದರು. ಜನರ ಪ್ರೀತಿ ಅಭಿಮಾನಕ್ಕೆ ಬೆಲೆ ಕಟ್ಟುವುದಕ್ಕಾಗುವುದಿಲ್ಲ” ಎಂದು ಅವರು ನುಡಿದರು.

“ಎಲ್ಲ ಕ್ಷೇತ್ರಗಳಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಬೇಕು. ಚುನಾವಣೆ ನಂತರ ಘರ್ಷಣೆ ಆಗಬಾರದು, ಅದೂ ಕೂಡ ಅಭಿವೃದ್ಧಿಯೇ. ಜನರ ಮಾನಸಿಕ ನೆಮ್ಮದಿಯ ಜೀವನ ಮುಖ್ಯ. ಜನ ಸಂತೃಪ್ತಿಯಿಂದ ಇರಬೇಕು. ಬೆಂಗಳೂರಿನಲ್ಲಿ ನಿಮ್ಹಾನ್ಸ್‌ ಆರಂಭವಾದಾಗ ಜನಸಂಖ್ಯೆ ಕಡಿಮೆ ಇತ್ತು. ಈಗ ದುಪ್ಪಟ್ಟು ಆಗಿದೆ. ನರರೋಗ ಚಿಕಿತ್ಸೆ ಕೇಂದ್ರದ ಇನ್ನೊಂದು ಶಾಖೆ ತೆರೆಯಬೇಕಿದೆ. ರಸ್ತೆ ಟ್ರಾಫಿಕ್‌ನಲ್ಲಿ ಶೇ.20 ಮರಣ ಆಗುತ್ತಿದೆ. ಪ್ರತಿ 125 ಕಿಮೀಗೆ ಒಂದು ಕ್ರಿಟಿಕಲ್‌ ಕೇರ್‌ ಕ್ಲಿನಿಕ್‌ ಆಗಬೇಕು. ಹೃದಯಾಘಾತ, ಬ್ರೇನ್‌ ಸ್ಟ್ರೋಕ್‌ಗೆ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಸಿಗಬೇಕು” ಎಂದು ಮಂಜುನಾಥ್‌ ತಮ್ಮ ಕನಸುಗಳನ್ನು ಹಂಚಿಕೊಂಡರು. “ರಾಮನಗರದಲ್ಲಿ ರೇಷ್ಮೆ ಬೆಳೆಗಾರಿಕೆ ಆಧುನೀಕರಣ, ಅಂತಾರಾಷ್ಟ್ರೀಯ ಮಾರುಕಟ್ಟೆ ಸೃಷ್ಟಿಸಬೇಕು. ಬೆಂಗಳೂರು ಮೆಟ್ರೋ ಹಾರೋಹಳ್ಳಿ ವರೆಗೆ ವಿಸ್ತರಣೆ ಆಗಬೇಕು. ಬೆಂಗಳೂರಿನಲ್ಲಿ ಕೆರೆಗಳ ರಕ್ಷಣೆಗೆ ತಜ್ಞರ ಸಮಿತಿ ಆಗಬೇಕು. ಮಳೆನೀರು ಕೊಯ್ಲು, ಪ್ರವಾಹ ನಿಯಂತ್ರಣಕ್ಕೆ ವ್ಯವಸ್ಥೆ ಆಗಬೇಕು” ಎಂದು ಅವರು ತಿಳಿಸಿದರು.

“ಮಂಜುನಾಥ್‌ ಅವರನ್ನು ಬಿಜೆಪಿ ʼಬಲಿಪಶುʼ ಮಾಡುತ್ತಿದೆ ಎಂಬ ಎದುರಾಳಿಗಳ ಮಾತಿಗೆ ನಾನು ಅಂದೂ ಉತ್ತರ ಕೊಡಲಿಲ್ಲ, ಈಗಲೂ ಉತ್ತರ ಕೊಡುವುದಿಲ್ಲ. ಜನರೇ ಉತ್ತರ ಕೊಟ್ಟಿದ್ದಾರೆ” ಎಂದು ಅವರು ನುಡಿದರು

HPR Institute Of Nursing And Paramedical Sciences & Friends Beke

ಜಾಹೀರಾತು

SendShare4Share
Previous Post

ಗಾಂಧಿನಗರ: ಮೋಟಾ ಬಾಯ್ ಖ್ಯಾತಿಯ ಅಮಿತ್ ಶಾ 5 ಲಕ್ಷದ ಮತದಿಂದ ಗೆಲುವು

Next Post

ಕಾಂಗ್ರೆಸ್‌ನ ಲೆಕ್ಕಾಚಾರ ವರ್ಕೌಟ್‌ ಆಗಿದ್ದು ಎರಡೂ ಕಡೆಗಳಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಮುನ್ನಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾಂಗ್ರೆಸ್‌ನ ಲೆಕ್ಕಾಚಾರ ವರ್ಕೌಟ್‌ ಆಗಿದ್ದು ಎರಡೂ ಕಡೆಗಳಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಮುನ್ನಡೆ

ಕಾಂಗ್ರೆಸ್‌ನ ಲೆಕ್ಕಾಚಾರ ವರ್ಕೌಟ್‌ ಆಗಿದ್ದು ಎರಡೂ ಕಡೆಗಳಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಮುನ್ನಡೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..