• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜನ್ಮದಿನದಂದೇ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸೋಲಿನ ಕಹಿ

ಜನ್ಮದಿನದಂದೇ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸೋಲಿನ ಕಹಿ

June 4, 2024
ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

January 10, 2026
ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

January 10, 2026
ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026

January 10, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

January 9, 2026
ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

January 9, 2026
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

January 8, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

January 8, 2026
ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

January 8, 2026
ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

January 8, 2026
ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

January 8, 2026
ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

January 7, 2026
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

January 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, January 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

    ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

    ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

    ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಜನ್ಮದಿನದಂದೇ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸೋಲಿನ ಕಹಿ

by ಪ್ರಜಾಧ್ವನಿ ನ್ಯೂಸ್
June 4, 2024
in ಪ್ರಾದೇಶಿಕ, ರಾಜ್ಯ
0
ಜನ್ಮದಿನದಂದೇ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸೋಲಿನ ಕಹಿ
22
SHARES
63
VIEWS
ShareShareShare

ಕೊಯಮತ್ತೂರು: ಜನ್ಮದಿನದ ಸಂಭ್ರಮದಲ್ಲಿರುವ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಸೋಲಿನ ಆಘಾತ ಎದುರಾಗಿದೆ. ತಮಿಳುನಾಡಿನ ಕೊಯಮತ್ತೂರು ಲೋಕಸಭೆ ಕ್ಷೇತ್ರದ ಚುನಾವಣೆ ಕುತೂಹಲ ಮೂಡಿಸಿತ್ತು. ಇಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ, ಡಿಎಂಕೆಯ ಗಣಪತಿ ರಾಜ್‌ಕುಮಾರ್ ಪಿ ಮತ್ತು ಎಐಎಡಿಎಂಕೆಯ ಸಿಂಗೈ ಜಿ ರಾಮಚಂದ್ರನ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.

ashwinistudioputtur

ಜಾಹೀರಾತು

ಆರಂಭದ ಮತ ಎಣಿಕೆಯಲ್ಲಿ ಅಣ್ಣಾಮಲೈ ಮುನ್ನಡೆ ಪಡೆದಿದ್ದರಿಂದ ಅವರಿಂದ ಪ್ರಬಲ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ನಂತರದ ಸುತ್ತುಗಳಲ್ಲಿ ಎರಡನೇ ಸ್ಥಾನಕ್ಕೆ ಕುಸಿದ ಅವರು, ಡಿಎಂಕೆ ಅಭ್ಯರ್ಥಿಯನ್ನು ಹಿಂದಿಕ್ಕುವ ಯಾವುದೇ ಸೂಚನೆ ನೀಡಲಿಲ್ಲ. ಅಂತಿಮವಾಗಿ ಅಣ್ಣಾಮಲೈ ಅವರಿಗೆ ಹುಟ್ಟುಹಬ್ಬದಂದೇ ಸೋಲಿನ ಕಹಿ ಎದುರಾಗಿದೆ. ಸುಮಾರು 17 ಸಾವಿರ ಮತಗಳ ಅಂತರದಿಂದ ಅಣ್ಣಾಮಲೈ ಸೋಲು ಅನುಭವಿಸಿದ್ದಾರೆ. ಆರಂಭದ ಸುತ್ತುಗಳಲ್ಲಿ ಡಿಎಂಕೆ ಅಭ್ಯರ್ಥಿ 12,841 ಮತಗಳನ್ನು ಪಡೆದಿದ್ದು, ಅಣ್ಣಾಮಲೈ ಅವರಿಗಿಂತ 3454 ಮತಗಳಿಂದ ಮುನ್ನಡೆ ಪಡೆದಿದ್ದರು. ಅಣ್ಣಾಮಲೈ ಅವರಿಗೆ 9387 ಮತಗಳು ದೊರಕಿದ್ದವು. ಅವರು ಹಂತದ ಮತ ಎಣಿಕೆಯಲ್ಲಿ ಕೆ ಅಣ್ಣಾಮಲೈ ಮುನ್ನಡೆ ಸಾಧಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆ ಮುಗಿದಾಗ ಡಿಎಂಕೆ ಮುನ್ನಡೆ ಸಾಧಿಸಿದೆ. ಡಿಎಂಕೆ 5127 ಮತಗಳು, ಬಿಜೆಪಿ 1852 ಮತಗಳು ಹಾಗೂ ಎಐಎಡಿಎಂಕೆ 1541 ಮತಗಳನ್ನು ಪಡೆದಿದ್ದವು.

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ತಮಿಳುನಾಡಿನಲ್ಲಿ ಬಿಜೆಪಿಗೆ ಭದ್ರ ನೆಲೆ ಇಲ್ಲದಿದ್ದರೂ, ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಕೇಸರಿ ಪಕ್ಷ ಉತ್ತಮ ಬೆಂಬಲ ಹೊಂದಿದೆ. ಸಿಪಿಐಎಂ ಪಕ್ಷದ ಭದ್ರ ಕೋಟೆಯಾಗಿರುವ ಈ ಕ್ಷೇತ್ರದಲ್ಲಿ, ಬಿಜೆಪಿ ಕೂಡ ತನ್ನದೇ ಮತ ಬ್ಯಾಂಕ್ ಪಡೆದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸಿಪಿಎಂ ನಾಯಕ ಪಿ. ಆರ್. ನಟರಾಜನ್ ಅವರು ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಜೆಪಿಯ ಸಿ. ಪಿ. ರಾಧಾಕೃಷ್ಣನ್ ಅವರು ಎರಡನೇ ಸ್ಥಾನ ಪಡೆದಿದ್ದರು. ಆದರೆ ಅವರು ಸರಿಸುಮಾರು 4 ಲಕ್ಷ ಮತಗಳನ್ನು ಗಳಿಸುವ ಮೂಲಕ ಭರ್ಜರಿ ಪೈಪೋಟಿಯನ್ನೇ ನೀಡಿದ್ದರು. ಹೀಗಾಗಿ, 2024ರ ಲೋಕಸಭಾ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅವರು ಪ್ರಾಬಲ್ಯ ಸಾಧಿಸಬಹುದು ಎಂಬ ಕುತೂಹಲ ಮೂಡಿತ್ತು.

SendShare9Share
Previous Post

ಸಂವಿಧಾನದ ರಕ್ಷಣೆಗೆ ಮೊದಲ ಹೆಜ್ಜೆ ಈ ಜನಾದೇಶ ಮೋದಿಯವರ ವಿರುದ್ಧ ಎಂಬುದು ಸ್ಪಷ್ಟವಾಗಿದೆ; ರಾಹುಲ್ ಗಾಂಧಿ ಪ್ರತಿಕ್ರಿಯೆ

Next Post

ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ‘ಟಾನಿಕ್’ ಕೊಟ್ಟ ಖರ್ಗೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ ‘ಟಾನಿಕ್’ ಕೊಟ್ಟ ಖರ್ಗೆ!

ಸತತ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಕಾಂಗ್ರೆಸ್‌ಗೆ 'ಟಾನಿಕ್' ಕೊಟ್ಟ ಖರ್ಗೆ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..