• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ: ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ, ಜೆಡಿಯು ಸಂಸದ.

ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ: ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ, ಜೆಡಿಯು ಸಂಸದ.

June 5, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ: ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ, ಜೆಡಿಯು ಸಂಸದ.

by ಪ್ರಜಾಧ್ವನಿ ನ್ಯೂಸ್
June 5, 2024
in ರಾಜ್ಯ
0
ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ: ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ, ಜೆಡಿಯು ಸಂಸದ.
54
SHARES
155
VIEWS
ShareShareShare

ಹೊಸದಿಲ್ಲಿ: ಲೋಕಸಭೆ ಚುನಾವಣೆ ಫಲಿತಾಂಶ  ಬಂದ ಬಳಿಕ ಎನ್‌ಡಿಎ (NDA) ಮೈತ್ರಿಪಕ್ಷಗಳನ್ನು ಸೇರಿಸಿಕೊಂಡು ಕೇಂದ್ರ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿ ಇರುವಾಗಲೇ, ಬಿಜೆಪಿಗೆ (BJP) ಬೆವರು ಕಿತ್ತುಕೊಳ್ಳುವಂಥ ಕೆಲವು ಬೆಳವಣಿಗೆ ನಡೆದಿವೆ. ನಿತೀಶ್‌ ಕುಮಾರ್‌  ಅವರ ಜೆಡಿಯು (JDU) ಪಕ್ಷದ ಸಂಸದನೊಬ್ಬ, “ಪ್ರಧಾನಿ ಸ್ಥಾನಕ್ಕೆ ನಿತೀಶ್‌ಗಿಂತ ಅರ್ಹತೆ ಇರುವವರು ಬೇರೆ ಯಾರು?” ಎಂದು ಬಾಂಬ್‌ ಸಿಡಿಸಿದ್ದಾರೆ. ಹಾಗೆಯೇ ಜೆಡಿಯು ಎಕ್ಸ್‌ನಲ್ಲಿ ಮಾಡಿರುವ ಒಂದು ಪೋಸ್ಟ್‌ನಲ್ಲಿ ಇಂಡಿಯಾ ಬಣದ (INDIA Bloc) ಕಡೆಗೆ ಒಲವು ಹೊಂದಿರುವ ಸುಳಿವು ನೀಡಿದೆ.

ಬಿಹಾರದ ಜೆಡಿಯು ಸಂಸದ ಡಾ. ಖಾಲಿದ್ ಅನ್ವರ್ ಎಂಬವರು ನಿತೀಶ್‌ ಕುಮಾರ್‌ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ. “ನಿತೀಶ್ ಕುಮಾರ್‌ಗಿಂತ ಉತ್ತಮ ಪ್ರಧಾನಿ ಆಗಬಲ್ಲವರು ಯಾರು?
ನಿತೀಶ್ ಕುಮಾರ್ ಅವರು ಒಬ್ಬ ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ. ಮತ್ತು ಅವರು ಎಲ್ಲರನ್ನೂ ಗೌರವಿಸುತ್ತಾರೆ. ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಗೌರವಿಸುತ್ತಾರೆ. ನಾವು ಸದ್ಯಕ್ಕೆ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದೇವೆ. ಆದರೆ ಈ ಮೊದಲು ಮತ್ತು ಇಂದೂ ಜನರು ನಿತೀಶ್ ಕುಮಾರ್ ಅವರನ್ನು ಪ್ರಧಾನಿಯಾಗಲು ಬಯಸಿದ್ದಾರೆ. ಇಂದಿನ ಫಲಿತಾಂಶದ ಬಳಿಕ ಜನರ ನಿರೀಕ್ಷೆ ಹೆಚ್ಚಿದೆ” ಎಂದು ಹೇಳಿದ್ದಾರೆ.

“ನಿತೀಶ್‌ ಅವರು ಬಿಹಾರ ರಾಜ್ಯವನ್ನು ಮುಂದಕ್ಕೆ ಕೊಂಡೊಯ್ದ ರೀತಿ, ಅವರು ಕೃಷಿ ಸಚಿವರಾಗಿದ್ದಾಗ ದೇಶಕ್ಕಾಗಿ ರೂಪಿಸಿದ ಮಾರ್ಗಸೂಚಿಯನ್ನು, ಅವರು ರೈಲ್ವೇ ಕ್ಷೇತ್ರಕ್ಕಾಗಿ ಮಾಡಿದ ಕಾರ್ಯವನ್ನು ಸಹ ಜನ ಇಂದಿಗೂ ನೆನಪಿಸಿಕೊಳ್ಳುತ್ತಾರೆ” ಎಂದಿದ್ದಾರೆ ಅನ್ವರ್.‌

8722552464 Astrloger

ಜಾಹೀರಾತು

ಈ ಮಾತುಗಳು ಎನ್‌ಡಿಎ ಸರ್ಕಾರದಲ್ಲಿ ನಿತೀಶ್‌ ಭಾಗವಹಿಸುವಿಕೆಯ ಕುರಿತು ಸಂಶಯ ಮೂಡಿಸಿವೆ. ನಿತೀಶ್‌ ಕುಮಾರ್‌ ಪ್ರಧಾನ ಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದು, ಅದನ್ನು ತಮ್ಮ ಸಂಸದರ ಮೂಲಕ ಹೇಳಿಸಿದರೇ ಎಂಬ ಜಿಜ್ಞಾಸೆ ಮೂಡಿದೆ. ಅಥವಾ, ಎನ್‌ಡಿಎ ಹಾಗೂ ಇಂಡಿ ಒಕ್ಕೂಟಗಳಲ್ಲಿ ಪ್ರಧಾನಿ ಪದವಿಯನ್ನು ತಮಗೆ ಯಾರು ನೀಡುತ್ತಾರೋ ಅವರ ಜೊತೆ ಹೋಗಲು ಸಿದ್ಧ ಎಂಬ ಸಂದೇಶವನ್ನು ನಿತೀಶ್‌ ರವಾನಿಸಿದರೇ ಎಂಬ ಅನುಮಾನವೂ ಮೂಡಿದೆ.

Muliya

ಜಾಹೀರಾತು

ಜನತಾ ದಳ (ಸಂಯುಕ್ತ) ಬಿಹಾರದಲ್ಲಿ 14 ಸ್ಥಾನಗಳಲ್ಲಿ ಮುಂದಿದೆ ಬಿಜೆಪಿ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟು 40 ಲೋಕಸಭಾ ಕ್ಷೇತ್ರಗಳು ಇಲ್ಲಿವೆ. ಏತನ್ಮಧ್ಯೆ ಇಲ್ಲಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಷ್ಟ್ರೀಯ ಜನತಾದಳ ಐದು ಸ್ಥಾನ, ಕಾಂಗ್ರೆಸ್ ಎರಡು ಸ್ಥಾನ, ಕಮ್ಯುನಿಸ್ಟ್ ಪಕ್ಷ 1 ಸ್ಥಾನ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) 1 ಸ್ಥಾನ ಗಳಿಸಿವೆ.

ಇನ್ನೊಂದು ಬೆಳವಣಿಗೆಯಲ್ಲಿ, ಜೆಡಿಯು ಪಕ್ಷದ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಾಕಲಾದ ಒಂದು ಪೋಸ್ಟ್‌, ಇನ್ನಷ್ಟು ಅಚ್ಚರಿ ಮೂಡಿಸಿದೆ. ಅದರಲ್ಲಿ, ರಾಜ್ಯದಲ್ಲಿ ಪಕ್ಷವನ್ನು ಗೆಲ್ಲಿಸಿರುವ ನಿತೀಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಪಕ್ಷ, “ನ್ಯಾಯ್ ಕೆ ಸಾಥ್ ವಿಕಾಸ್ ಕಾ ಸಂಕಲ್ಪ್ ಹೋ ರಹಾ ಪೂರಾ (ನ್ಯಾಯದೊಂದಿಗೆ ಅಭಿವೃದ್ಧಿಯ ನಿರ್ಣಯವನ್ನು ಈಡೇರಿಸಲಾಗುತ್ತಿದೆ)” ಎಂದು ಬರೆದಿದೆ. ನಿತೀಶ್ ಕುಮಾರ್ ಅವರು ಅಭಿವೃದ್ಧಿ ಕುರಿತು ಮಾತನಾಡಿರುವ ವಿಡಿಯೋವನ್ನು ಪಕ್ಷವು ಹಂಚಿಕೊಂಡಿದೆ. ವಿಡಿಯೋದಲ್ಲಿರುವ ಹಿನ್ನೆಲೆ ಸಂಗೀತ ರಜನಿಕಾಂತ್ ಅವರ ಜೈಲರ್ ಚಿತ್ರದ್ದು.

ಇಲ್ಲಿ ʼನ್ಯಾಯʼ ಎಂಬ ಪದ ಕಾಂಗ್ರೆಸ್‌ನ ಪ್ರಣಾಳಿಕೆಯೊಂದಿಗೆ ತಳುಕು ಹಾಕಿಕೊಂಡಿದೆ. ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ʼನ್ಯಾಯಪತ್ರʼ ಎಂದು ಕರೆಯಲಾಗಿದೆ. ಆದರೆ, ʼವಿಕಾಸ್‌ʼ ಎಂಬ ಪದವು ಮೋದಿಯವರೊಂದಿಗೆ ತಳುಕು ಹಾಕಿಕೊಂಡಿದೆ. ಮೋದಿಯವರು ತಮ್ಮ ಭಾಷಣಗಳಲ್ಲಿ ಪದೇ ಪದೆ ಉಲ್ಲೇಖಿಸುವ ಸಂಗತಿಯೆಂದರೆ ʼಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್.ʼ ಹೀಗೆ ಎರಡೂ ಪದಗಳನ್ನು ಏಕಕಾಲಕ್ಕೆ ಬಳಸಿ, ಎರಡೂ ಒಕ್ಕೂಟಗಳ ಜೊತೆಗೆ ಹೋಗಲು ತಾನು ಸಿದ್ಧ ಎಂಬ ಸಂದೇಶವನ್ನು ಕೂಡ ನಿತೀಶ್‌ ರವಾನಿಸಿದ್ದಾರೆ ಎಂದು ತರ್ಕಿಸಲಾಗಿದೆ.

ಈ ಎರಡು ಸಂದೇಶಗಳ ಮೂಲಕ, ಪ್ರಧಾನಿ ಪದವಿಯನ್ನು ತನಗೆ ನೀಡಿದರೆ ತಾನು ಇಂಡಿಯಾ ಜೊತೆಗೂ ಹೋಗಲು ಸಿದ್ಧ ಎಂಬುದನ್ನು ನಿತೀಶ್‌ ಸಾರಿದ್ದಾರೆ ಎಂದು ಸಂದೇಹಿಸಲಾಗುತ್ತಿದೆ.

SendShare22Share
Previous Post

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಗತಿ ಉದ್ಘಾಟನೆ

Next Post

ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..