• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ: ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ, ಜೆಡಿಯು ಸಂಸದ.

ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ: ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ, ಜೆಡಿಯು ಸಂಸದ.

June 5, 2024
ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

June 21, 2025
ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

June 21, 2025
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

June 21, 2025
ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

June 20, 2025
ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

June 20, 2025
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

June 18, 2025
ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

June 17, 2025
ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

June 17, 2025
ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

June 17, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷ ಭಾಷಣ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ ; ಗೃಹ ಸಚಿವರಿಗೆ ಪತ್ರ

June 17, 2025
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

June 17, 2025
ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

June 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 23, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

    ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

    ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

    ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

    ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

    ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

    ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

    ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ: ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ, ಜೆಡಿಯು ಸಂಸದ.

by ಪ್ರಜಾಧ್ವನಿ ನ್ಯೂಸ್
June 5, 2024
in ರಾಜ್ಯ
0
ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ: ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ, ಜೆಡಿಯು ಸಂಸದ.
52
SHARES
148
VIEWS
ShareShareShare

ಹೊಸದಿಲ್ಲಿ: ಲೋಕಸಭೆ ಚುನಾವಣೆ ಫಲಿತಾಂಶ  ಬಂದ ಬಳಿಕ ಎನ್‌ಡಿಎ (NDA) ಮೈತ್ರಿಪಕ್ಷಗಳನ್ನು ಸೇರಿಸಿಕೊಂಡು ಕೇಂದ್ರ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿ ಇರುವಾಗಲೇ, ಬಿಜೆಪಿಗೆ (BJP) ಬೆವರು ಕಿತ್ತುಕೊಳ್ಳುವಂಥ ಕೆಲವು ಬೆಳವಣಿಗೆ ನಡೆದಿವೆ. ನಿತೀಶ್‌ ಕುಮಾರ್‌  ಅವರ ಜೆಡಿಯು (JDU) ಪಕ್ಷದ ಸಂಸದನೊಬ್ಬ, “ಪ್ರಧಾನಿ ಸ್ಥಾನಕ್ಕೆ ನಿತೀಶ್‌ಗಿಂತ ಅರ್ಹತೆ ಇರುವವರು ಬೇರೆ ಯಾರು?” ಎಂದು ಬಾಂಬ್‌ ಸಿಡಿಸಿದ್ದಾರೆ. ಹಾಗೆಯೇ ಜೆಡಿಯು ಎಕ್ಸ್‌ನಲ್ಲಿ ಮಾಡಿರುವ ಒಂದು ಪೋಸ್ಟ್‌ನಲ್ಲಿ ಇಂಡಿಯಾ ಬಣದ (INDIA Bloc) ಕಡೆಗೆ ಒಲವು ಹೊಂದಿರುವ ಸುಳಿವು ನೀಡಿದೆ.

ಬಿಹಾರದ ಜೆಡಿಯು ಸಂಸದ ಡಾ. ಖಾಲಿದ್ ಅನ್ವರ್ ಎಂಬವರು ನಿತೀಶ್‌ ಕುಮಾರ್‌ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ. “ನಿತೀಶ್ ಕುಮಾರ್‌ಗಿಂತ ಉತ್ತಮ ಪ್ರಧಾನಿ ಆಗಬಲ್ಲವರು ಯಾರು?
ನಿತೀಶ್ ಕುಮಾರ್ ಅವರು ಒಬ್ಬ ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ. ಮತ್ತು ಅವರು ಎಲ್ಲರನ್ನೂ ಗೌರವಿಸುತ್ತಾರೆ. ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಗೌರವಿಸುತ್ತಾರೆ. ನಾವು ಸದ್ಯಕ್ಕೆ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದೇವೆ. ಆದರೆ ಈ ಮೊದಲು ಮತ್ತು ಇಂದೂ ಜನರು ನಿತೀಶ್ ಕುಮಾರ್ ಅವರನ್ನು ಪ್ರಧಾನಿಯಾಗಲು ಬಯಸಿದ್ದಾರೆ. ಇಂದಿನ ಫಲಿತಾಂಶದ ಬಳಿಕ ಜನರ ನಿರೀಕ್ಷೆ ಹೆಚ್ಚಿದೆ” ಎಂದು ಹೇಳಿದ್ದಾರೆ.

“ನಿತೀಶ್‌ ಅವರು ಬಿಹಾರ ರಾಜ್ಯವನ್ನು ಮುಂದಕ್ಕೆ ಕೊಂಡೊಯ್ದ ರೀತಿ, ಅವರು ಕೃಷಿ ಸಚಿವರಾಗಿದ್ದಾಗ ದೇಶಕ್ಕಾಗಿ ರೂಪಿಸಿದ ಮಾರ್ಗಸೂಚಿಯನ್ನು, ಅವರು ರೈಲ್ವೇ ಕ್ಷೇತ್ರಕ್ಕಾಗಿ ಮಾಡಿದ ಕಾರ್ಯವನ್ನು ಸಹ ಜನ ಇಂದಿಗೂ ನೆನಪಿಸಿಕೊಳ್ಳುತ್ತಾರೆ” ಎಂದಿದ್ದಾರೆ ಅನ್ವರ್.‌

ಈ ಮಾತುಗಳು ಎನ್‌ಡಿಎ ಸರ್ಕಾರದಲ್ಲಿ ನಿತೀಶ್‌ ಭಾಗವಹಿಸುವಿಕೆಯ ಕುರಿತು ಸಂಶಯ ಮೂಡಿಸಿವೆ. ನಿತೀಶ್‌ ಕುಮಾರ್‌ ಪ್ರಧಾನ ಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದು, ಅದನ್ನು ತಮ್ಮ ಸಂಸದರ ಮೂಲಕ ಹೇಳಿಸಿದರೇ ಎಂಬ ಜಿಜ್ಞಾಸೆ ಮೂಡಿದೆ. ಅಥವಾ, ಎನ್‌ಡಿಎ ಹಾಗೂ ಇಂಡಿ ಒಕ್ಕೂಟಗಳಲ್ಲಿ ಪ್ರಧಾನಿ ಪದವಿಯನ್ನು ತಮಗೆ ಯಾರು ನೀಡುತ್ತಾರೋ ಅವರ ಜೊತೆ ಹೋಗಲು ಸಿದ್ಧ ಎಂಬ ಸಂದೇಶವನ್ನು ನಿತೀಶ್‌ ರವಾನಿಸಿದರೇ ಎಂಬ ಅನುಮಾನವೂ ಮೂಡಿದೆ.

ಜನತಾ ದಳ (ಸಂಯುಕ್ತ) ಬಿಹಾರದಲ್ಲಿ 14 ಸ್ಥಾನಗಳಲ್ಲಿ ಮುಂದಿದೆ ಬಿಜೆಪಿ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟು 40 ಲೋಕಸಭಾ ಕ್ಷೇತ್ರಗಳು ಇಲ್ಲಿವೆ. ಏತನ್ಮಧ್ಯೆ ಇಲ್ಲಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಷ್ಟ್ರೀಯ ಜನತಾದಳ ಐದು ಸ್ಥಾನ, ಕಾಂಗ್ರೆಸ್ ಎರಡು ಸ್ಥಾನ, ಕಮ್ಯುನಿಸ್ಟ್ ಪಕ್ಷ 1 ಸ್ಥಾನ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) 1 ಸ್ಥಾನ ಗಳಿಸಿವೆ.

Akshaya College Puttur

ಜಾಹೀರಾತು

ಇನ್ನೊಂದು ಬೆಳವಣಿಗೆಯಲ್ಲಿ, ಜೆಡಿಯು ಪಕ್ಷದ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಾಕಲಾದ ಒಂದು ಪೋಸ್ಟ್‌, ಇನ್ನಷ್ಟು ಅಚ್ಚರಿ ಮೂಡಿಸಿದೆ. ಅದರಲ್ಲಿ, ರಾಜ್ಯದಲ್ಲಿ ಪಕ್ಷವನ್ನು ಗೆಲ್ಲಿಸಿರುವ ನಿತೀಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಪಕ್ಷ, “ನ್ಯಾಯ್ ಕೆ ಸಾಥ್ ವಿಕಾಸ್ ಕಾ ಸಂಕಲ್ಪ್ ಹೋ ರಹಾ ಪೂರಾ (ನ್ಯಾಯದೊಂದಿಗೆ ಅಭಿವೃದ್ಧಿಯ ನಿರ್ಣಯವನ್ನು ಈಡೇರಿಸಲಾಗುತ್ತಿದೆ)” ಎಂದು ಬರೆದಿದೆ. ನಿತೀಶ್ ಕುಮಾರ್ ಅವರು ಅಭಿವೃದ್ಧಿ ಕುರಿತು ಮಾತನಾಡಿರುವ ವಿಡಿಯೋವನ್ನು ಪಕ್ಷವು ಹಂಚಿಕೊಂಡಿದೆ. ವಿಡಿಯೋದಲ್ಲಿರುವ ಹಿನ್ನೆಲೆ ಸಂಗೀತ ರಜನಿಕಾಂತ್ ಅವರ ಜೈಲರ್ ಚಿತ್ರದ್ದು.

HPR Institute Of Nursing And Paramedical Sciences & Friends Beke

ಜಾಹೀರಾತು

ಇಲ್ಲಿ ʼನ್ಯಾಯʼ ಎಂಬ ಪದ ಕಾಂಗ್ರೆಸ್‌ನ ಪ್ರಣಾಳಿಕೆಯೊಂದಿಗೆ ತಳುಕು ಹಾಕಿಕೊಂಡಿದೆ. ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ʼನ್ಯಾಯಪತ್ರʼ ಎಂದು ಕರೆಯಲಾಗಿದೆ. ಆದರೆ, ʼವಿಕಾಸ್‌ʼ ಎಂಬ ಪದವು ಮೋದಿಯವರೊಂದಿಗೆ ತಳುಕು ಹಾಕಿಕೊಂಡಿದೆ. ಮೋದಿಯವರು ತಮ್ಮ ಭಾಷಣಗಳಲ್ಲಿ ಪದೇ ಪದೆ ಉಲ್ಲೇಖಿಸುವ ಸಂಗತಿಯೆಂದರೆ ʼಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್.ʼ ಹೀಗೆ ಎರಡೂ ಪದಗಳನ್ನು ಏಕಕಾಲಕ್ಕೆ ಬಳಸಿ, ಎರಡೂ ಒಕ್ಕೂಟಗಳ ಜೊತೆಗೆ ಹೋಗಲು ತಾನು ಸಿದ್ಧ ಎಂಬ ಸಂದೇಶವನ್ನು ಕೂಡ ನಿತೀಶ್‌ ರವಾನಿಸಿದ್ದಾರೆ ಎಂದು ತರ್ಕಿಸಲಾಗಿದೆ.

ಜಾಹೀರಾತು

ಈ ಎರಡು ಸಂದೇಶಗಳ ಮೂಲಕ, ಪ್ರಧಾನಿ ಪದವಿಯನ್ನು ತನಗೆ ನೀಡಿದರೆ ತಾನು ಇಂಡಿಯಾ ಜೊತೆಗೂ ಹೋಗಲು ಸಿದ್ಧ ಎಂಬುದನ್ನು ನಿತೀಶ್‌ ಸಾರಿದ್ದಾರೆ ಎಂದು ಸಂದೇಹಿಸಲಾಗುತ್ತಿದೆ.

SendShare21Share
Previous Post

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಗತಿ ಉದ್ಘಾಟನೆ

Next Post

ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..