• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

June 5, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

July 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

July 14, 2026
ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

July 14, 2026
ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

July 14, 2026
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

by ಪ್ರಜಾಧ್ವನಿ ನ್ಯೂಸ್
June 5, 2024
in ಪ್ರಾದೇಶಿಕ
0
ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?
18
SHARES
51
VIEWS
ShareShareShare

ಇಂಡಿಯಾ ಮೈತ್ರಿಕೂಟಕ್ಕೆ ಬಿಜೆಪಿ ಪ್ರಾಬಲ್ಯ ಇರುವ ರಾಜ್ಯಗಳಲ್ಲೇ ಅಭೂತಪೂರ್ವ ಮುನ್ನಡೆ ಸಿಕ್ಕಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಗಳ ಯಶಸ್ಸು ಇಂಡಿಯಾ ಕೂಟದ ಮುನ್ನಡೆಗೆ ಪ್ರಮುಖ ಅಂಶವಾಗಿದೆ. ಜೊತೆಗೆ ಉತ್ತರಪ್ರದೇಶದಲ್ಲಿ ಯಾದವ, ಮುಸ್ಲಿಮರ ಮತಗಳನ್ನು ಗಮನದಲ್ಲಿಟ್ಟುಕೊಂಡಿದ್ದ ಎಸ್​​ಪಿ ಮುಖಂಡ ಅಖಿಲೇಶ್, 4 ತಿಂಗಳ ಮೊದಲೇ ಅಭ್ಯರ್ಥಿಗಳನ್ನ ಅಖಾಡಕ್ಕಿಳಿಸಿದ್ದರು. ಜೊತೆಗೆ ಬಿಎಸ್​​ಪಿ ಪಾಲಾಗುತ್ತಿದ್ದ ಮತಗಳು ಈ ಬಾರಿ ಎಸ್​​ಪಿ, ಕಾಂಗ್ರೆಸ್​​​ಗೆ ದೊರೆತಿವೆ ಎನ್ನಲಾಗುತ್ತಿದೆ. ಬಿಜೆಪಿ ನಾಯಕರ ಸಂವಿಧಾನ ಬದಲಾವಣೆ ಹೇಳಿಕೆಗಳು ಇಂಡಿಯಾ ಮಿತ್ರಕೂಟಕ್ಕೆ ಪ್ಲಸ್ ಆಗಿದೆ. ಪಂಜಾಬ್, ಉತ್ತರ ಪ್ರದೇಶದಲ್ಲಿ ರೈತರ ಹೋರಾಟಗಳು ಕೂಡ ಇಂಡಿಯಾ ಮುನ್ನಡೆಗೆ ಕಾರಣವಾಗಿವೆ. ಇದರ ಜೊತೆಗೆ ದೇಶಾದ್ಯಂತ ‘ಗ್ಯಾರಂಟಿ’ ಘೋಷಣೆಗಳು ಕೂಡ ಇಂಡಿಯಾ ಬಣಕ್ಕೆ ಅಲ್ಪ ಮಟ್ಟಿನ ನೆರವಾಗಿದೆ.

Muliya

ಜಾಹೀರಾತು

ಅಖಿಲೇಶ್ ಯಾದವ್, ರಾಹುಲ್, ಪ್ರಿಯಾಂಕಾ ಜೋಡಿ ಪ್ರಚಾರವೂ ಕೂಡ ಇಂಡಿಯಾ ಕೂಟಕ್ಕೆ ಮುನ್ನಡೆ ತಂದಿದೆ. ಶಿವಸೇನೆ, ಎನ್​ಸಿಪಿ ಇಬ್ಭಾಗದಿಂದ ಉದ್ಧವ್ ಠಾಕ್ರೆ, ಶರದ್ ಪವಾರ್ ಜನರ ಅನುಕಂಪ ಗಿಟ್ಟಿಸಿದ್ದರು. ಜೊತೆಗೆ ತಮಿಳುನಾಡಲ್ಲಿ ಕಾಂಗ್ರೆಸ್, ಡಿಎಂಕೆ ಜಂಟಿಯಾಗಿ ಹೋರಾಡಿದ್ದು ಕೂಡ ಇಂಡಿಯಾ ಕೂಟಕ್ಕೆ ಶಕ್ತಿ ನೀಡಿದೆ.

ashwinistudioputtur

ಜಾಹೀರಾತು

ಆಡಳಿತ ವಿರೋಧಿ ಅಲೆ ಜೊತೆಗೆ ಮೈತ್ರಿಕೂಟದ ಪಕ್ಷಗಳು ಗೊಂದಲವಿಲ್ಲದೆ ಸಾಥ್ ನೀಡಿದ್ರಿಂದ ‘ಇಂಡಿಯಾ’ ಮುನ್ನಡೆ ಸಾಧಿಸಿದೆ. ಜೊತೆಗೆ ಚುನಾವಣಾ ಱಲಿಯಲ್ಲಿ ಮೋದಿ ವಿಫಲತೆ ಬಗ್ಗೆ ಮನವರಿಕೆ ಮಾಡಿದ್ದು, ನಿರುದ್ಯೋಗ, ಆರ್ಥಿಕ ಆತಂಕ, ರೈತರ ಸಂಕಷ್ಟ ಬಗ್ಗೆ ಪ್ರಸ್ತಾಪಿಸಿದ್ದು, ರಾಯ್​​​ಬರೇಲಿಯಲಿ ರಾಹುಲ್ ಸ್ಪರ್ಧೆ ಚಿತ್ರಣವನ್ನೆ ಬದಲಿಸಿತು. ಇದು ಕೂಡ ಇಂಡಿಯಾ ಮೈತ್ರಿಕೂಟಕ್ಕೆ ಮುನ್ನಡೆ ತಂದುಕೊಟ್ಟಿದೆ.

ಲೋಕಸಭೆ ಚುನಾವಣಾ ಫಲಿತಾಂಶ ಹೊರರಬರ್ತಿದ್ದಂತೆ ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿದ್ದು, ದೇಶದ ಜನ ಮೋದಿ ಜೀ ಅವರನ್ನ ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ. ಚಾರ್ ಸೋ ಪಾರ್’ ಓಟಕ್ಕೆ ಬ್ರೇಕ್ ಹಾಕುವಲ್ಲಿ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ  ಯಶಸ್ವಿಯಾಗಿದೆ. ‘ಇಂಡಿಯಾ’ ಕೂಟ 233 ಸ್ಥಾನಗಳಲ್ಲಿ ವಿಜಯಪತಾಕೆ ಹಾರಿಸಿದೆ. ಅದರಲ್ಲಿ ಕಾಂಗ್ರೆಸ್ ಪಕ್ಷವೂ 100 ಸ್ಥಾನಗಳಲ್ಲಿ ಗೆದ್ದಿದ್ದು, ಕೈ ನಾಯಕರು ಉತ್ಸಾಹದಿಂದ ಬೀಗುವಂತೆ ಮಾಡಿದೆ.

SendShare7Share
Previous Post

ಸಂತ ಫಿಲೋಮಿನಾ ಪ್ರಥಮ ಪ, ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ರ್ಯಾಂಕ್ ವಿಜೇತರಿಗೆ ಸನ್ಮಾನ

Next Post

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..