• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

June 5, 2024
ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

June 12, 2026
ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

June 12, 2026
ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

June 11, 2026
ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

June 11, 2026
ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

June 11, 2026
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

June 10, 2026
ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

June 10, 2026
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

June 10, 2026
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

June 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

by ಪ್ರಜಾಧ್ವನಿ ನ್ಯೂಸ್
June 5, 2024
in ಉಪ್ಪಿನಂಗಡಿ
0
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ
36
SHARES
104
VIEWS
ShareShareShare

ಉಪ್ಪಿನಂಗಡಿ :ಹಾಡು ಹಗಲೇ ಪುಷ್ಪಲತಾ (34) ಎಂಬ ಗೃಹಿಣಿಯನ್ನು ಉಪ್ಪಿನಂಗಡಿಯಲ್ಲಿ ಕತ್ತು ಇರಿದು ಕೊಲೆಗೈದ ಪ್ರಕರಣಕ್ಕೆ ಇಂದಿಗೆ ಹತ್ತು ವರ್ಷ ಪೂರ್ಣಗೊಂಡರೂ ಪೊಲೀಸ್ ಇಲಾಖೆಗೆ ಹಂತಕರನ್ನು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಪೊಲೀಸ್ ವ್ಯವಸ್ಥೆ ಮೇಲಿನ ನಂಬಿಕೆಗೆ ಚ್ಯುತಿಯುಂಟಾಗಿದೆ.

Muliya

ಜಾಹೀರಾತು

ಅಂದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲಾ ಮುಖ್ಯೋಪಧ್ಯಾಯರಾಗಿದ್ದ ಗುರುಮೂರ್ತಿ ಎಂಬವರ ಮಡದಿ ಇಬ್ಬರು ಮಕ್ಕಳ ತಾಯಿಯಾಗಿರುವ ಪುಷ್ಪಲತಾ ರವರು ಮೈಸೂರು ಮೂಲದವರಾಗಿದ್ದು, ,ತನ್ನ ವಾಸ್ತವ್ಯದ ಉಪ್ಪಿನಂಗಡಿ ಕ್ರೈಸ್ತ ದೇಗುಲದ ಒಡೆತನದ ಬಾಡಿಗೆ ಮನೆಯಲ್ಲಿ ದಿನಾಂಕ 5/6/2014 ರ ಗುರುವಾರದಂದು ಕತ್ತು ಇರಿಯಲ್ಪಟ್ಟ ಸ್ಥಿತಿಯಲ್ಲಿ ಕೊಲೆಗೀಡಾಗಿದ್ದರು.

ashwinistudioputtur

ಜಾಹೀರಾತು

ಪತಿ ಮಕ್ಕಳು ಶಾಲೆಗೆ ಹೋದ ಬಳಿಕ ಎಂದಿನಂತೆ ಬಟ್ಟೆ ಬರೆಗಳನ್ನು ಒಗೆಯುವ ಕಾರ್ಯದಲ್ಲಿ ನಿರತಳಾಗಿದ್ದ ಈಕೆಯನ್ನು ಹಂತಕ ನೆಂಟನಂತೆಯೋ , ಪರಿಚಯಸ್ಥನಂತೆಯೋ ಬಂದು ಕೊಲೆಗೈದಿರುವ ಸಾಧ್ಯತೆಯನ್ನು ಮನೆಯಲ್ಲಿ ಕಂಡು ಬಂದ ತುಂಪು ಪಾನೀಯವನ್ನು ಲೋಟ ಶಂಕಿಸುವಂತೆ ಮಾಡಿತ್ತು. ತನ್ನ ವಾಸ್ತವ್ಯದ ಮನೆಯ ಅಡುಗೆ ಕೋಣೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪುಷ್ಪಲತಾ ಕೊಸರಾಡಿಕೊಂಡ ಯಾ ಸಾವಿನ ಸಂಧರ್ಭದಲ್ಲಿ ಪ್ರಾಣ ಉಳಿಸಿಕೊಳ್ಳುವ ಸಹಜ ಯತ್ನವನ್ನಾಗಲಿ ಮಾಡಿರುವ ಯಾವ ಕುರುಹು ಅಲ್ಲಿ ಕಂಡು ಬಂದಿರಲಿಲ್ಲ. ಕೊಲೆಗೀಡಾದಾಗ ಧರಿಸಿದ ಬಟ್ಟೆಯ ಮೇಲ್ಭಾಗದಲ್ಲಿ ರಕ್ತದಕಲೆಯಾಗಲಿ ಕಂಡು ಬರಲಿಲ್ಲ. ಹಂತಕ ಬಲಿಷ್ಠವಾಗಿ ಹಿಡಿದಿಟ್ಟುಕೊಂಡು, ಅಥವ ಪ್ರಜ್ಞೆ ತಪ್ಪಿಸಿ ಈ ಕೃತ್ಯವೆಸಗಿರುವ ಸಾಧ್ಯತೆಯನ್ನೂ ಶಂಕಿಸುವಂತಿತ್ತು.

ಸಹಜವೆಂಬಂತೆ ಈ ಪ್ರಕರಣದಲ್ಲಿ ತನಿಖೆಯ ಸಂಶಯದ ಕಣ್ಣು ಕೊಲೆಗೀಡಾದಾಕೆಯ ಪತಿ ಗುರುಮೂರ್ತಿಯ ಮೇಲೆ ಇತ್ತಾದರೂ , ನಡೆಸಿದ ವಿಚಾರಣೆಯಲ್ಲಿ ಪೂರಕವಾದ ಯಾವುದೇ ಮಾಹಿತಿ ಪೊಲೀಸರಿಗೆ ದೊರೆತಿಲ್ಲವೆನ್ನಲಾಗಿದೆ. ಅಂದಾಜಿನ ಪ್ರಕಾರ ಕೊಲೆ ನಡೆದ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯ ಮಧ್ಯೆಯಾಗಿದ್ದರೆ ಸದ್ರಿ ಸಮಯದಲ್ಲಿ ಆಕೆ ಪತಿ ಹಿರೆಬಂಡಾಡಿ ಶಾಲೆಯಲ್ಲೇ ಕರ್ತವ್ಯದಲ್ಲಿರುವುದು ದೃಢಪಟ್ಟಿದೆ. ಪದೇ ಪದೇ ಮಾನಸಿಕ ಖಿನ್ನತೆಗೆ ತುತ್ತಾಗುವ ಪತ್ನಿಯ ಚಿಕಿತ್ಸೆಗೆ ಪತಿ ಬಹಳಷ್ಟು ಶ್ರಮಿಸುತ್ತಿರುವುದು, ಆಧ್ಯಾತ್ಮಿಕ ಕಾರ್ಯಗಳಿಗೆ ಕರೆದೊಯ್ಯುತ್ತಿದ್ದುದ್ದು ಕೂಡಾ ಪ್ರಕರಣದಲ್ಲಿ ಪತಿಯ ಪಾತ್ರದ ಸಾಧ್ಯತೆಯನ್ನು ಕ್ಷೀಣಿಸಿತ್ತು.

ಗೃಹಿಣಿ ಪುಷ್ಪಲತಾ ಕೊಲೆಯ ಪ್ರಕರಣವನ್ನು ಅಮೂಲಾಗ್ರ ತನಿಖೆಗೆ ಒಳಪಡಿಸಬೇಕೆಂದು ಪುತ್ತೂರಿನ ಅಂದಿನ ಶಾಸಕಿ ಶಕುಂತಳಾ ಶೆಟ್ಟಿ ಅದೇ ದಿನ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆ ಮೇರೆಗೆ ಶವದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ಪ್ರತಿಷ್ಠಿತ ವೈದ್ಯ ಸಂಸ್ಥೆಯಲ್ಲಿ ನಡೆಸಲಾಗಿತ್ತು. ಆದಾಗ್ಯೂ ಮರಣೋತ್ತರ ಪರೀಕ್ಷೆ ತನಿಖೆಯಲ್ಲಿ ಫಲಿತಾಂಶವನ್ನು ಒದಗಿಸಲು ಸಹಕಾರಿಯಾಗಿಲ್ಲ ಎನ್ನುವುದು ಈ ವರೆಗಿನ ಬೆಳವಣಿಗೆಯಿಂದ ದೃಢಪಟ್ಟಿದೆ.

ಕೊಲೆಗೀಡಾದ ಶವದ ಮರಣೋತ್ತರ ಪರೀಕ್ಷೆ ನಡೆಸುವಾಗ ಶವದ ಅಂಗಾಂಗಗಳ ಸ್ಥಿತಿಗತಿಯನ್ನಾಧರಿಸಿ ಮರಣೋತ್ತರ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವುದು ಸಾಮಾನ್ಯ ನಡೆಯಾಗಿದೆ. ಆದರೆ, ಈ ಪ್ರಕರಣದಲ್ಲಿ ವೈದ್ಯಾಧಿಕಾರಿಗಳ ತಂಡವೊಂದು ಘಟನಾ ಸ್ಥಳವನ್ನೂ ಕೂಡಾ ಪರಿಶೀಲನೆ ನಡೆಸಿದೆ. ಇಲ್ಲಿ ಘಟನಾ ಸ್ಥಳದ ಪರಿಶೀಲನೆ ತನಿಖಾಧಿಕಾರಿಗಳಿಗೆ ಪ್ರಮುಖವಾಗಿರುತ್ತದೆಯೇ ವಿನಃ ವೈದ್ಯಾಧಿಕಾರಿಗಳಿಗೆ ಯಾವ ಮಟ್ಟದಲ್ಲಿ ಪ್ರಮುಖವಾಗಿರುತ್ತದೆ ಎನ್ನುವುದು ಅರ್ಥವಾಗದ ವಿಚಾರ.ಇದೇ ಸಂಧರ್ಭದಲ್ಲಿ ವೈದ್ಯರೊಬ್ಬರು ಮಾನಸಿಕ ಖಿನ್ನತೆಯ ವ್ಯಕ್ತಿ ಸ್ವಇಚ್ಚೆಯಿಂದಲೇ ಕುತ್ತಿಗೆಗೆ ಇರಿದು ಸಾವನ್ನಪ್ಪುವ ಸಾಧ್ಯತೆಯೂ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಆದರೆ ಈ ಸಾಧ್ಯತೆ ನಿಜವಾಗಿದ್ದರೂ, ಪುಷ್ಪಲತಾ ಪ್ರಕರಣದಲ್ಲಿ ಮಾತ್ರ ಅದು ನಿಜವಾಗಿಲ್ಲ .ಯಾಕೆಂದರೆ ಸ್ವತಃ ಇರಿದುಕೊಂಡು ಸಾವನ್ನಪ್ಪಿದ್ದರೆ ಇರಿದುಕೊಳ್ಳಲು ಬಳಸಿದ್ದ ಆಯುಧವೂ ಪತ್ತೆಯಾಗಬೇಕಿತ್ತು. ಮಾತ್ರವಲ್ಲದೆ ಒಂದೇ ಬಾಗಿಲು ಇರುವ ಈ ಮನೆಯಲ್ಲಿ ಬಾಗಿಲಿಗೆ ಬೀಗ ಹಾಕುವ ಸಾಧ್ಯತೆಯೂ ಇರುತ್ತಿರಲಿಲ್ಲ. ಆ ಮನೆಗೆ ಬರಬಹುದಾಗಿದ್ದ ವ್ಯಕ್ತಿಗಳ ಬಗ್ಗೆ ಸಹಜ ಸಂಶಯ ಮೂಡುತ್ತಿದ್ದು, , ಅಪರಿಚಿತರು ಬಂದಿದ್ದಲ್ಲಿ ಅವರನ್ನು ಮನೆಯೊಳಗೆ ಕರೆದು ಪಾನೀಯವನ್ನು ನೀಡುವ ಸಾಧ್ಯತೆ ಇಲ್ಲವಾಗಿದ್ದು, ಪಾನೀಯದ ಸತ್ಕಾರವನ್ನು ಪಡೆದಿರಬೇಕಾದರೆ ಹಂತಕ ಪರಿಚಿತನೇ ಆಗಿರುವ ಸಾಧ್ಯತೆ ದಟ್ಟವಾಗಿತ್ತು. ಮಾತ್ರವಲ್ಲದೆ ತಾನು ಬಟ್ಟೆ ಒಗೆಯುವ ಸಂಧರ್ಭದಲ್ಲಿ ಬಂದಿದ್ದ ಹಂತಕನನ್ನು ಸತ್ಕರಿಸುವ ಸಲುವಾಗಿ ಆಕೆ ಬಟ್ಟೆ ಒಗೆಯುವ ಸ್ಥಳದಿಂದ ಮನೆಗೆ ನಿರ್ಗಮಿಸಿರುವುದು ಕಂಡು ಬಂದಿತ್ತು.

ಪುಷ್ಪಲತಾ ಕೊಲೆ ಪ್ರಕರಣದ ಹಂತಕರನ್ನು ಪತ್ತೆ ಹಚ್ಚಲು ಅಗ್ರಹಿಸಿ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರೂ ಈ ಹತ್ತು ವರ್ಷದ ಅವಧಿಯಲ್ಲಿ ಯಾವುದೇ ಫಲಶ್ರುತಿ ಕಾಣಿಸದಿರುವುದು ವ್ಯವಸ್ಥೆಯೊಳಗಿನ ದೋಷವಾಗಿದೆ.

Keshari Durga

ಜಾಹೀರಾತು

SendShare14Share
Previous Post

ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

Next Post

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..