• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

June 5, 2024
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

by ಪ್ರಜಾಧ್ವನಿ ನ್ಯೂಸ್
June 5, 2024
in ಉಪ್ಪಿನಂಗಡಿ
0
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ
36
SHARES
104
VIEWS
ShareShareShare

ಉಪ್ಪಿನಂಗಡಿ :ಹಾಡು ಹಗಲೇ ಪುಷ್ಪಲತಾ (34) ಎಂಬ ಗೃಹಿಣಿಯನ್ನು ಉಪ್ಪಿನಂಗಡಿಯಲ್ಲಿ ಕತ್ತು ಇರಿದು ಕೊಲೆಗೈದ ಪ್ರಕರಣಕ್ಕೆ ಇಂದಿಗೆ ಹತ್ತು ವರ್ಷ ಪೂರ್ಣಗೊಂಡರೂ ಪೊಲೀಸ್ ಇಲಾಖೆಗೆ ಹಂತಕರನ್ನು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಪೊಲೀಸ್ ವ್ಯವಸ್ಥೆ ಮೇಲಿನ ನಂಬಿಕೆಗೆ ಚ್ಯುತಿಯುಂಟಾಗಿದೆ.

ಅಂದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲಾ ಮುಖ್ಯೋಪಧ್ಯಾಯರಾಗಿದ್ದ ಗುರುಮೂರ್ತಿ ಎಂಬವರ ಮಡದಿ ಇಬ್ಬರು ಮಕ್ಕಳ ತಾಯಿಯಾಗಿರುವ ಪುಷ್ಪಲತಾ ರವರು ಮೈಸೂರು ಮೂಲದವರಾಗಿದ್ದು, ,ತನ್ನ ವಾಸ್ತವ್ಯದ ಉಪ್ಪಿನಂಗಡಿ ಕ್ರೈಸ್ತ ದೇಗುಲದ ಒಡೆತನದ ಬಾಡಿಗೆ ಮನೆಯಲ್ಲಿ ದಿನಾಂಕ 5/6/2014 ರ ಗುರುವಾರದಂದು ಕತ್ತು ಇರಿಯಲ್ಪಟ್ಟ ಸ್ಥಿತಿಯಲ್ಲಿ ಕೊಲೆಗೀಡಾಗಿದ್ದರು.

ಪತಿ ಮಕ್ಕಳು ಶಾಲೆಗೆ ಹೋದ ಬಳಿಕ ಎಂದಿನಂತೆ ಬಟ್ಟೆ ಬರೆಗಳನ್ನು ಒಗೆಯುವ ಕಾರ್ಯದಲ್ಲಿ ನಿರತಳಾಗಿದ್ದ ಈಕೆಯನ್ನು ಹಂತಕ ನೆಂಟನಂತೆಯೋ , ಪರಿಚಯಸ್ಥನಂತೆಯೋ ಬಂದು ಕೊಲೆಗೈದಿರುವ ಸಾಧ್ಯತೆಯನ್ನು ಮನೆಯಲ್ಲಿ ಕಂಡು ಬಂದ ತುಂಪು ಪಾನೀಯವನ್ನು ಲೋಟ ಶಂಕಿಸುವಂತೆ ಮಾಡಿತ್ತು. ತನ್ನ ವಾಸ್ತವ್ಯದ ಮನೆಯ ಅಡುಗೆ ಕೋಣೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪುಷ್ಪಲತಾ ಕೊಸರಾಡಿಕೊಂಡ ಯಾ ಸಾವಿನ ಸಂಧರ್ಭದಲ್ಲಿ ಪ್ರಾಣ ಉಳಿಸಿಕೊಳ್ಳುವ ಸಹಜ ಯತ್ನವನ್ನಾಗಲಿ ಮಾಡಿರುವ ಯಾವ ಕುರುಹು ಅಲ್ಲಿ ಕಂಡು ಬಂದಿರಲಿಲ್ಲ. ಕೊಲೆಗೀಡಾದಾಗ ಧರಿಸಿದ ಬಟ್ಟೆಯ ಮೇಲ್ಭಾಗದಲ್ಲಿ ರಕ್ತದಕಲೆಯಾಗಲಿ ಕಂಡು ಬರಲಿಲ್ಲ. ಹಂತಕ ಬಲಿಷ್ಠವಾಗಿ ಹಿಡಿದಿಟ್ಟುಕೊಂಡು, ಅಥವ ಪ್ರಜ್ಞೆ ತಪ್ಪಿಸಿ ಈ ಕೃತ್ಯವೆಸಗಿರುವ ಸಾಧ್ಯತೆಯನ್ನೂ ಶಂಕಿಸುವಂತಿತ್ತು.

Muliya

ಜಾಹೀರಾತು

ಸಹಜವೆಂಬಂತೆ ಈ ಪ್ರಕರಣದಲ್ಲಿ ತನಿಖೆಯ ಸಂಶಯದ ಕಣ್ಣು ಕೊಲೆಗೀಡಾದಾಕೆಯ ಪತಿ ಗುರುಮೂರ್ತಿಯ ಮೇಲೆ ಇತ್ತಾದರೂ , ನಡೆಸಿದ ವಿಚಾರಣೆಯಲ್ಲಿ ಪೂರಕವಾದ ಯಾವುದೇ ಮಾಹಿತಿ ಪೊಲೀಸರಿಗೆ ದೊರೆತಿಲ್ಲವೆನ್ನಲಾಗಿದೆ. ಅಂದಾಜಿನ ಪ್ರಕಾರ ಕೊಲೆ ನಡೆದ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯ ಮಧ್ಯೆಯಾಗಿದ್ದರೆ ಸದ್ರಿ ಸಮಯದಲ್ಲಿ ಆಕೆ ಪತಿ ಹಿರೆಬಂಡಾಡಿ ಶಾಲೆಯಲ್ಲೇ ಕರ್ತವ್ಯದಲ್ಲಿರುವುದು ದೃಢಪಟ್ಟಿದೆ. ಪದೇ ಪದೇ ಮಾನಸಿಕ ಖಿನ್ನತೆಗೆ ತುತ್ತಾಗುವ ಪತ್ನಿಯ ಚಿಕಿತ್ಸೆಗೆ ಪತಿ ಬಹಳಷ್ಟು ಶ್ರಮಿಸುತ್ತಿರುವುದು, ಆಧ್ಯಾತ್ಮಿಕ ಕಾರ್ಯಗಳಿಗೆ ಕರೆದೊಯ್ಯುತ್ತಿದ್ದುದ್ದು ಕೂಡಾ ಪ್ರಕರಣದಲ್ಲಿ ಪತಿಯ ಪಾತ್ರದ ಸಾಧ್ಯತೆಯನ್ನು ಕ್ಷೀಣಿಸಿತ್ತು.

8722552464 Astrloger

ಜಾಹೀರಾತು

ಗೃಹಿಣಿ ಪುಷ್ಪಲತಾ ಕೊಲೆಯ ಪ್ರಕರಣವನ್ನು ಅಮೂಲಾಗ್ರ ತನಿಖೆಗೆ ಒಳಪಡಿಸಬೇಕೆಂದು ಪುತ್ತೂರಿನ ಅಂದಿನ ಶಾಸಕಿ ಶಕುಂತಳಾ ಶೆಟ್ಟಿ ಅದೇ ದಿನ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆ ಮೇರೆಗೆ ಶವದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ಪ್ರತಿಷ್ಠಿತ ವೈದ್ಯ ಸಂಸ್ಥೆಯಲ್ಲಿ ನಡೆಸಲಾಗಿತ್ತು. ಆದಾಗ್ಯೂ ಮರಣೋತ್ತರ ಪರೀಕ್ಷೆ ತನಿಖೆಯಲ್ಲಿ ಫಲಿತಾಂಶವನ್ನು ಒದಗಿಸಲು ಸಹಕಾರಿಯಾಗಿಲ್ಲ ಎನ್ನುವುದು ಈ ವರೆಗಿನ ಬೆಳವಣಿಗೆಯಿಂದ ದೃಢಪಟ್ಟಿದೆ.

ಕೊಲೆಗೀಡಾದ ಶವದ ಮರಣೋತ್ತರ ಪರೀಕ್ಷೆ ನಡೆಸುವಾಗ ಶವದ ಅಂಗಾಂಗಗಳ ಸ್ಥಿತಿಗತಿಯನ್ನಾಧರಿಸಿ ಮರಣೋತ್ತರ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವುದು ಸಾಮಾನ್ಯ ನಡೆಯಾಗಿದೆ. ಆದರೆ, ಈ ಪ್ರಕರಣದಲ್ಲಿ ವೈದ್ಯಾಧಿಕಾರಿಗಳ ತಂಡವೊಂದು ಘಟನಾ ಸ್ಥಳವನ್ನೂ ಕೂಡಾ ಪರಿಶೀಲನೆ ನಡೆಸಿದೆ. ಇಲ್ಲಿ ಘಟನಾ ಸ್ಥಳದ ಪರಿಶೀಲನೆ ತನಿಖಾಧಿಕಾರಿಗಳಿಗೆ ಪ್ರಮುಖವಾಗಿರುತ್ತದೆಯೇ ವಿನಃ ವೈದ್ಯಾಧಿಕಾರಿಗಳಿಗೆ ಯಾವ ಮಟ್ಟದಲ್ಲಿ ಪ್ರಮುಖವಾಗಿರುತ್ತದೆ ಎನ್ನುವುದು ಅರ್ಥವಾಗದ ವಿಚಾರ.ಇದೇ ಸಂಧರ್ಭದಲ್ಲಿ ವೈದ್ಯರೊಬ್ಬರು ಮಾನಸಿಕ ಖಿನ್ನತೆಯ ವ್ಯಕ್ತಿ ಸ್ವಇಚ್ಚೆಯಿಂದಲೇ ಕುತ್ತಿಗೆಗೆ ಇರಿದು ಸಾವನ್ನಪ್ಪುವ ಸಾಧ್ಯತೆಯೂ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಆದರೆ ಈ ಸಾಧ್ಯತೆ ನಿಜವಾಗಿದ್ದರೂ, ಪುಷ್ಪಲತಾ ಪ್ರಕರಣದಲ್ಲಿ ಮಾತ್ರ ಅದು ನಿಜವಾಗಿಲ್ಲ .ಯಾಕೆಂದರೆ ಸ್ವತಃ ಇರಿದುಕೊಂಡು ಸಾವನ್ನಪ್ಪಿದ್ದರೆ ಇರಿದುಕೊಳ್ಳಲು ಬಳಸಿದ್ದ ಆಯುಧವೂ ಪತ್ತೆಯಾಗಬೇಕಿತ್ತು. ಮಾತ್ರವಲ್ಲದೆ ಒಂದೇ ಬಾಗಿಲು ಇರುವ ಈ ಮನೆಯಲ್ಲಿ ಬಾಗಿಲಿಗೆ ಬೀಗ ಹಾಕುವ ಸಾಧ್ಯತೆಯೂ ಇರುತ್ತಿರಲಿಲ್ಲ. ಆ ಮನೆಗೆ ಬರಬಹುದಾಗಿದ್ದ ವ್ಯಕ್ತಿಗಳ ಬಗ್ಗೆ ಸಹಜ ಸಂಶಯ ಮೂಡುತ್ತಿದ್ದು, , ಅಪರಿಚಿತರು ಬಂದಿದ್ದಲ್ಲಿ ಅವರನ್ನು ಮನೆಯೊಳಗೆ ಕರೆದು ಪಾನೀಯವನ್ನು ನೀಡುವ ಸಾಧ್ಯತೆ ಇಲ್ಲವಾಗಿದ್ದು, ಪಾನೀಯದ ಸತ್ಕಾರವನ್ನು ಪಡೆದಿರಬೇಕಾದರೆ ಹಂತಕ ಪರಿಚಿತನೇ ಆಗಿರುವ ಸಾಧ್ಯತೆ ದಟ್ಟವಾಗಿತ್ತು. ಮಾತ್ರವಲ್ಲದೆ ತಾನು ಬಟ್ಟೆ ಒಗೆಯುವ ಸಂಧರ್ಭದಲ್ಲಿ ಬಂದಿದ್ದ ಹಂತಕನನ್ನು ಸತ್ಕರಿಸುವ ಸಲುವಾಗಿ ಆಕೆ ಬಟ್ಟೆ ಒಗೆಯುವ ಸ್ಥಳದಿಂದ ಮನೆಗೆ ನಿರ್ಗಮಿಸಿರುವುದು ಕಂಡು ಬಂದಿತ್ತು.

ಪುಷ್ಪಲತಾ ಕೊಲೆ ಪ್ರಕರಣದ ಹಂತಕರನ್ನು ಪತ್ತೆ ಹಚ್ಚಲು ಅಗ್ರಹಿಸಿ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರೂ ಈ ಹತ್ತು ವರ್ಷದ ಅವಧಿಯಲ್ಲಿ ಯಾವುದೇ ಫಲಶ್ರುತಿ ಕಾಣಿಸದಿರುವುದು ವ್ಯವಸ್ಥೆಯೊಳಗಿನ ದೋಷವಾಗಿದೆ.

SendShare14Share
Previous Post

ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

Next Post

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..