• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

June 5, 2024
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು ಪುತ್ತೂರು – ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು ಪುತ್ತೂರು – ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

August 19, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

August 18, 2026
ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

August 17, 2026
ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

August 17, 2026
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು ಪುತ್ತೂರು – ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು ಪುತ್ತೂರು – ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

by ಪ್ರಜಾಧ್ವನಿ ನ್ಯೂಸ್
June 5, 2024
in ಉಪ್ಪಿನಂಗಡಿ
0
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ
36
SHARES
104
VIEWS
ShareShareShare

ಉಪ್ಪಿನಂಗಡಿ :ಹಾಡು ಹಗಲೇ ಪುಷ್ಪಲತಾ (34) ಎಂಬ ಗೃಹಿಣಿಯನ್ನು ಉಪ್ಪಿನಂಗಡಿಯಲ್ಲಿ ಕತ್ತು ಇರಿದು ಕೊಲೆಗೈದ ಪ್ರಕರಣಕ್ಕೆ ಇಂದಿಗೆ ಹತ್ತು ವರ್ಷ ಪೂರ್ಣಗೊಂಡರೂ ಪೊಲೀಸ್ ಇಲಾಖೆಗೆ ಹಂತಕರನ್ನು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಪೊಲೀಸ್ ವ್ಯವಸ್ಥೆ ಮೇಲಿನ ನಂಬಿಕೆಗೆ ಚ್ಯುತಿಯುಂಟಾಗಿದೆ.

8722552464 Astrloger

ಜಾಹೀರಾತು

ಅಂದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲಾ ಮುಖ್ಯೋಪಧ್ಯಾಯರಾಗಿದ್ದ ಗುರುಮೂರ್ತಿ ಎಂಬವರ ಮಡದಿ ಇಬ್ಬರು ಮಕ್ಕಳ ತಾಯಿಯಾಗಿರುವ ಪುಷ್ಪಲತಾ ರವರು ಮೈಸೂರು ಮೂಲದವರಾಗಿದ್ದು, ,ತನ್ನ ವಾಸ್ತವ್ಯದ ಉಪ್ಪಿನಂಗಡಿ ಕ್ರೈಸ್ತ ದೇಗುಲದ ಒಡೆತನದ ಬಾಡಿಗೆ ಮನೆಯಲ್ಲಿ ದಿನಾಂಕ 5/6/2014 ರ ಗುರುವಾರದಂದು ಕತ್ತು ಇರಿಯಲ್ಪಟ್ಟ ಸ್ಥಿತಿಯಲ್ಲಿ ಕೊಲೆಗೀಡಾಗಿದ್ದರು.

ಪತಿ ಮಕ್ಕಳು ಶಾಲೆಗೆ ಹೋದ ಬಳಿಕ ಎಂದಿನಂತೆ ಬಟ್ಟೆ ಬರೆಗಳನ್ನು ಒಗೆಯುವ ಕಾರ್ಯದಲ್ಲಿ ನಿರತಳಾಗಿದ್ದ ಈಕೆಯನ್ನು ಹಂತಕ ನೆಂಟನಂತೆಯೋ , ಪರಿಚಯಸ್ಥನಂತೆಯೋ ಬಂದು ಕೊಲೆಗೈದಿರುವ ಸಾಧ್ಯತೆಯನ್ನು ಮನೆಯಲ್ಲಿ ಕಂಡು ಬಂದ ತುಂಪು ಪಾನೀಯವನ್ನು ಲೋಟ ಶಂಕಿಸುವಂತೆ ಮಾಡಿತ್ತು. ತನ್ನ ವಾಸ್ತವ್ಯದ ಮನೆಯ ಅಡುಗೆ ಕೋಣೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪುಷ್ಪಲತಾ ಕೊಸರಾಡಿಕೊಂಡ ಯಾ ಸಾವಿನ ಸಂಧರ್ಭದಲ್ಲಿ ಪ್ರಾಣ ಉಳಿಸಿಕೊಳ್ಳುವ ಸಹಜ ಯತ್ನವನ್ನಾಗಲಿ ಮಾಡಿರುವ ಯಾವ ಕುರುಹು ಅಲ್ಲಿ ಕಂಡು ಬಂದಿರಲಿಲ್ಲ. ಕೊಲೆಗೀಡಾದಾಗ ಧರಿಸಿದ ಬಟ್ಟೆಯ ಮೇಲ್ಭಾಗದಲ್ಲಿ ರಕ್ತದಕಲೆಯಾಗಲಿ ಕಂಡು ಬರಲಿಲ್ಲ. ಹಂತಕ ಬಲಿಷ್ಠವಾಗಿ ಹಿಡಿದಿಟ್ಟುಕೊಂಡು, ಅಥವ ಪ್ರಜ್ಞೆ ತಪ್ಪಿಸಿ ಈ ಕೃತ್ಯವೆಸಗಿರುವ ಸಾಧ್ಯತೆಯನ್ನೂ ಶಂಕಿಸುವಂತಿತ್ತು.

ಸಹಜವೆಂಬಂತೆ ಈ ಪ್ರಕರಣದಲ್ಲಿ ತನಿಖೆಯ ಸಂಶಯದ ಕಣ್ಣು ಕೊಲೆಗೀಡಾದಾಕೆಯ ಪತಿ ಗುರುಮೂರ್ತಿಯ ಮೇಲೆ ಇತ್ತಾದರೂ , ನಡೆಸಿದ ವಿಚಾರಣೆಯಲ್ಲಿ ಪೂರಕವಾದ ಯಾವುದೇ ಮಾಹಿತಿ ಪೊಲೀಸರಿಗೆ ದೊರೆತಿಲ್ಲವೆನ್ನಲಾಗಿದೆ. ಅಂದಾಜಿನ ಪ್ರಕಾರ ಕೊಲೆ ನಡೆದ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯ ಮಧ್ಯೆಯಾಗಿದ್ದರೆ ಸದ್ರಿ ಸಮಯದಲ್ಲಿ ಆಕೆ ಪತಿ ಹಿರೆಬಂಡಾಡಿ ಶಾಲೆಯಲ್ಲೇ ಕರ್ತವ್ಯದಲ್ಲಿರುವುದು ದೃಢಪಟ್ಟಿದೆ. ಪದೇ ಪದೇ ಮಾನಸಿಕ ಖಿನ್ನತೆಗೆ ತುತ್ತಾಗುವ ಪತ್ನಿಯ ಚಿಕಿತ್ಸೆಗೆ ಪತಿ ಬಹಳಷ್ಟು ಶ್ರಮಿಸುತ್ತಿರುವುದು, ಆಧ್ಯಾತ್ಮಿಕ ಕಾರ್ಯಗಳಿಗೆ ಕರೆದೊಯ್ಯುತ್ತಿದ್ದುದ್ದು ಕೂಡಾ ಪ್ರಕರಣದಲ್ಲಿ ಪತಿಯ ಪಾತ್ರದ ಸಾಧ್ಯತೆಯನ್ನು ಕ್ಷೀಣಿಸಿತ್ತು.

ಗೃಹಿಣಿ ಪುಷ್ಪಲತಾ ಕೊಲೆಯ ಪ್ರಕರಣವನ್ನು ಅಮೂಲಾಗ್ರ ತನಿಖೆಗೆ ಒಳಪಡಿಸಬೇಕೆಂದು ಪುತ್ತೂರಿನ ಅಂದಿನ ಶಾಸಕಿ ಶಕುಂತಳಾ ಶೆಟ್ಟಿ ಅದೇ ದಿನ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆ ಮೇರೆಗೆ ಶವದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ಪ್ರತಿಷ್ಠಿತ ವೈದ್ಯ ಸಂಸ್ಥೆಯಲ್ಲಿ ನಡೆಸಲಾಗಿತ್ತು. ಆದಾಗ್ಯೂ ಮರಣೋತ್ತರ ಪರೀಕ್ಷೆ ತನಿಖೆಯಲ್ಲಿ ಫಲಿತಾಂಶವನ್ನು ಒದಗಿಸಲು ಸಹಕಾರಿಯಾಗಿಲ್ಲ ಎನ್ನುವುದು ಈ ವರೆಗಿನ ಬೆಳವಣಿಗೆಯಿಂದ ದೃಢಪಟ್ಟಿದೆ.

Muliya

ಜಾಹೀರಾತು

ಕೊಲೆಗೀಡಾದ ಶವದ ಮರಣೋತ್ತರ ಪರೀಕ್ಷೆ ನಡೆಸುವಾಗ ಶವದ ಅಂಗಾಂಗಗಳ ಸ್ಥಿತಿಗತಿಯನ್ನಾಧರಿಸಿ ಮರಣೋತ್ತರ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವುದು ಸಾಮಾನ್ಯ ನಡೆಯಾಗಿದೆ. ಆದರೆ, ಈ ಪ್ರಕರಣದಲ್ಲಿ ವೈದ್ಯಾಧಿಕಾರಿಗಳ ತಂಡವೊಂದು ಘಟನಾ ಸ್ಥಳವನ್ನೂ ಕೂಡಾ ಪರಿಶೀಲನೆ ನಡೆಸಿದೆ. ಇಲ್ಲಿ ಘಟನಾ ಸ್ಥಳದ ಪರಿಶೀಲನೆ ತನಿಖಾಧಿಕಾರಿಗಳಿಗೆ ಪ್ರಮುಖವಾಗಿರುತ್ತದೆಯೇ ವಿನಃ ವೈದ್ಯಾಧಿಕಾರಿಗಳಿಗೆ ಯಾವ ಮಟ್ಟದಲ್ಲಿ ಪ್ರಮುಖವಾಗಿರುತ್ತದೆ ಎನ್ನುವುದು ಅರ್ಥವಾಗದ ವಿಚಾರ.ಇದೇ ಸಂಧರ್ಭದಲ್ಲಿ ವೈದ್ಯರೊಬ್ಬರು ಮಾನಸಿಕ ಖಿನ್ನತೆಯ ವ್ಯಕ್ತಿ ಸ್ವಇಚ್ಚೆಯಿಂದಲೇ ಕುತ್ತಿಗೆಗೆ ಇರಿದು ಸಾವನ್ನಪ್ಪುವ ಸಾಧ್ಯತೆಯೂ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಆದರೆ ಈ ಸಾಧ್ಯತೆ ನಿಜವಾಗಿದ್ದರೂ, ಪುಷ್ಪಲತಾ ಪ್ರಕರಣದಲ್ಲಿ ಮಾತ್ರ ಅದು ನಿಜವಾಗಿಲ್ಲ .ಯಾಕೆಂದರೆ ಸ್ವತಃ ಇರಿದುಕೊಂಡು ಸಾವನ್ನಪ್ಪಿದ್ದರೆ ಇರಿದುಕೊಳ್ಳಲು ಬಳಸಿದ್ದ ಆಯುಧವೂ ಪತ್ತೆಯಾಗಬೇಕಿತ್ತು. ಮಾತ್ರವಲ್ಲದೆ ಒಂದೇ ಬಾಗಿಲು ಇರುವ ಈ ಮನೆಯಲ್ಲಿ ಬಾಗಿಲಿಗೆ ಬೀಗ ಹಾಕುವ ಸಾಧ್ಯತೆಯೂ ಇರುತ್ತಿರಲಿಲ್ಲ. ಆ ಮನೆಗೆ ಬರಬಹುದಾಗಿದ್ದ ವ್ಯಕ್ತಿಗಳ ಬಗ್ಗೆ ಸಹಜ ಸಂಶಯ ಮೂಡುತ್ತಿದ್ದು, , ಅಪರಿಚಿತರು ಬಂದಿದ್ದಲ್ಲಿ ಅವರನ್ನು ಮನೆಯೊಳಗೆ ಕರೆದು ಪಾನೀಯವನ್ನು ನೀಡುವ ಸಾಧ್ಯತೆ ಇಲ್ಲವಾಗಿದ್ದು, ಪಾನೀಯದ ಸತ್ಕಾರವನ್ನು ಪಡೆದಿರಬೇಕಾದರೆ ಹಂತಕ ಪರಿಚಿತನೇ ಆಗಿರುವ ಸಾಧ್ಯತೆ ದಟ್ಟವಾಗಿತ್ತು. ಮಾತ್ರವಲ್ಲದೆ ತಾನು ಬಟ್ಟೆ ಒಗೆಯುವ ಸಂಧರ್ಭದಲ್ಲಿ ಬಂದಿದ್ದ ಹಂತಕನನ್ನು ಸತ್ಕರಿಸುವ ಸಲುವಾಗಿ ಆಕೆ ಬಟ್ಟೆ ಒಗೆಯುವ ಸ್ಥಳದಿಂದ ಮನೆಗೆ ನಿರ್ಗಮಿಸಿರುವುದು ಕಂಡು ಬಂದಿತ್ತು.

ಪುಷ್ಪಲತಾ ಕೊಲೆ ಪ್ರಕರಣದ ಹಂತಕರನ್ನು ಪತ್ತೆ ಹಚ್ಚಲು ಅಗ್ರಹಿಸಿ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರೂ ಈ ಹತ್ತು ವರ್ಷದ ಅವಧಿಯಲ್ಲಿ ಯಾವುದೇ ಫಲಶ್ರುತಿ ಕಾಣಿಸದಿರುವುದು ವ್ಯವಸ್ಥೆಯೊಳಗಿನ ದೋಷವಾಗಿದೆ.

SendShare14Share
Previous Post

ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

Next Post

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..