• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

June 5, 2024
ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

January 16, 2026
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ

January 16, 2026
ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

January 16, 2026
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 15, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

January 13, 2026
ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

January 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

by ಪ್ರಜಾಧ್ವನಿ ನ್ಯೂಸ್
June 5, 2024
in ಉಪ್ಪಿನಂಗಡಿ
0
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ
34
SHARES
97
VIEWS
ShareShareShare

ಉಪ್ಪಿನಂಗಡಿ :ಹಾಡು ಹಗಲೇ ಪುಷ್ಪಲತಾ (34) ಎಂಬ ಗೃಹಿಣಿಯನ್ನು ಉಪ್ಪಿನಂಗಡಿಯಲ್ಲಿ ಕತ್ತು ಇರಿದು ಕೊಲೆಗೈದ ಪ್ರಕರಣಕ್ಕೆ ಇಂದಿಗೆ ಹತ್ತು ವರ್ಷ ಪೂರ್ಣಗೊಂಡರೂ ಪೊಲೀಸ್ ಇಲಾಖೆಗೆ ಹಂತಕರನ್ನು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಪೊಲೀಸ್ ವ್ಯವಸ್ಥೆ ಮೇಲಿನ ನಂಬಿಕೆಗೆ ಚ್ಯುತಿಯುಂಟಾಗಿದೆ.

Muliya

ಜಾಹೀರಾತು

ಅಂದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲಾ ಮುಖ್ಯೋಪಧ್ಯಾಯರಾಗಿದ್ದ ಗುರುಮೂರ್ತಿ ಎಂಬವರ ಮಡದಿ ಇಬ್ಬರು ಮಕ್ಕಳ ತಾಯಿಯಾಗಿರುವ ಪುಷ್ಪಲತಾ ರವರು ಮೈಸೂರು ಮೂಲದವರಾಗಿದ್ದು, ,ತನ್ನ ವಾಸ್ತವ್ಯದ ಉಪ್ಪಿನಂಗಡಿ ಕ್ರೈಸ್ತ ದೇಗುಲದ ಒಡೆತನದ ಬಾಡಿಗೆ ಮನೆಯಲ್ಲಿ ದಿನಾಂಕ 5/6/2014 ರ ಗುರುವಾರದಂದು ಕತ್ತು ಇರಿಯಲ್ಪಟ್ಟ ಸ್ಥಿತಿಯಲ್ಲಿ ಕೊಲೆಗೀಡಾಗಿದ್ದರು.

ಪತಿ ಮಕ್ಕಳು ಶಾಲೆಗೆ ಹೋದ ಬಳಿಕ ಎಂದಿನಂತೆ ಬಟ್ಟೆ ಬರೆಗಳನ್ನು ಒಗೆಯುವ ಕಾರ್ಯದಲ್ಲಿ ನಿರತಳಾಗಿದ್ದ ಈಕೆಯನ್ನು ಹಂತಕ ನೆಂಟನಂತೆಯೋ , ಪರಿಚಯಸ್ಥನಂತೆಯೋ ಬಂದು ಕೊಲೆಗೈದಿರುವ ಸಾಧ್ಯತೆಯನ್ನು ಮನೆಯಲ್ಲಿ ಕಂಡು ಬಂದ ತುಂಪು ಪಾನೀಯವನ್ನು ಲೋಟ ಶಂಕಿಸುವಂತೆ ಮಾಡಿತ್ತು. ತನ್ನ ವಾಸ್ತವ್ಯದ ಮನೆಯ ಅಡುಗೆ ಕೋಣೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪುಷ್ಪಲತಾ ಕೊಸರಾಡಿಕೊಂಡ ಯಾ ಸಾವಿನ ಸಂಧರ್ಭದಲ್ಲಿ ಪ್ರಾಣ ಉಳಿಸಿಕೊಳ್ಳುವ ಸಹಜ ಯತ್ನವನ್ನಾಗಲಿ ಮಾಡಿರುವ ಯಾವ ಕುರುಹು ಅಲ್ಲಿ ಕಂಡು ಬಂದಿರಲಿಲ್ಲ. ಕೊಲೆಗೀಡಾದಾಗ ಧರಿಸಿದ ಬಟ್ಟೆಯ ಮೇಲ್ಭಾಗದಲ್ಲಿ ರಕ್ತದಕಲೆಯಾಗಲಿ ಕಂಡು ಬರಲಿಲ್ಲ. ಹಂತಕ ಬಲಿಷ್ಠವಾಗಿ ಹಿಡಿದಿಟ್ಟುಕೊಂಡು, ಅಥವ ಪ್ರಜ್ಞೆ ತಪ್ಪಿಸಿ ಈ ಕೃತ್ಯವೆಸಗಿರುವ ಸಾಧ್ಯತೆಯನ್ನೂ ಶಂಕಿಸುವಂತಿತ್ತು.

ashwinistudioputtur

ಜಾಹೀರಾತು

ಸಹಜವೆಂಬಂತೆ ಈ ಪ್ರಕರಣದಲ್ಲಿ ತನಿಖೆಯ ಸಂಶಯದ ಕಣ್ಣು ಕೊಲೆಗೀಡಾದಾಕೆಯ ಪತಿ ಗುರುಮೂರ್ತಿಯ ಮೇಲೆ ಇತ್ತಾದರೂ , ನಡೆಸಿದ ವಿಚಾರಣೆಯಲ್ಲಿ ಪೂರಕವಾದ ಯಾವುದೇ ಮಾಹಿತಿ ಪೊಲೀಸರಿಗೆ ದೊರೆತಿಲ್ಲವೆನ್ನಲಾಗಿದೆ. ಅಂದಾಜಿನ ಪ್ರಕಾರ ಕೊಲೆ ನಡೆದ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯ ಮಧ್ಯೆಯಾಗಿದ್ದರೆ ಸದ್ರಿ ಸಮಯದಲ್ಲಿ ಆಕೆ ಪತಿ ಹಿರೆಬಂಡಾಡಿ ಶಾಲೆಯಲ್ಲೇ ಕರ್ತವ್ಯದಲ್ಲಿರುವುದು ದೃಢಪಟ್ಟಿದೆ. ಪದೇ ಪದೇ ಮಾನಸಿಕ ಖಿನ್ನತೆಗೆ ತುತ್ತಾಗುವ ಪತ್ನಿಯ ಚಿಕಿತ್ಸೆಗೆ ಪತಿ ಬಹಳಷ್ಟು ಶ್ರಮಿಸುತ್ತಿರುವುದು, ಆಧ್ಯಾತ್ಮಿಕ ಕಾರ್ಯಗಳಿಗೆ ಕರೆದೊಯ್ಯುತ್ತಿದ್ದುದ್ದು ಕೂಡಾ ಪ್ರಕರಣದಲ್ಲಿ ಪತಿಯ ಪಾತ್ರದ ಸಾಧ್ಯತೆಯನ್ನು ಕ್ಷೀಣಿಸಿತ್ತು.

ಗೃಹಿಣಿ ಪುಷ್ಪಲತಾ ಕೊಲೆಯ ಪ್ರಕರಣವನ್ನು ಅಮೂಲಾಗ್ರ ತನಿಖೆಗೆ ಒಳಪಡಿಸಬೇಕೆಂದು ಪುತ್ತೂರಿನ ಅಂದಿನ ಶಾಸಕಿ ಶಕುಂತಳಾ ಶೆಟ್ಟಿ ಅದೇ ದಿನ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆ ಮೇರೆಗೆ ಶವದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ಪ್ರತಿಷ್ಠಿತ ವೈದ್ಯ ಸಂಸ್ಥೆಯಲ್ಲಿ ನಡೆಸಲಾಗಿತ್ತು. ಆದಾಗ್ಯೂ ಮರಣೋತ್ತರ ಪರೀಕ್ಷೆ ತನಿಖೆಯಲ್ಲಿ ಫಲಿತಾಂಶವನ್ನು ಒದಗಿಸಲು ಸಹಕಾರಿಯಾಗಿಲ್ಲ ಎನ್ನುವುದು ಈ ವರೆಗಿನ ಬೆಳವಣಿಗೆಯಿಂದ ದೃಢಪಟ್ಟಿದೆ.

ಕೊಲೆಗೀಡಾದ ಶವದ ಮರಣೋತ್ತರ ಪರೀಕ್ಷೆ ನಡೆಸುವಾಗ ಶವದ ಅಂಗಾಂಗಗಳ ಸ್ಥಿತಿಗತಿಯನ್ನಾಧರಿಸಿ ಮರಣೋತ್ತರ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವುದು ಸಾಮಾನ್ಯ ನಡೆಯಾಗಿದೆ. ಆದರೆ, ಈ ಪ್ರಕರಣದಲ್ಲಿ ವೈದ್ಯಾಧಿಕಾರಿಗಳ ತಂಡವೊಂದು ಘಟನಾ ಸ್ಥಳವನ್ನೂ ಕೂಡಾ ಪರಿಶೀಲನೆ ನಡೆಸಿದೆ. ಇಲ್ಲಿ ಘಟನಾ ಸ್ಥಳದ ಪರಿಶೀಲನೆ ತನಿಖಾಧಿಕಾರಿಗಳಿಗೆ ಪ್ರಮುಖವಾಗಿರುತ್ತದೆಯೇ ವಿನಃ ವೈದ್ಯಾಧಿಕಾರಿಗಳಿಗೆ ಯಾವ ಮಟ್ಟದಲ್ಲಿ ಪ್ರಮುಖವಾಗಿರುತ್ತದೆ ಎನ್ನುವುದು ಅರ್ಥವಾಗದ ವಿಚಾರ.ಇದೇ ಸಂಧರ್ಭದಲ್ಲಿ ವೈದ್ಯರೊಬ್ಬರು ಮಾನಸಿಕ ಖಿನ್ನತೆಯ ವ್ಯಕ್ತಿ ಸ್ವಇಚ್ಚೆಯಿಂದಲೇ ಕುತ್ತಿಗೆಗೆ ಇರಿದು ಸಾವನ್ನಪ್ಪುವ ಸಾಧ್ಯತೆಯೂ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಆದರೆ ಈ ಸಾಧ್ಯತೆ ನಿಜವಾಗಿದ್ದರೂ, ಪುಷ್ಪಲತಾ ಪ್ರಕರಣದಲ್ಲಿ ಮಾತ್ರ ಅದು ನಿಜವಾಗಿಲ್ಲ .ಯಾಕೆಂದರೆ ಸ್ವತಃ ಇರಿದುಕೊಂಡು ಸಾವನ್ನಪ್ಪಿದ್ದರೆ ಇರಿದುಕೊಳ್ಳಲು ಬಳಸಿದ್ದ ಆಯುಧವೂ ಪತ್ತೆಯಾಗಬೇಕಿತ್ತು. ಮಾತ್ರವಲ್ಲದೆ ಒಂದೇ ಬಾಗಿಲು ಇರುವ ಈ ಮನೆಯಲ್ಲಿ ಬಾಗಿಲಿಗೆ ಬೀಗ ಹಾಕುವ ಸಾಧ್ಯತೆಯೂ ಇರುತ್ತಿರಲಿಲ್ಲ. ಆ ಮನೆಗೆ ಬರಬಹುದಾಗಿದ್ದ ವ್ಯಕ್ತಿಗಳ ಬಗ್ಗೆ ಸಹಜ ಸಂಶಯ ಮೂಡುತ್ತಿದ್ದು, , ಅಪರಿಚಿತರು ಬಂದಿದ್ದಲ್ಲಿ ಅವರನ್ನು ಮನೆಯೊಳಗೆ ಕರೆದು ಪಾನೀಯವನ್ನು ನೀಡುವ ಸಾಧ್ಯತೆ ಇಲ್ಲವಾಗಿದ್ದು, ಪಾನೀಯದ ಸತ್ಕಾರವನ್ನು ಪಡೆದಿರಬೇಕಾದರೆ ಹಂತಕ ಪರಿಚಿತನೇ ಆಗಿರುವ ಸಾಧ್ಯತೆ ದಟ್ಟವಾಗಿತ್ತು. ಮಾತ್ರವಲ್ಲದೆ ತಾನು ಬಟ್ಟೆ ಒಗೆಯುವ ಸಂಧರ್ಭದಲ್ಲಿ ಬಂದಿದ್ದ ಹಂತಕನನ್ನು ಸತ್ಕರಿಸುವ ಸಲುವಾಗಿ ಆಕೆ ಬಟ್ಟೆ ಒಗೆಯುವ ಸ್ಥಳದಿಂದ ಮನೆಗೆ ನಿರ್ಗಮಿಸಿರುವುದು ಕಂಡು ಬಂದಿತ್ತು.

camera center ad

ಜಾಹೀರಾತು

ಪುಷ್ಪಲತಾ ಕೊಲೆ ಪ್ರಕರಣದ ಹಂತಕರನ್ನು ಪತ್ತೆ ಹಚ್ಚಲು ಅಗ್ರಹಿಸಿ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರೂ ಈ ಹತ್ತು ವರ್ಷದ ಅವಧಿಯಲ್ಲಿ ಯಾವುದೇ ಫಲಶ್ರುತಿ ಕಾಣಿಸದಿರುವುದು ವ್ಯವಸ್ಥೆಯೊಳಗಿನ ದೋಷವಾಗಿದೆ.

Poorna squash

ಜಾಹೀರಾತು

SendShare14Share
Previous Post

ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

Next Post

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..