• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

June 5, 2024
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

December 27, 2025
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

December 27, 2025
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

December 27, 2025
ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

December 27, 2025
ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

December 27, 2025
ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

December 27, 2025
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

December 25, 2025
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

December 25, 2025
ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

December 25, 2025
ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

December 25, 2025
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

December 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 28, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

    ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

    ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

    ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

by ಪ್ರಜಾಧ್ವನಿ ನ್ಯೂಸ್
June 5, 2024
in ಉಪ್ಪಿನಂಗಡಿ
0
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ
34
SHARES
96
VIEWS
ShareShareShare

ಉಪ್ಪಿನಂಗಡಿ :ಹಾಡು ಹಗಲೇ ಪುಷ್ಪಲತಾ (34) ಎಂಬ ಗೃಹಿಣಿಯನ್ನು ಉಪ್ಪಿನಂಗಡಿಯಲ್ಲಿ ಕತ್ತು ಇರಿದು ಕೊಲೆಗೈದ ಪ್ರಕರಣಕ್ಕೆ ಇಂದಿಗೆ ಹತ್ತು ವರ್ಷ ಪೂರ್ಣಗೊಂಡರೂ ಪೊಲೀಸ್ ಇಲಾಖೆಗೆ ಹಂತಕರನ್ನು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಪೊಲೀಸ್ ವ್ಯವಸ್ಥೆ ಮೇಲಿನ ನಂಬಿಕೆಗೆ ಚ್ಯುತಿಯುಂಟಾಗಿದೆ.

ಅಂದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲಾ ಮುಖ್ಯೋಪಧ್ಯಾಯರಾಗಿದ್ದ ಗುರುಮೂರ್ತಿ ಎಂಬವರ ಮಡದಿ ಇಬ್ಬರು ಮಕ್ಕಳ ತಾಯಿಯಾಗಿರುವ ಪುಷ್ಪಲತಾ ರವರು ಮೈಸೂರು ಮೂಲದವರಾಗಿದ್ದು, ,ತನ್ನ ವಾಸ್ತವ್ಯದ ಉಪ್ಪಿನಂಗಡಿ ಕ್ರೈಸ್ತ ದೇಗುಲದ ಒಡೆತನದ ಬಾಡಿಗೆ ಮನೆಯಲ್ಲಿ ದಿನಾಂಕ 5/6/2014 ರ ಗುರುವಾರದಂದು ಕತ್ತು ಇರಿಯಲ್ಪಟ್ಟ ಸ್ಥಿತಿಯಲ್ಲಿ ಕೊಲೆಗೀಡಾಗಿದ್ದರು.

camera center ad

ಜಾಹೀರಾತು

ಪತಿ ಮಕ್ಕಳು ಶಾಲೆಗೆ ಹೋದ ಬಳಿಕ ಎಂದಿನಂತೆ ಬಟ್ಟೆ ಬರೆಗಳನ್ನು ಒಗೆಯುವ ಕಾರ್ಯದಲ್ಲಿ ನಿರತಳಾಗಿದ್ದ ಈಕೆಯನ್ನು ಹಂತಕ ನೆಂಟನಂತೆಯೋ , ಪರಿಚಯಸ್ಥನಂತೆಯೋ ಬಂದು ಕೊಲೆಗೈದಿರುವ ಸಾಧ್ಯತೆಯನ್ನು ಮನೆಯಲ್ಲಿ ಕಂಡು ಬಂದ ತುಂಪು ಪಾನೀಯವನ್ನು ಲೋಟ ಶಂಕಿಸುವಂತೆ ಮಾಡಿತ್ತು. ತನ್ನ ವಾಸ್ತವ್ಯದ ಮನೆಯ ಅಡುಗೆ ಕೋಣೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪುಷ್ಪಲತಾ ಕೊಸರಾಡಿಕೊಂಡ ಯಾ ಸಾವಿನ ಸಂಧರ್ಭದಲ್ಲಿ ಪ್ರಾಣ ಉಳಿಸಿಕೊಳ್ಳುವ ಸಹಜ ಯತ್ನವನ್ನಾಗಲಿ ಮಾಡಿರುವ ಯಾವ ಕುರುಹು ಅಲ್ಲಿ ಕಂಡು ಬಂದಿರಲಿಲ್ಲ. ಕೊಲೆಗೀಡಾದಾಗ ಧರಿಸಿದ ಬಟ್ಟೆಯ ಮೇಲ್ಭಾಗದಲ್ಲಿ ರಕ್ತದಕಲೆಯಾಗಲಿ ಕಂಡು ಬರಲಿಲ್ಲ. ಹಂತಕ ಬಲಿಷ್ಠವಾಗಿ ಹಿಡಿದಿಟ್ಟುಕೊಂಡು, ಅಥವ ಪ್ರಜ್ಞೆ ತಪ್ಪಿಸಿ ಈ ಕೃತ್ಯವೆಸಗಿರುವ ಸಾಧ್ಯತೆಯನ್ನೂ ಶಂಕಿಸುವಂತಿತ್ತು.

ಸಹಜವೆಂಬಂತೆ ಈ ಪ್ರಕರಣದಲ್ಲಿ ತನಿಖೆಯ ಸಂಶಯದ ಕಣ್ಣು ಕೊಲೆಗೀಡಾದಾಕೆಯ ಪತಿ ಗುರುಮೂರ್ತಿಯ ಮೇಲೆ ಇತ್ತಾದರೂ , ನಡೆಸಿದ ವಿಚಾರಣೆಯಲ್ಲಿ ಪೂರಕವಾದ ಯಾವುದೇ ಮಾಹಿತಿ ಪೊಲೀಸರಿಗೆ ದೊರೆತಿಲ್ಲವೆನ್ನಲಾಗಿದೆ. ಅಂದಾಜಿನ ಪ್ರಕಾರ ಕೊಲೆ ನಡೆದ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯ ಮಧ್ಯೆಯಾಗಿದ್ದರೆ ಸದ್ರಿ ಸಮಯದಲ್ಲಿ ಆಕೆ ಪತಿ ಹಿರೆಬಂಡಾಡಿ ಶಾಲೆಯಲ್ಲೇ ಕರ್ತವ್ಯದಲ್ಲಿರುವುದು ದೃಢಪಟ್ಟಿದೆ. ಪದೇ ಪದೇ ಮಾನಸಿಕ ಖಿನ್ನತೆಗೆ ತುತ್ತಾಗುವ ಪತ್ನಿಯ ಚಿಕಿತ್ಸೆಗೆ ಪತಿ ಬಹಳಷ್ಟು ಶ್ರಮಿಸುತ್ತಿರುವುದು, ಆಧ್ಯಾತ್ಮಿಕ ಕಾರ್ಯಗಳಿಗೆ ಕರೆದೊಯ್ಯುತ್ತಿದ್ದುದ್ದು ಕೂಡಾ ಪ್ರಕರಣದಲ್ಲಿ ಪತಿಯ ಪಾತ್ರದ ಸಾಧ್ಯತೆಯನ್ನು ಕ್ಷೀಣಿಸಿತ್ತು.

ಗೃಹಿಣಿ ಪುಷ್ಪಲತಾ ಕೊಲೆಯ ಪ್ರಕರಣವನ್ನು ಅಮೂಲಾಗ್ರ ತನಿಖೆಗೆ ಒಳಪಡಿಸಬೇಕೆಂದು ಪುತ್ತೂರಿನ ಅಂದಿನ ಶಾಸಕಿ ಶಕುಂತಳಾ ಶೆಟ್ಟಿ ಅದೇ ದಿನ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆ ಮೇರೆಗೆ ಶವದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ಪ್ರತಿಷ್ಠಿತ ವೈದ್ಯ ಸಂಸ್ಥೆಯಲ್ಲಿ ನಡೆಸಲಾಗಿತ್ತು. ಆದಾಗ್ಯೂ ಮರಣೋತ್ತರ ಪರೀಕ್ಷೆ ತನಿಖೆಯಲ್ಲಿ ಫಲಿತಾಂಶವನ್ನು ಒದಗಿಸಲು ಸಹಕಾರಿಯಾಗಿಲ್ಲ ಎನ್ನುವುದು ಈ ವರೆಗಿನ ಬೆಳವಣಿಗೆಯಿಂದ ದೃಢಪಟ್ಟಿದೆ.

ಕೊಲೆಗೀಡಾದ ಶವದ ಮರಣೋತ್ತರ ಪರೀಕ್ಷೆ ನಡೆಸುವಾಗ ಶವದ ಅಂಗಾಂಗಗಳ ಸ್ಥಿತಿಗತಿಯನ್ನಾಧರಿಸಿ ಮರಣೋತ್ತರ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವುದು ಸಾಮಾನ್ಯ ನಡೆಯಾಗಿದೆ. ಆದರೆ, ಈ ಪ್ರಕರಣದಲ್ಲಿ ವೈದ್ಯಾಧಿಕಾರಿಗಳ ತಂಡವೊಂದು ಘಟನಾ ಸ್ಥಳವನ್ನೂ ಕೂಡಾ ಪರಿಶೀಲನೆ ನಡೆಸಿದೆ. ಇಲ್ಲಿ ಘಟನಾ ಸ್ಥಳದ ಪರಿಶೀಲನೆ ತನಿಖಾಧಿಕಾರಿಗಳಿಗೆ ಪ್ರಮುಖವಾಗಿರುತ್ತದೆಯೇ ವಿನಃ ವೈದ್ಯಾಧಿಕಾರಿಗಳಿಗೆ ಯಾವ ಮಟ್ಟದಲ್ಲಿ ಪ್ರಮುಖವಾಗಿರುತ್ತದೆ ಎನ್ನುವುದು ಅರ್ಥವಾಗದ ವಿಚಾರ.ಇದೇ ಸಂಧರ್ಭದಲ್ಲಿ ವೈದ್ಯರೊಬ್ಬರು ಮಾನಸಿಕ ಖಿನ್ನತೆಯ ವ್ಯಕ್ತಿ ಸ್ವಇಚ್ಚೆಯಿಂದಲೇ ಕುತ್ತಿಗೆಗೆ ಇರಿದು ಸಾವನ್ನಪ್ಪುವ ಸಾಧ್ಯತೆಯೂ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಆದರೆ ಈ ಸಾಧ್ಯತೆ ನಿಜವಾಗಿದ್ದರೂ, ಪುಷ್ಪಲತಾ ಪ್ರಕರಣದಲ್ಲಿ ಮಾತ್ರ ಅದು ನಿಜವಾಗಿಲ್ಲ .ಯಾಕೆಂದರೆ ಸ್ವತಃ ಇರಿದುಕೊಂಡು ಸಾವನ್ನಪ್ಪಿದ್ದರೆ ಇರಿದುಕೊಳ್ಳಲು ಬಳಸಿದ್ದ ಆಯುಧವೂ ಪತ್ತೆಯಾಗಬೇಕಿತ್ತು. ಮಾತ್ರವಲ್ಲದೆ ಒಂದೇ ಬಾಗಿಲು ಇರುವ ಈ ಮನೆಯಲ್ಲಿ ಬಾಗಿಲಿಗೆ ಬೀಗ ಹಾಕುವ ಸಾಧ್ಯತೆಯೂ ಇರುತ್ತಿರಲಿಲ್ಲ. ಆ ಮನೆಗೆ ಬರಬಹುದಾಗಿದ್ದ ವ್ಯಕ್ತಿಗಳ ಬಗ್ಗೆ ಸಹಜ ಸಂಶಯ ಮೂಡುತ್ತಿದ್ದು, , ಅಪರಿಚಿತರು ಬಂದಿದ್ದಲ್ಲಿ ಅವರನ್ನು ಮನೆಯೊಳಗೆ ಕರೆದು ಪಾನೀಯವನ್ನು ನೀಡುವ ಸಾಧ್ಯತೆ ಇಲ್ಲವಾಗಿದ್ದು, ಪಾನೀಯದ ಸತ್ಕಾರವನ್ನು ಪಡೆದಿರಬೇಕಾದರೆ ಹಂತಕ ಪರಿಚಿತನೇ ಆಗಿರುವ ಸಾಧ್ಯತೆ ದಟ್ಟವಾಗಿತ್ತು. ಮಾತ್ರವಲ್ಲದೆ ತಾನು ಬಟ್ಟೆ ಒಗೆಯುವ ಸಂಧರ್ಭದಲ್ಲಿ ಬಂದಿದ್ದ ಹಂತಕನನ್ನು ಸತ್ಕರಿಸುವ ಸಲುವಾಗಿ ಆಕೆ ಬಟ್ಟೆ ಒಗೆಯುವ ಸ್ಥಳದಿಂದ ಮನೆಗೆ ನಿರ್ಗಮಿಸಿರುವುದು ಕಂಡು ಬಂದಿತ್ತು.

ಪುಷ್ಪಲತಾ ಕೊಲೆ ಪ್ರಕರಣದ ಹಂತಕರನ್ನು ಪತ್ತೆ ಹಚ್ಚಲು ಅಗ್ರಹಿಸಿ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರೂ ಈ ಹತ್ತು ವರ್ಷದ ಅವಧಿಯಲ್ಲಿ ಯಾವುದೇ ಫಲಶ್ರುತಿ ಕಾಣಿಸದಿರುವುದು ವ್ಯವಸ್ಥೆಯೊಳಗಿನ ದೋಷವಾಗಿದೆ.

SendShare14Share
Previous Post

ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

Next Post

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..