• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

June 5, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ

by ಪ್ರಜಾಧ್ವನಿ ನ್ಯೂಸ್
June 5, 2024
in ಉಪ್ಪಿನಂಗಡಿ
0
ಗೃಹಿಣಿ  ಕೊಲೆ ಪ್ರಕರಣ 10 ವರ್ಷಗಳಾದರೂ ಪತ್ತೆಯಾಗದ ಹಂತಕರು ಪತ್ತೆ ಹಚ್ಚಲು ಸಾಧ್ಯವಾಗದ ಪೊಲೀಸ್ ಇಲಾಖೆ
36
SHARES
104
VIEWS
ShareShareShare

ಉಪ್ಪಿನಂಗಡಿ :ಹಾಡು ಹಗಲೇ ಪುಷ್ಪಲತಾ (34) ಎಂಬ ಗೃಹಿಣಿಯನ್ನು ಉಪ್ಪಿನಂಗಡಿಯಲ್ಲಿ ಕತ್ತು ಇರಿದು ಕೊಲೆಗೈದ ಪ್ರಕರಣಕ್ಕೆ ಇಂದಿಗೆ ಹತ್ತು ವರ್ಷ ಪೂರ್ಣಗೊಂಡರೂ ಪೊಲೀಸ್ ಇಲಾಖೆಗೆ ಹಂತಕರನ್ನು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಪೊಲೀಸ್ ವ್ಯವಸ್ಥೆ ಮೇಲಿನ ನಂಬಿಕೆಗೆ ಚ್ಯುತಿಯುಂಟಾಗಿದೆ.

ಅಂದು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲಾ ಮುಖ್ಯೋಪಧ್ಯಾಯರಾಗಿದ್ದ ಗುರುಮೂರ್ತಿ ಎಂಬವರ ಮಡದಿ ಇಬ್ಬರು ಮಕ್ಕಳ ತಾಯಿಯಾಗಿರುವ ಪುಷ್ಪಲತಾ ರವರು ಮೈಸೂರು ಮೂಲದವರಾಗಿದ್ದು, ,ತನ್ನ ವಾಸ್ತವ್ಯದ ಉಪ್ಪಿನಂಗಡಿ ಕ್ರೈಸ್ತ ದೇಗುಲದ ಒಡೆತನದ ಬಾಡಿಗೆ ಮನೆಯಲ್ಲಿ ದಿನಾಂಕ 5/6/2014 ರ ಗುರುವಾರದಂದು ಕತ್ತು ಇರಿಯಲ್ಪಟ್ಟ ಸ್ಥಿತಿಯಲ್ಲಿ ಕೊಲೆಗೀಡಾಗಿದ್ದರು.

ಪತಿ ಮಕ್ಕಳು ಶಾಲೆಗೆ ಹೋದ ಬಳಿಕ ಎಂದಿನಂತೆ ಬಟ್ಟೆ ಬರೆಗಳನ್ನು ಒಗೆಯುವ ಕಾರ್ಯದಲ್ಲಿ ನಿರತಳಾಗಿದ್ದ ಈಕೆಯನ್ನು ಹಂತಕ ನೆಂಟನಂತೆಯೋ , ಪರಿಚಯಸ್ಥನಂತೆಯೋ ಬಂದು ಕೊಲೆಗೈದಿರುವ ಸಾಧ್ಯತೆಯನ್ನು ಮನೆಯಲ್ಲಿ ಕಂಡು ಬಂದ ತುಂಪು ಪಾನೀಯವನ್ನು ಲೋಟ ಶಂಕಿಸುವಂತೆ ಮಾಡಿತ್ತು. ತನ್ನ ವಾಸ್ತವ್ಯದ ಮನೆಯ ಅಡುಗೆ ಕೋಣೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪುಷ್ಪಲತಾ ಕೊಸರಾಡಿಕೊಂಡ ಯಾ ಸಾವಿನ ಸಂಧರ್ಭದಲ್ಲಿ ಪ್ರಾಣ ಉಳಿಸಿಕೊಳ್ಳುವ ಸಹಜ ಯತ್ನವನ್ನಾಗಲಿ ಮಾಡಿರುವ ಯಾವ ಕುರುಹು ಅಲ್ಲಿ ಕಂಡು ಬಂದಿರಲಿಲ್ಲ. ಕೊಲೆಗೀಡಾದಾಗ ಧರಿಸಿದ ಬಟ್ಟೆಯ ಮೇಲ್ಭಾಗದಲ್ಲಿ ರಕ್ತದಕಲೆಯಾಗಲಿ ಕಂಡು ಬರಲಿಲ್ಲ. ಹಂತಕ ಬಲಿಷ್ಠವಾಗಿ ಹಿಡಿದಿಟ್ಟುಕೊಂಡು, ಅಥವ ಪ್ರಜ್ಞೆ ತಪ್ಪಿಸಿ ಈ ಕೃತ್ಯವೆಸಗಿರುವ ಸಾಧ್ಯತೆಯನ್ನೂ ಶಂಕಿಸುವಂತಿತ್ತು.

ಸಹಜವೆಂಬಂತೆ ಈ ಪ್ರಕರಣದಲ್ಲಿ ತನಿಖೆಯ ಸಂಶಯದ ಕಣ್ಣು ಕೊಲೆಗೀಡಾದಾಕೆಯ ಪತಿ ಗುರುಮೂರ್ತಿಯ ಮೇಲೆ ಇತ್ತಾದರೂ , ನಡೆಸಿದ ವಿಚಾರಣೆಯಲ್ಲಿ ಪೂರಕವಾದ ಯಾವುದೇ ಮಾಹಿತಿ ಪೊಲೀಸರಿಗೆ ದೊರೆತಿಲ್ಲವೆನ್ನಲಾಗಿದೆ. ಅಂದಾಜಿನ ಪ್ರಕಾರ ಕೊಲೆ ನಡೆದ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 11 ಗಂಟೆಯ ಮಧ್ಯೆಯಾಗಿದ್ದರೆ ಸದ್ರಿ ಸಮಯದಲ್ಲಿ ಆಕೆ ಪತಿ ಹಿರೆಬಂಡಾಡಿ ಶಾಲೆಯಲ್ಲೇ ಕರ್ತವ್ಯದಲ್ಲಿರುವುದು ದೃಢಪಟ್ಟಿದೆ. ಪದೇ ಪದೇ ಮಾನಸಿಕ ಖಿನ್ನತೆಗೆ ತುತ್ತಾಗುವ ಪತ್ನಿಯ ಚಿಕಿತ್ಸೆಗೆ ಪತಿ ಬಹಳಷ್ಟು ಶ್ರಮಿಸುತ್ತಿರುವುದು, ಆಧ್ಯಾತ್ಮಿಕ ಕಾರ್ಯಗಳಿಗೆ ಕರೆದೊಯ್ಯುತ್ತಿದ್ದುದ್ದು ಕೂಡಾ ಪ್ರಕರಣದಲ್ಲಿ ಪತಿಯ ಪಾತ್ರದ ಸಾಧ್ಯತೆಯನ್ನು ಕ್ಷೀಣಿಸಿತ್ತು.

ಗೃಹಿಣಿ ಪುಷ್ಪಲತಾ ಕೊಲೆಯ ಪ್ರಕರಣವನ್ನು ಅಮೂಲಾಗ್ರ ತನಿಖೆಗೆ ಒಳಪಡಿಸಬೇಕೆಂದು ಪುತ್ತೂರಿನ ಅಂದಿನ ಶಾಸಕಿ ಶಕುಂತಳಾ ಶೆಟ್ಟಿ ಅದೇ ದಿನ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆ ಮೇರೆಗೆ ಶವದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ಪ್ರತಿಷ್ಠಿತ ವೈದ್ಯ ಸಂಸ್ಥೆಯಲ್ಲಿ ನಡೆಸಲಾಗಿತ್ತು. ಆದಾಗ್ಯೂ ಮರಣೋತ್ತರ ಪರೀಕ್ಷೆ ತನಿಖೆಯಲ್ಲಿ ಫಲಿತಾಂಶವನ್ನು ಒದಗಿಸಲು ಸಹಕಾರಿಯಾಗಿಲ್ಲ ಎನ್ನುವುದು ಈ ವರೆಗಿನ ಬೆಳವಣಿಗೆಯಿಂದ ದೃಢಪಟ್ಟಿದೆ.

ಕೊಲೆಗೀಡಾದ ಶವದ ಮರಣೋತ್ತರ ಪರೀಕ್ಷೆ ನಡೆಸುವಾಗ ಶವದ ಅಂಗಾಂಗಗಳ ಸ್ಥಿತಿಗತಿಯನ್ನಾಧರಿಸಿ ಮರಣೋತ್ತರ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವುದು ಸಾಮಾನ್ಯ ನಡೆಯಾಗಿದೆ. ಆದರೆ, ಈ ಪ್ರಕರಣದಲ್ಲಿ ವೈದ್ಯಾಧಿಕಾರಿಗಳ ತಂಡವೊಂದು ಘಟನಾ ಸ್ಥಳವನ್ನೂ ಕೂಡಾ ಪರಿಶೀಲನೆ ನಡೆಸಿದೆ. ಇಲ್ಲಿ ಘಟನಾ ಸ್ಥಳದ ಪರಿಶೀಲನೆ ತನಿಖಾಧಿಕಾರಿಗಳಿಗೆ ಪ್ರಮುಖವಾಗಿರುತ್ತದೆಯೇ ವಿನಃ ವೈದ್ಯಾಧಿಕಾರಿಗಳಿಗೆ ಯಾವ ಮಟ್ಟದಲ್ಲಿ ಪ್ರಮುಖವಾಗಿರುತ್ತದೆ ಎನ್ನುವುದು ಅರ್ಥವಾಗದ ವಿಚಾರ.ಇದೇ ಸಂಧರ್ಭದಲ್ಲಿ ವೈದ್ಯರೊಬ್ಬರು ಮಾನಸಿಕ ಖಿನ್ನತೆಯ ವ್ಯಕ್ತಿ ಸ್ವಇಚ್ಚೆಯಿಂದಲೇ ಕುತ್ತಿಗೆಗೆ ಇರಿದು ಸಾವನ್ನಪ್ಪುವ ಸಾಧ್ಯತೆಯೂ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಆದರೆ ಈ ಸಾಧ್ಯತೆ ನಿಜವಾಗಿದ್ದರೂ, ಪುಷ್ಪಲತಾ ಪ್ರಕರಣದಲ್ಲಿ ಮಾತ್ರ ಅದು ನಿಜವಾಗಿಲ್ಲ .ಯಾಕೆಂದರೆ ಸ್ವತಃ ಇರಿದುಕೊಂಡು ಸಾವನ್ನಪ್ಪಿದ್ದರೆ ಇರಿದುಕೊಳ್ಳಲು ಬಳಸಿದ್ದ ಆಯುಧವೂ ಪತ್ತೆಯಾಗಬೇಕಿತ್ತು. ಮಾತ್ರವಲ್ಲದೆ ಒಂದೇ ಬಾಗಿಲು ಇರುವ ಈ ಮನೆಯಲ್ಲಿ ಬಾಗಿಲಿಗೆ ಬೀಗ ಹಾಕುವ ಸಾಧ್ಯತೆಯೂ ಇರುತ್ತಿರಲಿಲ್ಲ. ಆ ಮನೆಗೆ ಬರಬಹುದಾಗಿದ್ದ ವ್ಯಕ್ತಿಗಳ ಬಗ್ಗೆ ಸಹಜ ಸಂಶಯ ಮೂಡುತ್ತಿದ್ದು, , ಅಪರಿಚಿತರು ಬಂದಿದ್ದಲ್ಲಿ ಅವರನ್ನು ಮನೆಯೊಳಗೆ ಕರೆದು ಪಾನೀಯವನ್ನು ನೀಡುವ ಸಾಧ್ಯತೆ ಇಲ್ಲವಾಗಿದ್ದು, ಪಾನೀಯದ ಸತ್ಕಾರವನ್ನು ಪಡೆದಿರಬೇಕಾದರೆ ಹಂತಕ ಪರಿಚಿತನೇ ಆಗಿರುವ ಸಾಧ್ಯತೆ ದಟ್ಟವಾಗಿತ್ತು. ಮಾತ್ರವಲ್ಲದೆ ತಾನು ಬಟ್ಟೆ ಒಗೆಯುವ ಸಂಧರ್ಭದಲ್ಲಿ ಬಂದಿದ್ದ ಹಂತಕನನ್ನು ಸತ್ಕರಿಸುವ ಸಲುವಾಗಿ ಆಕೆ ಬಟ್ಟೆ ಒಗೆಯುವ ಸ್ಥಳದಿಂದ ಮನೆಗೆ ನಿರ್ಗಮಿಸಿರುವುದು ಕಂಡು ಬಂದಿತ್ತು.

8722552464 Astrloger

ಜಾಹೀರಾತು

ಪುಷ್ಪಲತಾ ಕೊಲೆ ಪ್ರಕರಣದ ಹಂತಕರನ್ನು ಪತ್ತೆ ಹಚ್ಚಲು ಅಗ್ರಹಿಸಿ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರೂ ಈ ಹತ್ತು ವರ್ಷದ ಅವಧಿಯಲ್ಲಿ ಯಾವುದೇ ಫಲಶ್ರುತಿ ಕಾಣಿಸದಿರುವುದು ವ್ಯವಸ್ಥೆಯೊಳಗಿನ ದೋಷವಾಗಿದೆ.

ಜಾಹೀರಾತು

SendShare14Share
Previous Post

ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

Next Post

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

ಮಂಗಳೂರು: ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ, ಇದು ಅಂತ್ಯವಲ್ಲ ಬದಲಾವಣೆಗೆ ಆರಂಭ: ಪದ್ಮರಾಜ್ ಪೂಜಾರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..