• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿದ್ಯೆಯಲ್ಲಿ‌ ಸಮುದಾಯದ ಪ್ರಗತಿ ಆಶಾದಾಯಕ: ಕುಂಬೋಳ್ ತಂಙಳ್

ವಿದ್ಯೆಯಲ್ಲಿ‌ ಸಮುದಾಯದ ಪ್ರಗತಿ ಆಶಾದಾಯಕ: ಕುಂಬೋಳ್ ತಂಙಳ್

June 5, 2024
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 9, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 9, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

March 9, 2026
ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

March 9, 2026
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

March 7, 2026
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

March 7, 2026
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 7, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ವಿದ್ಯೆಯಲ್ಲಿ‌ ಸಮುದಾಯದ ಪ್ರಗತಿ ಆಶಾದಾಯಕ: ಕುಂಬೋಳ್ ತಂಙಳ್

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ "ಅಲೀಫ್ ಡೇ" ಸಮಾರಂಭ

by ಪ್ರಜಾಧ್ವನಿ ನ್ಯೂಸ್
June 5, 2024
in ಪ್ರಾದೇಶಿಕ
0
ವಿದ್ಯೆಯಲ್ಲಿ‌ ಸಮುದಾಯದ ಪ್ರಗತಿ ಆಶಾದಾಯಕ: ಕುಂಬೋಳ್ ತಂಙಳ್
6
SHARES
16
VIEWS
ShareShareShare

ಬೆಳ್ತಂಗಡಿ: ಮುಸ್ಲಿಂ ಸಮುದಾಯ ಶೈಕ್ಷಣಿಕ ವಾಗಿ ಹಿಂದೆ ಇದ್ದ ಕಾಲವೊಂದಿತ್ತು. ಇದೀಗ ಪ್ರಗತಿ ಸಾಧಿಸುತ್ತಿದ್ದು ಕಾಜೂರು ಕೂಡ ಎಲ್ಲ ರೀತಿಯಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಕಾಜೂರು ಆಡಳಿತ ಸಮಿತಿ ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಹೇಳಿದರು.

Poorna squash

ಜಾಹೀರಾತು

ರಹ್ಮಾನಿಯಾ ಎಜ್ಯುಕೇಶನ್ ಟ್ರಸ್ಟ್ ನ ಸಮೂಹ ಶಿಕ್ಷಣ ಸಂಸ್ಥೆಗಳಾದ ‘ರಾಹ ಇಂಗ್ಲೀಷ್‌ ಮೀಡಿಯಂ ಪಬ್ಲಿಕ್ ಸ್ಕೂಲ್’ , ರಹ್ಮಾನಿಯಾ ಶರೀಅತ್ ಮತ್ತು ಮಹಿಳಾ ಪಿ‌‌.ಯು ಕಾಲೇಜು, ರಹ್ಮಾನಿಯಾ ಪಳ್ಳಿದರ್ಸ್, ರಹ್ಮಾನಿಯಾ ಪ್ರೌಢ ಶಾಲೆ ಇವುಗಳ ಪ್ರಾರಂಭೋತ್ಸವ ಹಾಗೂ ಅಲೀಫ್ ಡೇ ಇದನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

ಅಧ್ಯಕ್ಷತೆ ವಹಿಸಿದ್ದ ಕಾಜೂರು ಆಡಳಿತ ಮಂಡಳಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಪ್ರಧಾನ ಅತಿಥಿಯಾಗಿದ್ದ ವಕ್ಫ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಮಾತನಾಡಿ, ಇಸ್ಲಾಂ ಧರ್ಮ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದೆ‌. ಅದನ್ನು ಕಾಜೂರಿನ ಆಡಳಿತ ಸಮಿತಿ ಯಥಾ ಪಾಲಿಸುತ್ತಿದೆ. ಇಲ್ಲಿನ ಆಡಳಿತ ಮಂಡಳಿ ಶ್ರಮಪಟ್ಟು ಸರಕಾರದ ಬೆನ್ನುಹತ್ತಿ ಅನುದಾನಗಳನ್ನು ಇಲ್ಲಿಗೆ ತಂದಿರುವುದು ಇತರ ಜಮಾಅತ್ ಗಳಿಗೆ ಮಾದರಿಯಾದ ಕಾರ್ಯ ಎಂದರು.
ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಸಯ್ಯಿದ್ ಕಾಜೂರು ತಂಙಳ್ ದುಆ ನಡೆಸಿದರು. ಶಿಕ್ಷಣ ತಜ್ಞ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೊಳಿ ಶುಭಕೋರಿದರು.
ಸಮಾರಂಭದಲ್ಲಿ ಕಾಜೂರು ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ, ವಕ್ಫ್ ಜಿಲ್ಲಾ ಸಲಹಾ ಸಮಿತಿ ಸದಸ್ಯ ಜೆ‌.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿ ಕೆ.ಎಮ್ ಕಮಾಲ್, ಉಪಾಧ್ಯಕ್ಷರುಗಳಾದ ಬದ್ರುದ್ದೀನ್ ಮತ್ತು ಅಬ್ದುಲ್ ರಹಿಮಾನ್, ಮಾಜಿ ಅಧ್ಯಕ್ಷರುಗಳಾದ ಕೆ‌.ಯು ಉಮರ್ ಸಖಾಫಿ, ಬಿ.ಎ ಯೂಸುಫ್ ಶರೀಫ್ ಮತ್ತು ಪಿ‌.ಎ ಮುಹಮ್ಮದ್, ಕಿಲ್ಲೂರು ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀಝ್ ಝಹುರಿ, ಮಾಜಿ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ, ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆ, ಗುತ್ತಿಗೆದಾರ ವಝೀರ್ ಬಂಗಾಡಿ, ಸತ್ತಾರ್ ಸಾಹೇಬ್ ಬಂಗಾಡಿ, ವಕ್ಫ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಮೊಗರ್ಪಣೆ, ಮುಹಮ್ಮದ್ ರಫಿ, ಸ್ಥಳೀಯ ಮೊಹಲ್ಲಾಗಳ ಅಧ್ಯಕ್ಷರುಗಳಾದ ಕೆ.ಎಂ ಅಬೂಬಕ್ಕರ್ ಕುಕ್ಕಾವು, ಉಸ್ಮಾನ್ ಪಗರೆ ಜಿ ನಗರ, ಇಸ್ಮಾಯಿಲ್ ಮುಸ್ಲಿಯಾರ್ ದಿಡುಪೆ, ಆರ್‌ಡಿ‌ಎಸ್ ಅಧ್ಯಕ್ಷ ಶರೀಫ್ ಹೈಟೆಕ್ ಇವರು ಉಪಸ್ಥಿತರಿದ್ದರು.
ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು‌‌. ಶಾಲಾ ಮುಖ್ಯೋಪಾಧ್ಯಾಯಿನಿ ಶಂಶಾದ್ ಶರೀಫ್ ಬೆರ್ಕಳ ವಂದಿಸಿದರು.

camera center ad

ಜಾಹೀರಾತು

SendShare2Share
Previous Post

ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ!

Next Post

ಉಳ್ಳಾಲ: ಪಟಾಕಿ ಸಿಡಿಸಿದ ವಿಚಾರ – ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಳ್ಳಾಲ: ಪಟಾಕಿ ಸಿಡಿಸಿದ ವಿಚಾರ – ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ

ಉಳ್ಳಾಲ: ಪಟಾಕಿ ಸಿಡಿಸಿದ ವಿಚಾರ - ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..