• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

June 19, 2024
ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

November 28, 2025
ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

November 27, 2025
ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

November 27, 2025
ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

November 27, 2025
ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

November 27, 2025
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ:  ವೀರೇಶ್ವರ ಸ್ವಾಮೀಜಿ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ

November 27, 2025
ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

November 27, 2025
ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

November 26, 2025
ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

November 26, 2025
ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

November 26, 2025
ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

November 26, 2025
ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

November 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 28, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

by ಪ್ರಜಾಧ್ವನಿ ನ್ಯೂಸ್
June 19, 2024
in ಕ್ರೈಮ್, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ
0
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.
26
SHARES
74
VIEWS
ShareShareShare

ಬೆಳ್ಳಾರೆ: 2022 ರ ಜುಲೈಯಲ್ಲಿ ಬೆಳ್ಳಾರೆ ಯ ಸಮೀಪದ ಮಾಸ್ತಿ ಕಟ್ಟೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯಾದ ಪ್ರಕರಣದಲ್ಲಿ ಇನ್ನೊರುವ ಆರೋಪಿ ರಿಯಾಜ್ ಯೂಸೂಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಇತನನ್ನು ಮಂಗಳವಾರ ಎನ್ಐಎ ಆತನನ್ನು ಬಂಧಿಸಿರುತ್ತಾರೆ.

ವಿದೇಶಕ್ಕೆ ಪರಾರಿಯಾಗುವ ಸಮಯದಲ್ಲಿ ಎನ್ಐಎ ತಂಡವು ಆತನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಸೆರೆಹಿಡಿದಿರುತ್ತಾರೆ.

ರಿಯಾಜ್ ಬಂಧನದ ನಂತರದಲ್ಲಿ ಒಟ್ಟು ಆರೋಪಿಗಳ ಸಂಖ್ಯೆ 19 ಕ್ಕೆ ಹೆಚ್ಚಾಗಿರುತ್ತಾದೆ.ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ್ದು, ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಿಂದ ಆತನನ್ನು ಬಂಧಿಸಿದೆ.

ರಿಯಾಜ್ ಯೂಸುಫ್ ಹಾರಳ್ಳಿ ಅಲಿಯಾಸ್‌  ರಿಯಾಜ್‌ನ ಬಂಧನದಿಂದ ನೆಟ್ಟಾರು ಭೀಕರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಇದುವರೆಗೆ ಬಂಧಿತ ಆರೋಪಿಗಳ ಸಂಖ್ಯೆ 19 ಕ್ಕೆ ಏರಿದೆ. ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್, ಹಾಗೂ ಆತನ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಮನ್ಸೂರ್ ಪಾಷಾ ಎಂಬಾತನನ್ನು ಬಂಧಿಸಿದ ಒಂದು ತಿಂಗಳೊಳಗೆ ಈತನ ಬಂಧನವಾಗಿದೆ.

2022 ಜುಲೈಯಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರುನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಆ ಮೂಲಕ ಸಮಾಜದ ಒಂದು ವರ್ಗದ ಜನರಲ್ಲಿ ಭಯೋತ್ಪಾದನೆಯನ್ನು ಉಂಟುಮಾಡುವ ಗುರಿಯನ್ನು ಹೊಂದಿದೆ ಇವರು ಹೊಂದಿದ್ದರು ಎಂದು ಎನ್‌ಐಎ ತನ್ನ ತನಿಖೆಯಲ್ಲಿ ತಿಳಿಸಿತ್ತು.

ಎನ್‌ಐಎ ತನಿಖೆಯ ಪ್ರಕಾರ, ತಲೆಮರೆಸಿಕೊಂಡಿರುವ ಆರೋಪಿ ಅಬ್ದುಲ್ ರಹಮಾನ್ ನಿರ್ದೇಶನದ ಮೇರೆಗೆ ರಿಯಾಜ್ ವಿದೇಶದಿಂದ ಭಾರತಕ್ಕೆ ಮರಳಿದ್ದ. ಮನ್ಸೂರ್ ಪಾಷಾ ಜೊತೆಗೆ, ರಿಯಾಜ್ ಕರ್ನಾಟಕದ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್‌ಗೆ ಲಾಜಿಸ್ಟಿಕ್ ಬೆಂಬಲ ಮತ್ತು ಸುರಕ್ಷಿತ ಅಡಗುತಾಣವನ್ನು ಒದಗಿಸಿದ್ದ. ಪಿಎಫ್ ಐ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಹಾಗೂ ಪುತ್ತೂರು ಜಿಲ್ಲಾ ಸೇವಾ ತಂಡದ ಮುಖ್ಯಸ್ಥ ಪೈಚಾರ್ ಪ್ರಕರಣದ ಪ್ರಮುಖ ಸಂಚಕೋರ.

ಪ್ರವೀಣ್‌ ನೆಟ್ಟಾರುನನ್ನು ಕೊಲೆ ಮಾಡಬೇಕು ಎಂದು ಗುರಿ ಮಾಡಿಕೊಂಡು ಹಿಟ್‌ ಟೀಮ್‌ಅನ್ನು ಈತನೇ ಸಿದ್ಧಪಡಿಸಿದ್ದ. ಘಟನೆಯ ನಂತರ ಆತರ ಇತರ ವ್ಯಕ್ತಿಗಳೊಂದಿಗೆ ಪರಾರಿಯಾಗಿದ್ದ. ಅಂತಿಮವಾಗಿ ಈತನನ್ನು 2024ರ ಮೇ 10 ರಂದು ಸಕಲೇಶಪುರದಿಂದ ಮನ್ಸೂರ್‌ ಪಾಷಾ ಅವರನ್ನು ಬಂಧಿಸಿತ್ತು. 2022ರ ಆಗಸ್ಟ್‌ 4ರಂದು ತನಿಖೆಯನ್ನು ಕೈಗೆತ್ತಿಕೊಂಡಿದ್ದ ಎನ್‌ಐಎ ಇದುವರೆಗೆ 21 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಪರಾರಿಯಾಗಿರುವ ಇತರರನ್ನು ಪತ್ತೆಹಚ್ಚಲು ಸಂಸ್ಥೆ ತನ್ನ ಶೋಧವನ್ನು ಮುಂದುವರೆಸಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare10Share
Previous Post

ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಚಿಕ್ಕಬಳ್ಳಾಪುರ ಮಾಜಿ ಶಾಸಕ ಎಸ್. ಮುನಿಯಪ್ಪ ಪುತ್ರ ಪಕ್ಷದಿಂದಲೇ ಉಚ್ಚಾಟನೆ!

Next Post

ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..