• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

June 19, 2024
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

August 16, 2026
ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 15, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 15, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 15, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

August 14, 2026
ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

August 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

by ಪ್ರಜಾಧ್ವನಿ ನ್ಯೂಸ್
June 19, 2024
in ಕ್ರೈಮ್, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ
0
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.
27
SHARES
76
VIEWS
ShareShareShare

ಬೆಳ್ಳಾರೆ: 2022 ರ ಜುಲೈಯಲ್ಲಿ ಬೆಳ್ಳಾರೆ ಯ ಸಮೀಪದ ಮಾಸ್ತಿ ಕಟ್ಟೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯಾದ ಪ್ರಕರಣದಲ್ಲಿ ಇನ್ನೊರುವ ಆರೋಪಿ ರಿಯಾಜ್ ಯೂಸೂಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಇತನನ್ನು ಮಂಗಳವಾರ ಎನ್ಐಎ ಆತನನ್ನು ಬಂಧಿಸಿರುತ್ತಾರೆ.

ವಿದೇಶಕ್ಕೆ ಪರಾರಿಯಾಗುವ ಸಮಯದಲ್ಲಿ ಎನ್ಐಎ ತಂಡವು ಆತನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಸೆರೆಹಿಡಿದಿರುತ್ತಾರೆ.

ರಿಯಾಜ್ ಬಂಧನದ ನಂತರದಲ್ಲಿ ಒಟ್ಟು ಆರೋಪಿಗಳ ಸಂಖ್ಯೆ 19 ಕ್ಕೆ ಹೆಚ್ಚಾಗಿರುತ್ತಾದೆ.ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ್ದು, ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಿಂದ ಆತನನ್ನು ಬಂಧಿಸಿದೆ.

ರಿಯಾಜ್ ಯೂಸುಫ್ ಹಾರಳ್ಳಿ ಅಲಿಯಾಸ್‌  ರಿಯಾಜ್‌ನ ಬಂಧನದಿಂದ ನೆಟ್ಟಾರು ಭೀಕರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಇದುವರೆಗೆ ಬಂಧಿತ ಆರೋಪಿಗಳ ಸಂಖ್ಯೆ 19 ಕ್ಕೆ ಏರಿದೆ. ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್, ಹಾಗೂ ಆತನ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಮನ್ಸೂರ್ ಪಾಷಾ ಎಂಬಾತನನ್ನು ಬಂಧಿಸಿದ ಒಂದು ತಿಂಗಳೊಳಗೆ ಈತನ ಬಂಧನವಾಗಿದೆ.

8722552464 Astrloger

ಜಾಹೀರಾತು

2022 ಜುಲೈಯಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರುನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಆ ಮೂಲಕ ಸಮಾಜದ ಒಂದು ವರ್ಗದ ಜನರಲ್ಲಿ ಭಯೋತ್ಪಾದನೆಯನ್ನು ಉಂಟುಮಾಡುವ ಗುರಿಯನ್ನು ಹೊಂದಿದೆ ಇವರು ಹೊಂದಿದ್ದರು ಎಂದು ಎನ್‌ಐಎ ತನ್ನ ತನಿಖೆಯಲ್ಲಿ ತಿಳಿಸಿತ್ತು.

ಎನ್‌ಐಎ ತನಿಖೆಯ ಪ್ರಕಾರ, ತಲೆಮರೆಸಿಕೊಂಡಿರುವ ಆರೋಪಿ ಅಬ್ದುಲ್ ರಹಮಾನ್ ನಿರ್ದೇಶನದ ಮೇರೆಗೆ ರಿಯಾಜ್ ವಿದೇಶದಿಂದ ಭಾರತಕ್ಕೆ ಮರಳಿದ್ದ. ಮನ್ಸೂರ್ ಪಾಷಾ ಜೊತೆಗೆ, ರಿಯಾಜ್ ಕರ್ನಾಟಕದ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್‌ಗೆ ಲಾಜಿಸ್ಟಿಕ್ ಬೆಂಬಲ ಮತ್ತು ಸುರಕ್ಷಿತ ಅಡಗುತಾಣವನ್ನು ಒದಗಿಸಿದ್ದ. ಪಿಎಫ್ ಐ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಹಾಗೂ ಪುತ್ತೂರು ಜಿಲ್ಲಾ ಸೇವಾ ತಂಡದ ಮುಖ್ಯಸ್ಥ ಪೈಚಾರ್ ಪ್ರಕರಣದ ಪ್ರಮುಖ ಸಂಚಕೋರ.

ಪ್ರವೀಣ್‌ ನೆಟ್ಟಾರುನನ್ನು ಕೊಲೆ ಮಾಡಬೇಕು ಎಂದು ಗುರಿ ಮಾಡಿಕೊಂಡು ಹಿಟ್‌ ಟೀಮ್‌ಅನ್ನು ಈತನೇ ಸಿದ್ಧಪಡಿಸಿದ್ದ. ಘಟನೆಯ ನಂತರ ಆತರ ಇತರ ವ್ಯಕ್ತಿಗಳೊಂದಿಗೆ ಪರಾರಿಯಾಗಿದ್ದ. ಅಂತಿಮವಾಗಿ ಈತನನ್ನು 2024ರ ಮೇ 10 ರಂದು ಸಕಲೇಶಪುರದಿಂದ ಮನ್ಸೂರ್‌ ಪಾಷಾ ಅವರನ್ನು ಬಂಧಿಸಿತ್ತು. 2022ರ ಆಗಸ್ಟ್‌ 4ರಂದು ತನಿಖೆಯನ್ನು ಕೈಗೆತ್ತಿಕೊಂಡಿದ್ದ ಎನ್‌ಐಎ ಇದುವರೆಗೆ 21 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಪರಾರಿಯಾಗಿರುವ ಇತರರನ್ನು ಪತ್ತೆಹಚ್ಚಲು ಸಂಸ್ಥೆ ತನ್ನ ಶೋಧವನ್ನು ಮುಂದುವರೆಸಿದೆ.

Muliya

ಜಾಹೀರಾತು

SendShare11Share
Previous Post

ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಚಿಕ್ಕಬಳ್ಳಾಪುರ ಮಾಜಿ ಶಾಸಕ ಎಸ್. ಮುನಿಯಪ್ಪ ಪುತ್ರ ಪಕ್ಷದಿಂದಲೇ ಉಚ್ಚಾಟನೆ!

Next Post

ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

ಬಂಟ್ವಾಳ: ಮನೆಯ ಮಹಡಿಯಿಂದ ಬಿದ್ದು ಮೇಸ್ತ್ರಿ ಮೃತ್ಯು.!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..