• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ: ನರೇಂದ್ರ ಮೋದಿ

ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ: ನರೇಂದ್ರ ಮೋದಿ

June 7, 2024
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

August 16, 2026
ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 15, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 15, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 15, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

August 14, 2026
ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

August 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ: ನರೇಂದ್ರ ಮೋದಿ

by ಪ್ರಜಾಧ್ವನಿ ನ್ಯೂಸ್
June 7, 2024
in ರಾಷ್ಟ್ರೀಯ
0
ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ: ನರೇಂದ್ರ ಮೋದಿ
166
SHARES
475
VIEWS
ShareShareShare

ಹೊಸದಿಲ್ಲಿ: ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ. ನಾನು ಇದನ್ನು ಹೆಚ್ಚಿನ ಜವಾಬ್ದಾರಿಯಿಂದ ಹೇಳುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ  ನುಡಿದರು. ನೂತನ ಎನ್‌ಡಿಎ ಸಂಸದರ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅವರು ಸಂಸದರನ್ನು ಉದ್ದೇಶಿಸಿ ಮಾತನಾಡಿದರು. ಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಸಂವಿಧಾನ ಸಧನದಲ್ಲಿ ಸಂವಿಧಾನಕ್ಕೆ ನಮಸ್ಕರಿಸಿದರು ಬಳಿಕ ಮಿತ್ರ ಪಕ್ಷಗಳ ಮುಖ್ಯಸ್ಥರಾದ ಚಂದ್ರಬಾಬು ನಾಯ್ಡು, ನಿತೀಶ್​ ಕುಮಾರ್ ಹಾಗೂ ಎಚ್​ಡಿ ಕುಮಾರಸ್ವಾಮಿ ಬಳಿ ಮಾತನಾಡಿದರು. ಬಳಿಕ ಮಾತನಾಡಿದ ಮೋದಿ, ‘‘ಸರ್ಕಾರ ನಡೆಸಲು ಬಹುಮತ ಅಗತ್ಯ ದೇಶವನ್ನು ಮುನ್ನಡೆಸಲು ಒಮ್ಮತ ಅಗತ್ಯ’’ ಎಂದು ಹೇಳಿದರು.

ಭಾರತದ ಜನತೆಯ ಸ್ಥಳೀಯ ಆಸೆ ಆಕಾಂಕ್ಷೆಗಳು, ರಾಷ್ಟ್ರೀಯ ಆಸೆ ಆಕಾಂಕ್ಷೆಗಳನ್ನು ಜತೆಗೆ ಜೋಡಿಸಿ ನಾವು ಈಡೇರಿಸಬೇಕಾಗಿದೆ. ಈ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಎನ್‌ಡಿಎ ನೂತನ ರಾಜನೀತಿಯೊಂದನ್ನು ತೆರೆದಿದೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಅವರ ಸರಕಾರವಿದೆ. ಆದರೆ ಅಲ್ಲಿನ ಜನರು ಎನ್‌ಡಿಎಯನ್ನು ಅಪ್ಪಿಕೊಂಡಿದ್ದಾರೆ.

ತಮಿಳುನಾಡು ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಅಲ್ಲಿನ ಜನರು ನಮ್ಮ ಧ್ವಜವನ್ನು ಎತ್ತಿ ಹಿಡಿಯಲು ಹೋರಾಡಿದರು. ಅಲ್ಲಿ ನಮ್ಮ ಮತಪ್ರಮಾಣ ಹೆಚ್ಚಿದೆ. ಅಲ್ಲಿ ನಾಳೆ ಭವಿಷ್ಯದಲ್ಲಿ ಏನು ಬರೆದಿದೆ ಎಂಬುದನ್ನು ನಾನು ಈಗಲೇ ಹೇಳಬಲ್ಲೆ. ಕೇರಳದಲ್ಲಿ ನಮ್ಮ ಎಷ್ಟೋ ಕಾರ್ಯಕರ್ತರು ಬಲಿದಾನ ಮಾಡಿದ್ದಾರೆ. ಅಲ್ಲಿಂದ ಮೊದಲ ಬಾರಿಗೆ ಒಬ್ಬ ನಮ್ಮ ಸಂಸದರು ಆರಿಸಿ ಬಂದಿದ್ದಾರೆ. ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ನಾವು ಸರಕಾರ ರಚಿಸಿದ್ದೇವೆ ಎಂದು ಅವರು ಹೇಳಿದರು.

ಆಂಧ್ರಪ್ರದೇಶದಿಂದ 16 ಸಂಸದರನ್ನು ತಂದ ಚಂದ್ರಬಾಬು ನಾಯ್ಡು ಅವರನ್ನು ಮೋದಿ ಶ್ಲಾಘಿಸಿದರು. ಪವನ್‌ ಕಲ್ಯಾಣ್‌ ಅವರು ʼಪವನʼ ಅಲ್ಲ ʼಬಿರುಗಾಳಿʼ ಎಂದು ಅವರು ಚಟಾಕಿ ಹಾರಿಸಿದರು.

ಇವಿಎಂಗಳನ್ನು ವಿರೋಧಿಸಿದ ಇಂಡಿ ಒಕ್ಕೂಟ ಪ್ರಗತಿ ವಿರೋಧಿ, ತಂತ್ರಜ್ಞಾನದ ವಿರೋಧಿ ಎಂದು ಅವರು ನುಡಿದರು. ಪ್ರತಿಪಕ್ಷಗಳು ಇವಿಎಂ ಅನ್ನು ಟೀಕಿಸುತ್ತಿದ್ದವು. ಈಗ ಅದರ ಬಗ್ಗೆ ಮೌನವಾಗಿವೆ. ಹೀಗಾಗಿ ಇವಿಎಂಗಳು ಇವೆಯೋ ಇಲ್ಲವೋ ಎಂಬುದೇ ನನಗೆ ಗೊತ್ತಾಗುತ್ತಿಲ್ಲ ಎಂದೂ ಅವರು ಚಟಾಕಿ ಸಿಡಿಸಿದರು. ಭಾರತದ ಪ್ರಜಾಪ್ರಭುತ್ವದ ಬಗ್ಗೆ, ಚುನಾವಣೆ ಪ್ರಕ್ರಿಯೆಯ ಬಗ್ಗೆ ಅವಿಶ್ವಾಸ ಮೂಡಿಸುವುದೇ ಅವರ ಕೆಲಸವಾಗಿದೆ ಎಂದರು.

ಕಾಂಗ್ರೆಸ್‌ ನಡವಳಿಕೆಯನ್ನು ಟೀಕಿಸಿದ ಅವರು, ಅವರ ಪಕ್ಷದ ಪ್ರಧಾನಿಯನ್ನೇ ಅವರು ಅವಮಾನಕ್ಕೊಳಪಡಿಸುತ್ತಿದ್ದರು. ಅವರ ಪಕ್ಷದ ಪ್ರಧಾನಿ ಹೊರಗೆ ಹೋದಾಗ ಕುಳಿತುಕೊಳ್ಳಲು ಆಸನ ಇರುತ್ತಿರಲಿಲ್ಲ. ಅಂಥ ಸ್ಥಿತಿಯಿಂದ ಬಂದಿದ್ದರೂ ಈಗಲೂ ತಮ್ಮ ಗೌರವ ಉಳಿಸಿಕೊಳ್ಳುವುದು ಅವರಿಗೆ ಗೊತ್ತಿಲ್ಲ ಎಂದು ಅವರು ಚಾಟಿ ಬೀಸಿದರು. ಹೀಗಿದ್ದರೂ, ಪ್ರತಿಪಕ್ಷದ ಸಂಸದರು ಸದನಕ್ಕೆ ಬಂದು ಕಲಾಪಗಳಲ್ಲಿ ಭಾಗವಹಿಸುತ್ತಾರೆ ಎಂಬುದು ನನ್ನ ವಿಶ್ವಾಸ ಎಂದರು.

ಭಾರತದಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಬಗ್ಗೆ ಮೋದಿ ಲೇವಡಿ ಮಾಡಿದರು. 10 ವರ್ಷಗಳ ಬಳಿಕವೂ ಅದು ಪಾಠ ಕಲಿತಿಲ್ಲ. ಹಿಂದಿನ ಮೂರೂ ಚುನಾವಣೆಗಳಲ್ಲಿ ಗೆದ್ದ ಸೀಟುಗಳನ್ನು ಸೇರಿಸಿದರೂ ಈ ಸಲ ಬಿಜೆಪಿ ಗೆದ್ದು ಸೀಟುಗಳಷ್ಟು ಆಗಲಾರದು ಎಂದರು. ಕಳೆದ 10 ವರ್ಷಗಳಲ್ಲಿ ಅದು ಸದನದಲ್ಲಿ ಒಳ್ಳೆಯ ಚರ್ಚೆಗಳನ್ನೇ ಮಾಡಿಲ್ಲ. ಅದಕ್ಕಾಗಿಯೇ ಪ್ರತಿಪಕ್ಷದಲ್ಲೇ ಕುಳಿತುಕೊಳ್ಳಿ ಎಂದು ಜನ ದಾರಿ ತೋರಿಸಿದ್ದಾರೆ ಎಂದರು.

ಕಾಂಗ್ರೆಸ್‌ ಈ ದೇಶದ ಜನರನ್ನು ಅಪಮಾನಿಸಿದೆ. ಗೆದ್ದರೆ ಒಂದು ಲಕ್ಷ ರೂ. ಕೊಡುವುದಾಗಿ ಹೇಳಿದೆ. ಆದರೆ ಒಂದು ಲಕ್ಷ ಎಲ್ಲಿಂದ ತರುತ್ತಾರೆ ಎಂಬುದೇ ಅವರಿಗೆ ಗೊತ್ತಿಲ್ಲ. ಇದೀಗ ಜನ ತಮಗೆ ಒಂದು ಲಕ್ಷ ಕೊಡಿ ಎಂದು ಸಾಲುಗಟ್ಟಿದ್ದಾರೆ. ಆದರೆ ಅವರನ್ನು ಕಾಂಗ್ರೆಸ್‌ ಸರ್ಕಾರಗಳು ಬಡಿದೋಡಿಸುತ್ತಿವೆ. ಎನ್‌ಡಿಎ ಮೊದಲು ಹೇಗಿತ್ತೋ ಈಗಲೂ ಹಾಗೇ ಇದೆ.

ಇಂಡಿ ಒಕ್ಕೂಟ ಮಾತ್ರ ಸುಳ್ಳುಗಳನ್ನೇ ಹರಡುತ್ತಾ ಹೋಗುತ್ತಿದೆ ಎಂದರು. NDA ಎಂದರೆ New ಇಂಡಿಯಾ, Develop ಇಂಡಿಯಾ, Aspirational ಇಂಡಿಯಾ ಎಂದು ಮೋದಿ ನುಡಿದರು. ಚುನಾವಣೆ ವೇಳೆ ಹೇಳಿದಂತೆ ಜನರ ಕೆಲಸಕ್ಕೆ ನಾವು ಸಿದ್ಧ. ಎನ್‌ಡಿಎ ಅಲ್ಲದೆ ಬೇರೆ ಯಾರ ಮೇಲೂ ಜನತೆಗೆ ವಿಶ್ವಾಸವಿಲ್ಲ. ಭ್ರಷ್ಟಾಚಾರಮುಕ್ತ ಆಡಳಿತ ನೀಡುವುದೇ ನಮ್ಮ ಗುರಿ. ಇದುವರೆಗಿನ 10 ವರ್ಷಗಳ ಆಡಳಿತ ಬರೀ ಟ್ರೇಲರ್‌ ಎಂದರು. ಮೂಲಸೌಕರ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಭಾರೀ ಬದಲಾವಣೆಗೆ ಎನ್‌ಡಿಎ ಮುನ್ನುಡಿ ಬರೆದಿದೆ; ಇನ್ನಷ್ಟು ಸಾಧಿಸಿ ತೋರಿಸಲಿದೆ. ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿ ಸಂವಿಧಾನವನ್ನು ಬದಲಿಸಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಇದೀಗ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮಸ್ಕರಿಸುವ ಮೂಲಕ ಅಂತಃ ಯಾವುದೇ ನಿರ್ಧಾರವಿಲ್ಲ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare66Share
Previous Post

ಕೋಡಿಂಬಾಡಿ: – ಜಮೀನಿಗೆ ಅನಧಿಕೃತವಾಗಿ ಪ್ರವೇಶಿಸಿ ಕಾನೂನು ಬಾಹಿರ ಚಟುವಟಿಕೆ ನಡೆಸಿರುವುದಾಗಿ ಆರೋಪಿಸಿ ಮಹಿಳೆ ದೂರು

Next Post

ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಡಾನೆ ಸಂಚಾರ, ಕೃಷಿ ಹಾನಿ; ಸ್ಥಳಾಂತರಕ್ಕೆ ಒತ್ತಾಯ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಡಾನೆ ಸಂಚಾರ, ಕೃಷಿ ಹಾನಿ;  ಸ್ಥಳಾಂತರಕ್ಕೆ ಒತ್ತಾಯ!

ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಡಾನೆ ಸಂಚಾರ, ಕೃಷಿ ಹಾನಿ; ಸ್ಥಳಾಂತರಕ್ಕೆ ಒತ್ತಾಯ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..