• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ: ನರೇಂದ್ರ ಮೋದಿ

ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ: ನರೇಂದ್ರ ಮೋದಿ

June 7, 2024
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

May 7, 2025
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

May 7, 2025
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

May 6, 2025
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

May 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ: ನರೇಂದ್ರ ಮೋದಿ

by ಪ್ರಜಾಧ್ವನಿ ನ್ಯೂಸ್
June 7, 2024
in ರಾಷ್ಟ್ರೀಯ
0
ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ: ನರೇಂದ್ರ ಮೋದಿ
166
SHARES
473
VIEWS
ShareShareShare

ಹೊಸದಿಲ್ಲಿ: ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ. ನಾನು ಇದನ್ನು ಹೆಚ್ಚಿನ ಜವಾಬ್ದಾರಿಯಿಂದ ಹೇಳುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ  ನುಡಿದರು. ನೂತನ ಎನ್‌ಡಿಎ ಸಂಸದರ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅವರು ಸಂಸದರನ್ನು ಉದ್ದೇಶಿಸಿ ಮಾತನಾಡಿದರು. ಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಸಂವಿಧಾನ ಸಧನದಲ್ಲಿ ಸಂವಿಧಾನಕ್ಕೆ ನಮಸ್ಕರಿಸಿದರು ಬಳಿಕ ಮಿತ್ರ ಪಕ್ಷಗಳ ಮುಖ್ಯಸ್ಥರಾದ ಚಂದ್ರಬಾಬು ನಾಯ್ಡು, ನಿತೀಶ್​ ಕುಮಾರ್ ಹಾಗೂ ಎಚ್​ಡಿ ಕುಮಾರಸ್ವಾಮಿ ಬಳಿ ಮಾತನಾಡಿದರು. ಬಳಿಕ ಮಾತನಾಡಿದ ಮೋದಿ, ‘‘ಸರ್ಕಾರ ನಡೆಸಲು ಬಹುಮತ ಅಗತ್ಯ ದೇಶವನ್ನು ಮುನ್ನಡೆಸಲು ಒಮ್ಮತ ಅಗತ್ಯ’’ ಎಂದು ಹೇಳಿದರು.

ಭಾರತದ ಜನತೆಯ ಸ್ಥಳೀಯ ಆಸೆ ಆಕಾಂಕ್ಷೆಗಳು, ರಾಷ್ಟ್ರೀಯ ಆಸೆ ಆಕಾಂಕ್ಷೆಗಳನ್ನು ಜತೆಗೆ ಜೋಡಿಸಿ ನಾವು ಈಡೇರಿಸಬೇಕಾಗಿದೆ. ಈ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಎನ್‌ಡಿಎ ನೂತನ ರಾಜನೀತಿಯೊಂದನ್ನು ತೆರೆದಿದೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಅವರ ಸರಕಾರವಿದೆ. ಆದರೆ ಅಲ್ಲಿನ ಜನರು ಎನ್‌ಡಿಎಯನ್ನು ಅಪ್ಪಿಕೊಂಡಿದ್ದಾರೆ.

ತಮಿಳುನಾಡು ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಅಲ್ಲಿನ ಜನರು ನಮ್ಮ ಧ್ವಜವನ್ನು ಎತ್ತಿ ಹಿಡಿಯಲು ಹೋರಾಡಿದರು. ಅಲ್ಲಿ ನಮ್ಮ ಮತಪ್ರಮಾಣ ಹೆಚ್ಚಿದೆ. ಅಲ್ಲಿ ನಾಳೆ ಭವಿಷ್ಯದಲ್ಲಿ ಏನು ಬರೆದಿದೆ ಎಂಬುದನ್ನು ನಾನು ಈಗಲೇ ಹೇಳಬಲ್ಲೆ. ಕೇರಳದಲ್ಲಿ ನಮ್ಮ ಎಷ್ಟೋ ಕಾರ್ಯಕರ್ತರು ಬಲಿದಾನ ಮಾಡಿದ್ದಾರೆ. ಅಲ್ಲಿಂದ ಮೊದಲ ಬಾರಿಗೆ ಒಬ್ಬ ನಮ್ಮ ಸಂಸದರು ಆರಿಸಿ ಬಂದಿದ್ದಾರೆ. ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ನಾವು ಸರಕಾರ ರಚಿಸಿದ್ದೇವೆ ಎಂದು ಅವರು ಹೇಳಿದರು.

ಆಂಧ್ರಪ್ರದೇಶದಿಂದ 16 ಸಂಸದರನ್ನು ತಂದ ಚಂದ್ರಬಾಬು ನಾಯ್ಡು ಅವರನ್ನು ಮೋದಿ ಶ್ಲಾಘಿಸಿದರು. ಪವನ್‌ ಕಲ್ಯಾಣ್‌ ಅವರು ʼಪವನʼ ಅಲ್ಲ ʼಬಿರುಗಾಳಿʼ ಎಂದು ಅವರು ಚಟಾಕಿ ಹಾರಿಸಿದರು.

ಇವಿಎಂಗಳನ್ನು ವಿರೋಧಿಸಿದ ಇಂಡಿ ಒಕ್ಕೂಟ ಪ್ರಗತಿ ವಿರೋಧಿ, ತಂತ್ರಜ್ಞಾನದ ವಿರೋಧಿ ಎಂದು ಅವರು ನುಡಿದರು. ಪ್ರತಿಪಕ್ಷಗಳು ಇವಿಎಂ ಅನ್ನು ಟೀಕಿಸುತ್ತಿದ್ದವು. ಈಗ ಅದರ ಬಗ್ಗೆ ಮೌನವಾಗಿವೆ. ಹೀಗಾಗಿ ಇವಿಎಂಗಳು ಇವೆಯೋ ಇಲ್ಲವೋ ಎಂಬುದೇ ನನಗೆ ಗೊತ್ತಾಗುತ್ತಿಲ್ಲ ಎಂದೂ ಅವರು ಚಟಾಕಿ ಸಿಡಿಸಿದರು. ಭಾರತದ ಪ್ರಜಾಪ್ರಭುತ್ವದ ಬಗ್ಗೆ, ಚುನಾವಣೆ ಪ್ರಕ್ರಿಯೆಯ ಬಗ್ಗೆ ಅವಿಶ್ವಾಸ ಮೂಡಿಸುವುದೇ ಅವರ ಕೆಲಸವಾಗಿದೆ ಎಂದರು.

ಕಾಂಗ್ರೆಸ್‌ ನಡವಳಿಕೆಯನ್ನು ಟೀಕಿಸಿದ ಅವರು, ಅವರ ಪಕ್ಷದ ಪ್ರಧಾನಿಯನ್ನೇ ಅವರು ಅವಮಾನಕ್ಕೊಳಪಡಿಸುತ್ತಿದ್ದರು. ಅವರ ಪಕ್ಷದ ಪ್ರಧಾನಿ ಹೊರಗೆ ಹೋದಾಗ ಕುಳಿತುಕೊಳ್ಳಲು ಆಸನ ಇರುತ್ತಿರಲಿಲ್ಲ. ಅಂಥ ಸ್ಥಿತಿಯಿಂದ ಬಂದಿದ್ದರೂ ಈಗಲೂ ತಮ್ಮ ಗೌರವ ಉಳಿಸಿಕೊಳ್ಳುವುದು ಅವರಿಗೆ ಗೊತ್ತಿಲ್ಲ ಎಂದು ಅವರು ಚಾಟಿ ಬೀಸಿದರು. ಹೀಗಿದ್ದರೂ, ಪ್ರತಿಪಕ್ಷದ ಸಂಸದರು ಸದನಕ್ಕೆ ಬಂದು ಕಲಾಪಗಳಲ್ಲಿ ಭಾಗವಹಿಸುತ್ತಾರೆ ಎಂಬುದು ನನ್ನ ವಿಶ್ವಾಸ ಎಂದರು.

Friends Beke

ಜಾಹೀರಾತು

ಭಾರತದಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಬಗ್ಗೆ ಮೋದಿ ಲೇವಡಿ ಮಾಡಿದರು. 10 ವರ್ಷಗಳ ಬಳಿಕವೂ ಅದು ಪಾಠ ಕಲಿತಿಲ್ಲ. ಹಿಂದಿನ ಮೂರೂ ಚುನಾವಣೆಗಳಲ್ಲಿ ಗೆದ್ದ ಸೀಟುಗಳನ್ನು ಸೇರಿಸಿದರೂ ಈ ಸಲ ಬಿಜೆಪಿ ಗೆದ್ದು ಸೀಟುಗಳಷ್ಟು ಆಗಲಾರದು ಎಂದರು. ಕಳೆದ 10 ವರ್ಷಗಳಲ್ಲಿ ಅದು ಸದನದಲ್ಲಿ ಒಳ್ಳೆಯ ಚರ್ಚೆಗಳನ್ನೇ ಮಾಡಿಲ್ಲ. ಅದಕ್ಕಾಗಿಯೇ ಪ್ರತಿಪಕ್ಷದಲ್ಲೇ ಕುಳಿತುಕೊಳ್ಳಿ ಎಂದು ಜನ ದಾರಿ ತೋರಿಸಿದ್ದಾರೆ ಎಂದರು.

ಕಾಂಗ್ರೆಸ್‌ ಈ ದೇಶದ ಜನರನ್ನು ಅಪಮಾನಿಸಿದೆ. ಗೆದ್ದರೆ ಒಂದು ಲಕ್ಷ ರೂ. ಕೊಡುವುದಾಗಿ ಹೇಳಿದೆ. ಆದರೆ ಒಂದು ಲಕ್ಷ ಎಲ್ಲಿಂದ ತರುತ್ತಾರೆ ಎಂಬುದೇ ಅವರಿಗೆ ಗೊತ್ತಿಲ್ಲ. ಇದೀಗ ಜನ ತಮಗೆ ಒಂದು ಲಕ್ಷ ಕೊಡಿ ಎಂದು ಸಾಲುಗಟ್ಟಿದ್ದಾರೆ. ಆದರೆ ಅವರನ್ನು ಕಾಂಗ್ರೆಸ್‌ ಸರ್ಕಾರಗಳು ಬಡಿದೋಡಿಸುತ್ತಿವೆ. ಎನ್‌ಡಿಎ ಮೊದಲು ಹೇಗಿತ್ತೋ ಈಗಲೂ ಹಾಗೇ ಇದೆ.

ಇಂಡಿ ಒಕ್ಕೂಟ ಮಾತ್ರ ಸುಳ್ಳುಗಳನ್ನೇ ಹರಡುತ್ತಾ ಹೋಗುತ್ತಿದೆ ಎಂದರು. NDA ಎಂದರೆ New ಇಂಡಿಯಾ, Develop ಇಂಡಿಯಾ, Aspirational ಇಂಡಿಯಾ ಎಂದು ಮೋದಿ ನುಡಿದರು. ಚುನಾವಣೆ ವೇಳೆ ಹೇಳಿದಂತೆ ಜನರ ಕೆಲಸಕ್ಕೆ ನಾವು ಸಿದ್ಧ. ಎನ್‌ಡಿಎ ಅಲ್ಲದೆ ಬೇರೆ ಯಾರ ಮೇಲೂ ಜನತೆಗೆ ವಿಶ್ವಾಸವಿಲ್ಲ. ಭ್ರಷ್ಟಾಚಾರಮುಕ್ತ ಆಡಳಿತ ನೀಡುವುದೇ ನಮ್ಮ ಗುರಿ. ಇದುವರೆಗಿನ 10 ವರ್ಷಗಳ ಆಡಳಿತ ಬರೀ ಟ್ರೇಲರ್‌ ಎಂದರು. ಮೂಲಸೌಕರ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಭಾರೀ ಬದಲಾವಣೆಗೆ ಎನ್‌ಡಿಎ ಮುನ್ನುಡಿ ಬರೆದಿದೆ; ಇನ್ನಷ್ಟು ಸಾಧಿಸಿ ತೋರಿಸಲಿದೆ. ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿ ಸಂವಿಧಾನವನ್ನು ಬದಲಿಸಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಇದೀಗ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮಸ್ಕರಿಸುವ ಮೂಲಕ ಅಂತಃ ಯಾವುದೇ ನಿರ್ಧಾರವಿಲ್ಲ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

Padmashree 9980546864

ಜಾಹೀರಾತು

ಜಾಹೀರಾತು

SendShare66Share
Previous Post

ಕೋಡಿಂಬಾಡಿ: – ಜಮೀನಿಗೆ ಅನಧಿಕೃತವಾಗಿ ಪ್ರವೇಶಿಸಿ ಕಾನೂನು ಬಾಹಿರ ಚಟುವಟಿಕೆ ನಡೆಸಿರುವುದಾಗಿ ಆರೋಪಿಸಿ ಮಹಿಳೆ ದೂರು

Next Post

ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಡಾನೆ ಸಂಚಾರ, ಕೃಷಿ ಹಾನಿ; ಸ್ಥಳಾಂತರಕ್ಕೆ ಒತ್ತಾಯ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಡಾನೆ ಸಂಚಾರ, ಕೃಷಿ ಹಾನಿ;  ಸ್ಥಳಾಂತರಕ್ಕೆ ಒತ್ತಾಯ!

ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಡಾನೆ ಸಂಚಾರ, ಕೃಷಿ ಹಾನಿ; ಸ್ಥಳಾಂತರಕ್ಕೆ ಒತ್ತಾಯ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..