• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು : ಪದ್ಮರಾಜ್ ಪೂಜಾರಿ ಸ್ವಬೂತಿನಲ್ಲಿ ಹಿನ್ನಡೆಯ ರುಚಿ ತೋರಿಸಿದ ಯುವ ಮುಖಂಡ ಪ್ರಕಾಶ್ ಪೂಜಾರಿ ಗರೋಡಿ*

ಮಂಗಳೂರು : ಪದ್ಮರಾಜ್ ಪೂಜಾರಿ ಸ್ವಬೂತಿನಲ್ಲಿ ಹಿನ್ನಡೆಯ ರುಚಿ ತೋರಿಸಿದ ಯುವ ಮುಖಂಡ ಪ್ರಕಾಶ್ ಪೂಜಾರಿ ಗರೋಡಿ*

June 7, 2024
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

June 9, 2026
ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

June 9, 2026
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

June 9, 2026
ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

June 9, 2026
ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

June 9, 2026
ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 8, 2026
ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

June 6, 2026
ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

June 6, 2026
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು : ಪದ್ಮರಾಜ್ ಪೂಜಾರಿ ಸ್ವಬೂತಿನಲ್ಲಿ ಹಿನ್ನಡೆಯ ರುಚಿ ತೋರಿಸಿದ ಯುವ ಮುಖಂಡ ಪ್ರಕಾಶ್ ಪೂಜಾರಿ ಗರೋಡಿ*

by ಪ್ರಜಾಧ್ವನಿ ನ್ಯೂಸ್
June 7, 2024
in ಮಂಗಳೂರು
0
ಮಂಗಳೂರು : ಪದ್ಮರಾಜ್ ಪೂಜಾರಿ ಸ್ವಬೂತಿನಲ್ಲಿ ಹಿನ್ನಡೆಯ ರುಚಿ ತೋರಿಸಿದ ಯುವ ಮುಖಂಡ ಪ್ರಕಾಶ್ ಪೂಜಾರಿ ಗರೋಡಿ*
3.3k
SHARES
9.4k
VIEWS
ShareShareShare

ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ತನ್ನ ಬೂತಿನಲ್ಲೇ ಮತಗಳ ಹಿನ್ನಡೆಯಾಗಿಸುವಲ್ಲಿ ಪ್ರಕಾಶ್ ಪೂಜಾರಿ ಗರೋಡಿ‌ ಯಶಸ್ವಿಯಾಗಿದ್ದರೆ.

Sathyasayi Hospital

ಜಾಹೀರಾತು

ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಈ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿತ್ತು. ಕಾರಣ ಜಾತಿ ಆಧಾರಿತ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲ್ಲಬಹುದಾದ ಅವಕಾಶ ಬಹಳಷ್ಟಿತ್ತು. ಯಾಕೆಂದರೆ ಜಿಲ್ಲೆಯಲ್ಲಿ ಬಹುಸಂಖ್ಯಾತರಾಗಿರುವ ಬಿಲ್ಲವ ಸಮುದಾಯದ, ಕುದ್ರೋಳಿ ಗೋಕಾರ್ಣನಾಥ ಕ್ಷೇತ್ರದ ಪದಾಧಿಕಾರಿ ಆಗಿರುವ ಪದ್ಮರಾಜ್ ಆರ್ ಪೂಜಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು, ಅದಲ್ಲದೇ ಇವರು ಅಗ್ರಗಣ್ಯ ಮಾಜಿ ಸಂಸದ, ಹಿರಿಯ ಬಿಲ್ಲವ ಮುಖಂಡ ಬಿ. ಜನಾರ್ಧನ ಪೂಜಾರಿ ಅವರ ಪಟ್ಟ ಶಿಷ್ಯರಾಗಿದ್ದು ಅವರಂತೆ ಕಾರ್ಯನಿರ್ವಹಿಸುವ ಯೋಚನೆಯುಳ್ಳವರಾಗಿದ್ದರು. ಮಂಗಳೂರಿನ ಬಗ್ಗೆ ಬಹಳ ಕನಸ್ಸನ್ನು ಕಂಡಿದ್ದು ಗೆದ್ದ ನಂತರ ಅಭಿವೃದ್ಧಿ ಮೂಲಕ ಮಂಗಳೂರನ್ನು ಬದಲಾಯಿಸುವ ಆಶ್ವಾಸನೆ ನೀಡಿದ್ದರು.

ಸ್ವಬೂತಿನಲ್ಲಿ ಪದ್ಮರಾಜ್ ಗೆ ಹಿನ್ನಡೆ:-

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತಕ್ಕೆ ಒಳಪಟ್ಟಿರುವ ಬೂತ್ ಸಂಖ್ಯೆ 179 ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರ ಸ್ವಂತ ಬೂತ್, ಈ ಬೂತಿನಲ್ಲಿ ಬಿಲ್ಲವ ಸಮುದಾಯದ ಮತದಾರರ ಸಂಖ್ಯೆ ಗಣನೀಯ ಪ್ರಮಾಣದಲ್ಲಿದ್ದು ಪದ್ಮರಾಜ್ ಗೆ ಮುನ್ನಡೆ ಸಾಧಿಸುವರೆಂದು ಊಹಿಸಲಾಗಿತ್ತು.

ಲೆಕ್ಕಚಾರ ಬದಲಾಯಿಸಿದ ಪ್ರಕಾಶ್ ಗರೋಡಿ:-
ಇವರ ಲೆಕ್ಕಾಚಾರವನ್ನು ಸವಾಲಾಗಿ ಸ್ವೀಕರಿಸಿದ ಬಿಲ್ಲವ ಸಮುದಾಯದ ಯುವಕ, ಜಿಲ್ಲಾ ಬಿಜೆಪಿ ಯುವಮೋರ್ಚಾದ ಕಾರ್ಯದರ್ಶಿ, ಕ್ಯಾಪ್ಟನ್ ಬ್ರಿಜೇಶ್ ಚೌಟ ಆಪ್ತ ಪ್ರಕಾಶ್ ಪೂಜಾರಿ ಗರೋಡಿ ತನ್ನ ರಾಜಕೀಯ ತಂತ್ರಗಾರಿಕೆಯಿಂದ ಬಿಲ್ಲವ ಮತವನ್ನು ಸಂಪೂರ್ಣವಾಗಿ ಬಿಜೆಪಿಯೆಡೆಗೆ ತಿರುಗಿಸಿ ಸ್ವಬೂತಿನಲ್ಲಿ ಪದ್ಮರಾಜ್ ಗೆ ಹಿನ್ನಡೆಯಾಗಲು ಕಾರಣೀಕರ್ತರಾಗಿದ್ದಾರೆ.              ಬೂತ್ ಸಂಖ್ಯೆ 179 ರಲ್ಲಿ ಚಲಾಯಿತ ಮತಗಳು (733) ಅದರಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ 463 ಮತ ಪಡೆದರೆ, ಪದ್ಮರಾಜ್ ಪೂಜಾರಿ 266 ಮತಗಳನ್ನು ಪಡೆದಿದ್ದು, ಬಿಜೆಪಿಗೆ 197 ಮತಗಳ ಮುನ್ನಡೆ ಲಭಿಸಿದೆ. ಸ್ವ ಬೂತಿನಲ್ಲಿ ಪದ್ಮರಾಜ್ ಹಿನ್ನಡೆ ಅನುಭವಿಸಲು ಕಾರಣೀಕರ್ತರಾದ ಪ್ರಕಾಶ್ ಪೂಜಾರಿ ಗರೋಡಿ ಪಕ್ಷದ ಮುಖಂಡರ ಪ್ರಶಂಸೆಗೆ ಪಾತ್ರರಾಗಿದ್ದಾರೆ‌.

ಮತಗಳ ಲೆಕ್ಕ

Muliya

ಜಾಹೀರಾತು

Keshari Durga

ಜಾಹೀರಾತು

SendShare1316Share
Previous Post

ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಡಾನೆ ಸಂಚಾರ, ಕೃಷಿ ಹಾನಿ; ಸ್ಥಳಾಂತರಕ್ಕೆ ಒತ್ತಾಯ!

Next Post

ಮೂಡಬಿದ್ರೆ ಆಳ್ವಾಸ್‌ನಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ; ಶಾಸಕ ರೈ ಟ್ರಸ್ಟ್ ಮೂಲಕ 750 ಉದ್ಯೋಗಾಂಕ್ಷಿಗಳು ಮೇಳದಲ್ಲಿ ಭಾಗಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೂಡಬಿದ್ರೆ ಆಳ್ವಾಸ್‌ನಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ; ಶಾಸಕ ರೈ ಟ್ರಸ್ಟ್ ಮೂಲಕ 750 ಉದ್ಯೋಗಾಂಕ್ಷಿಗಳು ಮೇಳದಲ್ಲಿ ಭಾಗಿ

ಮೂಡಬಿದ್ರೆ ಆಳ್ವಾಸ್‌ನಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ; ಶಾಸಕ ರೈ ಟ್ರಸ್ಟ್ ಮೂಲಕ 750 ಉದ್ಯೋಗಾಂಕ್ಷಿಗಳು ಮೇಳದಲ್ಲಿ ಭಾಗಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..