• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?

ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?

June 8, 2024
ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

December 29, 2025
ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

December 29, 2025
ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

December 29, 2025
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

December 27, 2025
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

December 27, 2025
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

December 27, 2025
ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

December 27, 2025
ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

December 27, 2025
ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

December 27, 2025
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

December 25, 2025
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

December 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, December 29, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

    ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

    ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

    ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?

by ಪ್ರಜಾಧ್ವನಿ ನ್ಯೂಸ್
June 8, 2024
in ರಾಜ್ಯ
0
ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?
2.5k
SHARES
7.3k
VIEWS
ShareShareShare

ರಘಪತಿ ಭಟ್ ಇತ್ತೀಚಿಗೆ ‌ನಡೆದ ವಿಧಾನಪರಿಷತ್ ಚುನಾವಣೆಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ‌ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಈ ಚುನಾವಣೆಯಲ್ಲಿ ಸೋಲಾನುಭವಿಸಿದ ಭಟ್ ಅವರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ನಡೆಸಿದೆ. ರಾಜ್ಯದ ಉಪ ಮುಖ್ಯಮಂತ್ರಿ ಕೆ ಪಿ ಸಿ ಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳ ಮಾಹಿತಿ ದೊರಕಿದೆ.

ಪದವೀಧರ ಕ್ಷೇತ್ರದಿಂದ ಪಕ್ಷೇತರ ಸ್ಪರ್ಧಿಸಿದ ಕಾರಣ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಯಾಗಿದ್ದರು ಮೋದಿ ಅವರ ಮೇಲೆ ಅಪಾರ ಗೌರವ ಇಟ್ಟುಕೊಂಡವರಾಗಿದ್ದರು. ಇದೀಗ ಇವುಗಳ ಮಧ್ಯೆ ಕಾಂಗ್ರೆಸ್ ಗೆ ಸೇರ್ಪಡೆಯಾದರೆ ಉನ್ನತ ಸ್ಥಾನಮಾನ ನೀಡುವುದರ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ತೆರವುಗೊಂಡ ಕೋಟ ಶ್ರೀನಿವಾಸ್ ಪೂಜಾರಿಯವರ ಸ್ಥಾನದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಯಾಗುವಂತೆ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದರೆಂದು ತಿಳಿದು ಬಂದಿದೆ.

ಕಳೆದ ಬಾರಿ ಉಡುಪಿ ವಿಧಾನಸಭಾ ಚುನಾವಣೆಯಲ್ಲಿ ಟಿಕೇಟ್ ತಪ್ಪಿದಾಗ ಬಿಜೆಪಿಗಾಗಿ ದುಡಿದು ಉಡುಪಿಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದ ಭಟ್ ನನ್ನ ಜೀವನದ ಕೊನೆಯ ಉಸಿರಿನ ತನಕ ನಾನು ಬಿಜೆಪಿ, ನನ್ನ ಹೆಣದ ಮೇಲೆ ಬಿಜೆಪಿಯ ಧ್ವಜವಿರಬೇಂಕೆಂದು ಹೇಳಿರುವ ಮೂಲಕ ಪಕ್ಷವನ್ನು ಎಷ್ಟು ಹಚ್ಚಿಕೊಂಡಿದ್ದಾರೆ ಎಂಬುದಾಗಿ ತಿಳಿಯಬಹುದಾಗಿದೆ.

ಪದವೀಧರ ಕ್ಷೇತ್ರದ ಚುನಾವಣೆ ಸೋತ ಬಳಿಕ ಮಾತಾನಾಡಿದ ರಘಪತಿ ಭಟ್ ನನಗಾಗಿ ನನ್ನ ‌ಮೇಲಿನ ಪ್ರೀತಿಯಿಂದ ದುಡಿದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ‌ಅಭಿನಂದನೆ ಸಲ್ಲಿಸಿ ನಾನು ವಿಚಲಿತನಾಗುವುದಿಲ್ಲ, ನಾನು ಪಲಾಯನ ಮಾಡಲಾರೇ, ನನ್ನ ಸ್ಪರ್ಧೆಯಿಂದ ಸಿ ಟಿ ರವಿಯವರಿಗೆ ನ್ಯಾಯ ಸಿಕ್ಕಿದೆ ಪರಿಷತ್ ಗೆ ಆಯ್ಕೆಯಾಗಿದ್ದರೆ, ಇದು ಬದಲಾವಣೆಯ ಮೊದಲ ಹಂತ. ನಾನು ಸಕ್ರೀಯ ರಾಜಕಾರಣದಲ್ಲಿಯೇ ಇರುತ್ತೇನೆ ಇದರಲ್ಲಿ ‌ಯಾರಿಗೂ ಸಂದೇಹ ಬೇಡ ಎಂದು ತಿಳಿಸಿದ್ದಾರೆ. ಆದರೆ ಈ ಮಾತಿಗೂ ಕಾಂಗ್ರೆಸ್ ನ ಆಹ್ವಾನಕ್ಕೂ ಸಂಬಂಧವಿದೆಯೇ ಎಂಬ ಪ್ರಶ್ನೆ ಎದುರಾಗುತ್ತದೆ. ಇವುಗಳ ಮಧ್ಯೆ ಕಾಂಗ್ರೆಸ್ ಆಹ್ವಾನವನ್ನು ‌ನಿರಾಕರಿಸಿದ್ದಾರೆ ಎಂದು ಬಲ್ಲ ಮೂಲಗಳ ಮೂಲಕ ತಿಳಿದಿದ್ದು, ಆದರೆ ಮುಂದಿನ ರಾಜಕೀಯ ನಡೆ ಎನೂ ಎಂಬುದು ಯಕ್ಷ ಪ್ರಶ್ನೆ ಯಾಗಿದೆ…?

camera center ad

ಜಾಹೀರಾತು

SendShare1016Share
Previous Post

ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಹುಲ್ ಗಾಂಧಿ; ನಿರ್ಣಯ ಅಂಗೀಕರಿಸಿದ ಸಿಡಬ್ಲ್ಯುಸಿ

Next Post

ಪುತ್ತೂರು: ಜೂನ್ ನಿಂದ ಬಿಸಿಯೂಟದೊಂದಿಗೆ ಒಂದರಿಂದ ಹತ್ತನೇ ತರಗತಿವರೆಗೆ ಬೇಯಿಸಿದ ಮೊಟ್ಟೆ ವಿತರಿಸುವಂತೆ ಆದೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಜೂನ್ ನಿಂದ ಬಿಸಿಯೂಟದೊಂದಿಗೆ ಒಂದರಿಂದ ಹತ್ತನೇ ತರಗತಿವರೆಗೆ ಬೇಯಿಸಿದ ಮೊಟ್ಟೆ ವಿತರಿಸುವಂತೆ ಆದೇಶ

ಪುತ್ತೂರು: ಜೂನ್ ನಿಂದ ಬಿಸಿಯೂಟದೊಂದಿಗೆ ಒಂದರಿಂದ ಹತ್ತನೇ ತರಗತಿವರೆಗೆ ಬೇಯಿಸಿದ ಮೊಟ್ಟೆ ವಿತರಿಸುವಂತೆ ಆದೇಶ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..