• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?

ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?

June 8, 2024
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

August 3, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

August 3, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ ಬರಲು ಸಿದ್ದರಾದ ಶರತ್ , ನಿಹಾಲ್

August 3, 2026
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

August 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?

by ಪ್ರಜಾಧ್ವನಿ ನ್ಯೂಸ್
June 8, 2024
in ರಾಜ್ಯ
0
ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?
2.5k
SHARES
7.3k
VIEWS
ShareShareShare

ರಘಪತಿ ಭಟ್ ಇತ್ತೀಚಿಗೆ ‌ನಡೆದ ವಿಧಾನಪರಿಷತ್ ಚುನಾವಣೆಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ‌ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಈ ಚುನಾವಣೆಯಲ್ಲಿ ಸೋಲಾನುಭವಿಸಿದ ಭಟ್ ಅವರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ನಡೆಸಿದೆ. ರಾಜ್ಯದ ಉಪ ಮುಖ್ಯಮಂತ್ರಿ ಕೆ ಪಿ ಸಿ ಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳ ಮಾಹಿತಿ ದೊರಕಿದೆ.

ಪದವೀಧರ ಕ್ಷೇತ್ರದಿಂದ ಪಕ್ಷೇತರ ಸ್ಪರ್ಧಿಸಿದ ಕಾರಣ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಯಾಗಿದ್ದರು ಮೋದಿ ಅವರ ಮೇಲೆ ಅಪಾರ ಗೌರವ ಇಟ್ಟುಕೊಂಡವರಾಗಿದ್ದರು. ಇದೀಗ ಇವುಗಳ ಮಧ್ಯೆ ಕಾಂಗ್ರೆಸ್ ಗೆ ಸೇರ್ಪಡೆಯಾದರೆ ಉನ್ನತ ಸ್ಥಾನಮಾನ ನೀಡುವುದರ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ತೆರವುಗೊಂಡ ಕೋಟ ಶ್ರೀನಿವಾಸ್ ಪೂಜಾರಿಯವರ ಸ್ಥಾನದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಯಾಗುವಂತೆ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದರೆಂದು ತಿಳಿದು ಬಂದಿದೆ.

ಕಳೆದ ಬಾರಿ ಉಡುಪಿ ವಿಧಾನಸಭಾ ಚುನಾವಣೆಯಲ್ಲಿ ಟಿಕೇಟ್ ತಪ್ಪಿದಾಗ ಬಿಜೆಪಿಗಾಗಿ ದುಡಿದು ಉಡುಪಿಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದ ಭಟ್ ನನ್ನ ಜೀವನದ ಕೊನೆಯ ಉಸಿರಿನ ತನಕ ನಾನು ಬಿಜೆಪಿ, ನನ್ನ ಹೆಣದ ಮೇಲೆ ಬಿಜೆಪಿಯ ಧ್ವಜವಿರಬೇಂಕೆಂದು ಹೇಳಿರುವ ಮೂಲಕ ಪಕ್ಷವನ್ನು ಎಷ್ಟು ಹಚ್ಚಿಕೊಂಡಿದ್ದಾರೆ ಎಂಬುದಾಗಿ ತಿಳಿಯಬಹುದಾಗಿದೆ.

ಪದವೀಧರ ಕ್ಷೇತ್ರದ ಚುನಾವಣೆ ಸೋತ ಬಳಿಕ ಮಾತಾನಾಡಿದ ರಘಪತಿ ಭಟ್ ನನಗಾಗಿ ನನ್ನ ‌ಮೇಲಿನ ಪ್ರೀತಿಯಿಂದ ದುಡಿದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ‌ಅಭಿನಂದನೆ ಸಲ್ಲಿಸಿ ನಾನು ವಿಚಲಿತನಾಗುವುದಿಲ್ಲ, ನಾನು ಪಲಾಯನ ಮಾಡಲಾರೇ, ನನ್ನ ಸ್ಪರ್ಧೆಯಿಂದ ಸಿ ಟಿ ರವಿಯವರಿಗೆ ನ್ಯಾಯ ಸಿಕ್ಕಿದೆ ಪರಿಷತ್ ಗೆ ಆಯ್ಕೆಯಾಗಿದ್ದರೆ, ಇದು ಬದಲಾವಣೆಯ ಮೊದಲ ಹಂತ. ನಾನು ಸಕ್ರೀಯ ರಾಜಕಾರಣದಲ್ಲಿಯೇ ಇರುತ್ತೇನೆ ಇದರಲ್ಲಿ ‌ಯಾರಿಗೂ ಸಂದೇಹ ಬೇಡ ಎಂದು ತಿಳಿಸಿದ್ದಾರೆ. ಆದರೆ ಈ ಮಾತಿಗೂ ಕಾಂಗ್ರೆಸ್ ನ ಆಹ್ವಾನಕ್ಕೂ ಸಂಬಂಧವಿದೆಯೇ ಎಂಬ ಪ್ರಶ್ನೆ ಎದುರಾಗುತ್ತದೆ. ಇವುಗಳ ಮಧ್ಯೆ ಕಾಂಗ್ರೆಸ್ ಆಹ್ವಾನವನ್ನು ‌ನಿರಾಕರಿಸಿದ್ದಾರೆ ಎಂದು ಬಲ್ಲ ಮೂಲಗಳ ಮೂಲಕ ತಿಳಿದಿದ್ದು, ಆದರೆ ಮುಂದಿನ ರಾಜಕೀಯ ನಡೆ ಎನೂ ಎಂಬುದು ಯಕ್ಷ ಪ್ರಶ್ನೆ ಯಾಗಿದೆ…?

ashwinistudioputtur

ಜಾಹೀರಾತು

Muliya

ಜಾಹೀರಾತು

SendShare1016Share
Previous Post

ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಹುಲ್ ಗಾಂಧಿ; ನಿರ್ಣಯ ಅಂಗೀಕರಿಸಿದ ಸಿಡಬ್ಲ್ಯುಸಿ

Next Post

ಪುತ್ತೂರು: ಜೂನ್ ನಿಂದ ಬಿಸಿಯೂಟದೊಂದಿಗೆ ಒಂದರಿಂದ ಹತ್ತನೇ ತರಗತಿವರೆಗೆ ಬೇಯಿಸಿದ ಮೊಟ್ಟೆ ವಿತರಿಸುವಂತೆ ಆದೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಜೂನ್ ನಿಂದ ಬಿಸಿಯೂಟದೊಂದಿಗೆ ಒಂದರಿಂದ ಹತ್ತನೇ ತರಗತಿವರೆಗೆ ಬೇಯಿಸಿದ ಮೊಟ್ಟೆ ವಿತರಿಸುವಂತೆ ಆದೇಶ

ಪುತ್ತೂರು: ಜೂನ್ ನಿಂದ ಬಿಸಿಯೂಟದೊಂದಿಗೆ ಒಂದರಿಂದ ಹತ್ತನೇ ತರಗತಿವರೆಗೆ ಬೇಯಿಸಿದ ಮೊಟ್ಟೆ ವಿತರಿಸುವಂತೆ ಆದೇಶ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..