• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?

ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?

June 8, 2024
ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ :ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ :ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

July 15, 2025
ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

July 15, 2025
ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

July 15, 2025
200ಕ್ಕೂ ಹೆಚ್ಚು ನಕಲಿ ಸಾಧುಗಳ ಬಾಬಾಗಳ ಬಂಧನ : ಆಪರೇಷನ್ ಕಲಾನೇಮಿ

200ಕ್ಕೂ ಹೆಚ್ಚು ನಕಲಿ ಸಾಧುಗಳ ಬಾಬಾಗಳ ಬಂಧನ : ಆಪರೇಷನ್ ಕಲಾನೇಮಿ

July 15, 2025
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಬೆಂಗಳೂರಿನಲ್ಲಿ ಮೂವರ ಬಂಧನ

July 15, 2025
ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿಗೆ 100 ವಿದ್ಯಾರ್ಥಿಗಳು ಸೇರ್ಪಡೆ

ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿಗೆ 100 ವಿದ್ಯಾರ್ಥಿಗಳು ಸೇರ್ಪಡೆ

July 15, 2025
ಕೋಡಿಂಬಾಡಿ ವನಿತಾ ಸಮಾಜದ ಮಹಾಸಭೆ: ಗೌರವಾಧ್ಯಕ್ಷೆ: ಪೂರ್ಣಿಮಾ ಶೆಟ್ಟಿ, ಅಧ್ಯಕ್ಷೆ: ರಶ್ಮಿ, ಕಾರ್ಯದರ್ಶಿ: ಪವಿತ್ರ ಕೋಶಾಧಿಕಾರಿ ಯಶೋದ -ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ ವನಿತಾ ಸಮಾಜದ ಮಹಾಸಭೆ: ಗೌರವಾಧ್ಯಕ್ಷೆ: ಪೂರ್ಣಿಮಾ ಶೆಟ್ಟಿ, ಅಧ್ಯಕ್ಷೆ: ರಶ್ಮಿ, ಕಾರ್ಯದರ್ಶಿ: ಪವಿತ್ರ ಕೋಶಾಧಿಕಾರಿ ಯಶೋದ -ಪದಾಧಿಕಾರಿಗಳ ಆಯ್ಕೆ

July 15, 2025
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ನಿಟ್ಟಿನಲ್ಲಿ ಕೆಂಪುಕಲ್ಲಿಗೆ ರಾಜಧನ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರವನ್ನಾಗಿಸಿದೆ – ಅರುಣ್ ಕುಮಾರ್ ಪುತ್ತಿಲ

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ನಿಟ್ಟಿನಲ್ಲಿ ಕೆಂಪುಕಲ್ಲಿಗೆ ರಾಜಧನ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರವನ್ನಾಗಿಸಿದೆ – ಅರುಣ್ ಕುಮಾರ್ ಪುತ್ತಿಲ

July 15, 2025
ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ವತಿಯಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ವೃಕ್ಷರೋಪಣ ಕಾರ್ಯಕ್ರಮ

ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ವತಿಯಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ವೃಕ್ಷರೋಪಣ ಕಾರ್ಯಕ್ರಮ

July 15, 2025
ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕೇಶವ ಭಂಡಾರಿ ಕೈಪ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ದೇವಾನಂದ ಕೆ. ಆಯ್ಕೆ

ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕೇಶವ ಭಂಡಾರಿ ಕೈಪ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ದೇವಾನಂದ ಕೆ. ಆಯ್ಕೆ

July 15, 2025
ಮೋಹನ್ ಭಾಗವತ್ ಹೇಳಿಕೆ- 75 ವರ್ಷಕ್ಕೆ ನಿವೃತ್ತಿ ಹೊಂದಬೇಕು ಚರ್ಚೆಗೆ ಗ್ರಾಸ. ಹೇಳಿದ್ದು ಯಾರಿಗೆ?

ಮೋಹನ್ ಭಾಗವತ್ ಹೇಳಿಕೆ- 75 ವರ್ಷಕ್ಕೆ ನಿವೃತ್ತಿ ಹೊಂದಬೇಕು ಚರ್ಚೆಗೆ ಗ್ರಾಸ. ಹೇಳಿದ್ದು ಯಾರಿಗೆ?

July 14, 2025
KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

July 14, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ :ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

    ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ :ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

    ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

    ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

    ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

    ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

    ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

    ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಬೆಂಗಳೂರಿನಲ್ಲಿ ಮೂವರ ಬಂಧನ

    ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿಗೆ 100 ವಿದ್ಯಾರ್ಥಿಗಳು ಸೇರ್ಪಡೆ

    ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿಗೆ 100 ವಿದ್ಯಾರ್ಥಿಗಳು ಸೇರ್ಪಡೆ

    ಕೋಡಿಂಬಾಡಿ ವನಿತಾ ಸಮಾಜದ ಮಹಾಸಭೆ: ಗೌರವಾಧ್ಯಕ್ಷೆ: ಪೂರ್ಣಿಮಾ ಶೆಟ್ಟಿ, ಅಧ್ಯಕ್ಷೆ: ರಶ್ಮಿ, ಕಾರ್ಯದರ್ಶಿ: ಪವಿತ್ರ ಕೋಶಾಧಿಕಾರಿ ಯಶೋದ -ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ ವನಿತಾ ಸಮಾಜದ ಮಹಾಸಭೆ: ಗೌರವಾಧ್ಯಕ್ಷೆ: ಪೂರ್ಣಿಮಾ ಶೆಟ್ಟಿ, ಅಧ್ಯಕ್ಷೆ: ರಶ್ಮಿ, ಕಾರ್ಯದರ್ಶಿ: ಪವಿತ್ರ ಕೋಶಾಧಿಕಾರಿ ಯಶೋದ -ಪದಾಧಿಕಾರಿಗಳ ಆಯ್ಕೆ

    ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ವತಿಯಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ವೃಕ್ಷರೋಪಣ ಕಾರ್ಯಕ್ರಮ

    ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ವತಿಯಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ವೃಕ್ಷರೋಪಣ ಕಾರ್ಯಕ್ರಮ

    KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

    KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?

by ಪ್ರಜಾಧ್ವನಿ ನ್ಯೂಸ್
June 8, 2024
in ರಾಜ್ಯ
0
ಉಡುಪಿ: ಉಡುಪಿಯ ಮಾಜಿ ಶಾಸಕ ರಘಪತಿ ಭಟ್ ಕಾಂಗ್ರೆಸ್ ಗೆ….!?
2.5k
SHARES
7.3k
VIEWS
ShareShareShare

ರಘಪತಿ ಭಟ್ ಇತ್ತೀಚಿಗೆ ‌ನಡೆದ ವಿಧಾನಪರಿಷತ್ ಚುನಾವಣೆಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ‌ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಈ ಚುನಾವಣೆಯಲ್ಲಿ ಸೋಲಾನುಭವಿಸಿದ ಭಟ್ ಅವರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ನಡೆಸಿದೆ. ರಾಜ್ಯದ ಉಪ ಮುಖ್ಯಮಂತ್ರಿ ಕೆ ಪಿ ಸಿ ಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳ ಮಾಹಿತಿ ದೊರಕಿದೆ.

ಪದವೀಧರ ಕ್ಷೇತ್ರದಿಂದ ಪಕ್ಷೇತರ ಸ್ಪರ್ಧಿಸಿದ ಕಾರಣ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಯಾಗಿದ್ದರು ಮೋದಿ ಅವರ ಮೇಲೆ ಅಪಾರ ಗೌರವ ಇಟ್ಟುಕೊಂಡವರಾಗಿದ್ದರು. ಇದೀಗ ಇವುಗಳ ಮಧ್ಯೆ ಕಾಂಗ್ರೆಸ್ ಗೆ ಸೇರ್ಪಡೆಯಾದರೆ ಉನ್ನತ ಸ್ಥಾನಮಾನ ನೀಡುವುದರ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ತೆರವುಗೊಂಡ ಕೋಟ ಶ್ರೀನಿವಾಸ್ ಪೂಜಾರಿಯವರ ಸ್ಥಾನದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಯಾಗುವಂತೆ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದರೆಂದು ತಿಳಿದು ಬಂದಿದೆ.

ಕಳೆದ ಬಾರಿ ಉಡುಪಿ ವಿಧಾನಸಭಾ ಚುನಾವಣೆಯಲ್ಲಿ ಟಿಕೇಟ್ ತಪ್ಪಿದಾಗ ಬಿಜೆಪಿಗಾಗಿ ದುಡಿದು ಉಡುಪಿಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದ ಭಟ್ ನನ್ನ ಜೀವನದ ಕೊನೆಯ ಉಸಿರಿನ ತನಕ ನಾನು ಬಿಜೆಪಿ, ನನ್ನ ಹೆಣದ ಮೇಲೆ ಬಿಜೆಪಿಯ ಧ್ವಜವಿರಬೇಂಕೆಂದು ಹೇಳಿರುವ ಮೂಲಕ ಪಕ್ಷವನ್ನು ಎಷ್ಟು ಹಚ್ಚಿಕೊಂಡಿದ್ದಾರೆ ಎಂಬುದಾಗಿ ತಿಳಿಯಬಹುದಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಪದವೀಧರ ಕ್ಷೇತ್ರದ ಚುನಾವಣೆ ಸೋತ ಬಳಿಕ ಮಾತಾನಾಡಿದ ರಘಪತಿ ಭಟ್ ನನಗಾಗಿ ನನ್ನ ‌ಮೇಲಿನ ಪ್ರೀತಿಯಿಂದ ದುಡಿದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ‌ಅಭಿನಂದನೆ ಸಲ್ಲಿಸಿ ನಾನು ವಿಚಲಿತನಾಗುವುದಿಲ್ಲ, ನಾನು ಪಲಾಯನ ಮಾಡಲಾರೇ, ನನ್ನ ಸ್ಪರ್ಧೆಯಿಂದ ಸಿ ಟಿ ರವಿಯವರಿಗೆ ನ್ಯಾಯ ಸಿಕ್ಕಿದೆ ಪರಿಷತ್ ಗೆ ಆಯ್ಕೆಯಾಗಿದ್ದರೆ, ಇದು ಬದಲಾವಣೆಯ ಮೊದಲ ಹಂತ. ನಾನು ಸಕ್ರೀಯ ರಾಜಕಾರಣದಲ್ಲಿಯೇ ಇರುತ್ತೇನೆ ಇದರಲ್ಲಿ ‌ಯಾರಿಗೂ ಸಂದೇಹ ಬೇಡ ಎಂದು ತಿಳಿಸಿದ್ದಾರೆ. ಆದರೆ ಈ ಮಾತಿಗೂ ಕಾಂಗ್ರೆಸ್ ನ ಆಹ್ವಾನಕ್ಕೂ ಸಂಬಂಧವಿದೆಯೇ ಎಂಬ ಪ್ರಶ್ನೆ ಎದುರಾಗುತ್ತದೆ. ಇವುಗಳ ಮಧ್ಯೆ ಕಾಂಗ್ರೆಸ್ ಆಹ್ವಾನವನ್ನು ‌ನಿರಾಕರಿಸಿದ್ದಾರೆ ಎಂದು ಬಲ್ಲ ಮೂಲಗಳ ಮೂಲಕ ತಿಳಿದಿದ್ದು, ಆದರೆ ಮುಂದಿನ ರಾಜಕೀಯ ನಡೆ ಎನೂ ಎಂಬುದು ಯಕ್ಷ ಪ್ರಶ್ನೆ ಯಾಗಿದೆ…?

DHKSHIN 8792898692

ಜಾಹೀರಾತು

SendShare1016Share
Previous Post

ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಹುಲ್ ಗಾಂಧಿ; ನಿರ್ಣಯ ಅಂಗೀಕರಿಸಿದ ಸಿಡಬ್ಲ್ಯುಸಿ

Next Post

ಪುತ್ತೂರು: ಜೂನ್ ನಿಂದ ಬಿಸಿಯೂಟದೊಂದಿಗೆ ಒಂದರಿಂದ ಹತ್ತನೇ ತರಗತಿವರೆಗೆ ಬೇಯಿಸಿದ ಮೊಟ್ಟೆ ವಿತರಿಸುವಂತೆ ಆದೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಜೂನ್ ನಿಂದ ಬಿಸಿಯೂಟದೊಂದಿಗೆ ಒಂದರಿಂದ ಹತ್ತನೇ ತರಗತಿವರೆಗೆ ಬೇಯಿಸಿದ ಮೊಟ್ಟೆ ವಿತರಿಸುವಂತೆ ಆದೇಶ

ಪುತ್ತೂರು: ಜೂನ್ ನಿಂದ ಬಿಸಿಯೂಟದೊಂದಿಗೆ ಒಂದರಿಂದ ಹತ್ತನೇ ತರಗತಿವರೆಗೆ ಬೇಯಿಸಿದ ಮೊಟ್ಟೆ ವಿತರಿಸುವಂತೆ ಆದೇಶ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..