• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ

ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ

June 9, 2024
ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

February 19, 2026
ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

February 18, 2026
‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್

‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್

February 18, 2026
ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

February 18, 2026
ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

February 18, 2026
ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ಮಧು ಬಂಗಾರಪ್ಪ

ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

February 17, 2026
ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

February 17, 2026
‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

February 17, 2026
ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

February 17, 2026
ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

February 17, 2026
ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

February 16, 2026
ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

February 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

    ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

    ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

    ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

    ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

    ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

    ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

    ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

    ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

    ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

    ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ

by ಪ್ರಜಾಧ್ವನಿ ನ್ಯೂಸ್
June 9, 2024
in ಮಂಗಳೂರು
0
ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ
49
SHARES
140
VIEWS
ShareShareShare

ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಂತೃಪ್ತರಾದ ವಿಧ್ಯಾರ್ಥಿಗಳು, ಭವಿಷ್ಯದ ಹಾದಿಯಲ್ಲಿ ‌ಮುನ್ನಡೆಯಲು ಜ್ಞಾನ ದೀವಿಗೆ ಸನ್ಮಾನ ಕಾರ್ಯಕ್ರಮ‌ ಇಂದು ನಡೆಯಿತು.
ಧಾರ್ಮಿಕತೆ, ಸೇವೆ, ಶಿಕ್ಷಣದ ತ್ರಿವಿಧ ಸೇವೆಯಲ್ಲಿ ದ.ಕ ಜಿಲ್ಲೆಯಲ್ಲಿ ಮನೆಮಾತಾಗಿರುವ ಧಾರ್ಮಿಕ ಸಂಸ್ಥೆ ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ಎಸ್ ಎಸ್‌ ಎಲ್ ಸಿ, ಪಿಯುಸಿ ವಿಭಾಗದಲ್ಲಿ 90% ಅಧಿಕ ಅಂಕ ಗಳಿಸಿದ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ 2024 ಪುರಸ್ಕಾರ ನಡೆಯಿತು.

Muliya

ಜಾಹೀರಾತು

vishnu studio

ಜಾಹೀರಾತು


ಈ ವಿಶೇಷ ಕಾರ್ಯಕ್ರಮದ ಉದ್ಘಾಟನೆಯನ್ನು ಕುಂಪಲ ಸರಕಾರಿ ಶಾಲೆಯಲ್ಲಿ ಕಲಿತು ಎರಡು ಬಾರಿ ಮಂದಿರದಲ್ಲಿ ಜ್ಞಾನ ದೀವಿಗೆ ಪ್ರಶಸ್ತಿ ಪುರಸ್ಕೃತ ಪ್ರಸ್ತುತ ಮೆರಿಟ್ ಮೇಲೆ ವೈಧ್ಯಕೀಯ ಶಿಕ್ಷಣ ಪಡೆಯುತ್ತಿರುವ ಸೆಲೆನ್‌ ಪ್ರೀತಿ‌ ಪಿಂಟೋ, ಅತ್ಯಧಿಕ ಅಂಕಗಳಿಸಿದ ತನ್ವಿ ಎಸ್.ವಿ, ತನುಶ್ರೀ ಕಾರ್ಯಕ್ರಮ ಉದ್ಘಾಟಿಸಿದರು. ಮಂದಿರದ ಸ್ಥಾಪಕ ಅಧ್ಯಕ್ಷರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್‌ ಕುಂಪಲ ಅಭಿನಂದನಾ ಮಾತುಗಳನ್ನಾಡಿದರು.

Poorna squash

ಜಾಹೀರಾತು

ಮಂದಿರದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಎಸ್‌ ಕುಂಪಲ, ಪ್ರಸ್ತಾವನೆಗೈದರು ಮುಖ್ಯ ಅತಿಥಿಗಳಾಗಿ ದುರ್ಗಾಪರಮೇಶ್ವರಿ ಕ್ಷೇತ್ರದ ಪ್ರದಾನ ಅರ್ಚಕರಾದ ಭವಾನಿ ಶಂಕರ ಶಾಂತಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಅಧ್ಯಕ್ಷ ಗಣೇಶ್ ಅಂಚನ್, ಸಂಘಟನಾ ಕಾರ್ಯದರ್ಶಿ ರವೀಂದ್ರ ಕುಂಪಲ, ಸೋಮೇಶ್ವರ ಪುರಸಭಾ ಸದಸ್ಯರುಗಳಾದ ಮೋಹನ್ ಶೆಟ್ಟಿ ಕುಂಪಲ, ಜಯ ಪೂಜಾರಿ ಆಶ್ರಯ ಕಾಲನಿ, ದೇವಾನಂದ ಶೆಟ್ಟಿ, ಹರೀಶ್ ಕುಂಪಲ, ಮನೋಜ್ ಕಟ್ಟೆ ಮನೆ, ಕೊಲ್ಯ ಶಾರದಾ ಮಹೊತ್ಸವ ಸಮಿತಿಯ ರಾಜೇಶ್ ಕೆ.ಎಸ್, ಮಹಿಳಾ ಸಮಿತಿ‌ ಅಧ್ಯಕ್ಷೆ ಮಮತಾ ಸತೀಶ್, ಮಂದಿರದ ಪದಾಧಿಕಾರಿಗಳಾದ ಪ್ರಹ್ಲಾದ್ ಕುಮಾರ್ ಇಂದಾಜೆ, ಜಗದೀಶ್ ಆಚಾರ್ಯ, ಆನಂದ ಎನ್ ಕುಂಪಲ, ಲಕ್ಷ್ಮಣ್ ಕಿರೋಡಿಯನ್, ವೆಂಕಟ ಕೃಷ್ಣಾನಂದ ಹೂಡೆ, ಮಹಾಬಲ ಬಂಗೇರ, ಚಂದ್ರಶೇಖರ್ ಬಿಜೆ, ಅಶೋಕ್ ಕೆ, ಚಂದ್ರಹಾಸ್ ಮೂರುಕಟ್ಟ, ಶಿವಾನಂದ ಟೈಲರ್, ಸತೀಶ್ ಚಿತ್ರಾಂಜಲಿ ನಗರ, ಕಿಶೋರ್ ಡಿಕೆ, ವೆಂಕಟೇಶ್ ಕುಂಪಲ, ಸೋಮಶೇಖರ್ ಜಗತಾಪ್, ಪಿ.ಚನಿಯ ನಾಯ್ಕ್, ಪ್ರಸಾದ್ ಕುಂಪಲ, ಪ್ರವೀಣ್ ಕುಲಾಲ್, ಹರೀಶ್ ಮೂರುಕಟ್ಟ, ಯಶವಂತ ಹನುಮಾನ್ ನಗರ, ದೀಕ್ಷಿತ್ ನಿಸರ್ಗ, ಸೂರಜ್ ಸಾಗರ್ ಮತ್ತು‌ ಮಹಿಳಾ ಸಮಿತಿಯ ಪದಾದಿಕಾರಿಗಳು ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

ಪ್ರವೀಣ್ ಎಸ್ ಕುಂಪಲ ಸ್ವಾಗತಿಸಿದರು, ಕೃಷ್ಣ ಪೊನ್ನತೋಡು ಕಾರ್ಯಕ್ರಮ‌ ನಿರ್ವಹಿಸಿ, ಗೋಪಲಾಕೃಷ್ಣ ರಾವ್ ಲಾಡ್ ವಂದಿಸಿದರು.

camera center ad

ಜಾಹೀರಾತು

SendShare20Share
Previous Post

ಕಡಬ : ಕಡಬ ತಾಲೂಕಿನ ಕೊಯಿಲ ಗ್ರಾಮಕ್ಕೆ ಕಾಡಾನೆ ಬರುವ ಕುರಿತು ಮುನ್ಸೂಚನೆ

Next Post

ನವದೆಹಲಿ: ಯುಗ ಪುರುಷ ನರೇಂದ್ರ ಮೋದಿ ಮೈ”ತ್ರಿ ” ಮೂಲಕ ಪಟ್ಟಾಭಿಷೇಕ ದರ್ಬಾರ್, ಪ್ರಧಾನ ಸೇವಕನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಕರ್ನಾಟಕದ ಐವರು ಸೇರಿ ಒಟ್ಟು 72 ಸಂಸದರು ಸಂಪುಟಕ್ಕೆ ಅಸ್ತು. ಕರಾವಳಿಯಿಂದ ಪೇಜಾವರ ಶ್ರೀಗಳ ಉಪಸ್ಥಿತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನವದೆಹಲಿ: ಯುಗ ಪುರುಷ ನರೇಂದ್ರ ಮೋದಿ ಮೈ”ತ್ರಿ ” ಮೂಲಕ ಪಟ್ಟಾಭಿಷೇಕ ದರ್ಬಾರ್, ಪ್ರಧಾನ ಸೇವಕನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಕರ್ನಾಟಕದ ಐವರು ಸೇರಿ ಒಟ್ಟು 72 ಸಂಸದರು ಸಂಪುಟಕ್ಕೆ ಅಸ್ತು. ಕರಾವಳಿಯಿಂದ ಪೇಜಾವರ ಶ್ರೀಗಳ ಉಪಸ್ಥಿತಿ

ನವದೆಹಲಿ: ಯುಗ ಪುರುಷ ನರೇಂದ್ರ ಮೋದಿ ಮೈ"ತ್ರಿ " ಮೂಲಕ ಪಟ್ಟಾಭಿಷೇಕ ದರ್ಬಾರ್, ಪ್ರಧಾನ ಸೇವಕನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಕರ್ನಾಟಕದ ಐವರು ಸೇರಿ ಒಟ್ಟು 72 ಸಂಸದರು ಸಂಪುಟಕ್ಕೆ ಅಸ್ತು. ಕರಾವಳಿಯಿಂದ ಪೇಜಾವರ ಶ್ರೀಗಳ ಉಪಸ್ಥಿತಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..