• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ

ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ

June 9, 2024
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

August 18, 2026
ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

August 17, 2026
ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

August 17, 2026
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 17, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

August 17, 2026
ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 17, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 17, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 17, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ

by ಪ್ರಜಾಧ್ವನಿ ನ್ಯೂಸ್
June 9, 2024
in ಮಂಗಳೂರು
0
ಮಂಗಳೂರು: ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಾಧಕ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ ಪುರಸ್ಕಾರ
50
SHARES
143
VIEWS
ShareShareShare

ಕುಂಪಲ‌ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಸಂತೃಪ್ತರಾದ ವಿಧ್ಯಾರ್ಥಿಗಳು, ಭವಿಷ್ಯದ ಹಾದಿಯಲ್ಲಿ ‌ಮುನ್ನಡೆಯಲು ಜ್ಞಾನ ದೀವಿಗೆ ಸನ್ಮಾನ ಕಾರ್ಯಕ್ರಮ‌ ಇಂದು ನಡೆಯಿತು.
ಧಾರ್ಮಿಕತೆ, ಸೇವೆ, ಶಿಕ್ಷಣದ ತ್ರಿವಿಧ ಸೇವೆಯಲ್ಲಿ ದ.ಕ ಜಿಲ್ಲೆಯಲ್ಲಿ ಮನೆಮಾತಾಗಿರುವ ಧಾರ್ಮಿಕ ಸಂಸ್ಥೆ ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ಎಸ್ ಎಸ್‌ ಎಲ್ ಸಿ, ಪಿಯುಸಿ ವಿಭಾಗದಲ್ಲಿ 90% ಅಧಿಕ ಅಂಕ ಗಳಿಸಿದ ವಿಧ್ಯಾರ್ಥಿಗಳಿಗೆ ಜ್ಞಾನ ದೀವಿಗೆ 2024 ಪುರಸ್ಕಾರ ನಡೆಯಿತು.


ಈ ವಿಶೇಷ ಕಾರ್ಯಕ್ರಮದ ಉದ್ಘಾಟನೆಯನ್ನು ಕುಂಪಲ ಸರಕಾರಿ ಶಾಲೆಯಲ್ಲಿ ಕಲಿತು ಎರಡು ಬಾರಿ ಮಂದಿರದಲ್ಲಿ ಜ್ಞಾನ ದೀವಿಗೆ ಪ್ರಶಸ್ತಿ ಪುರಸ್ಕೃತ ಪ್ರಸ್ತುತ ಮೆರಿಟ್ ಮೇಲೆ ವೈಧ್ಯಕೀಯ ಶಿಕ್ಷಣ ಪಡೆಯುತ್ತಿರುವ ಸೆಲೆನ್‌ ಪ್ರೀತಿ‌ ಪಿಂಟೋ, ಅತ್ಯಧಿಕ ಅಂಕಗಳಿಸಿದ ತನ್ವಿ ಎಸ್.ವಿ, ತನುಶ್ರೀ ಕಾರ್ಯಕ್ರಮ ಉದ್ಘಾಟಿಸಿದರು. ಮಂದಿರದ ಸ್ಥಾಪಕ ಅಧ್ಯಕ್ಷರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್‌ ಕುಂಪಲ ಅಭಿನಂದನಾ ಮಾತುಗಳನ್ನಾಡಿದರು.

ಮಂದಿರದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಎಸ್‌ ಕುಂಪಲ, ಪ್ರಸ್ತಾವನೆಗೈದರು ಮುಖ್ಯ ಅತಿಥಿಗಳಾಗಿ ದುರ್ಗಾಪರಮೇಶ್ವರಿ ಕ್ಷೇತ್ರದ ಪ್ರದಾನ ಅರ್ಚಕರಾದ ಭವಾನಿ ಶಂಕರ ಶಾಂತಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಅಧ್ಯಕ್ಷ ಗಣೇಶ್ ಅಂಚನ್, ಸಂಘಟನಾ ಕಾರ್ಯದರ್ಶಿ ರವೀಂದ್ರ ಕುಂಪಲ, ಸೋಮೇಶ್ವರ ಪುರಸಭಾ ಸದಸ್ಯರುಗಳಾದ ಮೋಹನ್ ಶೆಟ್ಟಿ ಕುಂಪಲ, ಜಯ ಪೂಜಾರಿ ಆಶ್ರಯ ಕಾಲನಿ, ದೇವಾನಂದ ಶೆಟ್ಟಿ, ಹರೀಶ್ ಕುಂಪಲ, ಮನೋಜ್ ಕಟ್ಟೆ ಮನೆ, ಕೊಲ್ಯ ಶಾರದಾ ಮಹೊತ್ಸವ ಸಮಿತಿಯ ರಾಜೇಶ್ ಕೆ.ಎಸ್, ಮಹಿಳಾ ಸಮಿತಿ‌ ಅಧ್ಯಕ್ಷೆ ಮಮತಾ ಸತೀಶ್, ಮಂದಿರದ ಪದಾಧಿಕಾರಿಗಳಾದ ಪ್ರಹ್ಲಾದ್ ಕುಮಾರ್ ಇಂದಾಜೆ, ಜಗದೀಶ್ ಆಚಾರ್ಯ, ಆನಂದ ಎನ್ ಕುಂಪಲ, ಲಕ್ಷ್ಮಣ್ ಕಿರೋಡಿಯನ್, ವೆಂಕಟ ಕೃಷ್ಣಾನಂದ ಹೂಡೆ, ಮಹಾಬಲ ಬಂಗೇರ, ಚಂದ್ರಶೇಖರ್ ಬಿಜೆ, ಅಶೋಕ್ ಕೆ, ಚಂದ್ರಹಾಸ್ ಮೂರುಕಟ್ಟ, ಶಿವಾನಂದ ಟೈಲರ್, ಸತೀಶ್ ಚಿತ್ರಾಂಜಲಿ ನಗರ, ಕಿಶೋರ್ ಡಿಕೆ, ವೆಂಕಟೇಶ್ ಕುಂಪಲ, ಸೋಮಶೇಖರ್ ಜಗತಾಪ್, ಪಿ.ಚನಿಯ ನಾಯ್ಕ್, ಪ್ರಸಾದ್ ಕುಂಪಲ, ಪ್ರವೀಣ್ ಕುಲಾಲ್, ಹರೀಶ್ ಮೂರುಕಟ್ಟ, ಯಶವಂತ ಹನುಮಾನ್ ನಗರ, ದೀಕ್ಷಿತ್ ನಿಸರ್ಗ, ಸೂರಜ್ ಸಾಗರ್ ಮತ್ತು‌ ಮಹಿಳಾ ಸಮಿತಿಯ ಪದಾದಿಕಾರಿಗಳು ಉಪಸ್ಥಿತರಿದ್ದರು.

Muliya

ಜಾಹೀರಾತು

ಪ್ರವೀಣ್ ಎಸ್ ಕುಂಪಲ ಸ್ವಾಗತಿಸಿದರು, ಕೃಷ್ಣ ಪೊನ್ನತೋಡು ಕಾರ್ಯಕ್ರಮ‌ ನಿರ್ವಹಿಸಿ, ಗೋಪಲಾಕೃಷ್ಣ ರಾವ್ ಲಾಡ್ ವಂದಿಸಿದರು.

8722552464 Astrloger

ಜಾಹೀರಾತು

SendShare20Share
Previous Post

ಕಡಬ : ಕಡಬ ತಾಲೂಕಿನ ಕೊಯಿಲ ಗ್ರಾಮಕ್ಕೆ ಕಾಡಾನೆ ಬರುವ ಕುರಿತು ಮುನ್ಸೂಚನೆ

Next Post

ನವದೆಹಲಿ: ಯುಗ ಪುರುಷ ನರೇಂದ್ರ ಮೋದಿ ಮೈ”ತ್ರಿ ” ಮೂಲಕ ಪಟ್ಟಾಭಿಷೇಕ ದರ್ಬಾರ್, ಪ್ರಧಾನ ಸೇವಕನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಕರ್ನಾಟಕದ ಐವರು ಸೇರಿ ಒಟ್ಟು 72 ಸಂಸದರು ಸಂಪುಟಕ್ಕೆ ಅಸ್ತು. ಕರಾವಳಿಯಿಂದ ಪೇಜಾವರ ಶ್ರೀಗಳ ಉಪಸ್ಥಿತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನವದೆಹಲಿ: ಯುಗ ಪುರುಷ ನರೇಂದ್ರ ಮೋದಿ ಮೈ”ತ್ರಿ ” ಮೂಲಕ ಪಟ್ಟಾಭಿಷೇಕ ದರ್ಬಾರ್, ಪ್ರಧಾನ ಸೇವಕನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಕರ್ನಾಟಕದ ಐವರು ಸೇರಿ ಒಟ್ಟು 72 ಸಂಸದರು ಸಂಪುಟಕ್ಕೆ ಅಸ್ತು. ಕರಾವಳಿಯಿಂದ ಪೇಜಾವರ ಶ್ರೀಗಳ ಉಪಸ್ಥಿತಿ

ನವದೆಹಲಿ: ಯುಗ ಪುರುಷ ನರೇಂದ್ರ ಮೋದಿ ಮೈ"ತ್ರಿ " ಮೂಲಕ ಪಟ್ಟಾಭಿಷೇಕ ದರ್ಬಾರ್, ಪ್ರಧಾನ ಸೇವಕನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಕರ್ನಾಟಕದ ಐವರು ಸೇರಿ ಒಟ್ಟು 72 ಸಂಸದರು ಸಂಪುಟಕ್ಕೆ ಅಸ್ತು. ಕರಾವಳಿಯಿಂದ ಪೇಜಾವರ ಶ್ರೀಗಳ ಉಪಸ್ಥಿತಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..