• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಇನ್ನೂ ಎರಡೇ ದಿನ ಬಾಕಿ

June 10, 2024
ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

January 17, 2026
ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

January 17, 2026
ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

January 16, 2026
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

January 17, 2026
ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

January 17, 2026
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 15, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಇನ್ನೂ ಎರಡೇ ದಿನ ಬಾಕಿ

by ಪ್ರಜಾಧ್ವನಿ ನ್ಯೂಸ್
June 10, 2024
in ಇತರೆ, ಪ್ರಾದೇಶಿಕ
0
ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?
19
SHARES
55
VIEWS
ShareShareShare

ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ  ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌  ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಇನ್ನೂ ಎರಡೇ ದಿನದಲ್ಲಿ ಮುಕ್ತಾಯವಾಗಲಿದೆ. ಈ ಹಿಂದೆ ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ ಮೇ 31ಕ್ಕೆ ವಿಸ್ತರಣೆ ಮಾಡಿತ್ತು. ಬಳಿಕ ಜೂನ್‌ 12ರವರೆಗೆ ಗಡುವು ನೀಡಿದ್ದು, ಇನ್ನೆರಡು ದಿನದಲ್ಲಿ ಮುಕ್ತಾಯವಾಗಲಿದೆ. ನೋಂದಣಿ ಮಾಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಕ್ರಮ ಜರುಗಿಸುವ ತೀರ್ಮಾನಕ್ಕೆ ಸಾರಿಗೆ ಇಲಾಖೆ ಬಂದಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ 500 ರೂಪಾಯಿ ದಂಡ, ಎರಡನೇ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿಗೆ ಏರಿಕೆ ಮಾಡುವ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲು ಚಿಂತಿಸಲಾಗಿದೆ ಎನ್ನಲಾಗಿದೆ.

ಅದೆಷ್ಟೋ ಜನರಿಗೆ ಎಲ್ಲಿ ಅಪ್ಲೈ ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಾಗಿ ಗೊತ್ತಾಗದೇ ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ ಕೂಡ. ಇನ್ನು ಕೆಲವರು ಯಾವುದ್ಯಾವುದೋ ವೆಬ್‌ಸೈಟ್‌ ಓಪನ್‌ ಮಾಡಿ ವಂಚನೆಗೆ ಒಳಗಾಗುತ್ತಿದ್ದು, ಇದನ್ನು ತಪ್ಪಿಸುವ ಕೆಲಸ ಆಗಬೇಕಿದೆ. ಇನ್ನು ಮೊಬೈಲ್‌ ಇಲ್ಲವೇ ಡೆಸ್ಕ್‌ಟಾಪ್‌ ಮೂಲಕವೇ ನೋಂದಣಿ ಮಾಡಿಸಬಹುದಾಗಿದ್ದು, ಇದಕ್ಕೆ ಸರಳ ವಿಧಾನವಿದೆ.

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು.

HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.

-ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
-ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
-ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
-ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
-ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.

camera center ad

ಜಾಹೀರಾತು

Poorna squash

ಜಾಹೀರಾತು

ಹೆಚ್ಚುತ್ತಿವೆ ನಕಲಿ ಹಾವಳಿ

HSRP ನಂಬರ್‌ ಪ್ಲೇಟ್‌ಗಳನ್ನು ನಕಲಿ ಮಾಡಿ ವಂಚನೆ ಮಾಡುವ ಜಾಲವು ಇದ್ದು, ಸಾರ್ವಜನಿಕರು ಮೋಸ ಹೋಗದಂತೆ ಮನವಿ ಮಾಡಲಾಗುತ್ತಿದೆ. ಈ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ನಂತೆಯೇ ಹೋಲಿಕೆ ಇರುವಂತೆ ಇಂಥವರು ಸಿದ್ಧಪಡಿಸಿ ಕೊಡುತ್ತಾರೆ. ಇದನ್ನು ಅಗ್ಗದ ಬೆಲೆಯಲ್ಲಿ ಕೊಡುವುದರಿಂದ ಜನರೂ ಗೊತ್ತಿಲ್ಲದೆ ಖರೀದಿ ಮಾಡುತ್ತಾರೆ. ಆದರೆ, ಅದರಲ್ಲಿ ಟ್ಯಾಂಪರ್‌ ಪ್ರೂಫ್‌ ವೈಶಿಷ್ಟ್ಯ, ಯುನೀಕ್‌ ಐಡೆಂಟಿಟಿ ಅಂಶಗಳು ಇರುವುದಿಲ್ಲ. ಇದರಿಂದ ಒಮ್ಮೆ ಆರ್‌ಟಿಒ ಪೊಲೀಸರಿಗೆ ಸಿಕ್ಕಿ ಬಿದ್ದರೆ ದಂಡ ಕಟ್ಟುವುದು ಗ್ಯಾರಂಟಿಯಾಗಿದೆ. ಇಲ್ಲಿ “IND” ಗುರುತಾಗಲೀ, ಅಶೋಕ ಚಕ್ರ ಚಿಹ್ನೆಯ Hot stamp ಆಗಲೀ ಇರುವುದಿಲ್ಲ. ಹೀಗಾಗಿ ಅಧಿಕೃತ ವಿತರಕರಿಂದ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ಸಹ ಹೇಳಿದೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare8Share
Previous Post

ಉಳ್ಳಾಲ: ಎಂಡಿಎಂಎ ಮಾದಕವಸ್ತು ಮಾರಾಟ ಮಾಡಲು ನಿಂತಿದ್ದ ಅಬ್ದುಲ್ ನಝೀರ್ ಪೋಲಿಸರ ‌ಬಲೆಗೆ

Next Post

ಪುತ್ತೂರು,ಸುಬ್ರಹ್ಮಣ್ಯ,ಬೆಳ್ತಂಗಡಿ ,ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಶಾಸಕ ರೈ ಮನವಿಗೆ ಸ್ಪಂದಿಸಿದ ಸರಕಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು,ಸುಬ್ರಹ್ಮಣ್ಯ,ಬೆಳ್ತಂಗಡಿ ,ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಶಾಸಕ  ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು,ಸುಬ್ರಹ್ಮಣ್ಯ,ಬೆಳ್ತಂಗಡಿ ,ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಶಾಸಕ ರೈ ಮನವಿಗೆ ಸ್ಪಂದಿಸಿದ ಸರಕಾರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..