• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭೆ ಚುನಾವಣೆಯಲ್ಲಿ  ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ 142 ಸ್ಥಾನ!

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ 142 ಸ್ಥಾನ!

June 12, 2024
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 13, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

January 13, 2026
ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

January 13, 2026
ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

January 13, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

January 12, 2026
ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

January 12, 2026
ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

January 13, 2026
ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

January 10, 2026
ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026

January 10, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

January 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, January 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

    ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

    ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

    ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ 142 ಸ್ಥಾನ!

by ಪ್ರಜಾಧ್ವನಿ ನ್ಯೂಸ್
June 12, 2024
in ಪ್ರಾದೇಶಿಕ
0
ವಿಧಾನಸಭೆ ಚುನಾವಣೆಯಲ್ಲಿ  ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ 142 ಸ್ಥಾನ!
40
SHARES
114
VIEWS
ShareShareShare

ಬೆಂಗಳೂರು: ಈ ಕ್ಷಣದಲ್ಲೇ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದರೆ ಮತ್ತು ಲೋಕಸಭಾ ಚುನಾವಣೆಯಂತೆಯೇ  ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ 142 ಸ್ಥಾನಗಳನ್ನು ಗೆಲ್ಲಲಿದೆ. ಈ ಮೂಲಕ ಇದು ರಾಜ್ಯದಲ್ಲಿ ಕಾಂಗ್ರೆಸ್ 2023ರಲ್ಲಿ ಪಡೆದ ಭಾರಿ ಜನಾದೇಶ ಬುಡಮೇಲಾಗಲಿದೆ. ಡೆಕ್ಕಲ್​ ಹೆರಾಲ್ಡ್​ ಪತ್ರಿಕೆಯು ಈ ಬಗ್ಗೆ ವರದಿಯೊಂದನ್ನು ಮಾಡಿದ್ದು ಜೆಡಿಎಸ್​, ಬಿಜೆಪಿ ಮೈತ್ರಿಯಿಂದಾಗಿ ಕಾಂಗ್ರೆಸ್​ಗೆ ನಷ್ಟವಾಗಲಿದೆ ಎಂದು ವರದಿ ಮಾಡಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ವಿಭಿನ್ನವಾಗಿ ಮತ ಚಲಾಯಿಸುವ ಸುದೀರ್ಘ ಇತಿಹಾಸವನ್ನು ಕರ್ನಾಟಕದ ಮತದಾರರು ಹೊಂದಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು 28 ಸ್ಥಾನಗಳ ಪೈಕಿ ಬಿಜೆಪಿಗೆ 17 ಸೀಟ್ ಕೊಟ್ಟಿದ್ದಾರೆ. ಜೆಡಿಎಸ್ ಸ್ಪರ್ಧಿಸಿರುವ 3ರಲ್ಲಿ 2 ಮತ್ತು ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದುಕೊಂಡಿದೆ. 2019ರಲ್ಲಿ ಕೇವಲ ಒಂದು ಸ್ಥಾನ ಗೆದ್ದಿದ್ದ ಕಾಂಗ್ರೆಸ್ 14ರಿಂ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ, ಅದು ಕೆಲಸ ಮಾಡಿಲ್ಲ.

Muliya

ಜಾಹೀರಾತು

ರಾಜ್ಯ ಸರ್ಕಾರದ 18 ಮಂತ್ರಿಗಳು ತಮ್ಮ ಸ್ವಂತ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮುನ್ನಡೆ ಕೊಡಿಸಲು ವಿಫಲರಾಗಿದ್ದರು. ಇದು ಕಾಂಗ್ರೆಸ್​ ಪಾಲಿಗೆ ಕಟು ಸತ್ಯವಾಗಿದೆ. ಉದಾಹರಣೆಗೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಬಿಟಿಎಂ ಲೇಔಟ್ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಅವರಿಗೆ 9,000 ಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿತ್ತು. ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅವರ ಪುತ್ರ ಮೃಣಾಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ ಅಲ್ಲಿ ಬಿಜೆಪಿ 50,000 ಮತಗಳ ಮುನ್ನಡೆ ಸಾಧಿಸಿದೆ.

Poorna squash

ಜಾಹೀರಾತು

SendShare16Share
Previous Post

*ತುಡರ್ ತುಳು ಸಿನಿಮಾ ಜೂನ್ 14 ರಂದು ತೆರೆಗೆ*

Next Post

ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್‌ ನಲ್ಲಿ ದಿನಾಂಕ 13.6.2024 (ಗುರುವಾರ) ರಂದು ವಿದ್ಯುತ್ ನಿಲುಗಡೆ, ಮೆಸ್ಕಾಂ ಪ್ರಕಟಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್‌ ನಲ್ಲಿ ದಿನಾಂಕ 13.6.2024 (ಗುರುವಾರ) ರಂದು ವಿದ್ಯುತ್ ನಿಲುಗಡೆ, ಮೆಸ್ಕಾಂ ಪ್ರಕಟಣೆ

ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್‌ ನಲ್ಲಿ ದಿನಾಂಕ 13.6.2024 (ಗುರುವಾರ) ರಂದು ವಿದ್ಯುತ್ ನಿಲುಗಡೆ, ಮೆಸ್ಕಾಂ ಪ್ರಕಟಣೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..