• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

June 17, 2024
ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

May 21, 2026
ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

May 21, 2026
ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

May 21, 2026
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

May 21, 2026
ಜೆನ್ ಝೀ ಪ್ರತಿಭಟನೆಯ ರೂಪ  ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?

ಜೆನ್ ಝೀ ಪ್ರತಿಭಟನೆಯ ರೂಪ ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?

May 21, 2026
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

May 21, 2026
ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

May 20, 2026
ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

May 20, 2026
ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

May 19, 2026
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

May 19, 2026
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

May 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

    ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

    ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

by ಪ್ರಜಾಧ್ವನಿ ನ್ಯೂಸ್
June 17, 2024
in ಕ್ರೈಮ್, ಮಂಗಳೂರು
0
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!
71
SHARES
204
VIEWS
ShareShareShare

ಮಂಗಳೂರು : ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಮಂಗಳೂರಿನ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ  ಎನ್ನಲಾದ ಬೆದರಿಕೆ ಕರೆಗಳು ಬರುತ್ತಿವ ಬಗ್ಗೆ ವರದಿಯಾಗಿದೆ. ಪೊಲೀಸರ ಹೆಸರಿನಲ್ಲಿ ಬರುತ್ತಿರುವ ನಕಲಿ ಕರೆಗಳಿಂದ ಪೋಷಕರು ಆತಂಕಕ್ಕೊಳಗಾಗುವಂತಾಗಿದೆ. ದೂರವಾಣಿ ಮೂಲಕ ಕರೆ ಮಾಡುವವರು, ‘ನಿಮ್ಮ ಮಕ್ಕಳನ್ನು ಬಂಧಿಸಿದ್ದೇವೆ. ಬಿಡುಗಡೆ ಮಾಡಬೇಕಾದರೆ ಸಹಾಯ ಮಾಡುತ್ತೇವೆ’ ಎಂದು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ.

Muliya

ಜಾಹೀರಾತು

Keshari Durga

ಜಾಹೀರಾತು

ಜನರಿಂದ ಹಣ ಪೀಕಿಸಲು ವಿದೇಶದಲ್ಲಿ ಕುಳಿತು ವಂಚಕರು ತಂತ್ರ ಹೂಡಿರುವ ಅನುಮಾನ ಇದೀಗ ಬಲವಾಗಿದೆ. ದುಷ್ಕರ್ಮಿಗಳು ಮಂಗಳೂರಿನ ಪ್ರತಿಷ್ಠಿತ ಸಂತ ಅಲೋಶಿಯಸ್, ಸಂತ ಆಗ್ನೆಸ್, ಗೋವಿಂದಾಸ್ ಕಾಲೇಜಿನ ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿಬಿಐ ಅಧಿಕಾರಿ ಸೋಗಿನಲ್ಲಿಯೂ ದುಷ್ಕರ್ಮಿಗಳ ತಂಡ ದೂರವಾಣಿ ಕರೆ ಮಾಡುತ್ತಿದೆ. ಪಾಕಿಸ್ತಾನ, ಪೋಲಂಡ್, ಕೆನಡಾದ ಕೋಡ್ ಸಂಖ್ಯೆ ಬಳಸಿ ಕರೆ ಮಾಡಲಾಗುತ್ತಿದೆ.

Sathyasayi Hospital

ಜಾಹೀರಾತು

ಜೂನ್ 11 ರಿಂದ ಈವರಗೆ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡಿರುವ ದುರುಳರು ದೂರವಾಣಿ ಕರೆ ಮಾಡಿದ್ದಾರೆ. ‘ನಿಮ್ಮ ಮಕ್ಕಳು ಕಿಡ್ನಾಪ್ ಆಗಿದ್ದಾರೆ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ’ ಎಂದು ಕರೆ ಮಾಡಿದವರು ಹೇಳಿದಾಗ ಪೋಷಕರು ಕಂಗಾಲಾಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವಂಚಕರು ಪೋಷಕರಿಂದ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ವಂಚಕರು ಹಿಂದಿಯಲ್ಲಿ ಮಾತನಾಡಿ ಬೆದರಿಕೆ ಹಾಕುತ್ತಿರುವುದು ತಿಳಿದುಬಂದಿದೆ. ಬೆದರಿಕೆ ಕರೆ ಬೆನ್ನಲ್ಲೇ ಕಾಲೇಜುಗಳಿಗೆ ಹೋಗಿ ಮಕ್ಕಳ ಇರುವಿಕೆಯ ಬಗ್ಗೆ ಪೋಷಕರು ಖಚಿತ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಡಾಟಾಬೇಸ್ ಸೈಟ್​​ಗಳಿಂದ ವಿದ್ಯಾರ್ಥಿಗಳು, ಪೋಷಕರ ಮಾಹಿತಿಗಳನ್ನು ವಂಚಕರು ಪಡೆದಿರುವ ಸಂಶಯ ವ್ಯಕ್ತವಾಗಿದೆ. ನಕಲಿ‌ ಕರೆಗಳ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜತೆಗೆ, ನಕಲಿ ಕರೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಪ್ರಕರಣದ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್​​​ವಾಲ್ ಪ್ರತಿಕ್ರಿಯೆ ನೀಡಿದ್ದು, ಮಂಗಳೂರಿನ ಕೆಲ ಶಾಲೆ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ವಾಟ್ಸಪ್ ಕಾಲ್ ಬರ್ತಿದೆ. ವಿದೇಶಿ ನಂಬರ್​​​ಗಳಿಂದ ಕರೆ ಬರ್ತಿದೆ. ಪೊಲೀಸ್ ಅಧಿಕಾರಿಗಳ ಭಾವಚಿತ್ರ ಹಾಕಿ‌ ಕರೆ ಮಾಡ್ತಿದ್ದಾರೆ. ನಿಮ್ಮ ಮಕ್ಕಳು ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆ ಎಂದು ಬೆದರಿಸುತ್ತಿದ್ದಾರೆ. ಬಿಡುಗಡೆ ಮಾಡಲು ಐದು, ಹತ್ತು ಲಕ್ಷ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ. ಶಾಲೆ, ಕಾಲೇಜು ಟೈಮ್​ನಲ್ಲಿ ಕಾಲ್ ಮಾಡ್ತಿದ್ದಾರೆ ಎಂದರು.

ವಂಚಕರು ಹಿಂದಿ ಭಾಷೆಯಲ್ಲಿ ಮಾತನಾಡಿ ಹೆದರಿಸುತ್ತಾ ಇದ್ದಾರೆ. ಇದರ ಜೊತೆ ನಿಮ್ಮ ಮಕ್ಕಳನ್ನು ಕಿಡ್ನಾಪ್ ಮಾಡಿದ್ದೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಮಕ್ಕಳನ್ನು ಬಿಡುಗಡೆ ಮಾಡಲು 5 ಲಕ್ಷ ರೂ. ಹಣ ನೀಡಬೇಕೆಂದು ಒತ್ತಡ ಹೇರುತ್ತಾರೆ. ಈ ಬಗ್ಗೆ ಶಾಲೆ ಕಾಲೇಜುಗಳಲ್ಲಿ ನಾವು ಚೆಕ್ ಮಾಡಿದಾಗ ಎಲ್ಲಾ ಮಕ್ಕಳು ಹಾಜರಿದ್ದರು. ಸೈಂಟ್ ಆಗ್ನೇಸ್​​ ವಿದ್ಯಾರ್ಥಿಗಳ ಪೋಷಕರಿಗೆ ಐದು ಕರೆ ಬಂದಿವೆ. ಅಲೋಷಿಯಸ್, ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೂ ಕರೆ ಬಂದಿವೆ. ಇಲ್ಲಿವರೆಗೆ 10 ಕಡೆ ಈ ರೀತಿ ಕರೆಗಳು ಬಂದಿವೆ. ಈ ಸಂಬಂಧ ಮಾಹಿತಿ ಸಂಗ್ರಹಿಸಿ ತನಿಖೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

SendShare28Share
Previous Post

ಶಾಂತಿಗೋಡು‌ ಗ್ರಾಮದ ಪಂಜಿಗ ತೋಟದಲ್ಲಿ ಆನೆ ಹೆಜ್ಜೆ ಗುರುತುಗಳು ಪತ್ತೆ ! – ಕೃಷಿ ಹಾನಿ ಮಾಡಿ ಪಕ್ಕದ ಕಾಡನ್ನು ಸೇರಿದ ಕಾಡಾನೆಗಳು

Next Post

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..