• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

June 17, 2024
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

June 20, 2026
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

June 20, 2026
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

June 20, 2026
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

June 20, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

June 19, 2026
ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

June 19, 2026
ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

June 18, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

by ಪ್ರಜಾಧ್ವನಿ ನ್ಯೂಸ್
June 17, 2024
in ಕ್ರೈಮ್, ಮಂಗಳೂರು
0
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!
71
SHARES
204
VIEWS
ShareShareShare

ಮಂಗಳೂರು : ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಮಂಗಳೂರಿನ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ  ಎನ್ನಲಾದ ಬೆದರಿಕೆ ಕರೆಗಳು ಬರುತ್ತಿವ ಬಗ್ಗೆ ವರದಿಯಾಗಿದೆ. ಪೊಲೀಸರ ಹೆಸರಿನಲ್ಲಿ ಬರುತ್ತಿರುವ ನಕಲಿ ಕರೆಗಳಿಂದ ಪೋಷಕರು ಆತಂಕಕ್ಕೊಳಗಾಗುವಂತಾಗಿದೆ. ದೂರವಾಣಿ ಮೂಲಕ ಕರೆ ಮಾಡುವವರು, ‘ನಿಮ್ಮ ಮಕ್ಕಳನ್ನು ಬಂಧಿಸಿದ್ದೇವೆ. ಬಿಡುಗಡೆ ಮಾಡಬೇಕಾದರೆ ಸಹಾಯ ಮಾಡುತ್ತೇವೆ’ ಎಂದು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ.

ಜನರಿಂದ ಹಣ ಪೀಕಿಸಲು ವಿದೇಶದಲ್ಲಿ ಕುಳಿತು ವಂಚಕರು ತಂತ್ರ ಹೂಡಿರುವ ಅನುಮಾನ ಇದೀಗ ಬಲವಾಗಿದೆ. ದುಷ್ಕರ್ಮಿಗಳು ಮಂಗಳೂರಿನ ಪ್ರತಿಷ್ಠಿತ ಸಂತ ಅಲೋಶಿಯಸ್, ಸಂತ ಆಗ್ನೆಸ್, ಗೋವಿಂದಾಸ್ ಕಾಲೇಜಿನ ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿಬಿಐ ಅಧಿಕಾರಿ ಸೋಗಿನಲ್ಲಿಯೂ ದುಷ್ಕರ್ಮಿಗಳ ತಂಡ ದೂರವಾಣಿ ಕರೆ ಮಾಡುತ್ತಿದೆ. ಪಾಕಿಸ್ತಾನ, ಪೋಲಂಡ್, ಕೆನಡಾದ ಕೋಡ್ ಸಂಖ್ಯೆ ಬಳಸಿ ಕರೆ ಮಾಡಲಾಗುತ್ತಿದೆ.

ಜೂನ್ 11 ರಿಂದ ಈವರಗೆ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡಿರುವ ದುರುಳರು ದೂರವಾಣಿ ಕರೆ ಮಾಡಿದ್ದಾರೆ. ‘ನಿಮ್ಮ ಮಕ್ಕಳು ಕಿಡ್ನಾಪ್ ಆಗಿದ್ದಾರೆ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ’ ಎಂದು ಕರೆ ಮಾಡಿದವರು ಹೇಳಿದಾಗ ಪೋಷಕರು ಕಂಗಾಲಾಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವಂಚಕರು ಪೋಷಕರಿಂದ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ವಂಚಕರು ಹಿಂದಿಯಲ್ಲಿ ಮಾತನಾಡಿ ಬೆದರಿಕೆ ಹಾಕುತ್ತಿರುವುದು ತಿಳಿದುಬಂದಿದೆ. ಬೆದರಿಕೆ ಕರೆ ಬೆನ್ನಲ್ಲೇ ಕಾಲೇಜುಗಳಿಗೆ ಹೋಗಿ ಮಕ್ಕಳ ಇರುವಿಕೆಯ ಬಗ್ಗೆ ಪೋಷಕರು ಖಚಿತ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಡಾಟಾಬೇಸ್ ಸೈಟ್​​ಗಳಿಂದ ವಿದ್ಯಾರ್ಥಿಗಳು, ಪೋಷಕರ ಮಾಹಿತಿಗಳನ್ನು ವಂಚಕರು ಪಡೆದಿರುವ ಸಂಶಯ ವ್ಯಕ್ತವಾಗಿದೆ. ನಕಲಿ‌ ಕರೆಗಳ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜತೆಗೆ, ನಕಲಿ ಕರೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಪ್ರಕರಣದ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್​​​ವಾಲ್ ಪ್ರತಿಕ್ರಿಯೆ ನೀಡಿದ್ದು, ಮಂಗಳೂರಿನ ಕೆಲ ಶಾಲೆ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ವಾಟ್ಸಪ್ ಕಾಲ್ ಬರ್ತಿದೆ. ವಿದೇಶಿ ನಂಬರ್​​​ಗಳಿಂದ ಕರೆ ಬರ್ತಿದೆ. ಪೊಲೀಸ್ ಅಧಿಕಾರಿಗಳ ಭಾವಚಿತ್ರ ಹಾಕಿ‌ ಕರೆ ಮಾಡ್ತಿದ್ದಾರೆ. ನಿಮ್ಮ ಮಕ್ಕಳು ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆ ಎಂದು ಬೆದರಿಸುತ್ತಿದ್ದಾರೆ. ಬಿಡುಗಡೆ ಮಾಡಲು ಐದು, ಹತ್ತು ಲಕ್ಷ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ. ಶಾಲೆ, ಕಾಲೇಜು ಟೈಮ್​ನಲ್ಲಿ ಕಾಲ್ ಮಾಡ್ತಿದ್ದಾರೆ ಎಂದರು.

ashwinistudioputtur

ಜಾಹೀರಾತು

ವಂಚಕರು ಹಿಂದಿ ಭಾಷೆಯಲ್ಲಿ ಮಾತನಾಡಿ ಹೆದರಿಸುತ್ತಾ ಇದ್ದಾರೆ. ಇದರ ಜೊತೆ ನಿಮ್ಮ ಮಕ್ಕಳನ್ನು ಕಿಡ್ನಾಪ್ ಮಾಡಿದ್ದೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಮಕ್ಕಳನ್ನು ಬಿಡುಗಡೆ ಮಾಡಲು 5 ಲಕ್ಷ ರೂ. ಹಣ ನೀಡಬೇಕೆಂದು ಒತ್ತಡ ಹೇರುತ್ತಾರೆ. ಈ ಬಗ್ಗೆ ಶಾಲೆ ಕಾಲೇಜುಗಳಲ್ಲಿ ನಾವು ಚೆಕ್ ಮಾಡಿದಾಗ ಎಲ್ಲಾ ಮಕ್ಕಳು ಹಾಜರಿದ್ದರು. ಸೈಂಟ್ ಆಗ್ನೇಸ್​​ ವಿದ್ಯಾರ್ಥಿಗಳ ಪೋಷಕರಿಗೆ ಐದು ಕರೆ ಬಂದಿವೆ. ಅಲೋಷಿಯಸ್, ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೂ ಕರೆ ಬಂದಿವೆ. ಇಲ್ಲಿವರೆಗೆ 10 ಕಡೆ ಈ ರೀತಿ ಕರೆಗಳು ಬಂದಿವೆ. ಈ ಸಂಬಂಧ ಮಾಹಿತಿ ಸಂಗ್ರಹಿಸಿ ತನಿಖೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Muliya

ಜಾಹೀರಾತು

SendShare28Share
Previous Post

ಶಾಂತಿಗೋಡು‌ ಗ್ರಾಮದ ಪಂಜಿಗ ತೋಟದಲ್ಲಿ ಆನೆ ಹೆಜ್ಜೆ ಗುರುತುಗಳು ಪತ್ತೆ ! – ಕೃಷಿ ಹಾನಿ ಮಾಡಿ ಪಕ್ಕದ ಕಾಡನ್ನು ಸೇರಿದ ಕಾಡಾನೆಗಳು

Next Post

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..