• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

June 17, 2024
ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

February 14, 2026
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

February 12, 2026
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

February 12, 2026
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

February 10, 2026
ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

February 10, 2026
ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

February 10, 2026
ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

February 10, 2026
ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

February 10, 2026
ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

February 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, February 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

by ಪ್ರಜಾಧ್ವನಿ ನ್ಯೂಸ್
June 17, 2024
in ಕ್ರೈಮ್, ಮಂಗಳೂರು
0
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!
71
SHARES
202
VIEWS
ShareShareShare

ಮಂಗಳೂರು : ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಮಂಗಳೂರಿನ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ  ಎನ್ನಲಾದ ಬೆದರಿಕೆ ಕರೆಗಳು ಬರುತ್ತಿವ ಬಗ್ಗೆ ವರದಿಯಾಗಿದೆ. ಪೊಲೀಸರ ಹೆಸರಿನಲ್ಲಿ ಬರುತ್ತಿರುವ ನಕಲಿ ಕರೆಗಳಿಂದ ಪೋಷಕರು ಆತಂಕಕ್ಕೊಳಗಾಗುವಂತಾಗಿದೆ. ದೂರವಾಣಿ ಮೂಲಕ ಕರೆ ಮಾಡುವವರು, ‘ನಿಮ್ಮ ಮಕ್ಕಳನ್ನು ಬಂಧಿಸಿದ್ದೇವೆ. ಬಿಡುಗಡೆ ಮಾಡಬೇಕಾದರೆ ಸಹಾಯ ಮಾಡುತ್ತೇವೆ’ ಎಂದು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ.

ಜನರಿಂದ ಹಣ ಪೀಕಿಸಲು ವಿದೇಶದಲ್ಲಿ ಕುಳಿತು ವಂಚಕರು ತಂತ್ರ ಹೂಡಿರುವ ಅನುಮಾನ ಇದೀಗ ಬಲವಾಗಿದೆ. ದುಷ್ಕರ್ಮಿಗಳು ಮಂಗಳೂರಿನ ಪ್ರತಿಷ್ಠಿತ ಸಂತ ಅಲೋಶಿಯಸ್, ಸಂತ ಆಗ್ನೆಸ್, ಗೋವಿಂದಾಸ್ ಕಾಲೇಜಿನ ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿಬಿಐ ಅಧಿಕಾರಿ ಸೋಗಿನಲ್ಲಿಯೂ ದುಷ್ಕರ್ಮಿಗಳ ತಂಡ ದೂರವಾಣಿ ಕರೆ ಮಾಡುತ್ತಿದೆ. ಪಾಕಿಸ್ತಾನ, ಪೋಲಂಡ್, ಕೆನಡಾದ ಕೋಡ್ ಸಂಖ್ಯೆ ಬಳಸಿ ಕರೆ ಮಾಡಲಾಗುತ್ತಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

ಜೂನ್ 11 ರಿಂದ ಈವರಗೆ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡಿರುವ ದುರುಳರು ದೂರವಾಣಿ ಕರೆ ಮಾಡಿದ್ದಾರೆ. ‘ನಿಮ್ಮ ಮಕ್ಕಳು ಕಿಡ್ನಾಪ್ ಆಗಿದ್ದಾರೆ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ’ ಎಂದು ಕರೆ ಮಾಡಿದವರು ಹೇಳಿದಾಗ ಪೋಷಕರು ಕಂಗಾಲಾಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವಂಚಕರು ಪೋಷಕರಿಂದ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ವಂಚಕರು ಹಿಂದಿಯಲ್ಲಿ ಮಾತನಾಡಿ ಬೆದರಿಕೆ ಹಾಕುತ್ತಿರುವುದು ತಿಳಿದುಬಂದಿದೆ. ಬೆದರಿಕೆ ಕರೆ ಬೆನ್ನಲ್ಲೇ ಕಾಲೇಜುಗಳಿಗೆ ಹೋಗಿ ಮಕ್ಕಳ ಇರುವಿಕೆಯ ಬಗ್ಗೆ ಪೋಷಕರು ಖಚಿತ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಡಾಟಾಬೇಸ್ ಸೈಟ್​​ಗಳಿಂದ ವಿದ್ಯಾರ್ಥಿಗಳು, ಪೋಷಕರ ಮಾಹಿತಿಗಳನ್ನು ವಂಚಕರು ಪಡೆದಿರುವ ಸಂಶಯ ವ್ಯಕ್ತವಾಗಿದೆ. ನಕಲಿ‌ ಕರೆಗಳ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜತೆಗೆ, ನಕಲಿ ಕರೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಪ್ರಕರಣದ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್​​​ವಾಲ್ ಪ್ರತಿಕ್ರಿಯೆ ನೀಡಿದ್ದು, ಮಂಗಳೂರಿನ ಕೆಲ ಶಾಲೆ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ವಾಟ್ಸಪ್ ಕಾಲ್ ಬರ್ತಿದೆ. ವಿದೇಶಿ ನಂಬರ್​​​ಗಳಿಂದ ಕರೆ ಬರ್ತಿದೆ. ಪೊಲೀಸ್ ಅಧಿಕಾರಿಗಳ ಭಾವಚಿತ್ರ ಹಾಕಿ‌ ಕರೆ ಮಾಡ್ತಿದ್ದಾರೆ. ನಿಮ್ಮ ಮಕ್ಕಳು ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆ ಎಂದು ಬೆದರಿಸುತ್ತಿದ್ದಾರೆ. ಬಿಡುಗಡೆ ಮಾಡಲು ಐದು, ಹತ್ತು ಲಕ್ಷ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ. ಶಾಲೆ, ಕಾಲೇಜು ಟೈಮ್​ನಲ್ಲಿ ಕಾಲ್ ಮಾಡ್ತಿದ್ದಾರೆ ಎಂದರು.

ವಂಚಕರು ಹಿಂದಿ ಭಾಷೆಯಲ್ಲಿ ಮಾತನಾಡಿ ಹೆದರಿಸುತ್ತಾ ಇದ್ದಾರೆ. ಇದರ ಜೊತೆ ನಿಮ್ಮ ಮಕ್ಕಳನ್ನು ಕಿಡ್ನಾಪ್ ಮಾಡಿದ್ದೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಮಕ್ಕಳನ್ನು ಬಿಡುಗಡೆ ಮಾಡಲು 5 ಲಕ್ಷ ರೂ. ಹಣ ನೀಡಬೇಕೆಂದು ಒತ್ತಡ ಹೇರುತ್ತಾರೆ. ಈ ಬಗ್ಗೆ ಶಾಲೆ ಕಾಲೇಜುಗಳಲ್ಲಿ ನಾವು ಚೆಕ್ ಮಾಡಿದಾಗ ಎಲ್ಲಾ ಮಕ್ಕಳು ಹಾಜರಿದ್ದರು. ಸೈಂಟ್ ಆಗ್ನೇಸ್​​ ವಿದ್ಯಾರ್ಥಿಗಳ ಪೋಷಕರಿಗೆ ಐದು ಕರೆ ಬಂದಿವೆ. ಅಲೋಷಿಯಸ್, ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೂ ಕರೆ ಬಂದಿವೆ. ಇಲ್ಲಿವರೆಗೆ 10 ಕಡೆ ಈ ರೀತಿ ಕರೆಗಳು ಬಂದಿವೆ. ಈ ಸಂಬಂಧ ಮಾಹಿತಿ ಸಂಗ್ರಹಿಸಿ ತನಿಖೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Poorna squash

ಜಾಹೀರಾತು

SendShare28Share
Previous Post

ಶಾಂತಿಗೋಡು‌ ಗ್ರಾಮದ ಪಂಜಿಗ ತೋಟದಲ್ಲಿ ಆನೆ ಹೆಜ್ಜೆ ಗುರುತುಗಳು ಪತ್ತೆ ! – ಕೃಷಿ ಹಾನಿ ಮಾಡಿ ಪಕ್ಕದ ಕಾಡನ್ನು ಸೇರಿದ ಕಾಡಾನೆಗಳು

Next Post

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..