• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

June 17, 2024
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

May 12, 2026
ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

May 12, 2026
ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

May 12, 2026
ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

May 12, 2026
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

by ಪ್ರಜಾಧ್ವನಿ ನ್ಯೂಸ್
June 17, 2024
in ಕ್ರೈಮ್, ಮಂಗಳೂರು
0
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!
71
SHARES
204
VIEWS
ShareShareShare

ಮಂಗಳೂರು : ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಮಂಗಳೂರಿನ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ  ಎನ್ನಲಾದ ಬೆದರಿಕೆ ಕರೆಗಳು ಬರುತ್ತಿವ ಬಗ್ಗೆ ವರದಿಯಾಗಿದೆ. ಪೊಲೀಸರ ಹೆಸರಿನಲ್ಲಿ ಬರುತ್ತಿರುವ ನಕಲಿ ಕರೆಗಳಿಂದ ಪೋಷಕರು ಆತಂಕಕ್ಕೊಳಗಾಗುವಂತಾಗಿದೆ. ದೂರವಾಣಿ ಮೂಲಕ ಕರೆ ಮಾಡುವವರು, ‘ನಿಮ್ಮ ಮಕ್ಕಳನ್ನು ಬಂಧಿಸಿದ್ದೇವೆ. ಬಿಡುಗಡೆ ಮಾಡಬೇಕಾದರೆ ಸಹಾಯ ಮಾಡುತ್ತೇವೆ’ ಎಂದು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ.

Fashion street 9902633624

ಜಾಹೀರಾತು

ಜನರಿಂದ ಹಣ ಪೀಕಿಸಲು ವಿದೇಶದಲ್ಲಿ ಕುಳಿತು ವಂಚಕರು ತಂತ್ರ ಹೂಡಿರುವ ಅನುಮಾನ ಇದೀಗ ಬಲವಾಗಿದೆ. ದುಷ್ಕರ್ಮಿಗಳು ಮಂಗಳೂರಿನ ಪ್ರತಿಷ್ಠಿತ ಸಂತ ಅಲೋಶಿಯಸ್, ಸಂತ ಆಗ್ನೆಸ್, ಗೋವಿಂದಾಸ್ ಕಾಲೇಜಿನ ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿಬಿಐ ಅಧಿಕಾರಿ ಸೋಗಿನಲ್ಲಿಯೂ ದುಷ್ಕರ್ಮಿಗಳ ತಂಡ ದೂರವಾಣಿ ಕರೆ ಮಾಡುತ್ತಿದೆ. ಪಾಕಿಸ್ತಾನ, ಪೋಲಂಡ್, ಕೆನಡಾದ ಕೋಡ್ ಸಂಖ್ಯೆ ಬಳಸಿ ಕರೆ ಮಾಡಲಾಗುತ್ತಿದೆ.

Keshari Durga

ಜಾಹೀರಾತು

ಜೂನ್ 11 ರಿಂದ ಈವರಗೆ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡಿರುವ ದುರುಳರು ದೂರವಾಣಿ ಕರೆ ಮಾಡಿದ್ದಾರೆ. ‘ನಿಮ್ಮ ಮಕ್ಕಳು ಕಿಡ್ನಾಪ್ ಆಗಿದ್ದಾರೆ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ’ ಎಂದು ಕರೆ ಮಾಡಿದವರು ಹೇಳಿದಾಗ ಪೋಷಕರು ಕಂಗಾಲಾಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವಂಚಕರು ಪೋಷಕರಿಂದ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ವಂಚಕರು ಹಿಂದಿಯಲ್ಲಿ ಮಾತನಾಡಿ ಬೆದರಿಕೆ ಹಾಕುತ್ತಿರುವುದು ತಿಳಿದುಬಂದಿದೆ. ಬೆದರಿಕೆ ಕರೆ ಬೆನ್ನಲ್ಲೇ ಕಾಲೇಜುಗಳಿಗೆ ಹೋಗಿ ಮಕ್ಕಳ ಇರುವಿಕೆಯ ಬಗ್ಗೆ ಪೋಷಕರು ಖಚಿತ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಡಾಟಾಬೇಸ್ ಸೈಟ್​​ಗಳಿಂದ ವಿದ್ಯಾರ್ಥಿಗಳು, ಪೋಷಕರ ಮಾಹಿತಿಗಳನ್ನು ವಂಚಕರು ಪಡೆದಿರುವ ಸಂಶಯ ವ್ಯಕ್ತವಾಗಿದೆ. ನಕಲಿ‌ ಕರೆಗಳ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜತೆಗೆ, ನಕಲಿ ಕರೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

Muliya

ಜಾಹೀರಾತು

ಪ್ರಕರಣದ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್​​​ವಾಲ್ ಪ್ರತಿಕ್ರಿಯೆ ನೀಡಿದ್ದು, ಮಂಗಳೂರಿನ ಕೆಲ ಶಾಲೆ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ವಾಟ್ಸಪ್ ಕಾಲ್ ಬರ್ತಿದೆ. ವಿದೇಶಿ ನಂಬರ್​​​ಗಳಿಂದ ಕರೆ ಬರ್ತಿದೆ. ಪೊಲೀಸ್ ಅಧಿಕಾರಿಗಳ ಭಾವಚಿತ್ರ ಹಾಕಿ‌ ಕರೆ ಮಾಡ್ತಿದ್ದಾರೆ. ನಿಮ್ಮ ಮಕ್ಕಳು ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆ ಎಂದು ಬೆದರಿಸುತ್ತಿದ್ದಾರೆ. ಬಿಡುಗಡೆ ಮಾಡಲು ಐದು, ಹತ್ತು ಲಕ್ಷ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ. ಶಾಲೆ, ಕಾಲೇಜು ಟೈಮ್​ನಲ್ಲಿ ಕಾಲ್ ಮಾಡ್ತಿದ್ದಾರೆ ಎಂದರು.

Sathyasayi Hospital

ಜಾಹೀರಾತು

ವಂಚಕರು ಹಿಂದಿ ಭಾಷೆಯಲ್ಲಿ ಮಾತನಾಡಿ ಹೆದರಿಸುತ್ತಾ ಇದ್ದಾರೆ. ಇದರ ಜೊತೆ ನಿಮ್ಮ ಮಕ್ಕಳನ್ನು ಕಿಡ್ನಾಪ್ ಮಾಡಿದ್ದೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಮಕ್ಕಳನ್ನು ಬಿಡುಗಡೆ ಮಾಡಲು 5 ಲಕ್ಷ ರೂ. ಹಣ ನೀಡಬೇಕೆಂದು ಒತ್ತಡ ಹೇರುತ್ತಾರೆ. ಈ ಬಗ್ಗೆ ಶಾಲೆ ಕಾಲೇಜುಗಳಲ್ಲಿ ನಾವು ಚೆಕ್ ಮಾಡಿದಾಗ ಎಲ್ಲಾ ಮಕ್ಕಳು ಹಾಜರಿದ್ದರು. ಸೈಂಟ್ ಆಗ್ನೇಸ್​​ ವಿದ್ಯಾರ್ಥಿಗಳ ಪೋಷಕರಿಗೆ ಐದು ಕರೆ ಬಂದಿವೆ. ಅಲೋಷಿಯಸ್, ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೂ ಕರೆ ಬಂದಿವೆ. ಇಲ್ಲಿವರೆಗೆ 10 ಕಡೆ ಈ ರೀತಿ ಕರೆಗಳು ಬಂದಿವೆ. ಈ ಸಂಬಂಧ ಮಾಹಿತಿ ಸಂಗ್ರಹಿಸಿ ತನಿಖೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

Scafold Academy

ಜಾಹೀರಾತು

SendShare28Share
Previous Post

ಶಾಂತಿಗೋಡು‌ ಗ್ರಾಮದ ಪಂಜಿಗ ತೋಟದಲ್ಲಿ ಆನೆ ಹೆಜ್ಜೆ ಗುರುತುಗಳು ಪತ್ತೆ ! – ಕೃಷಿ ಹಾನಿ ಮಾಡಿ ಪಕ್ಕದ ಕಾಡನ್ನು ಸೇರಿದ ಕಾಡಾನೆಗಳು

Next Post

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..