• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

June 17, 2024
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

September 8, 2026
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

September 8, 2026
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

September 8, 2026
ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

September 8, 2026
ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

by ಪ್ರಜಾಧ್ವನಿ ನ್ಯೂಸ್
June 17, 2024
in ಕ್ರೈಮ್, ಮಂಗಳೂರು
0
ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸರ ಹೆಸರಿನಲ್ಲಿ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!
71
SHARES
204
VIEWS
ShareShareShare

ಮಂಗಳೂರು : ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಮಂಗಳೂರಿನ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ  ಎನ್ನಲಾದ ಬೆದರಿಕೆ ಕರೆಗಳು ಬರುತ್ತಿವ ಬಗ್ಗೆ ವರದಿಯಾಗಿದೆ. ಪೊಲೀಸರ ಹೆಸರಿನಲ್ಲಿ ಬರುತ್ತಿರುವ ನಕಲಿ ಕರೆಗಳಿಂದ ಪೋಷಕರು ಆತಂಕಕ್ಕೊಳಗಾಗುವಂತಾಗಿದೆ. ದೂರವಾಣಿ ಮೂಲಕ ಕರೆ ಮಾಡುವವರು, ‘ನಿಮ್ಮ ಮಕ್ಕಳನ್ನು ಬಂಧಿಸಿದ್ದೇವೆ. ಬಿಡುಗಡೆ ಮಾಡಬೇಕಾದರೆ ಸಹಾಯ ಮಾಡುತ್ತೇವೆ’ ಎಂದು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ.

Muliya

ಜಾಹೀರಾತು

ಜಾಹೀರಾತು

ಜನರಿಂದ ಹಣ ಪೀಕಿಸಲು ವಿದೇಶದಲ್ಲಿ ಕುಳಿತು ವಂಚಕರು ತಂತ್ರ ಹೂಡಿರುವ ಅನುಮಾನ ಇದೀಗ ಬಲವಾಗಿದೆ. ದುಷ್ಕರ್ಮಿಗಳು ಮಂಗಳೂರಿನ ಪ್ರತಿಷ್ಠಿತ ಸಂತ ಅಲೋಶಿಯಸ್, ಸಂತ ಆಗ್ನೆಸ್, ಗೋವಿಂದಾಸ್ ಕಾಲೇಜಿನ ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿಬಿಐ ಅಧಿಕಾರಿ ಸೋಗಿನಲ್ಲಿಯೂ ದುಷ್ಕರ್ಮಿಗಳ ತಂಡ ದೂರವಾಣಿ ಕರೆ ಮಾಡುತ್ತಿದೆ. ಪಾಕಿಸ್ತಾನ, ಪೋಲಂಡ್, ಕೆನಡಾದ ಕೋಡ್ ಸಂಖ್ಯೆ ಬಳಸಿ ಕರೆ ಮಾಡಲಾಗುತ್ತಿದೆ.

ಜೂನ್ 11 ರಿಂದ ಈವರಗೆ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೋಷಕರನ್ನು ಟಾರ್ಗೆಟ್ ಮಾಡಿರುವ ದುರುಳರು ದೂರವಾಣಿ ಕರೆ ಮಾಡಿದ್ದಾರೆ. ‘ನಿಮ್ಮ ಮಕ್ಕಳು ಕಿಡ್ನಾಪ್ ಆಗಿದ್ದಾರೆ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ’ ಎಂದು ಕರೆ ಮಾಡಿದವರು ಹೇಳಿದಾಗ ಪೋಷಕರು ಕಂಗಾಲಾಗುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವಂಚಕರು ಪೋಷಕರಿಂದ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ವಂಚಕರು ಹಿಂದಿಯಲ್ಲಿ ಮಾತನಾಡಿ ಬೆದರಿಕೆ ಹಾಕುತ್ತಿರುವುದು ತಿಳಿದುಬಂದಿದೆ. ಬೆದರಿಕೆ ಕರೆ ಬೆನ್ನಲ್ಲೇ ಕಾಲೇಜುಗಳಿಗೆ ಹೋಗಿ ಮಕ್ಕಳ ಇರುವಿಕೆಯ ಬಗ್ಗೆ ಪೋಷಕರು ಖಚಿತ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಡಾಟಾಬೇಸ್ ಸೈಟ್​​ಗಳಿಂದ ವಿದ್ಯಾರ್ಥಿಗಳು, ಪೋಷಕರ ಮಾಹಿತಿಗಳನ್ನು ವಂಚಕರು ಪಡೆದಿರುವ ಸಂಶಯ ವ್ಯಕ್ತವಾಗಿದೆ. ನಕಲಿ‌ ಕರೆಗಳ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜತೆಗೆ, ನಕಲಿ ಕರೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

8722552464 Astrloger

ಜಾಹೀರಾತು

ಪ್ರಕರಣದ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್​​​ವಾಲ್ ಪ್ರತಿಕ್ರಿಯೆ ನೀಡಿದ್ದು, ಮಂಗಳೂರಿನ ಕೆಲ ಶಾಲೆ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ವಾಟ್ಸಪ್ ಕಾಲ್ ಬರ್ತಿದೆ. ವಿದೇಶಿ ನಂಬರ್​​​ಗಳಿಂದ ಕರೆ ಬರ್ತಿದೆ. ಪೊಲೀಸ್ ಅಧಿಕಾರಿಗಳ ಭಾವಚಿತ್ರ ಹಾಕಿ‌ ಕರೆ ಮಾಡ್ತಿದ್ದಾರೆ. ನಿಮ್ಮ ಮಕ್ಕಳು ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆ ಎಂದು ಬೆದರಿಸುತ್ತಿದ್ದಾರೆ. ಬಿಡುಗಡೆ ಮಾಡಲು ಐದು, ಹತ್ತು ಲಕ್ಷ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ. ಶಾಲೆ, ಕಾಲೇಜು ಟೈಮ್​ನಲ್ಲಿ ಕಾಲ್ ಮಾಡ್ತಿದ್ದಾರೆ ಎಂದರು.

ವಂಚಕರು ಹಿಂದಿ ಭಾಷೆಯಲ್ಲಿ ಮಾತನಾಡಿ ಹೆದರಿಸುತ್ತಾ ಇದ್ದಾರೆ. ಇದರ ಜೊತೆ ನಿಮ್ಮ ಮಕ್ಕಳನ್ನು ಕಿಡ್ನಾಪ್ ಮಾಡಿದ್ದೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಮಕ್ಕಳನ್ನು ಬಿಡುಗಡೆ ಮಾಡಲು 5 ಲಕ್ಷ ರೂ. ಹಣ ನೀಡಬೇಕೆಂದು ಒತ್ತಡ ಹೇರುತ್ತಾರೆ. ಈ ಬಗ್ಗೆ ಶಾಲೆ ಕಾಲೇಜುಗಳಲ್ಲಿ ನಾವು ಚೆಕ್ ಮಾಡಿದಾಗ ಎಲ್ಲಾ ಮಕ್ಕಳು ಹಾಜರಿದ್ದರು. ಸೈಂಟ್ ಆಗ್ನೇಸ್​​ ವಿದ್ಯಾರ್ಥಿಗಳ ಪೋಷಕರಿಗೆ ಐದು ಕರೆ ಬಂದಿವೆ. ಅಲೋಷಿಯಸ್, ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೂ ಕರೆ ಬಂದಿವೆ. ಇಲ್ಲಿವರೆಗೆ 10 ಕಡೆ ಈ ರೀತಿ ಕರೆಗಳು ಬಂದಿವೆ. ಈ ಸಂಬಂಧ ಮಾಹಿತಿ ಸಂಗ್ರಹಿಸಿ ತನಿಖೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

SendShare28Share
Previous Post

ಶಾಂತಿಗೋಡು‌ ಗ್ರಾಮದ ಪಂಜಿಗ ತೋಟದಲ್ಲಿ ಆನೆ ಹೆಜ್ಜೆ ಗುರುತುಗಳು ಪತ್ತೆ ! – ಕೃಷಿ ಹಾನಿ ಮಾಡಿ ಪಕ್ಕದ ಕಾಡನ್ನು ಸೇರಿದ ಕಾಡಾನೆಗಳು

Next Post

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..