• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ  ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್

ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್

June 14, 2024
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

May 7, 2025
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

May 7, 2025
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

May 6, 2025
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

May 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್

by ಪ್ರಜಾಧ್ವನಿ ನ್ಯೂಸ್
June 14, 2024
in ಮಂಗಳೂರು, ರಾಜ್ಯ
0
ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ  ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್
147
SHARES
419
VIEWS
ShareShareShare

ಬೋಳಿಯಾರ್ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಘಟನೆ ಬಗ್ಗೆ ಮಾತಾನಾಡಿದ ಖಾದರ್ ಈ ಘಟನೆಯಲ್ಲಿ ಮೆರವಣಿಗೆ ಎಲ್ಲವೂ ಆಗಿದೆ. ಮತ್ತೆ ಮೂರು ಜನ ಬೈಕ್​​ನಲ್ಲಿ ಬಂದು ಸಮಸ್ಯೆ ಮಾಡಿದ್ದಾರೆ. ಆ ಬಳಿಕ ಅವರು ಬೈಕ್​​ನಲ್ಲಿ ಬಂದು ಮತ್ತೆ ಹಲ್ಲೆ ಮಾಡಿರುವುದು ದೊಡ್ಡ ತಪ್ಪು. ‘ಭಾರತ್ ಮಾತಾ ಕೀ ಜೈ’ ಎಲ್ಲೂ ಕೂಡ ಹೇಳಬಹುದು. ರಸ್ತೆ, ಮಸೀದಿ, ಎಲ್ಲೂ ನಾವು ಘೋಷಣೆ ಕೂಗಬಹುದು. ಯಾಕೆಂದರೆ ಜಾತ್ಯಾತೀತ ಸರ್ವ ಧರ್ಮ ಸಮನ್ವಯ ದೇಶ ಭಾರತ ಆದರೆ, ಅವರು ಏನು ಹೇಳಿದ್ದಾರೆ ಎಂಬ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರ ಬಗ್ಗೆ ಹೊರಗಿನವರು ಬಂದು ಮಾತನಾಡುವ ಅಗತ್ಯ ಇಲ್ಲ. ಎರಡೂ ಕಡೆಯ ತಪ್ಪಿನ ಬಗ್ಗೆ ಪೊಲೀಸರು ಸಿಸಿಟಿವಿ ನೋಡಿ ಕ್ರಮ ಕೈಗೊಳ್ಳುತ್ತಾರೆ. ಶಾಸಕನಾಗಿ ಶೇ 99ರಷ್ಟು ಸತ್ಪ್ರಜೆಗಳನ್ನ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ಉಳಿದ ಶೇ 1 ರಷ್ಟು ಕೆಟ್ಟ ಜನರನ್ನು ‌ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಆಸ್ಪತ್ರೆಗೆ ಬೇಟಿ ನೀಡದೇ ಇರುವುದನ್ನು ಖಾದರ್ ಸಮರ್ಥಿಸಿಕೊಂಡರು.

ಇಲ್ಲಿ ರಾಜಕೀಯ ಮಾಡಿದ್ರೆ ಯಾರಿಗೂ ಒಂದು ಓಟ್ ಹೆಚ್ಚಾಗಲ್ಲ. ಯಾವುದೇ ಪಕ್ಷಕ್ಕೂ ಅಲ್ಲಿ ಓಟ್ ಹೆಚ್ಚಾಗಲ್ಲ. ಎರಡು ಪಕ್ಷಗಳು ಸೇರಿ ನನ್ನನ್ನು ಚುನಾವಣೆಯಲ್ಲಿ ಸೋಲಿಸಲು ಪ್ರಯತ್ನಪಟ್ಟರು. ಅವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ನಾನೀಗ ಸ್ಪೀಕರ್, ಹಾಗಾಗಿ ಯಾವುದೇ ಪಕ್ಷದ ಹೆಸರು ಹೇಳಲ್ಲ. ಈ ವಿಚಾರ ಸುಮ್ಮನೆ ದೊಡ್ಡದು ಮಾಡುವವರೇ ದೇಶದ್ರೋಹಿಗಳು. ಪೊಲೀಸರಿಗೆ ಕೆಲಸ ಮಾಡಲು ಬಿಡಿ, ಅವರು ಎಲ್ಲವನ್ನೂ ಸರಿ‌ ಮಾಡುತ್ತಾರೆ ಎಂದರು.

ಜಾಹೀರಾತು

ಬೋಳಿಯಾರ್ ಎಂಬುದು ಸಹೋದರತೆ ಇರುವ ಊರು. ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದೆ. ಅದನ್ನು ಅಲ್ಲಿನವರು, ಊರಿನವರೇ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ದಯವಿಟ್ಟು ಹೊರಗಿನವರು ಯಾರೂ ಶಾಂತಿ‌ ಕೆಡಿಸಬೇಡಿ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ. ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ ಎಂದಿದ್ದಾರೆ.

Friends Beke

ಜಾಹೀರಾತು

Padmashree 9980546864

ಜಾಹೀರಾತು

SendShare59Share
Previous Post

ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ

Next Post

ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ...!?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..