• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

June 14, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

August 12, 2026
ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

August 12, 2026
ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

August 11, 2026
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

by ಪ್ರಜಾಧ್ವನಿ ನ್ಯೂಸ್
June 14, 2024
in ಪುತ್ತೂರು, ಮಂಗಳೂರು, ರಾಜ್ಯ, ರಾಷ್ಟ್ರೀಯ
0
ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?
298
SHARES
851
VIEWS
ShareShareShare

ಲೋಕಸಭಾ ಚುನಾವಣೆಯಲ್ಲಿ ತೆರವಾಗುವ ಕೋಟಾ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಆರಂಭವಾಗಿದೆ. ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ, ಜಾತಿ ಸಮೀಕರಣ, ಪಕ್ಷ ನಿಷ್ಠೆ  ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ.

8722552464 Astrloger

ಜಾಹೀರಾತು

ನಳೀನ್ ಕುಮಾರ್ ಕಟೀಲ್:
ಸಂಘದ ಗರಡಿಯಲ್ಲಿ ಪಳಗಿದ ಕಟೀಲ್ ದ ಕ ಜಿಲ್ಲೆಯಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಡೀ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನು ‌ಸಂಘಟಿಸಿದ್ದರು ಸಹ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಮತವಾಗಿ ಪರಿವರ್ತನೆಯಾಗಲಿಲ್ಲ. ಆದರೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಪಕ್ಷ ‌ಸಂಘಟಿಸಿದ ಕೀರ್ತಿ ಕಟೀಲ್ ಗೆ ಸಲ್ಲುತ್ತದೆ. ವಿಧಾನಸಭಾ ‌ಚುನಾವಣೆಯ ಸಂಧರ್ಭದಲ್ಲಿ ನಳೀನ್ ವಿರುದ್ಧ ಆಕ್ರೋಶವಿದ್ದ ಮತ್ತು ಪುತ್ತೂರಿನಲ್ಲಿ ಬಿಜೆಪಿಗೆ ಆಮದು ಅಭ್ಯರ್ಥಿ ಆಯ್ಕೆಯ ಸಮಯ ಪುತ್ತೂರು ಕ್ಷೇತ್ರದಲ್ಲಿ ‌ಅರುಣ್ ಪುತ್ತಿಲ ಬಂಡಾಯವಾಗಿ ಸ್ಪರ್ಧಿಸಿ ಹೆಚ್ಚು ಮತ ಪಡೆದು ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿತು. ಇದೇ ಆಕ್ರೋಶ ಲೋಕಸಭಾ ‌ಚುನಾವಣೆಯಲ್ಲಿ ನಡೆಯುವ ಮುನ್ಸೂಚನೆಯ ಲೆಕ್ಕಾಚಾರದಲ್ಲಿ ಪಕ್ಷ ಅಭ್ಯರ್ಥಿ ಬದಲಾವಣೆ ಮಾಡಿ ಗೆಲುವಿನ ದಡ ಸೇರಿತಾದರು ಒಂದೊಮ್ಮೆ ಕಳೆದ ವಿಧಾನಸಭಾ ‌ಚುನಾವಣೆಯಲ್ಲಿ ನಿರೀಕ್ಷಿತ ಗೆಲುವು ಸಾಧಿಸಿರುತ್ತಿದ್ದರೆ ಮತ್ತೆ ನಳೀನ್ ಲೋಕಸಭಾ ಅಭ್ಯರ್ಥಿಯಾಗುತ್ತಿದ್ದರು ಎಂಬ ಮಾತು ಅಲ್ಲಗೆಳೆಯುವಂತಿಲ್ಲ. ಪ್ರಸ್ತುತ ಸಿಟಿ ರವಿ ಆಯ್ಕೆಯಾದ ಪರಿಷತ್ ಸ್ಥಾನಕ್ಕೆ ಕಟೀಲ್ ಹೆಸರು ಮುನ್ನಲೆಯಲ್ಲಿತ್ತಾದರು ಕಡೆ ಕ್ಷಣದಲ್ಲಿ ಕೈ ತಪ್ಪಿದೆ, ಆದರೆ ಕೋಟಾರಿಂದ ತೆರವಾದ ಪರಿಷತ್ ಸ್ಥಾನಕ್ಕೆ ಕಟೀಲ್ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದ್ದು ಒಂದೊಮ್ಮೆ ಈ ಸ್ಥಾನ ದೊರೆತರೆ ಯಶಸ್ವಿಯಾಗಿ ನಿಭಾಯಿಸುವ ಚಾಣಾಕ್ಷತೆ ಇವರಿಗಿದೆ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.

Muliya

ಜಾಹೀರಾತು

ಸುವರ್ಣರಿಗೆ ಒಳಿಯಬಹುದೇ ಪರಿಷತ್ ಸ್ಥಾನವೆಂಬ ಸ್ವರ್ಣ:                                                                                                              ಈ ನಡುವೆ ಸಾರ್ವಜನಿಕ ವಲಯದಲ್ಲಿ ಸದಾ ಸಮಾಜ ಸೇವೆಯಲ್ಲಿ ತಮನ್ನು ತಾವು ತೊಡಗಿಸಿಕೊಳ್ಳುವ ಬಿಲ್ಲವ ಸಮುದಾಯದ ಶ್ರೀಮತಿ ಗೀತಾಂಜಲಿ ಸುವರ್ಣ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ರಾಜಕೀಯವಾಗಿ 2 ಬಾರಿ ಪಡುಬಿದ್ರಿ ಮತ್ತು ಕುರ್ಕಾಲುವಿನ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿ ಜನರ ಕಷ್ಟ ಸುಖದಲ್ಲಿ ಬೆರೆತವರು. ಕೊರೋಣ ಸಂಧರ್ಭದಲ್ಲಿ ಇವರ ಸೇವೆಯನ್ನು ಜನರು ಈಗಲೂ ನೆನಪಿಸಿಕೊಳ್ಳುತ್ತಿದ್ದು ಸಮಾಜ ಸೇವೆಗೆ ದಿನದ 24 ಗಂಟೆಯು ಸ್ಪಂದಿಸುವ ಗೀತಾಂಜಲಿ ಸುವರ್ಣ ಅವರಿಗೆ ಈ ಬಾರಿಯ ವಿಧಾನ ಪರಿಷತ್ ಸದಸ್ಯರಾಗಿ ಅವಕಾಶ ನೀಡಿದರೆ ಉಭಯ ಜಿಲ್ಲೆಗಳಿಗೆ ಮತ್ತು ಮಹಿಳೆಗೂ ಪ್ರಾಶಸ್ತ್ಯ ನೀಡಿದಂತಾಗುತ್ತದೆ. ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ವಹಿಸಿರುವ ಇವರು ಪಕ್ಷದ ಅದ್ವಿತೀಯ ಸಂಘಟಕಿಯು ಹೌದು,ಹಿರಿಯರು ನಾಯಕರ, ಪಕ್ಷದ ವರಿಷ್ಠರ ಗಮನಕ್ಕೆ ತರಬೇಕೆಂದು ಸಾರ್ವಜನಿಕರ ಹಾಗೂ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಪದವೀಧರ ಕ್ಷೇತ್ರಕ್ಕೆ ಆಯ್ಕೆಗೊಂಡ ಡಾ.ಧನಂಜಯ ಸರ್ಜಿ ಆಯ್ಕೆಯಂತೆ ಹೊಸ ಹೆಸರು ಬಂದರು ಬರಬಹುದು ಆದರೆ ಯಾವುದೇ ವಿಚಾರ ಇದ್ದರು ಪಕ್ಷದ ಹೈಕಮಾಂಡ್ ತೀರ್ಮಾನದ ಮೂಲಕ ಯಾರಿಗೆ ಈ ಸ್ಥಾನ ಒಳಿಯಲಿದೆ ಎಂಬುದು ಕಾದು ನೋಡಬೇಕಾಗಿದೆ.

SendShare119Share
Previous Post

ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್

Next Post

ಮಂಗಳೂರು: ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ‌ ಕರಾವಳಿಯ ಆರಾಟ ಕನ್ನಡ ಸಿನೆಮಾ. ಜೂನ್ 21 ರಾಜ್ಯಾಧ್ಯಂತ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ‌ ಕರಾವಳಿಯ ಆರಾಟ ಕನ್ನಡ ಸಿನೆಮಾ. ಜೂನ್ 21 ರಾಜ್ಯಾಧ್ಯಂತ ಬಿಡುಗಡೆ

ಮಂಗಳೂರು: ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ‌ ಕರಾವಳಿಯ ಆರಾಟ ಕನ್ನಡ ಸಿನೆಮಾ. ಜೂನ್ 21 ರಾಜ್ಯಾಧ್ಯಂತ ಬಿಡುಗಡೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..