• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

June 14, 2024
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

March 7, 2026
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

March 7, 2026
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 7, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

by ಪ್ರಜಾಧ್ವನಿ ನ್ಯೂಸ್
June 14, 2024
in ಪುತ್ತೂರು, ಮಂಗಳೂರು, ರಾಜ್ಯ, ರಾಷ್ಟ್ರೀಯ
0
ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?
296
SHARES
847
VIEWS
ShareShareShare

ಲೋಕಸಭಾ ಚುನಾವಣೆಯಲ್ಲಿ ತೆರವಾಗುವ ಕೋಟಾ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಆರಂಭವಾಗಿದೆ. ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ, ಜಾತಿ ಸಮೀಕರಣ, ಪಕ್ಷ ನಿಷ್ಠೆ  ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ.

ashwinistudioputtur

ಜಾಹೀರಾತು

vishnu studio

ಜಾಹೀರಾತು

ನಳೀನ್ ಕುಮಾರ್ ಕಟೀಲ್:
ಸಂಘದ ಗರಡಿಯಲ್ಲಿ ಪಳಗಿದ ಕಟೀಲ್ ದ ಕ ಜಿಲ್ಲೆಯಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಡೀ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನು ‌ಸಂಘಟಿಸಿದ್ದರು ಸಹ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಮತವಾಗಿ ಪರಿವರ್ತನೆಯಾಗಲಿಲ್ಲ. ಆದರೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಪಕ್ಷ ‌ಸಂಘಟಿಸಿದ ಕೀರ್ತಿ ಕಟೀಲ್ ಗೆ ಸಲ್ಲುತ್ತದೆ. ವಿಧಾನಸಭಾ ‌ಚುನಾವಣೆಯ ಸಂಧರ್ಭದಲ್ಲಿ ನಳೀನ್ ವಿರುದ್ಧ ಆಕ್ರೋಶವಿದ್ದ ಮತ್ತು ಪುತ್ತೂರಿನಲ್ಲಿ ಬಿಜೆಪಿಗೆ ಆಮದು ಅಭ್ಯರ್ಥಿ ಆಯ್ಕೆಯ ಸಮಯ ಪುತ್ತೂರು ಕ್ಷೇತ್ರದಲ್ಲಿ ‌ಅರುಣ್ ಪುತ್ತಿಲ ಬಂಡಾಯವಾಗಿ ಸ್ಪರ್ಧಿಸಿ ಹೆಚ್ಚು ಮತ ಪಡೆದು ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿತು. ಇದೇ ಆಕ್ರೋಶ ಲೋಕಸಭಾ ‌ಚುನಾವಣೆಯಲ್ಲಿ ನಡೆಯುವ ಮುನ್ಸೂಚನೆಯ ಲೆಕ್ಕಾಚಾರದಲ್ಲಿ ಪಕ್ಷ ಅಭ್ಯರ್ಥಿ ಬದಲಾವಣೆ ಮಾಡಿ ಗೆಲುವಿನ ದಡ ಸೇರಿತಾದರು ಒಂದೊಮ್ಮೆ ಕಳೆದ ವಿಧಾನಸಭಾ ‌ಚುನಾವಣೆಯಲ್ಲಿ ನಿರೀಕ್ಷಿತ ಗೆಲುವು ಸಾಧಿಸಿರುತ್ತಿದ್ದರೆ ಮತ್ತೆ ನಳೀನ್ ಲೋಕಸಭಾ ಅಭ್ಯರ್ಥಿಯಾಗುತ್ತಿದ್ದರು ಎಂಬ ಮಾತು ಅಲ್ಲಗೆಳೆಯುವಂತಿಲ್ಲ. ಪ್ರಸ್ತುತ ಸಿಟಿ ರವಿ ಆಯ್ಕೆಯಾದ ಪರಿಷತ್ ಸ್ಥಾನಕ್ಕೆ ಕಟೀಲ್ ಹೆಸರು ಮುನ್ನಲೆಯಲ್ಲಿತ್ತಾದರು ಕಡೆ ಕ್ಷಣದಲ್ಲಿ ಕೈ ತಪ್ಪಿದೆ, ಆದರೆ ಕೋಟಾರಿಂದ ತೆರವಾದ ಪರಿಷತ್ ಸ್ಥಾನಕ್ಕೆ ಕಟೀಲ್ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದ್ದು ಒಂದೊಮ್ಮೆ ಈ ಸ್ಥಾನ ದೊರೆತರೆ ಯಶಸ್ವಿಯಾಗಿ ನಿಭಾಯಿಸುವ ಚಾಣಾಕ್ಷತೆ ಇವರಿಗಿದೆ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.

camera center ad

ಜಾಹೀರಾತು

ಸುವರ್ಣರಿಗೆ ಒಳಿಯಬಹುದೇ ಪರಿಷತ್ ಸ್ಥಾನವೆಂಬ ಸ್ವರ್ಣ:                                                                                                              ಈ ನಡುವೆ ಸಾರ್ವಜನಿಕ ವಲಯದಲ್ಲಿ ಸದಾ ಸಮಾಜ ಸೇವೆಯಲ್ಲಿ ತಮನ್ನು ತಾವು ತೊಡಗಿಸಿಕೊಳ್ಳುವ ಬಿಲ್ಲವ ಸಮುದಾಯದ ಶ್ರೀಮತಿ ಗೀತಾಂಜಲಿ ಸುವರ್ಣ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ರಾಜಕೀಯವಾಗಿ 2 ಬಾರಿ ಪಡುಬಿದ್ರಿ ಮತ್ತು ಕುರ್ಕಾಲುವಿನ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿ ಜನರ ಕಷ್ಟ ಸುಖದಲ್ಲಿ ಬೆರೆತವರು. ಕೊರೋಣ ಸಂಧರ್ಭದಲ್ಲಿ ಇವರ ಸೇವೆಯನ್ನು ಜನರು ಈಗಲೂ ನೆನಪಿಸಿಕೊಳ್ಳುತ್ತಿದ್ದು ಸಮಾಜ ಸೇವೆಗೆ ದಿನದ 24 ಗಂಟೆಯು ಸ್ಪಂದಿಸುವ ಗೀತಾಂಜಲಿ ಸುವರ್ಣ ಅವರಿಗೆ ಈ ಬಾರಿಯ ವಿಧಾನ ಪರಿಷತ್ ಸದಸ್ಯರಾಗಿ ಅವಕಾಶ ನೀಡಿದರೆ ಉಭಯ ಜಿಲ್ಲೆಗಳಿಗೆ ಮತ್ತು ಮಹಿಳೆಗೂ ಪ್ರಾಶಸ್ತ್ಯ ನೀಡಿದಂತಾಗುತ್ತದೆ. ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ವಹಿಸಿರುವ ಇವರು ಪಕ್ಷದ ಅದ್ವಿತೀಯ ಸಂಘಟಕಿಯು ಹೌದು,ಹಿರಿಯರು ನಾಯಕರ, ಪಕ್ಷದ ವರಿಷ್ಠರ ಗಮನಕ್ಕೆ ತರಬೇಕೆಂದು ಸಾರ್ವಜನಿಕರ ಹಾಗೂ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಪದವೀಧರ ಕ್ಷೇತ್ರಕ್ಕೆ ಆಯ್ಕೆಗೊಂಡ ಡಾ.ಧನಂಜಯ ಸರ್ಜಿ ಆಯ್ಕೆಯಂತೆ ಹೊಸ ಹೆಸರು ಬಂದರು ಬರಬಹುದು ಆದರೆ ಯಾವುದೇ ವಿಚಾರ ಇದ್ದರು ಪಕ್ಷದ ಹೈಕಮಾಂಡ್ ತೀರ್ಮಾನದ ಮೂಲಕ ಯಾರಿಗೆ ಈ ಸ್ಥಾನ ಒಳಿಯಲಿದೆ ಎಂಬುದು ಕಾದು ನೋಡಬೇಕಾಗಿದೆ.

Muliya

ಜಾಹೀರಾತು

Poorna squash

ಜಾಹೀರಾತು

SendShare118Share
Previous Post

ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್

Next Post

ಮಂಗಳೂರು: ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ‌ ಕರಾವಳಿಯ ಆರಾಟ ಕನ್ನಡ ಸಿನೆಮಾ. ಜೂನ್ 21 ರಾಜ್ಯಾಧ್ಯಂತ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ‌ ಕರಾವಳಿಯ ಆರಾಟ ಕನ್ನಡ ಸಿನೆಮಾ. ಜೂನ್ 21 ರಾಜ್ಯಾಧ್ಯಂತ ಬಿಡುಗಡೆ

ಮಂಗಳೂರು: ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ‌ ಕರಾವಳಿಯ ಆರಾಟ ಕನ್ನಡ ಸಿನೆಮಾ. ಜೂನ್ 21 ರಾಜ್ಯಾಧ್ಯಂತ ಬಿಡುಗಡೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..