• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಪಕ್ಷ ನಾಯಕ ಆರ್. ಅಶೋಕ್

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಪಕ್ಷ ನಾಯಕ ಆರ್. ಅಶೋಕ್

June 18, 2024
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಪಕ್ಷ ನಾಯಕ ಆರ್. ಅಶೋಕ್

by ಪ್ರಜಾಧ್ವನಿ ನ್ಯೂಸ್
June 18, 2024
in ಪ್ರಾದೇಶಿಕ, ರಾಜ್ಯ
0
ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಪಕ್ಷ ನಾಯಕ ಆರ್. ಅಶೋಕ್
20
SHARES
57
VIEWS
ShareShareShare

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ ಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ  ಮೂಲಕ ವಿಪಕ್ಷಗಳ ಕೈಗೆ ರಾಜ್ಯ ಸರ್ಕಾರ ಅಸ್ತ್ರ ಕೊಟ್ಟಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

Poorna squash

ಜಾಹೀರಾತು

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಲೆ ಏರಿಕೆಯನ್ನು ಸದನದ ಒಳಗೂ ಮತ್ತು ಹೊರಗೆ ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹೋರಾಟದ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲ್ಯಾನ್ ಮಾಡಿದೆ.

Muliya

ಜಾಹೀರಾತು

ಬೆಲೆ ಏರಿಕೆ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಭಾನುವಾರ ಸುದ್ದಿಗೋಷ್ಠಿ ನಡೆಸಿದರು. ಪೆಟ್ರೋಲ್ ದರ ಹೆಚ್ಚಳವಾದಾಗ ಕಾಂಗ್ರೆಸ್‌ನಿಂದ ಪ್ರತಿಭಟನೆ ಮಾಡಲಾಗಿತ್ತು ಎಂದು ಹೇಳಿದ ಅವರು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಬೈಕ್ ಶವಯಾತ್ರೆ ಮಾಡಿದ್ದ ಫೋಟೊ ರಿಲೀಸ್ ಮಾಡಿದರು. ಇದೇ ವೇಳೆ ಸಿದ್ದರಾಮಯ್ಯ ಟ್ವೀಟ್ ಅನ್ನು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಬಿಡುಗಡೆ ಮಾಡಿದರು.

camera center ad

ಜಾಹೀರಾತು

vishnu studio

ಜಾಹೀರಾತು

ನಾವು ಅಧಿಕಾರಕ್ಕೆ ಬಂದರೆ ಗೊಬ್ಬರ ಬೆಲೆ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವುದಾಗಿ ಹೇಳಿದ್ದ ಸಿದ್ದರಾಮಯ್ಯ ಅವರ ವೀಡಿಯೊವನ್ನು ಬಿಡುಗಡೆ ಮಾಡಿ ಕಿಡಿ ಕಾರಿದ ಅಶೋಕ್‌ ಅವರು, ಕಾಂಗ್ರೆಸ್ ಸರ್ಕಾರ ಬಂದ ಒಂದು ವರ್ಷದಲ್ಲಿ ಎಲ್ಲಾ ಬೆಲೆ ಏರಿಕೆ‌ ಭಾಗ್ಯ ನೀಡಿದೆ. ಹಾಲು, ಆಲ್ಕೋಹಾಲ್, ಸ್ಟ್ಯಾಂಪ್ ಡ್ಯೂಟಿ, ಗೈಡೆನ್ಸ್ ವ್ಯಾಲ್ಯೂ, ಆಸ್ತಿ ತೆರಿಗೆ, ಎಲೆಕ್ಟ್ರಿಕ್‌ ಬಿಲ್ ಜಾಸ್ತಿ ಮಾಡಿದ್ದಾರೆ. ವರ್ಷಕ್ಕೆ ಮೂರು ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ರಾಜ್ಯಾ ಸರ್ಕಾರ ದರೋಡೆಗೆ ಮುಂದಾಗಿದೆ.

ashwinistudioputtur

ಜಾಹೀರಾತು

ಬಿಜೆಪಿ ಅವಧಿಯಲ್ಲಿ ಒಂದು ರೂಪಾಯಿ ದರ ಹೆಚ್ಚಳ ಆಗಿದ್ದಕ್ಕೆ ಬೈಕ್ ಶವಯಾತ್ರೆ ಮಾಡಿದ್ದರು. ಈಗ ದರ ಹೆಚ್ಚಳ ಮಾಡಿರುವ ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಮತದಾರ ಪ್ರಭುಗಳು ಮತದಾನ ಮಾಡಿಲ್ಲ ಅಂತ ದ್ವೇಷ ಮಾಡುತ್ತಿದ್ದಾರೆ. ಈ ಹಿಂದೆ ನಮ್ಮ‌ ಸರ್ಕಾರ ದರ ಹೆಚ್ಚಳ‌ ಆದಾಗ ತೆರಿಗೆ ಕಡಿಮೆ ಮಾಡಿತ್ತು. ನೀವೂ ಕೂಡ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಹೋಗಿದೆ. ಬಿಡಿಎ ಕಮರ್ಷಿಯಲ್ ಕಾಂಪ್ಲೆಕ್ಸ್ ಮೂಲಕ ಆದಾಯ ಬರಲು‌ ಕಾಂಪ್ಲೆಕ್ಸ್ ಕಟ್ಟಿದರು. ಅದನ್ನೂ ಮಾರಾಟ ಮಾಡಲು ಹೊರಟಿದ್ದಾರೆ. ಕಮುಷನ್ ಹೊಡೆಯಲು ದುಡ್ಡಿಲ್ಲ. ಬಿಬಿಎಂಪಿಗೆ ನಾಲ್ಕು ಸಾವಿರ ಕೋಟಿ ಸಾಲ ಮಾಡುತ್ತಿದ್ದಾರೆ. ಕಾರ್ಪೊರೇಷನ್ ಬಿಲ್ಡಿಂಗ್, ಯುಟಿಲಿಟಿ ಬಿಲ್ಡಿಂಗ್, ವಾರ್ಡ್ ಆಫಿಸ್ ಅಡ ಇಡಲು ನೀಲಿ ನಕ್ಷೆ ತಯಾರು ಮಾಡುತ್ತಿದ್ದಾರೆ. ವರ್ಲ್ಡ್ ಬ್ಯಾಂಕ್ ಅಥವಾ ನ್ಯಾಷನಲ್ ಬ್ಯಾಂಕಿಗೆ ಅಡ ಇಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

Keshari Durga

ಜಾಹೀರಾತು

SendShare8Share
Previous Post

ಬೆಂಗಳೂರು: ದೈವರಾಧನೆ ಸೇವೆ ಮಾಡುವವರಿಗೆ ಸರಕಾರದಿಂದ ಮಾಶಾಸನ ನೀಡುವ ಬಗ್ಗೆ ಮುಜರಾಯಿ ಸಚಿವರಿಗೆ ಮನವಿ

Next Post

ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಬಿಜೆಪಿ ಮಾರ್ಗದರ್ಶಕ ಮಂಡಳಿಗೆ ಪ್ರಧಾನಿ ಮೋದಿ ನಿಜವೇ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಬಿಜೆಪಿ ಮಾರ್ಗದರ್ಶಕ ಮಂಡಳಿಗೆ ಪ್ರಧಾನಿ ಮೋದಿ ನಿಜವೇ?

ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಬಿಜೆಪಿ ಮಾರ್ಗದರ್ಶಕ ಮಂಡಳಿಗೆ ಪ್ರಧಾನಿ ಮೋದಿ ನಿಜವೇ?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..