• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಶ್ವವನ್ನೇ ನಡುಗಿಸಿದ ಕೋವಿಡ್‌ ನಂತರ ಮತ್ತೊಂದು ಡೇಂಜರಸ್ ಕಾಯಿಲೆ ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

ವಿಶ್ವವನ್ನೇ ನಡುಗಿಸಿದ ಕೋವಿಡ್‌ ನಂತರ ಮತ್ತೊಂದು ಡೇಂಜರಸ್ ಕಾಯಿಲೆ ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

June 17, 2024
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ವಿಶ್ವವನ್ನೇ ನಡುಗಿಸಿದ ಕೋವಿಡ್‌ ನಂತರ ಮತ್ತೊಂದು ಡೇಂಜರಸ್ ಕಾಯಿಲೆ ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

by ಪ್ರಜಾಧ್ವನಿ ನ್ಯೂಸ್
June 17, 2024
in ರಾಜ್ಯ
0
ವಿಶ್ವವನ್ನೇ ನಡುಗಿಸಿದ ಕೋವಿಡ್‌ ನಂತರ ಮತ್ತೊಂದು ಡೇಂಜರಸ್ ಕಾಯಿಲೆ ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!
107
SHARES
307
VIEWS
ShareShareShare

ಟೋಕಿಯೊ: ವಿಶ್ವವನ್ನೇ ನಡುಗಿಸಿದ ಕೋವಿಡ್‌ ಹೊಡೆತದಿಂದ ಜಗತ್ತು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಮಧ್ಯೆ ಮತ್ತೊಂದು ಅಪಾಯಕಾರಿ ಕಾಯಿಲೆ ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್  ಎಂದು ಕರೆಯಲಾಗುತ್ತದೆ.

ಜಪಾನ್‌ನಲ್ಲಿ ಈಗಾಗಲೇ ಈ ಮಾಂಸ ಭಕ್ಷಕ ಬ್ಯಾಕ್ಟೀರಿಯಾದಿಂದ ಕಾಣಿಸಿಕೊಳ್ಳುವ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಪ್ರಕರಣ 977ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಒಟ್ಟು 941 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷದ ಅರ್ಧ ಭಾಗದಲ್ಲಿಯೇ ಅದನ್ನೂ ಮೀರಿದ ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಸಾವು ಸೋಂಕು ತಗುಲಿದ 48 ಗಂಟೆಗಳ ಒಳಗೆ ಸಂಭವಿಸುತ್ತವೆ. ಸೋಂಕು ಬಾಧಿತರ ಪಾದ ಬೆಳಿಗ್ಗೆ ಊದಿಕೊಂಡರೆ ಮಧ್ಯಾಹ್ನದ ವೇಳೆಗೆ ಊತ ಮೊಣಕಾಲಿನವರೆಗೆ ಹರಡುತ್ತದೆ ಮತ್ತು ಅವರು 48 ಗಂಟೆಗಳಲ್ಲಿ ಸಾಯುವ ಸಾಧ್ಯತೆ ಇದೆ” ಎಂದು ಟೋಕಿಯೊ ಮಹಿಳಾ ವೈದ್ಯಕೀಯ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ಪ್ರಾಧ್ಯಾಪಕ ಕೆನ್ ಕಿಕುಚಿ ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

ಗ್ರೂಪ್ ಎ ಸ್ಟ್ರೆಪ್ಟೋಕಾಕಸ್ (ಜಿಎಎಸ್) ಬ್ಯಾಕ್ಟೀರಿಯಾ ಸಾಮಾನ್ಯವಾಗಿ ಸ್ಟ್ರೆಪ್ಟೋಕಾಕಸ್ ಪಿಯೋಜೆನೆಸ್  ಎಂದು ಕರೆಯಲ್ಪಡುತ್ತದೆ. ಇದು ವಿವಿಧ ರೀತಿಯ ಸೋಂಕುಗಳಿಗೆ ಕಾರಣವಾಗುತ್ತದೆ. ಗ್ರೂಪ್ ಎ ಸ್ಟ್ರೆಪ್ಟೋಕಾಕಸ್‌ನ ಕೆಲವು ತಳಿಗಳು ಗಂಟಲು ಅಥವಾ ಚರ್ಮದ ಸೋಂಕುಗಳಂತಹ ಸೌಮ್ಯ ಕಾಯಿಲೆಗಳಿಗೆ ಕಾರಣವಾಗಬಹುದು. ಜತೆಗೆ ನೆಕ್ರೋಟೈಸಿಂಗ್ ಫಾಸಿಟಿಸ್ ಅಥವಾ ಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನಂತಹ ಅಪಾಯಕಾರಿ ಕಾಯಿಲೆಗಳಂತಹ ಗಂಭೀರ ಸೋಂಕುಗಳೂ ಸಂಭವಿಸಬಹುದು. ಈ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಅಗತ್ಯ.

ದೇಹದ ಭಾಗಗಳಲ್ಲಿ ನೋವು, ಊತ, ಜ್ವರ ಹಾಗೂ ಕಡಿಮೆ ರಕ್ತದೊತ್ತಡ ಮುಂತಾದವು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣಗಳು. ಇದು ಜೀವಕೋಶಗಳ ಸಾವು, ತೀವ್ರ ಜ್ವರ, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿ. ಇದರ ತಡೆಗೆ ಕೈಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದು ಬಹಳ ಮುಖ್ಯ. ಜತೆಗೆ ಯಾವುದೇ ತೆರೆದ ಗಾಯಗಳನ್ನು ನಿರ್ಲಕ್ಷಿಸಬಾರದು. ಮಾತ್ರವಲ್ಲ ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಜಪಾನ್ ಜತೆಗೆ ಯುರೋಪ್‌ನ ಐದು ದೇಶಗಳು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ ಪ್ರಕರಣಗಳ ಹೆಚ್ಚು ವರದಿಯಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ (WHO) ವರದಿ ಮಾಡಿದೆ. ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದೆ. ಪ್ರಸ್ತುತ ಸೋಂಕಿನ ದರ ಗಮನಿಸಿದರೆ ಜಪಾನ್​ನಲ್ಲಿ ಈ ವರ್ಷ 2,500 ಪ್ರಕರಣಗಳ ದಾಖಲಾಗಬಹುದು ಎನ್ನುವ ಆತಂಕ ಮೂಡಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare43Share
Previous Post

ಬೆಂಗಳೂರು: ಮುಸ್ಲಿಂ ಟೋಪಿ ಧರಿಸಿ ಈದ್ಗಾ ಮೈದಾನದಲ್ಲಿ ಬಕ್ರೀದ್ ಪಾರ್ಥನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..