• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬರಡಾಗುತ್ತಿದೆ ಭೂಮಿಯ ಒಡಲು, ಈ ಬಗ್ಗೆ ಜನರಿಗೆ ಜಾಗೃತಿ ಅತ್ಯಗತ್ಯ

ಬರಡಾಗುತ್ತಿದೆ ಭೂಮಿಯ ಒಡಲು, ಈ ಬಗ್ಗೆ ಜನರಿಗೆ ಜಾಗೃತಿ ಅತ್ಯಗತ್ಯ

June 17, 2024
ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

February 27, 2026
ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

February 27, 2026
ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

February 27, 2026
ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

February 27, 2026
ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

February 27, 2026
ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

February 26, 2026
ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

February 27, 2026
ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 26, 2026
ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

February 25, 2026
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 25, 2026
ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

February 25, 2026
ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

February 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

    ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬರಡಾಗುತ್ತಿದೆ ಭೂಮಿಯ ಒಡಲು, ಈ ಬಗ್ಗೆ ಜನರಿಗೆ ಜಾಗೃತಿ ಅತ್ಯಗತ್ಯ

by ಪ್ರಜಾಧ್ವನಿ ನ್ಯೂಸ್
June 17, 2024
in ಪ್ರಾದೇಶಿಕ
0
ಬರಡಾಗುತ್ತಿದೆ ಭೂಮಿಯ ಒಡಲು, ಈ ಬಗ್ಗೆ ಜನರಿಗೆ ಜಾಗೃತಿ ಅತ್ಯಗತ್ಯ
8
SHARES
23
VIEWS
ShareShareShare

ಜನರ ಅತಿಯಾದ ಚಟುವಟಿಕೆಯೂ ಪ್ರಕೃತಿ ಹಾಗೂ ಭೂಮಿಯ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಕಾಡು ನಾಶ, ಹವಾಮಾನ ವೈಪರೀತ್ಯವು ತಂದೊಡ್ಡುತ್ತಿರುವ ಸಮಸ್ಯೆಗಳು ಒಂದೆರಡಲ್ಲ. ಇಷ್ಟಾದರೂ ಬುದ್ದಿವಂತನೆನಿಸಿಕೊಂಡ ಮಾನವ ಪ್ರಾಣಿ ಬುದ್ಧಿಯನ್ನು ಕಲಿತಂತೆ ಕಾಣುತ್ತಿಲ್ಲ. ಕಡಿಮೆ ಮಳೆಯಿಂದ ಬರ ಹಾಗೂ ಮರುಭೂಮೀಕರಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿದ್ದು, ಹೀಗೆ ಆದರೆ ಮನುಷ್ಯನಿಗೆ ಬದುಕಲು ನೆಲೆಯಿಲ್ಲದ ಪರಿಸ್ಥಿತಿ ನಿರ್ಮಾಣವಾದರೂ ಆಶ್ಚರ್ಯ ಪಡಬೇಕಾಗಿಲ್ಲ. ಫಲವತ್ತಾದ ಭೂಮಿ ನಷ್ಟವಾಗುತ್ತಾ ಹೋದರೆ ಅದರಿಂದಾಗುವ ಭೀಕರ ಪರಿಣಾಮವನ್ನು ಊಹಿಸಲು ಅಸಾಧ್ಯ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ವಿಶ್ವದಲ್ಲಿ ಹಲವೆಡೆ ಗಂಭೀರ ಬರಗಾಲ ಪರಿಸ್ಥಿತಿ ಎದುರಿಸುತ್ತಿರುವ ಜನರಿಗೆ ಭೂಮಿಯ ಫಲವತ್ತತೆಯನ್ನು ಕಾಯ್ದುಕೊಳ್ಳುವ ಬಗ್ಗೆ ಅರಿವು ಮೂಡಿಸುವುದೇ ಈ ದಿನದ ಉದ್ದೇಶದಿಂದ 1994 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈ ದಿನವನ್ನು ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು. ಅಂದಿನಿಂದ ಪ್ರತಿವರ್ಷ ಜೂನ್ 17 ರಂದು ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನಾಚರಣೆ ಆಚರಿಸುತ್ತ ಬರಲಾಗುತ್ತಿದೆ.

ashwinistudioputtur

ಜಾಹೀರಾತು

ಮಾನವನ ಅಪರಿಮಿತ ಚಟುವಟಿಕೆಗಳಿಂದ ಭೂಮಿಯೇ ನಾಶವಾಗುತ್ತಿದೆ. ಈ ಫಲವತ್ತಾದ ಮಣ್ಣು ಹಾಗೂ ಭೂಮಿಯ ಸವಕಳಿಯನ್ನು ತಡೆಗಟ್ಟಲು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಈ ದಿನವು ಮಹತ್ವಪೂರ್ಣದ್ದಾಗಿದೆ. ಅರಣ್ಯನಾಶ ಮತ್ತು ಬರಗಾಲ ತಡೆಗೆ ಕೈ ಜೋಡಿಸದೆ ಹೋದರೆ ಮುಂದಿನ ಪೀಳಿಗೆಗೆ ಜೀವಿಸಲು ಸಾಧ್ಯವಾಗದ ಪರಿಸರವನ್ನು ನಾವು ನಿರ್ಮಾಣ ಮಾಡಿಕೊಟ್ಟಂತೆ ಆಗುತ್ತದೆ. ಈ ದಿನದಂದು ಈ ಬಗ್ಗೆ ಅರಿವು ಮೂಡಿಸಲು ಸರ್ಕಾರಗಳು, ವಿವಿಧ ಸಂಘ ಸಂಸ್ಥೆಗಳು ಸೆಮಿನಾರ್, ಅಭಿಯಾನ, ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.

SendShare3Share
Previous Post

ಬೆಂಗಳೂರು: ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ಸೆಲೆಬ್ರಿಟಿಗಳು ದೇವರಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಕಿಚ್ಚ ಸುದೀಪ್

Next Post

ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ

ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..