• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮಾಜಿ ಎಂ ಎಲ್ ಸಿ ಹಿರಿಯ ಬಿಜೆಪಿ ನಾಯಕ ಶ್ರೀ ಭಾನುಪ್ರಕಾಶ್ ನಿಧನ. ಇಂದು ನಡೆಯಬೇಕಿದ್ದ ವಾಹನ ಜಾಥಾ, ಅಭಿನಂದನ ಕಾರ್ಯಕ್ರಮ ಮುಂದೂಡಿಕೆ

ಮಂಗಳೂರು: ಮಾಜಿ ಎಂ ಎಲ್ ಸಿ ಹಿರಿಯ ಬಿಜೆಪಿ ನಾಯಕ ಶ್ರೀ ಭಾನುಪ್ರಕಾಶ್ ನಿಧನ. ಇಂದು ನಡೆಯಬೇಕಿದ್ದ ವಾಹನ ಜಾಥಾ, ಅಭಿನಂದನ ಕಾರ್ಯಕ್ರಮ ಮುಂದೂಡಿಕೆ

June 17, 2024
ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

January 10, 2026
ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

January 10, 2026
ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026

January 10, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

January 9, 2026
ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

January 9, 2026
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

January 8, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

January 8, 2026
ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

January 8, 2026
ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

January 8, 2026
ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

January 8, 2026
ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

January 7, 2026
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

January 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, January 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

    ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

    ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

    ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಮಂಗಳೂರು: ಮಾಜಿ ಎಂ ಎಲ್ ಸಿ ಹಿರಿಯ ಬಿಜೆಪಿ ನಾಯಕ ಶ್ರೀ ಭಾನುಪ್ರಕಾಶ್ ನಿಧನ. ಇಂದು ನಡೆಯಬೇಕಿದ್ದ ವಾಹನ ಜಾಥಾ, ಅಭಿನಂದನ ಕಾರ್ಯಕ್ರಮ ಮುಂದೂಡಿಕೆ

by ಪ್ರಜಾಧ್ವನಿ ನ್ಯೂಸ್
June 17, 2024
in ಇತರೆ, ಮಂಗಳೂರು
0
ಮಂಗಳೂರು: ಮಾಜಿ ಎಂ ಎಲ್ ಸಿ ಹಿರಿಯ ಬಿಜೆಪಿ ನಾಯಕ ಶ್ರೀ ಭಾನುಪ್ರಕಾಶ್ ನಿಧನ. ಇಂದು ನಡೆಯಬೇಕಿದ್ದ ವಾಹನ ಜಾಥಾ, ಅಭಿನಂದನ ಕಾರ್ಯಕ್ರಮ ಮುಂದೂಡಿಕೆ
44
SHARES
126
VIEWS
ShareShareShare

ಮಾಜಿ ಎಂ ಎಲ್ ಸಿ ಹಿರಿಯ ಬಿಜೆಪಿ ನಾಯಕ ಶ್ರೀ ಭಾನುಪ್ರಕಾಶ್ ನಿಧನರಾಗಿದ್ದರೆ.

ಕಾಂಗ್ರೆಸ್‌ ವಿರುದ್ಧ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಕರೆತರಲಾಗಿದೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್ ಸಾವನ್ನಪ್ಪಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

ಶಿವಮೊಗ್ಗದಲ್ಲಿಂದು ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿತ್ತು. ಪ್ರತಿಭಟನೆಯಲ್ಲಿ ಭಾಷಣದ ಮುಗಿಸಿ ಮನೆಗೆ ಹೊರಟಿದ್ದ ಭಾನುಪ್ರಕಾಶ್‌ರವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ

Poorna squash

ಜಾಹೀರಾತು

ಇಂದು ದಕ್ಷಿಣ ಜಿಲ್ಲಾ ಬಿಜೆಪಿ ವತಿಯಿಂದ ಕ್ಯಾಪ್ಟನ್ ‌ಬ್ರಿಜೇಶ್ ಚೌಟ,ಕೋಟಾ ಶ್ರೀ ನಿವಾಸ್ ಪೂಜಾರಿ, ಬೋಜೆ ಗೌಡ,ಧನಂಜಯ ಸರ್ಜಿಗೆ ಅಭಿನಂದನೆ ಅಯೋಜನೆಗೊಂಡಿದ್ದ ಬೃಹತ್ ವಾಹನ ಜಾಥಾ ಮತ್ತು ಅಭಿನಂದನಾ ಸಭೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಪ್ರಕಟನೆಯಲ್ಲಿ ತಿಳಿಸಿದೆ

ashwinistudioputtur

ಜಾಹೀರಾತು

SendShare18Share
Previous Post

ಮಂಗಳೂರು: ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಸಾಮಾನ್ಯ ಜನರ ಬದುಕಿಗೆ ಬರೆ ಎಳೆದಿರುವ ಕಾಂಗ್ರೆಸ್ ಖಂಡನೀಯ: ಸಂಸದ ಕ್ಯಾ.ಬ್ರಿಜೇಶ್ ಚೌಟ

Next Post

ರೈತರಿಗೆ ಗುಡ್‌ನ್ಯೂಸ್‌; ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರೈತರಿಗೆ ಗುಡ್‌ನ್ಯೂಸ್‌; ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ

ರೈತರಿಗೆ ಗುಡ್‌ನ್ಯೂಸ್‌; ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..