• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ! ಸಿಎಂ ಎಚ್ಚರಿಕೆ

ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ! ಸಿಎಂ ಎಚ್ಚರಿಕೆ

June 19, 2024
ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

May 19, 2026
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

May 19, 2026
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

May 19, 2026
ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

May 19, 2026
ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

May 18, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

May 18, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

May 18, 2026
ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

May 18, 2026
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ! ಸಿಎಂ ಎಚ್ಚರಿಕೆ

by ಪ್ರಜಾಧ್ವನಿ ನ್ಯೂಸ್
June 19, 2024
in ಪ್ರಾದೇಶಿಕ, ಮಂಗಳೂರು
0
ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ! ಸಿಎಂ ಎಚ್ಚರಿಕೆ
72
SHARES
205
VIEWS
ShareShareShare

ಬೆಂಗಳೂರು: ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು  ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ  ಆಹಾರ ಪದಾರ್ಥಗಳ ಮಾರಾಟ ಮಾಡಿದರೆ ನಿರ್ದಾಕ್ಷಿಣ್ಯವಾಗಿ  ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು  ಎಚ್ಚರಿಸಿದ್ದಾರೆ.

Fashion street 9902633624

ಜಾಹೀರಾತು

ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

Keshari Durga

ಜಾಹೀರಾತು

ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ.

ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

ಬಸ್‌ ನಿಲ್ದಾಣಗಳ ಸ್ಟಾಲ್‌ಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಬಗ್ಗೆ ಹಲವು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ದೂರು ತೋಡಿಕೊಂಡಿದ್ದರು.ರೆಸ್ಟೋರೆಂಟ್ ಅವಧಿ ಮೀರಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಕಂಡುಬಂದಿದ್ದರಿಂದ ಅನೇಕ ಉಲ್ಲಂಘನೆಗಳನ್ನು ಕಂಡುಕೊಂಡಿದ್ದಾರೆ.

ಲಘು ಪಾನೀಯಗಳು, ತೆರೆದಿಟ್ಟ ಆಹಾರ ಪದಾರ್ಥಗಳ ಸ್ವಚ್ಛತೆ, ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

Sathyasayi Hospital

ಜಾಹೀರಾತು

Muliya

ಜಾಹೀರಾತು

SendShare29Share
Previous Post

ಸುಳ್ಯ: “ಲವ್ ಜಿಹಾದ್” ಬಲೆಗೆ ಬಿದ್ದು ಮತಾಂತರಗೊಂಡ ಹಿಂದೂ ಯುವತಿ.!! ಮುಸ್ಲಿಂ ಯುವಕನೊಂದಿಗೆ ಪರಾರಿಯಾಗುತ್ತಿದ್ದ ವೇಳೆ ಪೊಲೀಸ್ ಬಲೆಗೆ

Next Post

ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..