• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ

June 19, 2024
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

March 24, 2026
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 24, 2026
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

March 24, 2026
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ನಳಂದಾ ವಿಶ್ವವಿದ್ಯಾಲಯವನ್ನು 2010ರಲ್ಲಿ ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲಾಗಿದೆ. ಭಾರತವನ್ನು ಶಿಕ್ಷಣದ ಜಾಗತಿಕ ಕೇಂದ್ರವನ್ನಾಗಿಸುವ ಪಣ ಭಾರತದ ಅಭಿವೃದ್ಧಿಯ ಪಯಣದಲ್ಲಿ ಇದು ಶುಭ ಶಕುನವೆಂದು ನಾನು ಭಾವಿಸುತ್ತೇನೆ” ಮೋದಿ

by ಪ್ರಜಾಧ್ವನಿ ನ್ಯೂಸ್
June 19, 2024
in ರಾಜ್ಯ, ರಾಷ್ಟ್ರೀಯ, ಸಾಂಸ್ಕೃತಿಕ
0
ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ
18
SHARES
52
VIEWS
ShareShareShare

ಪಟನಾ: ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ  ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳವಾರ ಉತ್ತರ ಪ್ರದೇಶದ ವಾರಾಣಾಸಿಗೆ ತೆರಳಿದ್ದ ಅವರು ಬುಧವಾರ ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಬಿಹಾರಕ್ಕೆ ಆಗಮಿಸಿದ ಅವರು ರಾಜಗೀರ್‌ನಲ್ಲಿ ನಳಂದಾ ವಿಶ್ವವಿದ್ಯಾನಿಲಯ ದ ಹೊಸ ಕ್ಯಾಂಪಸ್‌ ಉದ್ಘಾಟಿಸಿದರು.

”ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 10 ದಿನಗಳಲ್ಲೇ ನಳಂದಾ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಲು ಸಾಧ್ಯವಾಗಿದ್ದು ಸಂತಸ ತಂದಿದೆ. ಭಾರತದ ಅಭಿವೃದ್ಧಿಯ ಪಯಣದಲ್ಲಿ ಇದು ಶುಭ ಶಕುನವೆಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

Muliya

ಜಾಹೀರಾತು

ನಳಂದಾ ಪ್ರಾಚೀನ ವಿಶ್ವವಿದ್ಯಾಲಯದ ಸ್ಥಳದಲ್ಲಿಯೇ ಅಭಿವೃದ್ಧಿಪಡಿಸಲಾದ ಈ ಕೇಂದ್ರೀಯ ವಿಶ್ವವಿದ್ಯಾಲಯವು 40 ತರಗತಿ ಕೊಠಡಿಗಳು ಮತ್ತು ಸುಮಾರು 1,900 ಆಸನ ಸಾಮರ್ಥ್ಯವನ್ನು ಹೊಂದಿರುವ ಎರಡು ಶೈಕ್ಷಣಿಕ ಬ್ಲಾಕ್‌ಗಳನ್ನು ಹೊಂದಿದೆ. ಜತೆಗೆ ಇಲ್ಲಿ ಸುಮಾರು 550 ಸೀಟು ಸಾಮರ್ಥ್ಯದ ಎರಡು ಸಭಾಂಗಣಗಳು ಮತ್ತು ವಿದ್ಯಾರ್ಥಿಗಳ ಹಾಸ್ಟೆಲ್ ಕೂಡ ಇದೆ. 455 ಎಕ್ರೆಯಲ್ಲಿ ವ್ಯಾಪಿಸಿರುವ ಕ್ಯಾಂಪಸ್‌ನಲ್ಲಿ ಅಂತಾರಾಷ್ಟ್ರೀಯ ಕೇಂದ್ರ, ಆಂಫಿಥಿಯೇಟರ್, ಫ್ಯಾಕಲ್ಟಿ ಕ್ಲಬ್ ಮತ್ತು ಕ್ರೀಡಾ ಸಂಕೀರ್ಣವಿದೆ. ನಳಂದ ವಿಶ್ವವಿದ್ಯಾಲಯದ ಈ ‘ನೆಟ್ ಝೀರೋ’ ಹಸಿರು ಕ್ಯಾಂಪಸ್ ಸೌರಶಕ್ತಿ, ಕುಡಿಯುವ ನೀರು ಸಂಸ್ಕರಣಾ ಘಟಕ, ನೀರಿನ ಮರುಬಳಕೆ ಘಟಕಗಳನ್ನು ಹೊಂದಿದೆ. ಜತೆಗೆ ಇಲ್ಲಿ ಹಲವು ಜಲಮೂಲಗಳೂ ಇವೆ.

ʼʼನಳಂದಾ ಒಂದು ಗುರುತು, ಗೌರವ, ಮೌಲ್ಯ. ಬೆಂಕಿಯು ಪುಸ್ತಕಗಳನ್ನು ಸುಟ್ಟು ಹಾಕಬಹುದು. ಆದರೆ ಜ್ಞಾನವನ್ನು ಅಳಿಸಿ ಹಾಕಲು ಸಾಧ್ಯವಿಲ್ಲ ಎನ್ನುವುದಕ್ಕೆ ಇದು ಜ್ವಲಂತ ನಿದರ್ಶನ. ಈ ಕ್ಯಾಂಪಸ್ ಬಿಹಾರಕ್ಕೆ ಸ್ಫೂರ್ತಿಯಾಗಿದ್ದು, ತನ್ನ ಗತ ವೈಭವವನ್ನು ಮರಳಿ ಪಡೆಯುವ ಹಾದಿಯಲ್ಲಿ ಮುಂದುವರಿಯುತ್ತಿದೆ. ಈ ಹೊಸ ಕ್ಯಾಂಪಸ್‌ ಭಾರತದ ಸಾಮರ್ಥ್ಯವನ್ನು ಜಗತ್ತಿಗೇ ಸಾರಿದೆ” ಎಂದು ಮೋದಿ ಹೇಳಿದರು.

ನಳಂದಾ ಕ್ಯಾಂಪಸ್‌ ಉದ್ಘಾಟನಾ ಸಮಾರಂಭದಲ್ಲಿ ಮೋದಿ, ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಬೆಂಬಲ ನೀಡಿದ ನೆರೆಯ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿದರು. “ನಳಂದಾ ಭಾರತದ ಪರಂಪರೆ ಮಾತ್ರವಲ್ಲ, ಏಷ್ಯಾ ಮತ್ತು ವಿಶ್ವದ ಸಾಮೂಹಿಕ ಪರಂಪರೆಯ ಪುನರುಜ್ಜೀವನವಾಗಿದೆ. ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನೆಗೆ ಅನೇಕ ರಾಷ್ಟ್ರಗಳು ನೆರವು ನೀಡಿದ್ದಾರೆʼʼ ಎಂದು ನೆನಪಿಸಿಕೊಂಡರು.

Poorna squash

ಜಾಹೀರಾತು

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಪುನರುಚ್ಚರಿಸಿದ ಅವರು, “ಭಾರತವನ್ನು ಶಿಕ್ಷಣದ ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಮಾತವಲ್ಲ ವಿಶ್ವದ ಪ್ರಮುಖ ಜ್ಞಾನ ಕೇಂದ್ರವನ್ನಾಗಿ ಪರಿವರ್ತಿಸುವುದು ನನ್ನ ಧ್ಯೇಯʼʼ ಎಂದು ಹೇಳಿದರು.

Keshari Durga

ಜಾಹೀರಾತು

ನಳಂದಾ ವಿಶ್ವವಿದ್ಯಾಲಯವನ್ನು 2010ರಲ್ಲಿ ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲಾಗಿದೆ. ಇದು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಕರೆಯಲ್ಪಡುತ್ತದೆ. ಭಾರತದ ರಾಷ್ಟ್ರಪತಿ ಈ ವಿಶ್ವವಿದ್ಯಾಲಯದ ಸಂದರ್ಶಕರಾಗಿರುತ್ತಾರೆ. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು ವಿಶ್ವವಿದ್ಯಾಲಯದ ಮೊದಲ ಕುಲಪತಿಯಾಗಿದ್ದರು. ಪ್ರಸ್ತುತ ಪ್ರಸಿದ್ಧ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ ಅವರು ಕುಲಪತಿಯಾಗಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್‌ ಕೂಮಾರ್‌ ಕೂಡ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

vishnu studio

ಜಾಹೀರಾತು

camera center ad

ಜಾಹೀರಾತು

SendShare7Share
Previous Post

ಉತ್ತರ ಪ್ರದೇಶದ ರಾಮ ಮಂದಿರದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಆತ್ಮಹತ್ಯೆ

Next Post

ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ – ಶ್ರೀ ರಾಜೇಶ್ ನಾಯ್ಕ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ – ಶ್ರೀ ರಾಜೇಶ್ ನಾಯ್ಕ್

ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ - ಶ್ರೀ ರಾಜೇಶ್ ನಾಯ್ಕ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..