• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ

June 19, 2024
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ನಳಂದಾ ವಿಶ್ವವಿದ್ಯಾಲಯವನ್ನು 2010ರಲ್ಲಿ ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲಾಗಿದೆ. ಭಾರತವನ್ನು ಶಿಕ್ಷಣದ ಜಾಗತಿಕ ಕೇಂದ್ರವನ್ನಾಗಿಸುವ ಪಣ ಭಾರತದ ಅಭಿವೃದ್ಧಿಯ ಪಯಣದಲ್ಲಿ ಇದು ಶುಭ ಶಕುನವೆಂದು ನಾನು ಭಾವಿಸುತ್ತೇನೆ” ಮೋದಿ

by ಪ್ರಜಾಧ್ವನಿ ನ್ಯೂಸ್
June 19, 2024
in ರಾಜ್ಯ, ರಾಷ್ಟ್ರೀಯ, ಸಾಂಸ್ಕೃತಿಕ
0
ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ
18
SHARES
52
VIEWS
ShareShareShare

ಪಟನಾ: ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ  ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳವಾರ ಉತ್ತರ ಪ್ರದೇಶದ ವಾರಾಣಾಸಿಗೆ ತೆರಳಿದ್ದ ಅವರು ಬುಧವಾರ ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಬಿಹಾರಕ್ಕೆ ಆಗಮಿಸಿದ ಅವರು ರಾಜಗೀರ್‌ನಲ್ಲಿ ನಳಂದಾ ವಿಶ್ವವಿದ್ಯಾನಿಲಯ ದ ಹೊಸ ಕ್ಯಾಂಪಸ್‌ ಉದ್ಘಾಟಿಸಿದರು.

ಜಾಹೀರಾತು

”ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 10 ದಿನಗಳಲ್ಲೇ ನಳಂದಾ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಲು ಸಾಧ್ಯವಾಗಿದ್ದು ಸಂತಸ ತಂದಿದೆ. ಭಾರತದ ಅಭಿವೃದ್ಧಿಯ ಪಯಣದಲ್ಲಿ ಇದು ಶುಭ ಶಕುನವೆಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ನಳಂದಾ ಪ್ರಾಚೀನ ವಿಶ್ವವಿದ್ಯಾಲಯದ ಸ್ಥಳದಲ್ಲಿಯೇ ಅಭಿವೃದ್ಧಿಪಡಿಸಲಾದ ಈ ಕೇಂದ್ರೀಯ ವಿಶ್ವವಿದ್ಯಾಲಯವು 40 ತರಗತಿ ಕೊಠಡಿಗಳು ಮತ್ತು ಸುಮಾರು 1,900 ಆಸನ ಸಾಮರ್ಥ್ಯವನ್ನು ಹೊಂದಿರುವ ಎರಡು ಶೈಕ್ಷಣಿಕ ಬ್ಲಾಕ್‌ಗಳನ್ನು ಹೊಂದಿದೆ. ಜತೆಗೆ ಇಲ್ಲಿ ಸುಮಾರು 550 ಸೀಟು ಸಾಮರ್ಥ್ಯದ ಎರಡು ಸಭಾಂಗಣಗಳು ಮತ್ತು ವಿದ್ಯಾರ್ಥಿಗಳ ಹಾಸ್ಟೆಲ್ ಕೂಡ ಇದೆ. 455 ಎಕ್ರೆಯಲ್ಲಿ ವ್ಯಾಪಿಸಿರುವ ಕ್ಯಾಂಪಸ್‌ನಲ್ಲಿ ಅಂತಾರಾಷ್ಟ್ರೀಯ ಕೇಂದ್ರ, ಆಂಫಿಥಿಯೇಟರ್, ಫ್ಯಾಕಲ್ಟಿ ಕ್ಲಬ್ ಮತ್ತು ಕ್ರೀಡಾ ಸಂಕೀರ್ಣವಿದೆ. ನಳಂದ ವಿಶ್ವವಿದ್ಯಾಲಯದ ಈ ‘ನೆಟ್ ಝೀರೋ’ ಹಸಿರು ಕ್ಯಾಂಪಸ್ ಸೌರಶಕ್ತಿ, ಕುಡಿಯುವ ನೀರು ಸಂಸ್ಕರಣಾ ಘಟಕ, ನೀರಿನ ಮರುಬಳಕೆ ಘಟಕಗಳನ್ನು ಹೊಂದಿದೆ. ಜತೆಗೆ ಇಲ್ಲಿ ಹಲವು ಜಲಮೂಲಗಳೂ ಇವೆ.

ʼʼನಳಂದಾ ಒಂದು ಗುರುತು, ಗೌರವ, ಮೌಲ್ಯ. ಬೆಂಕಿಯು ಪುಸ್ತಕಗಳನ್ನು ಸುಟ್ಟು ಹಾಕಬಹುದು. ಆದರೆ ಜ್ಞಾನವನ್ನು ಅಳಿಸಿ ಹಾಕಲು ಸಾಧ್ಯವಿಲ್ಲ ಎನ್ನುವುದಕ್ಕೆ ಇದು ಜ್ವಲಂತ ನಿದರ್ಶನ. ಈ ಕ್ಯಾಂಪಸ್ ಬಿಹಾರಕ್ಕೆ ಸ್ಫೂರ್ತಿಯಾಗಿದ್ದು, ತನ್ನ ಗತ ವೈಭವವನ್ನು ಮರಳಿ ಪಡೆಯುವ ಹಾದಿಯಲ್ಲಿ ಮುಂದುವರಿಯುತ್ತಿದೆ. ಈ ಹೊಸ ಕ್ಯಾಂಪಸ್‌ ಭಾರತದ ಸಾಮರ್ಥ್ಯವನ್ನು ಜಗತ್ತಿಗೇ ಸಾರಿದೆ” ಎಂದು ಮೋದಿ ಹೇಳಿದರು.

Muliya

ಜಾಹೀರಾತು

ನಳಂದಾ ಕ್ಯಾಂಪಸ್‌ ಉದ್ಘಾಟನಾ ಸಮಾರಂಭದಲ್ಲಿ ಮೋದಿ, ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಬೆಂಬಲ ನೀಡಿದ ನೆರೆಯ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿದರು. “ನಳಂದಾ ಭಾರತದ ಪರಂಪರೆ ಮಾತ್ರವಲ್ಲ, ಏಷ್ಯಾ ಮತ್ತು ವಿಶ್ವದ ಸಾಮೂಹಿಕ ಪರಂಪರೆಯ ಪುನರುಜ್ಜೀವನವಾಗಿದೆ. ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನೆಗೆ ಅನೇಕ ರಾಷ್ಟ್ರಗಳು ನೆರವು ನೀಡಿದ್ದಾರೆʼʼ ಎಂದು ನೆನಪಿಸಿಕೊಂಡರು.

8722552464 Astrloger

ಜಾಹೀರಾತು

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಪುನರುಚ್ಚರಿಸಿದ ಅವರು, “ಭಾರತವನ್ನು ಶಿಕ್ಷಣದ ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಮಾತವಲ್ಲ ವಿಶ್ವದ ಪ್ರಮುಖ ಜ್ಞಾನ ಕೇಂದ್ರವನ್ನಾಗಿ ಪರಿವರ್ತಿಸುವುದು ನನ್ನ ಧ್ಯೇಯʼʼ ಎಂದು ಹೇಳಿದರು.

ನಳಂದಾ ವಿಶ್ವವಿದ್ಯಾಲಯವನ್ನು 2010ರಲ್ಲಿ ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲಾಗಿದೆ. ಇದು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಕರೆಯಲ್ಪಡುತ್ತದೆ. ಭಾರತದ ರಾಷ್ಟ್ರಪತಿ ಈ ವಿಶ್ವವಿದ್ಯಾಲಯದ ಸಂದರ್ಶಕರಾಗಿರುತ್ತಾರೆ. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು ವಿಶ್ವವಿದ್ಯಾಲಯದ ಮೊದಲ ಕುಲಪತಿಯಾಗಿದ್ದರು. ಪ್ರಸ್ತುತ ಪ್ರಸಿದ್ಧ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ ಅವರು ಕುಲಪತಿಯಾಗಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್‌ ಕೂಮಾರ್‌ ಕೂಡ ಉಪಸ್ಥಿತರಿದ್ದರು.

SendShare7Share
Previous Post

ಉತ್ತರ ಪ್ರದೇಶದ ರಾಮ ಮಂದಿರದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಆತ್ಮಹತ್ಯೆ

Next Post

ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ – ಶ್ರೀ ರಾಜೇಶ್ ನಾಯ್ಕ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ – ಶ್ರೀ ರಾಜೇಶ್ ನಾಯ್ಕ್

ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ - ಶ್ರೀ ರಾಜೇಶ್ ನಾಯ್ಕ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..