• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ,ಕಡತಗಳ ಮಾಹಿತಿ ಪರಿಶೀಲನೆ,ಮನೆ ಇಲ್ಲದವರಿಗೆ ಸೈಟ್ ಕೊಡಿ : ಶಾಸಕರ ಸೂಚನೆ

ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ,ಕಡತಗಳ ಮಾಹಿತಿ ಪರಿಶೀಲನೆ,ಮನೆ ಇಲ್ಲದವರಿಗೆ ಸೈಟ್ ಕೊಡಿ : ಶಾಸಕರ ಸೂಚನೆ

June 19, 2024
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುಣಚ

ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ,ಕಡತಗಳ ಮಾಹಿತಿ ಪರಿಶೀಲನೆ,ಮನೆ ಇಲ್ಲದವರಿಗೆ ಸೈಟ್ ಕೊಡಿ : ಶಾಸಕರ ಸೂಚನೆ

by ಪ್ರಜಾಧ್ವನಿ ನ್ಯೂಸ್
June 19, 2024
in ಪುಣಚ, ಪುತ್ತೂರು, ಬಂಟ್ವಾಳ, ವಿಟ್ಲ
0
ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ,ಕಡತಗಳ ಮಾಹಿತಿ ಪರಿಶೀಲನೆ,ಮನೆ ಇಲ್ಲದವರಿಗೆ ಸೈಟ್ ಕೊಡಿ : ಶಾಸಕರ ಸೂಚನೆ
53
SHARES
151
VIEWS
ShareShareShare

ಬಡವರಿಗೆ ಅನ್ಯಾಯವಾದರೆ ಸುಮ್ಮನಿರುವುದಿಲ್ಲ:
ನಿಮಗೆ ಸರಕಾರಿ ಕೆಲಸ ಇದೆ, ಸ್ವಂತ ಮನೆ ಇದೆ, ಆಸ್ತಿ ಇದೆ, ಉತ್ತಮ ಸಂಬಳ ಇದೆ ಏನೆಲ್ಲಾ ಬೇಕೋ ಅದೆಲ್ಲವೂ ನಿಮಗಿದೆ ಆದರೆ ನಮ್ಮೊಳಗೆ ಮನೆ ಇಲ್ಲದವರಿದ್ದಾರೆ, ಮೂರು ಹೊತ್ತಿನ ಊಟ ಕ್ಕೆ ತೊಂದರೆ ಇದ್ದವರಿದ್ದಾರೆ, ಅನಾರೋಗ್ಯದಿಂದ ಇದ್ದವರು ಇದ್ದಾರೆ ಅವರು ಏನು ಮಾಡಬೇಕು. ಅವರಿಗೆ ಅನ್ಯಾಯವಾಗಬಾರದು. ಅವರಿಗೆ ಸ್ವಂತ ಮನೆಯಾಗಬೇಕೆಂಬ ಆಸೆಯಿಲ್ಲವೇ ಮಾಡಿಕೊಳ್ಳಲಿ ಸೈಟ್ ಕೊಡಿ ಅದು ಇದೂ ಹೇಳಿ ಯಾವುದೇ ಕಾರಣಕ್ಕೂ ಸತಾಯಿಸಬೇಡಿ. ಸೈಟ್ ಇಲ್ಲದವರಿಗೆ ಸೈಟ್ ಕೊಡಿ ಗ್ರಾಮ ನೋಡಬೇಡಿ, ಮನೆ ಇಲ್ಲದವರು ಮಾತ್ರ ಸೈಟ್ ಗೆ ಅರ್ಜಿ ಹಾಕ್ತಾರೆ ಅವರಿಗೆ ನಿರ್ದಿಷ್ಟ ಗ್ರಾಮವೇ ಇಲ್ಲದ ಕಾರಣ ಯಾವ ಗ್ರಾಮವಾದರೂ ನಡೆಯುತ್ತದೆ. ಗ್ರಾಮದಲ್ಲಿ ಸೈಟ್ ಇದೆ ಅರ್ಜಿ ಇಲ್ಲಾಂದ್ರೆ ಬೇರೆ ಗ್ರಾಮದವರಿಗೆ ಆ ಸೈಟನ್ನು ಕೊಡಿ ಎಲ್ಲರೂ ನಮ್ಮವರೇ ಆಗಿದ್ದಾರೆ ಎಂದು ಶಾಸಕರು ಸೂಚಿಸಿದರು.

ಕೆದಿಲದಲ್ಲಿ‌ ಗೋಮಾಳ ಜಾಗ ಇಲ್ಲವೇ: ಕೆದಿಲ ಗ್ರಾಮದಲ್ಲಿ 20 ಎಕ್ರೆ ಗೋಮಾಲ ಜಾಗ ಇತ್ತಲ್ವ ಅದು ಈಗ ಇದೆಯಾ? ಯಾರ ವಶದಲ್ಲಿದೆ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸಿ ಎಂದು ಶಾಸಕರು ಸೂಚನೆ ನೀಡಿದರು.

94 ಸಿ ಎಷ್ಟು ಪೆಂಡಿಂಗ್ ಇದೆ..?
ಬಂಟ್ವಾಳ ತಾಲೂಕು ವ್ಯಾಪ್ತಿಯ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ 94 ಸಿ ಫೈಲ್ ಎಷ್ಟು ಪೆಂಡಿಂಗ್ ಇಧ, ಎಷ್ಟು ವಿಲೇವಾರಿಯಾಗಿದೆ. 42 ಕಡತ ಬಾಕಿ ಇದೆ ಎಂದು ಕಂದಾಯ ನಿರೀಕ್ಷಕರು‌ ಮಾಹಿತಿ‌ ನೀಡಿದರು.

1.38 ಸೆಂಟ್ ಜಾಗದಲ್ಲಿ ಏನು‌ಮಾಡುವುದು…?
ವಿಟ್ಲ‌ನಗರದಲ್ಲಿ 2.75 94 ಸಿ ಗೆ ಜಾಗವನ್ನು ನೀಡಬೇಕಿದೆ.‌ 1.38 ಸೆಂಟ್ಸ್ ಜಾಗ ಕೊಟ್ರೆ ಅದರಲ್ಲಿ ಹೇಗೆ ಮನೆ ಕಟ್ಟುವುದು, ಅದಕ್ಕೆ ಬ್ಯಾಂಕಿನವರು ಲೋನ್ ಕೊಡ್ತಾರ..? ಎಲ್ಲಿಯೂ ಇಲ್ಲದ ಕಾನೂನು ಇಲ್ಲಿ ಜಾರಿ ಮಾಡಿದವರು ಯಾರು? 144 ಅರ್ಜಿಗಳು ವಿಟ್ಲ ಪಟ್ಡಣ ಪಂಚಾಯತ್ ವ್ಯಾಪ್ತಿಯಲ್ಲಿ ಪೆಂಡಿಂಗ್ ಇದೆ ಎಂದು ಕಂದಾಯ ನಿರೀಕ್ಷಕರು‌ಮಾಹಿತಿ‌ನೀಡಿದರು.

Muliya

ಜಾಹೀರಾತು

ಅಕ್ರಮ ಸಕ್ರಮ ಫೈಲುಗಳನ್ನು ಶೀಘ್ರವೇ ವಿಲೇವಾರಿ ಮಾಡಬೇಕು. ಪುತ್ತೂರು ನಗರಸಭಾ ವ್ಯಾಪ್ತಿಯಿಂದ 5 ಕಿ ಮೀ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮ ಮಾಡುವಂತಿಲ್ಲ ಎಂಬ ಸರ್ಕುಲರ್ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. 5 ಕಿ ಮಿ ಏರ್ ವೇ ಯ ಪ್ರಕಾರ ನಾವು ಹೋದರೆ ಎಲ್ಲಿಯೂ ಅಕ್ರಮ ಸಕ್ರಮ ಮಾಡುವಂತಿಲ್ಲ. ಕೆದಿಲ ಗ್ರಾಮ ಈ ಏರ್ ವೇಸ್ ಅಳತೆಯಿಂದ ಹೊರಗಿದೆ. ಆರ್ಯಾಪು, ಬಲ್ನಾಡು, ಕೆಮ್ಮಿಂಜೆ, ಚಿಕ್ಕ‌ಮುಡ್ನೂರು, ಬನ್ನೂರು ಗ್ರಾಮಗಳನ್ನು ಬಾಗಶ ಎಂದು ಗುರುತಿಸಲಾಗಿದೆ.‌ ರೂಟ್ ವೇ ಪ್ರಕಾರ 5 ಕಿ‌ಮೀ ವ್ಯಾಪ್ತಿ ಮಾನ್ಯ ಮಾಡಬೇಕಿದೆ. ಅದು ಏನೇ ಇರಲಿ ನೀವು ಅಕ್ರಮಸಕ್ರಮ ಫೈಲನ್ನು ಪುಟಪ್ ಮಾಡಿಡಿ ಪೆಂಡಿಂಗ್ ಮಾಡಬೇಡಿ ಎಂದು ಶಾಸಕರು ಸೂಚಿಸಿದರು.

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನಕ್ಕೆ 1000 ಅರ್ಜಿಗಳು ಬಂದಿದೆ. ನೆಲ್ಲಿಗುಡ್ಡೆಯಲ್ಲಿ 7 ಎಕ್ರೆ ಜಾಗ ಗುರುಸಿಲಾಗಿದೆ. ಇನ್ನೂ ಹೆಚ್ಚಿನ‌ ಜಾಗ ಹುಡುಕಿಡಿ. ಒಂದು ಸಾವಿರ ಅರ್ಜಿದಾರರಿಗೂ ಮನೆ ನಿವೇಶನ ಕೊಡಲೇಬೇಕು, ಇಂದಿರಾ ಕ್ಯಾಂಟೀನ್ ಕಾಮಗಾರಿ ಶೀಘ್ರ ಮುಗಿಸಬೇಕು ಎಂದು ಶಾಸಕರು‌ ಸೂಚಿಸಿದರು.

8722552464 Astrloger

ಜಾಹೀರಾತು

ವಿಟ್ಲದಲ್ಲಿ  ಕುಡಿಯುವ ನೀರಿನ‌ಸಮಸ್ಯೆಯ ಬಗ್ಗೆ ಕರೆಗಳು ಬರುತ್ತಿದೆ ಇದಕ್ಕಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸೇರಿಸಿದ್ದೇನೆ. ಪಟ್ಟಣ ಪಂಚಾಯತ್ ಆಡಳಿತ ಭಾರೀ ಸ್ಲೋ ಇದೆ. ಬೇಸಿಗೆಯಲ್ಲಿ ವಾರದಲ್ಲಿ ನಾಲ್ಕು‌ದಿನಗಳು ನೀರು‌ ಇಲ್ಲದೇ ಇದ್ದ ಘಟನೆಯೂ ನಡೆದಿದೆ.
ಪಟ್ಡಣ ಪಂಚಾಯತ್ ವತಿಯಿಂದ ಎಲ್ಲೆಲ್ಲಿ ನೀರಿನ ಟ್ಯಾಂಕ್ ಬೇಕೋ ಅಲ್ಲೆಲ್ಲಾ ಟ್ಯಾಂಕ್ ನಿರ್ಮಾಣ ಮಾಡಬೇಕು ಎಂದು‌ ಶಾಸಕರು ತಿಳಿಸಿದರು. ಕಚೇರಿಯಲ್ಲೇ ಕುಳಿತುಕೊಳ್ಳುವುದರಿಂದ ಜನರ ಸಮಸ್ಯೆ ಗೊತ್ತಾಗುವುದಿಲ್ಲ ಎಂದು ಹೇಳಿದರು.

ಅಧಿಕಾರಿಗಳ ಸಭೆಗೆ ಅಧಿಕಾರಿಗಳೇ ಗೈರಾದರೆ ನಾವು ಸಭೆ ನಡೆಸುವುದು ಹೇಗೆ. ಜನರ ಸಮಸ್ಯೆ ಪರಿಹರಿಸುವುದು ಹೇಗೆ. ಮುಂದೆ ಇದು ಮರುಕಳಿಸಬಾರದು ಎಲ್ಲಾ ಅಧಿಕಾರಿಗಳು ಸಭೆಗೆ ಹಾಜರಾಗ ಬೇಕು. ಜನರ ಸಮಸ್ಯೆ ಪರಿಹಾರಕ್ಕಾಗಿ ನಾವಿಲ್ಲಿ ಕುಳಿತಿರುವುದು. ಅಧಿಕಾರಿಗಳು ಯಾರದ್ದೋ ಮುಖಸ್ತುತಿ ಮಾಡದೆ ಸಭೆಯಲ್ಲಿ ನನಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಸಮಸ್ಯೆಗಳನ್ನು ಬದಿಗಿರಿಸಿಕೊಂಡು ಕೆಲಸಗಳನ್ನು ಮಾಡಿಕೊಂಡು ಮುಂದುವರಿಯುವ. ನನಗೆ ಯಾವುದೇ ಲೆಟರ್ ಗಳು ಬೇಕಾಗಿಲ್ಲ. ಸರಕಾರಿ ಜಾಗದಲ್ಲಿ ಯಾರೆಲ್ಲ ಜಾಗವನ್ನು ಅಕ್ವಾರಿ ಮಾಡಿದ್ದಾರ ಅದನ್ನು ಮರಳಿ ಪಡೆಯುವ ಕೆಲಸ ಮಾಡಿ. ಬಡವರ ಕೆಲಸವನ್ನು ನೀವು ಪ್ರಥಮ ಆಧ್ಯತೆ ನೀಡಿ ಮಾಡಿ ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ನೀವು ನಿಮ್ಮ ಗ್ರಾಮದಲ್ಲಿ ನಿವೇಶನ ವಂಚಿತರಿಗೆ ನಿವೇಶನ ನೀಡುವ ಕೆಲಸ ಮಾಡಿ. ಜಾಗ ಇಲ್ಲ ಎಂದು ಯಾರೂ ನನಗೆ ಹೇಳುವುದು ಬೇಡ. ನೀವು ಪ್ರಯತ್ನ ಪಟ್ಟು ಕೆಲಸ ಮಾಡಿದಾಗ ಜಾಗ ಸಿಕ್ಕೆ ಸಿಗುತ್ತದೆ.

ಸೈಟ್ ಕೊಡುವಂತದ್ದು ನಮ್ಮ ಪ್ರಥಮ ಆದ್ಯತೆ: ಸೈಟ್ ಕೊಡುವಂತದ್ದು ನಮ್ಮ ಪ್ರಥಮ ಆದ್ಯತೆಯಾಗಿದೆ. ಅದಕ್ಕಾಗಿ ನಿಮ್ಮಲ್ಲಿರುವ ಸೈಟ್ ಗಳನ್ನು ಕೊಡುವ ವೇಳೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಿ. ನಿಮ್ಮಲ್ಲಿ ಹಣದ ಸಮಸ್ಯೆಗಳಿದ್ದರೆ ಅದನ್ನು ನಿಮ್ಮ ಗ್ರಾಮ ಪಂಚಾಯತ್ ಅಧ್ಯಕ್ಷರ ಮುಖಾಂತರ ಅರ್ಜಿ ನೀಡುವ ಕೆಲಸ ಮಾಡಿ. ಸೈಟ್ ಡೆವಲಪ್ ಮೆಂಟ್ ಗೆ ನಾನು ಆದ್ಯತೆ ನೀಡಿ ಶಾಸಕರ ಕೋಟದಡಿ ನಾನು ಹಣ ಬಿಡುಗಡೆ ಮಾಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪ್ರಕೃತಿ ವಿಕೋಪ : ಈ ಭಾರಿಯ ಮಳೆಯ ಸಂದರ್ಭದಲ್ಲಿ ಪ್ರಕೃತಿ ವಿಕೋಪದಿಂದಾಗಿ ಬಂಟ್ವಾಳ ತಾಲೂಕು ವ್ಯಾಪ್ತಿಯ 9 ಗ್ರಾಮ ಪಂಚಾಯತ್ ನ ಪೈಕಿ
ಅಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೂರು ಮನೆಗಳಿಗೆ ಹಾನಿಯಾಗಿದೆ. ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿ ಯಲ್ಲಿ ಎರಡು ಮನೆಗಳಿಗೆ ಹಾನಿಯಾಗಿದೆ. ಪೆರ್ನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಹಾನಿಯಾಗಿದೆ. ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಕೃಷಿ ಹಾನಿ ಹಾಗೂ ಮೂರು ಮನೆಗಳಿಗೆ ಹಾನಿಯಾಗಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಬಂಟ್ವಾಳ ತಹಶಿಲ್ದಾರ್ ಅರ್ಚನ, ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಗೋಪಾಲ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

SendShare21Share
Previous Post

ಚಿಕ್ಕಮ್ಮನನ್ನು ಕೊಂದು ಕಥೆ ಕಟ್ಟಿದ ಕಾಮುಕ; ಬಾಲಕ ಕತ್ತು ಹಿಸುಕಿ ಕೊಲೆ ಆರೋಪಿ ಬಾಲಕ ಅರೆಸ್ಟ್

Next Post

ಒಂದೇ ದಿನದಲ್ಲಿ ಸಂಗ್ರಹವಾಯ್ತು ಕೋಟಿ ಕೋಟಿ ದಾಖಲೆ ಬರೆದ ತಿಮ್ಮಪ್ಪನ ಹುಂಡಿ ಆದಾಯ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಒಂದೇ ದಿನದಲ್ಲಿ ಸಂಗ್ರಹವಾಯ್ತು ಕೋಟಿ ಕೋಟಿ ದಾಖಲೆ ಬರೆದ ತಿಮ್ಮಪ್ಪನ ಹುಂಡಿ ಆದಾಯ!

ಒಂದೇ ದಿನದಲ್ಲಿ ಸಂಗ್ರಹವಾಯ್ತು ಕೋಟಿ ಕೋಟಿ ದಾಖಲೆ ಬರೆದ ತಿಮ್ಮಪ್ಪನ ಹುಂಡಿ ಆದಾಯ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..