• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

June 20, 2024
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

May 23, 2026
ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

May 23, 2026
ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

May 23, 2026
ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ ರಿಮೇಕ್

May 23, 2026
ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

May 21, 2026
ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

May 21, 2026
ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

May 21, 2026
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

May 21, 2026
ಜೆನ್ ಝೀ ಪ್ರತಿಭಟನೆಯ ರೂಪ  ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?

ಜೆನ್ ಝೀ ಪ್ರತಿಭಟನೆಯ ರೂಪ ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?

May 21, 2026
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

May 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

    ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

    ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

by ಪ್ರಜಾಧ್ವನಿ ನ್ಯೂಸ್
June 20, 2024
in ರಾಜ್ಯ, ರಾಷ್ಟ್ರೀಯ
0
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ
46
SHARES
131
VIEWS
ShareShareShare

ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್‌  ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ ಕಣ ತೀವ್ರ ಕುತೂಹಲ ಕೆರಳಿಸಿದೆ. ಇವರ ಎದುರು ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್‌  ನಿಲ್ಲುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ನಿಲ್ತಾರಾ ಅಥವಾ ಜೆಡಿಎಸ್‌ನಿಂದಲಾ  ಎಂಬ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಥವಾ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೊಂಬೆನಾಡಿನಲ್ಲಿ ಬೈ ಎಲೆಕ್ಷನ್ ಜಿದ್ದಾಜಿದ್ದಿನ ಕಾದಾಟದ ಕಣವಾಗುವುದು ಫಿಕ್ಸ್‌ ಆಗಿದೆ. ಈಗ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂಬ ತೀವ್ರ ಕುತೂಹಲ ಮೂಡಿದೆ.

Muliya

ಜಾಹೀರಾತು

ಚನ್ನಪಟ್ಟಣದಲ್ಲಿ ʼಸೈನಿಕʼ ಸಿಪಿ ಯೋಗೇಶ್ವರ್ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕುವ ಸಾಧ್ಯತೆ ಹೆಚ್ಚಿದೆ.‌ ಸಿಪಿವೈ ಬಿಜೆಪಿ ಅಭ್ಯರ್ಥಿಯಾಗುವ ಬದಲು ಜೆಡಿಎಸ್ ಅಭ್ಯರ್ಥಿಯಾದರೆ ಹೇಗೆ ಅಂತಲೂ ಚರ್ಚೆ ಶುರುವಾಗಿದೆ. ಯಾಕೆಂದರೆ ಡಿಕೆಶಿ ಎಂಟ್ರಿಯಿಂದ ಕ್ಷೇತ್ರ ʼಕೈʼ ವಶ ಆಗದಂತೆ ತಡೆಯಲು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಈಗ ತಲೆ ಕೆಡಿಸಿಕೊಳ್ಳಬೇಕಾಗಿದೆ.

Sathyasayi Hospital

ಜಾಹೀರಾತು

ಈ ಹಿನ್ನೆಲೆಯಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಬೇಕಾಗಿದ್ದರೆ, ಯೋಗೇಶ್ವರ್ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದರೆ ಗೆಲುವು ಸುಲಭ ಅನ್ನುವ ಲೆಕ್ಕಾಚಾರದಲ್ಲಿ ಹೆಚ್‌ಡಿಕೆ ಇದ್ದಾರೆ. ಇಲ್ಲಿ ಒಕ್ಕಲಿಗ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಸಾಂಪ್ರದಾಯಿಕ ಒಕ್ಕಲಿಗ ಮತಗಳು ಜೆಡಿಎಸ್‌ ಪರವಾಗಿವೆ.

Keshari Durga

ಜಾಹೀರಾತು

ಜೊತೆಗೆ ಚನ್ನಪಟ್ಟಣದಲ್ಲಿ ಸಿಪಿವೈ ತಮ್ಮದೇ ಆದ ಸ್ವತಃ ಶಕ್ತಿಯನ್ನು ಹೊಂದಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿಗೆ ಮತಗಳ ಬೇಸ್ ಇಲ್ಲ. ಇಲ್ಲಿರುವುದು ಯೋಗೇಶ್ವರ್ ಮತಗಳೇ ಆಗಿವೆ. ಕಳೆದ ನಾಲ್ಕು ಬಾರಿ ಬೇರೆ ಬೇರೆ ಚಿಹ್ನೆಗಳಿಂದ ನಿಂತಿದ್ದರೂ ಸಿಪಿವೈ ಗೆದ್ದು ಬಂದಿದ್ದಾರೆ. 1999ರಲ್ಲಿ ಪಕ್ಷೇತರನಾಗಿ, 2004, 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 2011ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 2013ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ.

ಸ್ವಂತ ಶಕ್ತಿಯಿಂದ ಬಿಜೆಪಿ ಮತಗಳನ್ನು ಯೋಗೇಶ್ವರ್ ಪಡೆಯಬಹುದು. ಜೊತೆಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿದರೆ ಜೆಡಿಎಸ್ ಮತಗಳನ್ನೂ ಪಡೆಯಬಹುದು. ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧಿಸಿದರೆ ನಮ್ಮ ಕಾರ್ಯಕರ್ತರು ಪಕ್ಷದ ಪರ ಕೆಲಸ ಮಾಡುತ್ತಾರೆ. ಯಾವುದೇ ಗೊಂದಲವಿಲ್ಲದೇ ಚುನಾವಣೆ ಗೆದ್ದು ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಬಹುದು. ಈ ಹಿನ್ನೆಲೆಯಲ್ಲಿ ಸಿಪಿವೈ ಜೆಡಿಎಸ್‌ನಿಂದ ಸ್ಪರ್ಧೆ ಮಾಡಬೇಕು ಎಂಬ ಚಿಂತನೆಯಲ್ಲಿ ಎಚ್‌ಡಿಕೆ ಇದ್ದಾರೆ.

ಆದರೆ ಇದಕ್ಕೆ ಸಿಪಿವೈ ಒಪ್ಪುತ್ತಾರಾ? ಬಿಜೆಪಿ ನಾಯಕರು ಏನ್ ಹೇಳ್ತಾರೆ? ಎಂಬ ಚಿಂತೆಯೂ ಇದೆ. ಚನ್ನಪಟ್ಟಣ ಕ್ಷೇತ್ರ ಇದುವರೆಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎನ್ನುವುದನ್ನು ತೋರಿಸಿದೆ. ಯೋಗೇಶ್ವರ್‌ ಇಲ್ಲಿ ಭದ್ರ ಹಿಡಿತ ಸಾಧಿಸಿದ್ದಾರೆ. ಆದರೆ ಡಿಕೆಶಿ ಸ್ಪರ್ಧಿಸಿದರೆ ಇಲ್ಲಿ ಲೆಕ್ಕಾಚಾರ ತಲೆಕೆಳಗಾಗಬಹುದು ಎಂಬ ಆತಂಕವೂ ಇದೆ. 2008ರಲ್ಲಿ ಕಾಂಗ್ರೆಸ್‌ನಿಂದಲೇ ಯೋಗೇಶ್ವರ್ ಗೆದ್ದಿದ್ದು ಬಿಟ್ಟರೆ ಮತ್ತೆ ಕಾಂಗ್ರೆಸ್ ಅಲ್ಲಿ ಮತ್ತೆ ಗೆಲ್ಲಲು ಸಾಧ್ಯವಾಗಿಲ್ಲ. ಈಗ ಡಿಸಿಎಂ ತಮ್ಮ ಶಕ್ತಿ ಹಾಗೂ ಹಣವನ್ನೆಲ್ಲ ಈ ಕ್ಷೇತ್ರದಲ್ಲಿ ತಂದು ಸುರಿಯುವ ಸಾಧ್ಯತೆ ಇರುವುದರಿಂದ ಬಿಜೆಪಿ- ಜೆಡಿಎಸ್‌ ಕೂಡ ತಲೆ ಕೆಡಿಸಿಕೊಳ್ಳಬೇಕಾಗಿದೆ.

SendShare18Share
Previous Post

ಪುತ್ತೂರು; ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

Next Post

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ!  ಜ್ಯೋತಿಷಿ ಭವಿಷ್ಯ

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..