• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

June 20, 2024
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

by ಪ್ರಜಾಧ್ವನಿ ನ್ಯೂಸ್
June 20, 2024
in ರಾಜ್ಯ, ರಾಷ್ಟ್ರೀಯ
0
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ
46
SHARES
131
VIEWS
ShareShareShare

ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್‌  ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ ಕಣ ತೀವ್ರ ಕುತೂಹಲ ಕೆರಳಿಸಿದೆ. ಇವರ ಎದುರು ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್‌  ನಿಲ್ಲುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ನಿಲ್ತಾರಾ ಅಥವಾ ಜೆಡಿಎಸ್‌ನಿಂದಲಾ  ಎಂಬ ಕುತೂಹಲ ಮೂಡಿದೆ.

Muliya

ಜಾಹೀರಾತು

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಥವಾ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೊಂಬೆನಾಡಿನಲ್ಲಿ ಬೈ ಎಲೆಕ್ಷನ್ ಜಿದ್ದಾಜಿದ್ದಿನ ಕಾದಾಟದ ಕಣವಾಗುವುದು ಫಿಕ್ಸ್‌ ಆಗಿದೆ. ಈಗ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂಬ ತೀವ್ರ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ʼಸೈನಿಕʼ ಸಿಪಿ ಯೋಗೇಶ್ವರ್ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕುವ ಸಾಧ್ಯತೆ ಹೆಚ್ಚಿದೆ.‌ ಸಿಪಿವೈ ಬಿಜೆಪಿ ಅಭ್ಯರ್ಥಿಯಾಗುವ ಬದಲು ಜೆಡಿಎಸ್ ಅಭ್ಯರ್ಥಿಯಾದರೆ ಹೇಗೆ ಅಂತಲೂ ಚರ್ಚೆ ಶುರುವಾಗಿದೆ. ಯಾಕೆಂದರೆ ಡಿಕೆಶಿ ಎಂಟ್ರಿಯಿಂದ ಕ್ಷೇತ್ರ ʼಕೈʼ ವಶ ಆಗದಂತೆ ತಡೆಯಲು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಈಗ ತಲೆ ಕೆಡಿಸಿಕೊಳ್ಳಬೇಕಾಗಿದೆ.

8722552464 Astrloger

ಜಾಹೀರಾತು

ಈ ಹಿನ್ನೆಲೆಯಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಬೇಕಾಗಿದ್ದರೆ, ಯೋಗೇಶ್ವರ್ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದರೆ ಗೆಲುವು ಸುಲಭ ಅನ್ನುವ ಲೆಕ್ಕಾಚಾರದಲ್ಲಿ ಹೆಚ್‌ಡಿಕೆ ಇದ್ದಾರೆ. ಇಲ್ಲಿ ಒಕ್ಕಲಿಗ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಸಾಂಪ್ರದಾಯಿಕ ಒಕ್ಕಲಿಗ ಮತಗಳು ಜೆಡಿಎಸ್‌ ಪರವಾಗಿವೆ.

ಜೊತೆಗೆ ಚನ್ನಪಟ್ಟಣದಲ್ಲಿ ಸಿಪಿವೈ ತಮ್ಮದೇ ಆದ ಸ್ವತಃ ಶಕ್ತಿಯನ್ನು ಹೊಂದಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿಗೆ ಮತಗಳ ಬೇಸ್ ಇಲ್ಲ. ಇಲ್ಲಿರುವುದು ಯೋಗೇಶ್ವರ್ ಮತಗಳೇ ಆಗಿವೆ. ಕಳೆದ ನಾಲ್ಕು ಬಾರಿ ಬೇರೆ ಬೇರೆ ಚಿಹ್ನೆಗಳಿಂದ ನಿಂತಿದ್ದರೂ ಸಿಪಿವೈ ಗೆದ್ದು ಬಂದಿದ್ದಾರೆ. 1999ರಲ್ಲಿ ಪಕ್ಷೇತರನಾಗಿ, 2004, 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 2011ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 2013ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ.

ಜಾಹೀರಾತು

ಸ್ವಂತ ಶಕ್ತಿಯಿಂದ ಬಿಜೆಪಿ ಮತಗಳನ್ನು ಯೋಗೇಶ್ವರ್ ಪಡೆಯಬಹುದು. ಜೊತೆಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿದರೆ ಜೆಡಿಎಸ್ ಮತಗಳನ್ನೂ ಪಡೆಯಬಹುದು. ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧಿಸಿದರೆ ನಮ್ಮ ಕಾರ್ಯಕರ್ತರು ಪಕ್ಷದ ಪರ ಕೆಲಸ ಮಾಡುತ್ತಾರೆ. ಯಾವುದೇ ಗೊಂದಲವಿಲ್ಲದೇ ಚುನಾವಣೆ ಗೆದ್ದು ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಬಹುದು. ಈ ಹಿನ್ನೆಲೆಯಲ್ಲಿ ಸಿಪಿವೈ ಜೆಡಿಎಸ್‌ನಿಂದ ಸ್ಪರ್ಧೆ ಮಾಡಬೇಕು ಎಂಬ ಚಿಂತನೆಯಲ್ಲಿ ಎಚ್‌ಡಿಕೆ ಇದ್ದಾರೆ.

ಆದರೆ ಇದಕ್ಕೆ ಸಿಪಿವೈ ಒಪ್ಪುತ್ತಾರಾ? ಬಿಜೆಪಿ ನಾಯಕರು ಏನ್ ಹೇಳ್ತಾರೆ? ಎಂಬ ಚಿಂತೆಯೂ ಇದೆ. ಚನ್ನಪಟ್ಟಣ ಕ್ಷೇತ್ರ ಇದುವರೆಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎನ್ನುವುದನ್ನು ತೋರಿಸಿದೆ. ಯೋಗೇಶ್ವರ್‌ ಇಲ್ಲಿ ಭದ್ರ ಹಿಡಿತ ಸಾಧಿಸಿದ್ದಾರೆ. ಆದರೆ ಡಿಕೆಶಿ ಸ್ಪರ್ಧಿಸಿದರೆ ಇಲ್ಲಿ ಲೆಕ್ಕಾಚಾರ ತಲೆಕೆಳಗಾಗಬಹುದು ಎಂಬ ಆತಂಕವೂ ಇದೆ. 2008ರಲ್ಲಿ ಕಾಂಗ್ರೆಸ್‌ನಿಂದಲೇ ಯೋಗೇಶ್ವರ್ ಗೆದ್ದಿದ್ದು ಬಿಟ್ಟರೆ ಮತ್ತೆ ಕಾಂಗ್ರೆಸ್ ಅಲ್ಲಿ ಮತ್ತೆ ಗೆಲ್ಲಲು ಸಾಧ್ಯವಾಗಿಲ್ಲ. ಈಗ ಡಿಸಿಎಂ ತಮ್ಮ ಶಕ್ತಿ ಹಾಗೂ ಹಣವನ್ನೆಲ್ಲ ಈ ಕ್ಷೇತ್ರದಲ್ಲಿ ತಂದು ಸುರಿಯುವ ಸಾಧ್ಯತೆ ಇರುವುದರಿಂದ ಬಿಜೆಪಿ- ಜೆಡಿಎಸ್‌ ಕೂಡ ತಲೆ ಕೆಡಿಸಿಕೊಳ್ಳಬೇಕಾಗಿದೆ.

SendShare18Share
Previous Post

ಪುತ್ತೂರು; ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

Next Post

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ!  ಜ್ಯೋತಿಷಿ ಭವಿಷ್ಯ

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..