• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

June 20, 2024
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

July 23, 2026
ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

July 23, 2026
ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

July 23, 2026
ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

July 23, 2026
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

July 23, 2026
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

July 21, 2026
ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

July 21, 2026
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

July 21, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

by ಪ್ರಜಾಧ್ವನಿ ನ್ಯೂಸ್
June 20, 2024
in ರಾಜ್ಯ, ರಾಷ್ಟ್ರೀಯ
0
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ
46
SHARES
131
VIEWS
ShareShareShare

ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್‌  ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ ಕಣ ತೀವ್ರ ಕುತೂಹಲ ಕೆರಳಿಸಿದೆ. ಇವರ ಎದುರು ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್‌  ನಿಲ್ಲುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ನಿಲ್ತಾರಾ ಅಥವಾ ಜೆಡಿಎಸ್‌ನಿಂದಲಾ  ಎಂಬ ಕುತೂಹಲ ಮೂಡಿದೆ.

Muliya

ಜಾಹೀರಾತು

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಥವಾ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೊಂಬೆನಾಡಿನಲ್ಲಿ ಬೈ ಎಲೆಕ್ಷನ್ ಜಿದ್ದಾಜಿದ್ದಿನ ಕಾದಾಟದ ಕಣವಾಗುವುದು ಫಿಕ್ಸ್‌ ಆಗಿದೆ. ಈಗ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂಬ ತೀವ್ರ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ʼಸೈನಿಕʼ ಸಿಪಿ ಯೋಗೇಶ್ವರ್ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕುವ ಸಾಧ್ಯತೆ ಹೆಚ್ಚಿದೆ.‌ ಸಿಪಿವೈ ಬಿಜೆಪಿ ಅಭ್ಯರ್ಥಿಯಾಗುವ ಬದಲು ಜೆಡಿಎಸ್ ಅಭ್ಯರ್ಥಿಯಾದರೆ ಹೇಗೆ ಅಂತಲೂ ಚರ್ಚೆ ಶುರುವಾಗಿದೆ. ಯಾಕೆಂದರೆ ಡಿಕೆಶಿ ಎಂಟ್ರಿಯಿಂದ ಕ್ಷೇತ್ರ ʼಕೈʼ ವಶ ಆಗದಂತೆ ತಡೆಯಲು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಈಗ ತಲೆ ಕೆಡಿಸಿಕೊಳ್ಳಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಬೇಕಾಗಿದ್ದರೆ, ಯೋಗೇಶ್ವರ್ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದರೆ ಗೆಲುವು ಸುಲಭ ಅನ್ನುವ ಲೆಕ್ಕಾಚಾರದಲ್ಲಿ ಹೆಚ್‌ಡಿಕೆ ಇದ್ದಾರೆ. ಇಲ್ಲಿ ಒಕ್ಕಲಿಗ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಸಾಂಪ್ರದಾಯಿಕ ಒಕ್ಕಲಿಗ ಮತಗಳು ಜೆಡಿಎಸ್‌ ಪರವಾಗಿವೆ.

ಜೊತೆಗೆ ಚನ್ನಪಟ್ಟಣದಲ್ಲಿ ಸಿಪಿವೈ ತಮ್ಮದೇ ಆದ ಸ್ವತಃ ಶಕ್ತಿಯನ್ನು ಹೊಂದಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿಗೆ ಮತಗಳ ಬೇಸ್ ಇಲ್ಲ. ಇಲ್ಲಿರುವುದು ಯೋಗೇಶ್ವರ್ ಮತಗಳೇ ಆಗಿವೆ. ಕಳೆದ ನಾಲ್ಕು ಬಾರಿ ಬೇರೆ ಬೇರೆ ಚಿಹ್ನೆಗಳಿಂದ ನಿಂತಿದ್ದರೂ ಸಿಪಿವೈ ಗೆದ್ದು ಬಂದಿದ್ದಾರೆ. 1999ರಲ್ಲಿ ಪಕ್ಷೇತರನಾಗಿ, 2004, 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 2011ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 2013ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ.

ಸ್ವಂತ ಶಕ್ತಿಯಿಂದ ಬಿಜೆಪಿ ಮತಗಳನ್ನು ಯೋಗೇಶ್ವರ್ ಪಡೆಯಬಹುದು. ಜೊತೆಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿದರೆ ಜೆಡಿಎಸ್ ಮತಗಳನ್ನೂ ಪಡೆಯಬಹುದು. ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧಿಸಿದರೆ ನಮ್ಮ ಕಾರ್ಯಕರ್ತರು ಪಕ್ಷದ ಪರ ಕೆಲಸ ಮಾಡುತ್ತಾರೆ. ಯಾವುದೇ ಗೊಂದಲವಿಲ್ಲದೇ ಚುನಾವಣೆ ಗೆದ್ದು ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಬಹುದು. ಈ ಹಿನ್ನೆಲೆಯಲ್ಲಿ ಸಿಪಿವೈ ಜೆಡಿಎಸ್‌ನಿಂದ ಸ್ಪರ್ಧೆ ಮಾಡಬೇಕು ಎಂಬ ಚಿಂತನೆಯಲ್ಲಿ ಎಚ್‌ಡಿಕೆ ಇದ್ದಾರೆ.

ಆದರೆ ಇದಕ್ಕೆ ಸಿಪಿವೈ ಒಪ್ಪುತ್ತಾರಾ? ಬಿಜೆಪಿ ನಾಯಕರು ಏನ್ ಹೇಳ್ತಾರೆ? ಎಂಬ ಚಿಂತೆಯೂ ಇದೆ. ಚನ್ನಪಟ್ಟಣ ಕ್ಷೇತ್ರ ಇದುವರೆಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎನ್ನುವುದನ್ನು ತೋರಿಸಿದೆ. ಯೋಗೇಶ್ವರ್‌ ಇಲ್ಲಿ ಭದ್ರ ಹಿಡಿತ ಸಾಧಿಸಿದ್ದಾರೆ. ಆದರೆ ಡಿಕೆಶಿ ಸ್ಪರ್ಧಿಸಿದರೆ ಇಲ್ಲಿ ಲೆಕ್ಕಾಚಾರ ತಲೆಕೆಳಗಾಗಬಹುದು ಎಂಬ ಆತಂಕವೂ ಇದೆ. 2008ರಲ್ಲಿ ಕಾಂಗ್ರೆಸ್‌ನಿಂದಲೇ ಯೋಗೇಶ್ವರ್ ಗೆದ್ದಿದ್ದು ಬಿಟ್ಟರೆ ಮತ್ತೆ ಕಾಂಗ್ರೆಸ್ ಅಲ್ಲಿ ಮತ್ತೆ ಗೆಲ್ಲಲು ಸಾಧ್ಯವಾಗಿಲ್ಲ. ಈಗ ಡಿಸಿಎಂ ತಮ್ಮ ಶಕ್ತಿ ಹಾಗೂ ಹಣವನ್ನೆಲ್ಲ ಈ ಕ್ಷೇತ್ರದಲ್ಲಿ ತಂದು ಸುರಿಯುವ ಸಾಧ್ಯತೆ ಇರುವುದರಿಂದ ಬಿಜೆಪಿ- ಜೆಡಿಎಸ್‌ ಕೂಡ ತಲೆ ಕೆಡಿಸಿಕೊಳ್ಳಬೇಕಾಗಿದೆ.

ashwinistudioputtur

ಜಾಹೀರಾತು

SendShare18Share
Previous Post

ಪುತ್ತೂರು; ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

Next Post

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ!  ಜ್ಯೋತಿಷಿ ಭವಿಷ್ಯ

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..