• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

June 20, 2024
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

September 8, 2026
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

September 8, 2026
ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

September 8, 2026
ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

September 7, 2026
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

September 6, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

by ಪ್ರಜಾಧ್ವನಿ ನ್ಯೂಸ್
June 20, 2024
in ರಾಜ್ಯ, ರಾಷ್ಟ್ರೀಯ
0
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ
46
SHARES
131
VIEWS
ShareShareShare

ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್‌  ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ ಕಣ ತೀವ್ರ ಕುತೂಹಲ ಕೆರಳಿಸಿದೆ. ಇವರ ಎದುರು ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್‌  ನಿಲ್ಲುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ನಿಲ್ತಾರಾ ಅಥವಾ ಜೆಡಿಎಸ್‌ನಿಂದಲಾ  ಎಂಬ ಕುತೂಹಲ ಮೂಡಿದೆ.

Muliya

ಜಾಹೀರಾತು

ಜಾಹೀರಾತು

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಥವಾ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೊಂಬೆನಾಡಿನಲ್ಲಿ ಬೈ ಎಲೆಕ್ಷನ್ ಜಿದ್ದಾಜಿದ್ದಿನ ಕಾದಾಟದ ಕಣವಾಗುವುದು ಫಿಕ್ಸ್‌ ಆಗಿದೆ. ಈಗ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂಬ ತೀವ್ರ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ʼಸೈನಿಕʼ ಸಿಪಿ ಯೋಗೇಶ್ವರ್ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕುವ ಸಾಧ್ಯತೆ ಹೆಚ್ಚಿದೆ.‌ ಸಿಪಿವೈ ಬಿಜೆಪಿ ಅಭ್ಯರ್ಥಿಯಾಗುವ ಬದಲು ಜೆಡಿಎಸ್ ಅಭ್ಯರ್ಥಿಯಾದರೆ ಹೇಗೆ ಅಂತಲೂ ಚರ್ಚೆ ಶುರುವಾಗಿದೆ. ಯಾಕೆಂದರೆ ಡಿಕೆಶಿ ಎಂಟ್ರಿಯಿಂದ ಕ್ಷೇತ್ರ ʼಕೈʼ ವಶ ಆಗದಂತೆ ತಡೆಯಲು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಈಗ ತಲೆ ಕೆಡಿಸಿಕೊಳ್ಳಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಬೇಕಾಗಿದ್ದರೆ, ಯೋಗೇಶ್ವರ್ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದರೆ ಗೆಲುವು ಸುಲಭ ಅನ್ನುವ ಲೆಕ್ಕಾಚಾರದಲ್ಲಿ ಹೆಚ್‌ಡಿಕೆ ಇದ್ದಾರೆ. ಇಲ್ಲಿ ಒಕ್ಕಲಿಗ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಸಾಂಪ್ರದಾಯಿಕ ಒಕ್ಕಲಿಗ ಮತಗಳು ಜೆಡಿಎಸ್‌ ಪರವಾಗಿವೆ.

ಜೊತೆಗೆ ಚನ್ನಪಟ್ಟಣದಲ್ಲಿ ಸಿಪಿವೈ ತಮ್ಮದೇ ಆದ ಸ್ವತಃ ಶಕ್ತಿಯನ್ನು ಹೊಂದಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿಗೆ ಮತಗಳ ಬೇಸ್ ಇಲ್ಲ. ಇಲ್ಲಿರುವುದು ಯೋಗೇಶ್ವರ್ ಮತಗಳೇ ಆಗಿವೆ. ಕಳೆದ ನಾಲ್ಕು ಬಾರಿ ಬೇರೆ ಬೇರೆ ಚಿಹ್ನೆಗಳಿಂದ ನಿಂತಿದ್ದರೂ ಸಿಪಿವೈ ಗೆದ್ದು ಬಂದಿದ್ದಾರೆ. 1999ರಲ್ಲಿ ಪಕ್ಷೇತರನಾಗಿ, 2004, 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 2011ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 2013ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ.

ಸ್ವಂತ ಶಕ್ತಿಯಿಂದ ಬಿಜೆಪಿ ಮತಗಳನ್ನು ಯೋಗೇಶ್ವರ್ ಪಡೆಯಬಹುದು. ಜೊತೆಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿದರೆ ಜೆಡಿಎಸ್ ಮತಗಳನ್ನೂ ಪಡೆಯಬಹುದು. ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧಿಸಿದರೆ ನಮ್ಮ ಕಾರ್ಯಕರ್ತರು ಪಕ್ಷದ ಪರ ಕೆಲಸ ಮಾಡುತ್ತಾರೆ. ಯಾವುದೇ ಗೊಂದಲವಿಲ್ಲದೇ ಚುನಾವಣೆ ಗೆದ್ದು ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಬಹುದು. ಈ ಹಿನ್ನೆಲೆಯಲ್ಲಿ ಸಿಪಿವೈ ಜೆಡಿಎಸ್‌ನಿಂದ ಸ್ಪರ್ಧೆ ಮಾಡಬೇಕು ಎಂಬ ಚಿಂತನೆಯಲ್ಲಿ ಎಚ್‌ಡಿಕೆ ಇದ್ದಾರೆ.

ಆದರೆ ಇದಕ್ಕೆ ಸಿಪಿವೈ ಒಪ್ಪುತ್ತಾರಾ? ಬಿಜೆಪಿ ನಾಯಕರು ಏನ್ ಹೇಳ್ತಾರೆ? ಎಂಬ ಚಿಂತೆಯೂ ಇದೆ. ಚನ್ನಪಟ್ಟಣ ಕ್ಷೇತ್ರ ಇದುವರೆಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎನ್ನುವುದನ್ನು ತೋರಿಸಿದೆ. ಯೋಗೇಶ್ವರ್‌ ಇಲ್ಲಿ ಭದ್ರ ಹಿಡಿತ ಸಾಧಿಸಿದ್ದಾರೆ. ಆದರೆ ಡಿಕೆಶಿ ಸ್ಪರ್ಧಿಸಿದರೆ ಇಲ್ಲಿ ಲೆಕ್ಕಾಚಾರ ತಲೆಕೆಳಗಾಗಬಹುದು ಎಂಬ ಆತಂಕವೂ ಇದೆ. 2008ರಲ್ಲಿ ಕಾಂಗ್ರೆಸ್‌ನಿಂದಲೇ ಯೋಗೇಶ್ವರ್ ಗೆದ್ದಿದ್ದು ಬಿಟ್ಟರೆ ಮತ್ತೆ ಕಾಂಗ್ರೆಸ್ ಅಲ್ಲಿ ಮತ್ತೆ ಗೆಲ್ಲಲು ಸಾಧ್ಯವಾಗಿಲ್ಲ. ಈಗ ಡಿಸಿಎಂ ತಮ್ಮ ಶಕ್ತಿ ಹಾಗೂ ಹಣವನ್ನೆಲ್ಲ ಈ ಕ್ಷೇತ್ರದಲ್ಲಿ ತಂದು ಸುರಿಯುವ ಸಾಧ್ಯತೆ ಇರುವುದರಿಂದ ಬಿಜೆಪಿ- ಜೆಡಿಎಸ್‌ ಕೂಡ ತಲೆ ಕೆಡಿಸಿಕೊಳ್ಳಬೇಕಾಗಿದೆ.

8722552464 Astrloger

ಜಾಹೀರಾತು

SendShare18Share
Previous Post

ಪುತ್ತೂರು; ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

Next Post

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ!  ಜ್ಯೋತಿಷಿ ಭವಿಷ್ಯ

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..