• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

June 20, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

by ಪ್ರಜಾಧ್ವನಿ ನ್ಯೂಸ್
June 20, 2024
in ರಾಜ್ಯ, ರಾಷ್ಟ್ರೀಯ
0
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ
46
SHARES
131
VIEWS
ShareShareShare

ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್‌  ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ ಕಣ ತೀವ್ರ ಕುತೂಹಲ ಕೆರಳಿಸಿದೆ. ಇವರ ಎದುರು ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್‌  ನಿಲ್ಲುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ನಿಲ್ತಾರಾ ಅಥವಾ ಜೆಡಿಎಸ್‌ನಿಂದಲಾ  ಎಂಬ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಥವಾ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೊಂಬೆನಾಡಿನಲ್ಲಿ ಬೈ ಎಲೆಕ್ಷನ್ ಜಿದ್ದಾಜಿದ್ದಿನ ಕಾದಾಟದ ಕಣವಾಗುವುದು ಫಿಕ್ಸ್‌ ಆಗಿದೆ. ಈಗ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂಬ ತೀವ್ರ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ʼಸೈನಿಕʼ ಸಿಪಿ ಯೋಗೇಶ್ವರ್ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕುವ ಸಾಧ್ಯತೆ ಹೆಚ್ಚಿದೆ.‌ ಸಿಪಿವೈ ಬಿಜೆಪಿ ಅಭ್ಯರ್ಥಿಯಾಗುವ ಬದಲು ಜೆಡಿಎಸ್ ಅಭ್ಯರ್ಥಿಯಾದರೆ ಹೇಗೆ ಅಂತಲೂ ಚರ್ಚೆ ಶುರುವಾಗಿದೆ. ಯಾಕೆಂದರೆ ಡಿಕೆಶಿ ಎಂಟ್ರಿಯಿಂದ ಕ್ಷೇತ್ರ ʼಕೈʼ ವಶ ಆಗದಂತೆ ತಡೆಯಲು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಈಗ ತಲೆ ಕೆಡಿಸಿಕೊಳ್ಳಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಬೇಕಾಗಿದ್ದರೆ, ಯೋಗೇಶ್ವರ್ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದರೆ ಗೆಲುವು ಸುಲಭ ಅನ್ನುವ ಲೆಕ್ಕಾಚಾರದಲ್ಲಿ ಹೆಚ್‌ಡಿಕೆ ಇದ್ದಾರೆ. ಇಲ್ಲಿ ಒಕ್ಕಲಿಗ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಸಾಂಪ್ರದಾಯಿಕ ಒಕ್ಕಲಿಗ ಮತಗಳು ಜೆಡಿಎಸ್‌ ಪರವಾಗಿವೆ.

ಜೊತೆಗೆ ಚನ್ನಪಟ್ಟಣದಲ್ಲಿ ಸಿಪಿವೈ ತಮ್ಮದೇ ಆದ ಸ್ವತಃ ಶಕ್ತಿಯನ್ನು ಹೊಂದಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿಗೆ ಮತಗಳ ಬೇಸ್ ಇಲ್ಲ. ಇಲ್ಲಿರುವುದು ಯೋಗೇಶ್ವರ್ ಮತಗಳೇ ಆಗಿವೆ. ಕಳೆದ ನಾಲ್ಕು ಬಾರಿ ಬೇರೆ ಬೇರೆ ಚಿಹ್ನೆಗಳಿಂದ ನಿಂತಿದ್ದರೂ ಸಿಪಿವೈ ಗೆದ್ದು ಬಂದಿದ್ದಾರೆ. 1999ರಲ್ಲಿ ಪಕ್ಷೇತರನಾಗಿ, 2004, 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 2011ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 2013ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ.

ಸ್ವಂತ ಶಕ್ತಿಯಿಂದ ಬಿಜೆಪಿ ಮತಗಳನ್ನು ಯೋಗೇಶ್ವರ್ ಪಡೆಯಬಹುದು. ಜೊತೆಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿದರೆ ಜೆಡಿಎಸ್ ಮತಗಳನ್ನೂ ಪಡೆಯಬಹುದು. ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧಿಸಿದರೆ ನಮ್ಮ ಕಾರ್ಯಕರ್ತರು ಪಕ್ಷದ ಪರ ಕೆಲಸ ಮಾಡುತ್ತಾರೆ. ಯಾವುದೇ ಗೊಂದಲವಿಲ್ಲದೇ ಚುನಾವಣೆ ಗೆದ್ದು ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಬಹುದು. ಈ ಹಿನ್ನೆಲೆಯಲ್ಲಿ ಸಿಪಿವೈ ಜೆಡಿಎಸ್‌ನಿಂದ ಸ್ಪರ್ಧೆ ಮಾಡಬೇಕು ಎಂಬ ಚಿಂತನೆಯಲ್ಲಿ ಎಚ್‌ಡಿಕೆ ಇದ್ದಾರೆ.

8722552464 Astrloger

ಜಾಹೀರಾತು

ಆದರೆ ಇದಕ್ಕೆ ಸಿಪಿವೈ ಒಪ್ಪುತ್ತಾರಾ? ಬಿಜೆಪಿ ನಾಯಕರು ಏನ್ ಹೇಳ್ತಾರೆ? ಎಂಬ ಚಿಂತೆಯೂ ಇದೆ. ಚನ್ನಪಟ್ಟಣ ಕ್ಷೇತ್ರ ಇದುವರೆಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎನ್ನುವುದನ್ನು ತೋರಿಸಿದೆ. ಯೋಗೇಶ್ವರ್‌ ಇಲ್ಲಿ ಭದ್ರ ಹಿಡಿತ ಸಾಧಿಸಿದ್ದಾರೆ. ಆದರೆ ಡಿಕೆಶಿ ಸ್ಪರ್ಧಿಸಿದರೆ ಇಲ್ಲಿ ಲೆಕ್ಕಾಚಾರ ತಲೆಕೆಳಗಾಗಬಹುದು ಎಂಬ ಆತಂಕವೂ ಇದೆ. 2008ರಲ್ಲಿ ಕಾಂಗ್ರೆಸ್‌ನಿಂದಲೇ ಯೋಗೇಶ್ವರ್ ಗೆದ್ದಿದ್ದು ಬಿಟ್ಟರೆ ಮತ್ತೆ ಕಾಂಗ್ರೆಸ್ ಅಲ್ಲಿ ಮತ್ತೆ ಗೆಲ್ಲಲು ಸಾಧ್ಯವಾಗಿಲ್ಲ. ಈಗ ಡಿಸಿಎಂ ತಮ್ಮ ಶಕ್ತಿ ಹಾಗೂ ಹಣವನ್ನೆಲ್ಲ ಈ ಕ್ಷೇತ್ರದಲ್ಲಿ ತಂದು ಸುರಿಯುವ ಸಾಧ್ಯತೆ ಇರುವುದರಿಂದ ಬಿಜೆಪಿ- ಜೆಡಿಎಸ್‌ ಕೂಡ ತಲೆ ಕೆಡಿಸಿಕೊಳ್ಳಬೇಕಾಗಿದೆ.

Muliya

ಜಾಹೀರಾತು

SendShare18Share
Previous Post

ಪುತ್ತೂರು; ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

Next Post

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ!  ಜ್ಯೋತಿಷಿ ಭವಿಷ್ಯ

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..