• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

June 20, 2024
ಸಿಎಂ ಭಾಗವಹಿಸಿದ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಪುತ್ತೂರಿನ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ 11ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥ

ಸಿಎಂ ಭಾಗವಹಿಸಿದ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಪುತ್ತೂರಿನ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ 11ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥ

October 20, 2025
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವಂಚನೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯ ಬಂಧನ

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವಂಚನೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯ ಬಂಧನ

October 20, 2025
ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

October 20, 2025
‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

October 20, 2025
ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಮತ್ತೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!

ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಮತ್ತೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!

October 20, 2025
ರಾಜ್ಯದಲ್ಲಿ ಸರ್ಕಾರಿ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

ರಾಜ್ಯದಲ್ಲಿ ಸರ್ಕಾರಿ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

October 20, 2025
ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

October 18, 2025
ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

October 18, 2025
ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

October 18, 2025
ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

October 18, 2025
ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

October 18, 2025
ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

October 19, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 21, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಿಎಂ ಭಾಗವಹಿಸಿದ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಪುತ್ತೂರಿನ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ 11ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥ

    ಸಿಎಂ ಭಾಗವಹಿಸಿದ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಪುತ್ತೂರಿನ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ 11ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥ

    ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

    ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

    ‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

    ‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

    ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಮತ್ತೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!

    ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಮತ್ತೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!

    ರಾಜ್ಯದಲ್ಲಿ ಸರ್ಕಾರಿ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

    ರಾಜ್ಯದಲ್ಲಿ ಸರ್ಕಾರಿ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

    ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

    ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

    ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

    ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

    ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

    ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

    ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

    ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

by ಪ್ರಜಾಧ್ವನಿ ನ್ಯೂಸ್
June 20, 2024
in ರಾಜ್ಯ, ರಾಷ್ಟ್ರೀಯ
0
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ
46
SHARES
130
VIEWS
ShareShareShare

ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್‌  ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ ಕಣ ತೀವ್ರ ಕುತೂಹಲ ಕೆರಳಿಸಿದೆ. ಇವರ ಎದುರು ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್‌  ನಿಲ್ಲುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ನಿಲ್ತಾರಾ ಅಥವಾ ಜೆಡಿಎಸ್‌ನಿಂದಲಾ  ಎಂಬ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಥವಾ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೊಂಬೆನಾಡಿನಲ್ಲಿ ಬೈ ಎಲೆಕ್ಷನ್ ಜಿದ್ದಾಜಿದ್ದಿನ ಕಾದಾಟದ ಕಣವಾಗುವುದು ಫಿಕ್ಸ್‌ ಆಗಿದೆ. ಈಗ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂಬ ತೀವ್ರ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ʼಸೈನಿಕʼ ಸಿಪಿ ಯೋಗೇಶ್ವರ್ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕುವ ಸಾಧ್ಯತೆ ಹೆಚ್ಚಿದೆ.‌ ಸಿಪಿವೈ ಬಿಜೆಪಿ ಅಭ್ಯರ್ಥಿಯಾಗುವ ಬದಲು ಜೆಡಿಎಸ್ ಅಭ್ಯರ್ಥಿಯಾದರೆ ಹೇಗೆ ಅಂತಲೂ ಚರ್ಚೆ ಶುರುವಾಗಿದೆ. ಯಾಕೆಂದರೆ ಡಿಕೆಶಿ ಎಂಟ್ರಿಯಿಂದ ಕ್ಷೇತ್ರ ʼಕೈʼ ವಶ ಆಗದಂತೆ ತಡೆಯಲು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಈಗ ತಲೆ ಕೆಡಿಸಿಕೊಳ್ಳಬೇಕಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಈ ಹಿನ್ನೆಲೆಯಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಬೇಕಾಗಿದ್ದರೆ, ಯೋಗೇಶ್ವರ್ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದರೆ ಗೆಲುವು ಸುಲಭ ಅನ್ನುವ ಲೆಕ್ಕಾಚಾರದಲ್ಲಿ ಹೆಚ್‌ಡಿಕೆ ಇದ್ದಾರೆ. ಇಲ್ಲಿ ಒಕ್ಕಲಿಗ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಸಾಂಪ್ರದಾಯಿಕ ಒಕ್ಕಲಿಗ ಮತಗಳು ಜೆಡಿಎಸ್‌ ಪರವಾಗಿವೆ.

ಜೊತೆಗೆ ಚನ್ನಪಟ್ಟಣದಲ್ಲಿ ಸಿಪಿವೈ ತಮ್ಮದೇ ಆದ ಸ್ವತಃ ಶಕ್ತಿಯನ್ನು ಹೊಂದಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿಗೆ ಮತಗಳ ಬೇಸ್ ಇಲ್ಲ. ಇಲ್ಲಿರುವುದು ಯೋಗೇಶ್ವರ್ ಮತಗಳೇ ಆಗಿವೆ. ಕಳೆದ ನಾಲ್ಕು ಬಾರಿ ಬೇರೆ ಬೇರೆ ಚಿಹ್ನೆಗಳಿಂದ ನಿಂತಿದ್ದರೂ ಸಿಪಿವೈ ಗೆದ್ದು ಬಂದಿದ್ದಾರೆ. 1999ರಲ್ಲಿ ಪಕ್ಷೇತರನಾಗಿ, 2004, 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 2011ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 2013ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ.

ಸ್ವಂತ ಶಕ್ತಿಯಿಂದ ಬಿಜೆಪಿ ಮತಗಳನ್ನು ಯೋಗೇಶ್ವರ್ ಪಡೆಯಬಹುದು. ಜೊತೆಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿದರೆ ಜೆಡಿಎಸ್ ಮತಗಳನ್ನೂ ಪಡೆಯಬಹುದು. ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧಿಸಿದರೆ ನಮ್ಮ ಕಾರ್ಯಕರ್ತರು ಪಕ್ಷದ ಪರ ಕೆಲಸ ಮಾಡುತ್ತಾರೆ. ಯಾವುದೇ ಗೊಂದಲವಿಲ್ಲದೇ ಚುನಾವಣೆ ಗೆದ್ದು ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಬಹುದು. ಈ ಹಿನ್ನೆಲೆಯಲ್ಲಿ ಸಿಪಿವೈ ಜೆಡಿಎಸ್‌ನಿಂದ ಸ್ಪರ್ಧೆ ಮಾಡಬೇಕು ಎಂಬ ಚಿಂತನೆಯಲ್ಲಿ ಎಚ್‌ಡಿಕೆ ಇದ್ದಾರೆ.

ಆದರೆ ಇದಕ್ಕೆ ಸಿಪಿವೈ ಒಪ್ಪುತ್ತಾರಾ? ಬಿಜೆಪಿ ನಾಯಕರು ಏನ್ ಹೇಳ್ತಾರೆ? ಎಂಬ ಚಿಂತೆಯೂ ಇದೆ. ಚನ್ನಪಟ್ಟಣ ಕ್ಷೇತ್ರ ಇದುವರೆಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎನ್ನುವುದನ್ನು ತೋರಿಸಿದೆ. ಯೋಗೇಶ್ವರ್‌ ಇಲ್ಲಿ ಭದ್ರ ಹಿಡಿತ ಸಾಧಿಸಿದ್ದಾರೆ. ಆದರೆ ಡಿಕೆಶಿ ಸ್ಪರ್ಧಿಸಿದರೆ ಇಲ್ಲಿ ಲೆಕ್ಕಾಚಾರ ತಲೆಕೆಳಗಾಗಬಹುದು ಎಂಬ ಆತಂಕವೂ ಇದೆ. 2008ರಲ್ಲಿ ಕಾಂಗ್ರೆಸ್‌ನಿಂದಲೇ ಯೋಗೇಶ್ವರ್ ಗೆದ್ದಿದ್ದು ಬಿಟ್ಟರೆ ಮತ್ತೆ ಕಾಂಗ್ರೆಸ್ ಅಲ್ಲಿ ಮತ್ತೆ ಗೆಲ್ಲಲು ಸಾಧ್ಯವಾಗಿಲ್ಲ. ಈಗ ಡಿಸಿಎಂ ತಮ್ಮ ಶಕ್ತಿ ಹಾಗೂ ಹಣವನ್ನೆಲ್ಲ ಈ ಕ್ಷೇತ್ರದಲ್ಲಿ ತಂದು ಸುರಿಯುವ ಸಾಧ್ಯತೆ ಇರುವುದರಿಂದ ಬಿಜೆಪಿ- ಜೆಡಿಎಸ್‌ ಕೂಡ ತಲೆ ಕೆಡಿಸಿಕೊಳ್ಳಬೇಕಾಗಿದೆ.

SendShare18Share
Previous Post

ಪುತ್ತೂರು; ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

Next Post

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ!  ಜ್ಯೋತಿಷಿ ಭವಿಷ್ಯ

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..