• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

June 20, 2024
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

December 30, 2025
ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

December 30, 2025
ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

December 29, 2025
ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

December 29, 2025
ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

December 30, 2025
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

December 27, 2025
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

December 27, 2025
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

December 27, 2025
ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

December 27, 2025
ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

December 27, 2025
ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

December 27, 2025
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

by ಪ್ರಜಾಧ್ವನಿ ನ್ಯೂಸ್
June 20, 2024
in ಮಂಗಳೂರು
0
ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ
29
SHARES
82
VIEWS
ShareShareShare

ಮಂಗಳೂರು:ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟು ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ದ.ಕ.ಸಂಸದ ಕ್ಯಾ|ಬ್ರ್ರಿಜೇಶ್ ಚೌಟ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.ಜುಲೈ 5ರ ಒಳಗೆ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್‌ನಲ್ಲಿ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಓಡಾಟಕ್ಕೆ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಸಂಸದರು ಗಡುವು ನೀಡಿದರು.

ಕೇಂದ್ರ ಸರ್ಕಾರದಿಂದ ಅನುಷ್ಟಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖಾ ಅಽಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ,ಸಾಣೂರು-ಬಿಕರ್ನಕಟ್ಟೆ,ಪೂಂಜಾಲಕಟ್ಟೆ- ಚಾರ್ಮಾಡಿ ವಿವಿಧ ಮಹತ್ವದ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ,ಈ ಯೋಜನೆಗಳು ಪೂರ್ಣಗೊಂಡರೆ ಜಿಲ್ಲೆಯ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಪ್ರಗತಿ ಆಗಲಿದೆ ಎಂದು ಚೌಟ ಅವರು ಹೇಳಿದರು.

ಬಿ.ಸಿ.ರೋಡ್-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಕಾಮಗಾರಿಗಳನ್ನು ಅಲ್ಲಲ್ಲಿ ನಡೆಸುವ ಮೊದಲು ವ್ಯವಸ್ಥಿತವಾಗಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನಡೆಸಬೇಕು.ಸಂಪೂರ್ಣ ಕಾಮಗಾರಿಯನ್ನು ಸಂಘಟಿತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಬಿ.ಸಿ.ರೋಡ್‌ನಿಂದ ಮಾಣಿವರೆಗಿನ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಶೈಲಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಸಾರ್ವಜನಿಕರ ತಾಳ್ಮೆ ಪರೀಕ್ಷಿಸಿ ಕಾಮಗಾರಿ ನಡೆಸುವುದು ಬೇಡ,ಕಳೆದ ಹಲವು ತಿಂಗಳಿಂದ ಬಸ್, ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.ರಾಷ್ಟ್ರೀಯ ಹೆದ್ದಾರಿ ಇಲಾಖೆಯು ತನ್ನ ಸಂಪೂರ್ಣ ಸಾಮರ್ಥ್ಯ, ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ಕಾಮಗಾರಿ ನಿರ್ವಹಿಸಬೇಕು.ಜುಲೈ 5ರ ಒಳಗೆ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್‌ನಲ್ಲಿ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಓಡಾಟಕ್ಕೆ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಗಡುವು ನೀಡಿದರು.

ತಲಪಾಡಿ-ಕಾಸರಗೋಡುವರೆಗೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಯಾವುದೇ ಸಮಸ್ಯೆಗಳಿಲ್ಲದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ವಹಿಸಿದೆ.ಇದೇ ಮಾದರಿಯನ್ನು ಅನುಸರಿಸಿ ಕಾಮಗಾರಿ ನಡೆಸುವಂತೆ ಅವರು ಸೂಚಿಸಿದರು.ಕಾರ್ಕಳ-ಮೂಡಬಿದ್ರೆ-ಮಂಗಳೂರು ಹೆದ್ದಾರಿಯಲ್ಲಿ ಚತುಷ್ಪಥ ಕಾಮಗಾರಿಯಲ್ಲಿ ಸಮಸ್ಯೆ ಇರುವ ಸ್ಥಳಗಳನ್ನು ಹೊರತುಪಡಿಸಿ ಉಳಿದೆಡೆ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಸಂಸದರು ಸೂಚಿಸಿದರು.ಮೂಡಬಿದ್ರೆ ಬೈಪಾಸ್ ನಿರ್ಮಾಣಕ್ಕೆ ಭೂಸ್ವಾಧಿನಗೊಂಡ ಜಮೀನನ್ನು ಹೆದ್ದಾರಿ ಪ್ರಾಽಕಾರಕ್ಕೆ ಶೀಘ್ರವೇ ಹಸ್ತಾಂತರಿಸಲು ಅಧಿಕಾರಿಗಳಿಗೆ ತಿಳಿಸಿದರು.

camera center ad

ಜಾಹೀರಾತು

ಕೂಳೂರು ಸೇತುವೆ ಕಾಮಗಾರಿ ಹಾಗೂ ಹೊಸ ಸೇತುವೆ ಬಗ್ಗೆ ಸಂಸದರು ಮಾಹಿತಿ ಪಡೆದರು.ಕಾಮಗಾರಿ ಸದ್ಯಕ್ಕೆ ಸ್ಥಗಿತಗೊಂಡಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ ತಿಳಿಸಿದರು.ಇದೊಂದು ಗಂಭೀರ ವಿಷಯವಾಗಿದ್ದು, ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳ ಗಮನಕ್ಕೆ ತರಲು ಸಂಸದರು  ಸೂಚಿಸಿದರು.

ಕೊಟ್ಟಾರ ಚೌಕಿ ಸರ್ವಿಸ್ ರಸ್ತೆ, ಕೆಪಿಟಿ ಓವರ್ ಪಾಸ್,ನಂತೂರು ಮೇಲ್ಸೇತುವೆ ಬಗ್ಗೆ ಪರಿಶೀಲನೆ ನಡೆಸಿದ ಅವರು ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ಕರೆದು ಎಲ್ಲಾ ಗೊಂದಲವನ್ನು ಬಗೆಹರಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಕೆಪಿಟಿ ಜಂಕ್ಷನ್ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಲ್ಲಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ.ಆದರೂ ಹಲವು ಕಡೆ ಪ್ರತಿನಿತ್ಯ ಅಪಘಾತಗಳು ಸಂಭವಿಸಿ ಪ್ರಾಣ ಹಾನಿಗಳಾಗುತ್ತಿವೆ ಈ ನಿಟ್ಟಿನಲ್ಲಿ ತಲಪಾಡಿಯಿಂದ ಹೆಜಮಾಡಿವರೆಗೆ ಸಂಪೂರ್ಣವಾಗಿ ವ್ಯವಸ್ಥಿತವಾಗಿ ಸರ್ವೀಸ್ ರಸ್ತೆ ನಿರ್ಮಿಸುವ ಬಗ್ಗೆ ವರದಿ ತಯಾರಿಸಿ ಸಲ್ಲಿಸುವಂತೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

Muliya

ಜಾಹೀರಾತು

ಬಿ.ಸಿ.ರೋಡ್‌ನಿಂದ ಸುರತ್ಕಲ್‌ವರೆಗಿನ ಹೆದ್ದಾರಿಯನ್ನು ಪ್ರಸ್ತುತ ಹೆದ್ದಾರಿ ಪ್ರಾಧಿಕಾರವೇ ನಿರ್ವಹಿಸುತ್ತಿದೆ, ಈ ರಸ್ತೆಯ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅಸಮಾಧಾನವಿದೆ. ಈ ನಿಟ್ಟಿನಲ್ಲಿ ಇದರ ನಿರ್ವಹಣೆಯನ್ನು ಬೇರೆ ಏಜೆನ್ಸಿಗಳಿಗೆ ನೀಡಲು ಸಾಧ್ಯವಿದೆಯೇ ಎಂಬುದರ ಬಗ್ಗೆ ಪರಿಶೀಲಿಸುವಂತೆಯೂ ಸಂಸದರು ಸೂಚಿಸಿದರು.

ಪೂಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ಸಂದರ್ಭ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು.ಈ ಬಗ್ಗೆ ಜನಪ್ರತಿನಿಧಿಗಳಿಗೆ ಮತ್ತು ಸ್ಥಳೀಯ ಗ್ರಾಮ ಪಂಚಾಯತಿಗಳಿಗೆ ಸರಿಯಾದ ಮಾಹಿತಿ ನೀಡಬೇಕು.ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸಬೇಕು ಎಂದು ಅವರು ಸೂಚಿಸಿದರು.

ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿ ಶಿವಪ್ರಸಾದ್ ಅಜಿಲ ಮಾತನಾಡಿ, ಇಲ್ಲಿ ಸುಗಮ ಸಂಚಾರಕ್ಕೆ ಬೇಕಾದ ತಾತ್ಕಾಲಿಕ ಕಾಮಗಾರಿಗಳನ್ನು ನಡೆಸಲಾಗಿದೆ. ಗುರುವಾಯನಕೆರೆ-ಉಜಿರೆವರೆಗೆ 9 ಕಿ.ಮೀ ಸರ್ವಿಸ್ ರಸ್ತೆಯು ಯೋಜನೆಯಲ್ಲಿದೆ.ಪ್ರಸ್ತುತ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಆನಂದ್.ಕೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಾಪಾತ್ರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

SendShare12Share
Previous Post

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಜುಲೈ 1ರಿಂದ ರಾಜ್ಯದಲ್ಲಿ ಪ್ರೀಮಿಯಂ ಬ್ರ್ಯಾಂಡ್ ಮದ್ಯ ಬೆಲೆ ಇಳಿಕೆ

Next Post

ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..