• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

June 20, 2024
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

September 17, 2026
ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

September 17, 2026
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

by ಪ್ರಜಾಧ್ವನಿ ನ್ಯೂಸ್
June 20, 2024
in ಮಂಗಳೂರು
0
ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ
29
SHARES
83
VIEWS
ShareShareShare

ಮಂಗಳೂರು:ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟು ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ದ.ಕ.ಸಂಸದ ಕ್ಯಾ|ಬ್ರ್ರಿಜೇಶ್ ಚೌಟ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.ಜುಲೈ 5ರ ಒಳಗೆ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್‌ನಲ್ಲಿ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಓಡಾಟಕ್ಕೆ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಸಂಸದರು ಗಡುವು ನೀಡಿದರು.

8722552464 Astrloger

ಜಾಹೀರಾತು

ಕೇಂದ್ರ ಸರ್ಕಾರದಿಂದ ಅನುಷ್ಟಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖಾ ಅಽಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ,ಸಾಣೂರು-ಬಿಕರ್ನಕಟ್ಟೆ,ಪೂಂಜಾಲಕಟ್ಟೆ- ಚಾರ್ಮಾಡಿ ವಿವಿಧ ಮಹತ್ವದ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ,ಈ ಯೋಜನೆಗಳು ಪೂರ್ಣಗೊಂಡರೆ ಜಿಲ್ಲೆಯ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಪ್ರಗತಿ ಆಗಲಿದೆ ಎಂದು ಚೌಟ ಅವರು ಹೇಳಿದರು.

ಬಿ.ಸಿ.ರೋಡ್-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಕಾಮಗಾರಿಗಳನ್ನು ಅಲ್ಲಲ್ಲಿ ನಡೆಸುವ ಮೊದಲು ವ್ಯವಸ್ಥಿತವಾಗಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನಡೆಸಬೇಕು.ಸಂಪೂರ್ಣ ಕಾಮಗಾರಿಯನ್ನು ಸಂಘಟಿತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಬಿ.ಸಿ.ರೋಡ್‌ನಿಂದ ಮಾಣಿವರೆಗಿನ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಶೈಲಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಸಾರ್ವಜನಿಕರ ತಾಳ್ಮೆ ಪರೀಕ್ಷಿಸಿ ಕಾಮಗಾರಿ ನಡೆಸುವುದು ಬೇಡ,ಕಳೆದ ಹಲವು ತಿಂಗಳಿಂದ ಬಸ್, ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.ರಾಷ್ಟ್ರೀಯ ಹೆದ್ದಾರಿ ಇಲಾಖೆಯು ತನ್ನ ಸಂಪೂರ್ಣ ಸಾಮರ್ಥ್ಯ, ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ಕಾಮಗಾರಿ ನಿರ್ವಹಿಸಬೇಕು.ಜುಲೈ 5ರ ಒಳಗೆ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್‌ನಲ್ಲಿ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಓಡಾಟಕ್ಕೆ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಗಡುವು ನೀಡಿದರು.

ತಲಪಾಡಿ-ಕಾಸರಗೋಡುವರೆಗೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಯಾವುದೇ ಸಮಸ್ಯೆಗಳಿಲ್ಲದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ವಹಿಸಿದೆ.ಇದೇ ಮಾದರಿಯನ್ನು ಅನುಸರಿಸಿ ಕಾಮಗಾರಿ ನಡೆಸುವಂತೆ ಅವರು ಸೂಚಿಸಿದರು.ಕಾರ್ಕಳ-ಮೂಡಬಿದ್ರೆ-ಮಂಗಳೂರು ಹೆದ್ದಾರಿಯಲ್ಲಿ ಚತುಷ್ಪಥ ಕಾಮಗಾರಿಯಲ್ಲಿ ಸಮಸ್ಯೆ ಇರುವ ಸ್ಥಳಗಳನ್ನು ಹೊರತುಪಡಿಸಿ ಉಳಿದೆಡೆ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಸಂಸದರು ಸೂಚಿಸಿದರು.ಮೂಡಬಿದ್ರೆ ಬೈಪಾಸ್ ನಿರ್ಮಾಣಕ್ಕೆ ಭೂಸ್ವಾಧಿನಗೊಂಡ ಜಮೀನನ್ನು ಹೆದ್ದಾರಿ ಪ್ರಾಽಕಾರಕ್ಕೆ ಶೀಘ್ರವೇ ಹಸ್ತಾಂತರಿಸಲು ಅಧಿಕಾರಿಗಳಿಗೆ ತಿಳಿಸಿದರು.

ಜಾಹೀರಾತು

ಕೂಳೂರು ಸೇತುವೆ ಕಾಮಗಾರಿ ಹಾಗೂ ಹೊಸ ಸೇತುವೆ ಬಗ್ಗೆ ಸಂಸದರು ಮಾಹಿತಿ ಪಡೆದರು.ಕಾಮಗಾರಿ ಸದ್ಯಕ್ಕೆ ಸ್ಥಗಿತಗೊಂಡಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ ತಿಳಿಸಿದರು.ಇದೊಂದು ಗಂಭೀರ ವಿಷಯವಾಗಿದ್ದು, ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳ ಗಮನಕ್ಕೆ ತರಲು ಸಂಸದರು  ಸೂಚಿಸಿದರು.

ಕೊಟ್ಟಾರ ಚೌಕಿ ಸರ್ವಿಸ್ ರಸ್ತೆ, ಕೆಪಿಟಿ ಓವರ್ ಪಾಸ್,ನಂತೂರು ಮೇಲ್ಸೇತುವೆ ಬಗ್ಗೆ ಪರಿಶೀಲನೆ ನಡೆಸಿದ ಅವರು ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ಕರೆದು ಎಲ್ಲಾ ಗೊಂದಲವನ್ನು ಬಗೆಹರಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಕೆಪಿಟಿ ಜಂಕ್ಷನ್ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಲ್ಲಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ.ಆದರೂ ಹಲವು ಕಡೆ ಪ್ರತಿನಿತ್ಯ ಅಪಘಾತಗಳು ಸಂಭವಿಸಿ ಪ್ರಾಣ ಹಾನಿಗಳಾಗುತ್ತಿವೆ ಈ ನಿಟ್ಟಿನಲ್ಲಿ ತಲಪಾಡಿಯಿಂದ ಹೆಜಮಾಡಿವರೆಗೆ ಸಂಪೂರ್ಣವಾಗಿ ವ್ಯವಸ್ಥಿತವಾಗಿ ಸರ್ವೀಸ್ ರಸ್ತೆ ನಿರ್ಮಿಸುವ ಬಗ್ಗೆ ವರದಿ ತಯಾರಿಸಿ ಸಲ್ಲಿಸುವಂತೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

ಬಿ.ಸಿ.ರೋಡ್‌ನಿಂದ ಸುರತ್ಕಲ್‌ವರೆಗಿನ ಹೆದ್ದಾರಿಯನ್ನು ಪ್ರಸ್ತುತ ಹೆದ್ದಾರಿ ಪ್ರಾಧಿಕಾರವೇ ನಿರ್ವಹಿಸುತ್ತಿದೆ, ಈ ರಸ್ತೆಯ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅಸಮಾಧಾನವಿದೆ. ಈ ನಿಟ್ಟಿನಲ್ಲಿ ಇದರ ನಿರ್ವಹಣೆಯನ್ನು ಬೇರೆ ಏಜೆನ್ಸಿಗಳಿಗೆ ನೀಡಲು ಸಾಧ್ಯವಿದೆಯೇ ಎಂಬುದರ ಬಗ್ಗೆ ಪರಿಶೀಲಿಸುವಂತೆಯೂ ಸಂಸದರು ಸೂಚಿಸಿದರು.

ಪೂಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ಸಂದರ್ಭ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು.ಈ ಬಗ್ಗೆ ಜನಪ್ರತಿನಿಧಿಗಳಿಗೆ ಮತ್ತು ಸ್ಥಳೀಯ ಗ್ರಾಮ ಪಂಚಾಯತಿಗಳಿಗೆ ಸರಿಯಾದ ಮಾಹಿತಿ ನೀಡಬೇಕು.ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸಬೇಕು ಎಂದು ಅವರು ಸೂಚಿಸಿದರು.

ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿ ಶಿವಪ್ರಸಾದ್ ಅಜಿಲ ಮಾತನಾಡಿ, ಇಲ್ಲಿ ಸುಗಮ ಸಂಚಾರಕ್ಕೆ ಬೇಕಾದ ತಾತ್ಕಾಲಿಕ ಕಾಮಗಾರಿಗಳನ್ನು ನಡೆಸಲಾಗಿದೆ. ಗುರುವಾಯನಕೆರೆ-ಉಜಿರೆವರೆಗೆ 9 ಕಿ.ಮೀ ಸರ್ವಿಸ್ ರಸ್ತೆಯು ಯೋಜನೆಯಲ್ಲಿದೆ.ಪ್ರಸ್ತುತ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಆನಂದ್.ಕೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಾಪಾತ್ರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

SendShare12Share
Previous Post

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಜುಲೈ 1ರಿಂದ ರಾಜ್ಯದಲ್ಲಿ ಪ್ರೀಮಿಯಂ ಬ್ರ್ಯಾಂಡ್ ಮದ್ಯ ಬೆಲೆ ಇಳಿಕೆ

Next Post

ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..