• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರ್ಕಾರದಿಂದ ಹೊಸ ಆದೇಶ ನಿಮ್ಮ ವಾಹನದಲ್ಲಿದೆಯಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಇನ್ನು ಮುಂದೆ ಬೀಳಲಿದೆ ಕೇಸ್

ಸರ್ಕಾರದಿಂದ ಹೊಸ ಆದೇಶ ನಿಮ್ಮ ವಾಹನದಲ್ಲಿದೆಯಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಇನ್ನು ಮುಂದೆ ಬೀಳಲಿದೆ ಕೇಸ್

June 20, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಸರ್ಕಾರದಿಂದ ಹೊಸ ಆದೇಶ ನಿಮ್ಮ ವಾಹನದಲ್ಲಿದೆಯಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಇನ್ನು ಮುಂದೆ ಬೀಳಲಿದೆ ಕೇಸ್

by ಪ್ರಜಾಧ್ವನಿ ನ್ಯೂಸ್
June 20, 2024
in ರಾಜ್ಯ, ರಾಷ್ಟ್ರೀಯ
0
ಸರ್ಕಾರದಿಂದ ಹೊಸ ಆದೇಶ ನಿಮ್ಮ ವಾಹನದಲ್ಲಿದೆಯಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಇನ್ನು ಮುಂದೆ ಬೀಳಲಿದೆ ಕೇಸ್
46
SHARES
131
VIEWS
ShareShareShare

ಬೆಂಗಳೂರು : ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್​ಗಳನ್ನು  ಅಳವಡಿಸುವುದರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈ ರೀತಿಯ ಲೈಟ್​ಗಳನ್ನು ಅಳವಡಿಸುವುದರಿಂದ ಎದುರಿನಿಂದ ಬರುವ ವಾಹನಗಳ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಹೀಗಾಗಿ ಇಂಥ ಲೈಟ್​ಗಳನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಉಲ್ಲಂಘಿಸಿದವರು ದಂಡ ಸೇರಿದಂತೆ ಇತರ ಕಾನೂನು ಕ್ರಮಗಳನ್ನು ಎದುರಿಸಬೇಕಾಗಲಿದೆ. ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

Muliya

ಜಾಹೀರಾತು

ರಸ್ತೆ ಅಪಘಾತಗಳು ಮತ್ತು ಅದರಿಂದಾಗುವ ಸಾವು-ನೋವುಗಳನ್ನು ತಪ್ಪಿಸಲು, ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ಅನುಮತಿಸಲಾದ ಲೈಟ್​ಗಳನ್ನು ಮಾತ್ರ ವಾಹನಗಳಲ್ಲಿ ಅಳವಡಿಸಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು ಅಲೋಕ್ ಕುಮಾರ್ ‘ಎಎನ್​ಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನಾವು ವಾಹನಗಳಲ್ಲಿ ಎಲ್​ಇಡಿ ಲೈಟ್​ಗಳನ್ನು ನಿಷೇಧಿಸುವ ಬಗ್ಗೆ ಮಾತನಾಡುತ್ತಿಲ್ಲ. ಆದರೆ, ವಾಹನಗಳಲ್ಲಿ ಕಣ್ಣುಕುಕ್ಕುವಂಥ ಲೈಟ್​​ಗಳನ್ನು ಬಳಸುತ್ತಿದ್ದರೆ ಮತ್ತು ವಾಹನಗಳಲ್ಲಿ ಅಳವಡಿಸಿರುವ ಲೈಟ್​​ಗಳು ಇತರ ಚಾಲಕರಿಗೆ ತೊಂದರೆಯನ್ನು ಉಂಟು ಮಾಡುವಂತೆ ಇದ್ದರೆ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ನಾವು ಸೂಚಿಸುತ್ತಿದ್ದೇವೆ. ಎಲ್ಇಡಿ ಲೈಟ್​​ಗಳು ಇತರ ಚಾಲಕರಿಗೆ ಸಮಸ್ಯೆ ಉಂಟುಮಾಡುತ್ತವೆ. ಹೀಗಾಗಿ ನಿಯಮ ಉಲ್ಲಂಘಿಸುವವರ ವಿರುದ್ಧ ನಾವು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದು ಅಪಘಾತಗಳಿಗೆ ಕಾರಣವಾಗುತ್ತದೆ ಎಂದು ಅಶೋಕ್ ಕುಮಾರ್ ಹೇಳಿದ್ದಾರೆ.

ವಾಹನಗಳಲ್ಲಿ ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ನಮೂದಿಸಿರುವ ಮಾನದಂಡದಂತೆ ಲೈಟ್​​ಗಳನ್ನು ಅಳವಡಿಸುವ ಕುರಿತು ಸಚಾರಿ ಪೊಲೀಸರಿಗೆ ಆದೇಶ ಹೊರಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಬದಿಯಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದೆ. ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರೆ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗು ತ್ತಿರುತ್ತದೆ. ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡಂದಂತೆ ಹೆಡ್‌ಲೈಟ್‌ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪುಟದ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ಲೈಟ್​ಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ ಅಂತಹ ವಾಹನ ಸವಾರದ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177 ಅಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

camera center ad

ಜಾಹೀರಾತು

Poorna squash

ಜಾಹೀರಾತು

Keshari Durga

ಜಾಹೀರಾತು

Scafold Academy

ಜಾಹೀರಾತು

ಜುಲೈನಲ್ಲಿ ವಿಶೇಷ ಕಾರ್ಯಾಚರಣೆ

ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸಬೇಕು ಎಂದೂ ಸೂಚನೆ ನೀಡಲಾಗಿದೆ.

Fashion street 9902633624

ಜಾಹೀರಾತು

ashwinistudioputtur

ಜಾಹೀರಾತು

SendShare18Share
Previous Post

ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

Next Post

ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದ ಪಾತಕಿಗಳು!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದ ಪಾತಕಿಗಳು!

ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದ ಪಾತಕಿಗಳು!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..